ಡಿ. 31ರಂದು ದೆಹಲಿಯಲ್ಲಿ ನಡೆಯಲಿರುವ ಅಮ್ ಆದ್ಮಿ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅಶೋಕ್ ಎಡಮಲೆ
ಸಮಗ್ರ ನ್ಯೂಸ್: ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಕರ್ನಾಟಕದಿಂದ ಒಟ್ಟು 8 ರಾಷ್ಟ್ರೀಯ ಸಮಿತಿ ಸದಸ್ಯರಲ್ಲಿ ಓರ್ವರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಧ್ಯಕ್ಷರಾಗಿದ್ದ ಅಶೋಕ ಎಡಮಲೆ ಅವರು ಇದೇ ಡಿ. 31ರಂದು ದೆಹಲಿಯಿಂದ ನಡೆಯುವ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ 2021 ರಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯರ ಆಯ್ಕೆಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ 3ವರ್ಷದ ಅವಧಿಗೆ ಚುನಾಯಿತರಾಗಿದ್ದರು. ಕಳೆದ ಬಾರಿ 2022ರಲ್ಲಿ ದೆಹಲಿಯಲ್ಲಿ ನಡೆದ
ಡಿ. 31ರಂದು ದೆಹಲಿಯಲ್ಲಿ ನಡೆಯಲಿರುವ ಅಮ್ ಆದ್ಮಿ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅಶೋಕ್ ಎಡಮಲೆ Read More »










