ಕರಾವಳಿ

ಡಿ. 31ರಂದು ದೆಹಲಿಯಲ್ಲಿ ನಡೆಯಲಿರುವ ಅಮ್ ಆದ್ಮಿ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅಶೋಕ್ ಎಡಮಲೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಕರ್ನಾಟಕದಿಂದ ಒಟ್ಟು 8 ರಾಷ್ಟ್ರೀಯ ಸಮಿತಿ ಸದಸ್ಯರಲ್ಲಿ ಓರ್ವರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಧ್ಯಕ್ಷರಾಗಿದ್ದ ಅಶೋಕ ಎಡಮಲೆ ಅವರು ಇದೇ ಡಿ. 31ರಂದು ದೆಹಲಿಯಿಂದ ನಡೆಯುವ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ 2021 ರಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯರ ಆಯ್ಕೆಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ 3ವರ್ಷದ ಅವಧಿಗೆ ಚುನಾಯಿತರಾಗಿದ್ದರು. ಕಳೆದ ಬಾರಿ 2022ರಲ್ಲಿ ದೆಹಲಿಯಲ್ಲಿ ನಡೆದ

ಡಿ. 31ರಂದು ದೆಹಲಿಯಲ್ಲಿ ನಡೆಯಲಿರುವ ಅಮ್ ಆದ್ಮಿ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅಶೋಕ್ ಎಡಮಲೆ Read More »

ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡುವ ಭಕ್ತಾದಿಗಳಿಗೆ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಮಣ್ಯ. ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯ ಪ್ರವಾಸ ಕೈಗೊಳ್ಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದಿದೆ. ದೇವಾಲಯಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ. ಮಹಾತೋಭಾರ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ, ಸುಬ್ರಮಣ್ಯ, ಕಡಬ ತಾಲೂಕು

ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡುವ ಭಕ್ತಾದಿಗಳಿಗೆ ಮಹತ್ವದ ಸೂಚನೆ Read More »

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ನಡೆದಿದೆ.ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ (ಡಿ.5) ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಡಿ. 6ರಂದು ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬoದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳಿಗೆ ಹಾನಿಯಾಗಿದ್ದು, ರಾತ್ರಿ ವೇಳೆ

ಕಡಬ: ಕಾಡಾನೆ ದಾಳಿ ಶಂಕೆ| ಹಸು ಬಲಿ Read More »

ಕಾಫಿತೋಟದ ಮ್ಯಾನೇಜರ್ ಮೇಲೆ ಕಾಡುಕೋಣ ದಾಳಿ

ಸಮಗ್ರ ನ್ಯೂಸ್: ಕಾಡುಕೋಣ ದಾಳಿಯಿಂದ ಕಾಫಿತೋಟದ ಮ್ಯಾನೇಜರ್ ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಗ್ರಾಮದಲ್ಲಿ ದ.4 ರಂದು ಮಧ್ಯಾಹ್ನ ನಡೆದಿದೆ. ಸಾರಗೋಡು ಗ್ರಾಮದ ಎಸ್.ಟಿ. ಸುರೇಂದ್ರಗೌಡ ಎಂಬುವರ ಹಲಸೂರು ಎಸ್ಟೇಟ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸೋಮವಾರ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲ್ವಿಚಾರಣೆ ಮಾಡಲು ತೆರಳಿದ್ದಾಗ ಎಸ್ಟೇಟ್ ಮ್ಯಾನೇಜರ್ ಸುನಿಲ್ ಅವರ ಮೇಲೆ ಕಾಡುಕೋಣ ದಾಳಿಮಾಡಿದೆ ಎಂದು ತಿಳಿದುಬಂದಿದೆ. ಹಲಸೂರು ಎಸ್ಟೇಟ್ ಗೆ ಎಲೆಕ್ಟ್ರೀಕ್ ಬೇಲಿ ಇದ್ದರೂ ಸಹ ಅದನ್ನು

ಕಾಫಿತೋಟದ ಮ್ಯಾನೇಜರ್ ಮೇಲೆ ಕಾಡುಕೋಣ ದಾಳಿ Read More »

ಅರಣ್ಯಾಧಿಕಾರಿಗಳ ಮೇಲೆ ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಹರೀಶ್ ಪೂಂಜಾ| ಎಫ್ಐಆರ್ ವಾಪಾಸ್ಸಿಗೆ ಬಿಜೆಪಿ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣವನ್ನು ಬಿಜೆಪಿ ಶಾಸಕ ಹರೀಶ್​​ ಪೂಂಜಾ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಆದರೆ ಈ ವೇಳೆ ಬರಗಾಲ ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಯು.ಟಿ.ಖಾದರ್​​ ಹೇಳಿದ್ದಾರೆ. ಅವಕಾಶ ನೀಡದ್ದಕ್ಕೆ ಸಿಟ್ಟಿಗೆದ್ದ ಶಾಸಕ ಪೂಂಜಾ ಸದನದ ಬಾವಿಗಿಳಿದು ಜೆಡಿಎಸ್​, ಬಿಜೆಪಿ ಸದಸ್ಯರಿಂದ ಪ್ರತಿಭಟನೆ ಮಾಡಿದ್ದಾರೆ. ಬಳಿಕ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಸ್ಪೀಕರ್ ಖಾದರ್ ಅವಕಾಶ ನೀಡಿದ್ದು,​ ಬಳಿಕ ವಿಪಕ್ಷ ಸದಸ್ಯರು ಧರಣಿ ಹಿಂಪಡೆದಿದ್ದಾರೆ.

ಅರಣ್ಯಾಧಿಕಾರಿಗಳ ಮೇಲೆ ಹಕ್ಕುಚ್ಯುತಿ ಮಂಡಿಸಲು ಮುಂದಾದ ಶಾಸಕ ಹರೀಶ್ ಪೂಂಜಾ| ಎಫ್ಐಆರ್ ವಾಪಾಸ್ಸಿಗೆ ಬಿಜೆಪಿ ಆಗ್ರಹ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನತೆಯ ಪಾತ್ರ ಕಾರ್ಯಕ್ರಮದ ಅಂಗವಾಗಿ ನೇಜಿ ನಾಟಿ ಕಾರ್ಯಕ್ರಮ ಹಾಗೂ ಪ್ರಾತ್ಯಕ್ಷಿಕೆ ಕಂದ್ರಪ್ಪಾಡಿ ಪ್ರೀತಮ್ ಮುಂಡೋಡಿ ಅವರ ಗದ್ದೆಯಲ್ಲಿ ನಡೆಯಿತು. ಕೃಷಿಯ ಬಗ್ಗೆ ಆಸಕ್ತಿ ಬೆಳೆಯಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಪಠ್ಯದ ವಿಚಾರಗಳ ಬಗ್ಗೆ ಚರ್ಚಿಸಿದೆ ಪಠ್ಯೇತರ ವಿಚಾರಗಳನ್ನೂ ಕಲಿಯಬೇಕಿದೆ. ಇತ್ತೀಚೆಗೆ ಗದ್ದೆಗಳು ಕಣ್ಮರೆಯಾಗುತ್ತಿದ್ದು, ಗದ್ದೆ ಕೃಷಿಯ ಬಗ್ಗೆ ಮಾಹಿತಿ ಇಂದಿನ ಮಕ್ಕಳಿಗೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ನೇಜಿ ನಾಟಿ Read More »

ಖಾಸಗಿ ಬಸ್‌-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್‌ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮೂರ್ನಾಡು-ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಬಳಿ ನಡೆದಿದೆ. ಅಪಘಾತದಲ್ಲಿ ಎಮ್ಮೆಮಾಡು ಗ್ರಾಮದ ಇಬ್ರಾಹಿಂ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಇಬ್ರಾಹಿಂ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಖಾಸಗಿ ಬಸ್‌-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ Read More »

ದೇಶದೊಳಗಿನ ಸೈನಿಕರೇ ಗೃಹರಕ್ಷಕರು

ಸಮಗ್ರ ನ್ಯೂಸ್: ಗೃಹರಕ್ಷಕ ದಳ ಎನ್ನುವುದು ದೇಶದ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಪೊಲೀಸ್ ಇಲಾಖೆಗೆ ಪೂರಕವಾಗಿ ಕೆಲಸ ಮಾಡುವ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರವಾದ ಶಿಸ್ತುಬದ್ಧವಾದ ಸಮವಸ್ರದಾರಿ ಸ್ವಯಂಸೇವಕರ ಸೇವಾ ಸಂಸ್ಥೆ ಆಗಿರುತ್ತದೆ. ‘ನಿಷ್ಕಾಮ ಸೇವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ದೇಶದ ಆಸ್ತಿಪಾಸ್ತಿ ರಕ್ಷಣೆ ಮತ್ತು ಜನರ ಜೀವದ ರಕ್ಷಣೆ ಮಾಡುವ ದೇಶದೊಳಗಿನ ಸೈನಿಕರೇ ನಮ್ಮ ಗೃಹರಕ್ಷಕರು. ಹೇಗೆ ದೇಶದ ಗಡಿಗಳಲ್ಲಿ ಸೈನಿಕರು ನಮ್ಮ ದೇಶವನ್ನು ವೈರಿಗಳಿಂದ ಮತ್ತು ನೆರೆಹೊರೆಗಳ ದೇಶಗಳಿಂದ ರಕ್ಷಿಸುತ್ತಾರೋ ಹಾಗೆ, ನಮ್ಮ ದೇಶದೊಳಗೆ

ದೇಶದೊಳಗಿನ ಸೈನಿಕರೇ ಗೃಹರಕ್ಷಕರು Read More »

ಸುಳ್ಯ: ಗ್ರಾಮ ಮಟ್ಟದಲ್ಲಿ ವಿಶೇಷಚೇತನರ ಸ್ಪರ್ಧಾ ಕಾರ್ಯಕ್ರಮಕ್ಕೆ ರೆಡಿಯಾಗ್ತಿದೆ ಗುತ್ತಿಗಾರು|

ಸಮಗ್ರ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯತ್ ವಿಶೇಷ ಚೇತನರಿಗಾಗಿ ಸ್ಪರ್ಧಾ ಕಾರ್ಯಕ್ರಮ ಮತ್ತು ವಿಶ್ವ ವಿಕಲ ಚೇತನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಈ ವಿಶಿಷ್ಟ ಕಾರ್ಯಕ್ರಮ ನಡೆಯುತ್ತಿದ್ದು, ಗುತ್ತಿಗಾರು ಮತ್ತು ನಾಲ್ಕೂರು ಗ್ರಾಮಗಳ ವಿಶೇಷ ಚೇತನರಿಗೆ ಸ್ಪರ್ಧಾ ಕಾರ್ಯಕ್ರಮ ಹಾಗೂ ವಿಶ್ವ ವಿಕಲಚೇತನರ ದಿನಾಚರಣಾ ಕಾರ್ಯಕ್ರಮ ಡಿ‌.8ರಂದು ಗುತ್ತಿಗಾರಿನ ಪಂಚಾಯತ್ ಪ.ವರ್ಗದ ಸಭಾಭವನದಲ್ಲಿ ನಡೆಯಲಿದೆ. ಗ್ರಾಮ ಪಂಚಾಯತ್ ಗೊಳಪಟ್ಟ ಗ್ರಾಮಗಳ ವಿಶೇಷ ಚೇತನರು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಆಯೋಜಕರು

ಸುಳ್ಯ: ಗ್ರಾಮ ಮಟ್ಟದಲ್ಲಿ ವಿಶೇಷಚೇತನರ ಸ್ಪರ್ಧಾ ಕಾರ್ಯಕ್ರಮಕ್ಕೆ ರೆಡಿಯಾಗ್ತಿದೆ ಗುತ್ತಿಗಾರು| Read More »

ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ |ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರಿಗೆ ಸನ್ಮಾನ

ಸಮಗ್ರ ನ್ಯೂಸ್: ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಇದರ ವತಿಯಿಂದ ಡಿ.2ರಂದು ಗಣಿತನಗರ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಕಳ ತಾಲೂಕು ಹತ್ತೊಂಬತ್ತನೇಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಹಿರಿಯ ಶಿಶು ಸಾಹಿತಿ ನಿವೃತ್ತ ಶಿಕ್ಷಕ ಸೂಡ ಸದಾನಂದ ಶೆಣೈ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆದ ಸಮ್ನೇಳನದಲ್ಲಿ ಗೌರವ ನೆರವೇರಿತು. ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಸಾಪ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ

ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ |ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರಿಗೆ ಸನ್ಮಾನ Read More »