ಕರಾವಳಿ

ಸುಳ್ಯ: ಮಲೆನಾಡು ಜಂಟಿ ಕ್ರೀಯಾ ಸಮಿತಿಯಿಂದ ಪ್ಲಾಟಿಂಗ್ ಬಾಕಿ, ಕೋವಿ ನವೀಕರಣ, ಅರಣ್ಯದಂಚಿನ ಸಂತ್ರಸ್ತರ ಸಭೆ

ಸಮಗ್ರ ನ್ಯೂಸ್: ಸುಳ್ಯ ಮಲ್ನಾಡು ಜಂಟಿ ಕ್ರಿಯಾ ಸಮಿತಿ ಇದರ ಆಶ್ರಯದಲ್ಲಿ ಪ್ಲಾಟಿಂಗ್ (ಪೋಡಿ) ಬಾಕಿ, ಅರಣ್ಯದಂಚಿನ ನಿವಾಸಿಗಳು ಹಾಗೂ ಕೊವಿ ನವೀಕರಣ ಸಂತ್ರಸ್ತರ ಸಮಾಲೋಚನೆ ಸಭೆ ನ. 23ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮಗಳ ಅರ್ಜಿದಾರರು, ಪ್ಲಾಟಿಂಗ್ ಬಾಕಿ 18 ಅರ್ಜಿ, ಕೋವಿ ನವೀಕರಣ 4. ಅರ್ಜಿಗಳು ಹಾಗೂ ಸಂಬಂಧಿಸಿದ ದಾಖಲಾತಿಯೊಂದಿಗೆ, ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಅರ್ಜಿದಾರರು ಕಳೆದ 10-15 ವರ್ಷಗಳಿಂದ ಸರಿಯಾದ ದಾಖಲೆಗಳು ಇದ್ದಾಗ್ಯೂ […]

ಸುಳ್ಯ: ಮಲೆನಾಡು ಜಂಟಿ ಕ್ರೀಯಾ ಸಮಿತಿಯಿಂದ ಪ್ಲಾಟಿಂಗ್ ಬಾಕಿ, ಕೋವಿ ನವೀಕರಣ, ಅರಣ್ಯದಂಚಿನ ಸಂತ್ರಸ್ತರ ಸಭೆ Read More »

‘ಕಟೀಲು ದೇವಿಯ ಮೇಲಾಣೆ; ರಾಜಕೀಯದಲ್ಲಿ ಒಂದು ರೂಪಾಯಿ ಕೂಡಾ ಮುಟ್ಟಿಲ್ಲ’ | ಬಂಟ್ವಾಳದಲ್ಲಿ ಸಂಸದ ನಳಿನ್ ಭಾವುಕ ಮಾತು

ಸಮಗ್ರ ನ್ಯೂಸ್: ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾದ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಹಲವಾರು ಬಾರಿ ಸಾಮಾಜಿಕ ಜಾಲತಾಣ, ವೇದಿಕೆಗಳಲ್ಲಿ, ಕಾರ್ಯಕರ್ತರ ಸಭೆಗಳಲ್ಲಿ ಆದ ಅಸಮಾಧಾನದ ಬಗ್ಗೆ ಮೊದಲ ಬಾರಿಗೆ ಕಟೀಲ್ ಪ್ರತಿಕ್ರೀಯಿಸಿದ್ದು,ನನ್ನ ವಿರುದ್ದದ ಹಲವು ಟೀಕೆ ,ಟಿಪ್ಪಣಿಯನ್ನ ಕೇಳಿದ್ದೇನೆ, ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ, ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ. ಮತ್ತು ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಕಳೆದ ಸಮಯದಲ್ಲಿ

‘ಕಟೀಲು ದೇವಿಯ ಮೇಲಾಣೆ; ರಾಜಕೀಯದಲ್ಲಿ ಒಂದು ರೂಪಾಯಿ ಕೂಡಾ ಮುಟ್ಟಿಲ್ಲ’ | ಬಂಟ್ವಾಳದಲ್ಲಿ ಸಂಸದ ನಳಿನ್ ಭಾವುಕ ಮಾತು Read More »

ಉಗ್ರರೊಂದಿಗೆ ಎನ್ ಕೌಂಟರ್| ಹುತಾತ್ಮರಾದ ಕನ್ನಡಿಗ ಕ್ಯಾ. ಎಂ.ವಿ ಪ್ರಾಂಜಲ್

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ನಂದನವನದಲ್ಲಿರುವ ನಿವಾಸದಲ್ಲಿ ನೀರವ ಮೌನ ಆವರಿಸಿದೆ. ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಮಂಗಳೂರಿನ MRPL ಸಂಸ್ಥೆಯಲ್ಲಿ ಎಂಡಿ ಆಗಿದ್ದರು. ಹೀಗಾಗಿ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಕುಟುಂಬ ಸಹಿರ ವೆಂಕಟೇಶ್ ವಾಸವಿದ್ದರು. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿದ ಪ್ರಾಂಜಲ್ ಭಾರತೀಯ ಸೇನೆಗೆ ಸೇರಿದ್ದರು. ಅಲ್ಲದೆ, 63 ರಾಷ್ಟ್ರೀಯ

ಉಗ್ರರೊಂದಿಗೆ ಎನ್ ಕೌಂಟರ್| ಹುತಾತ್ಮರಾದ ಕನ್ನಡಿಗ ಕ್ಯಾ. ಎಂ.ವಿ ಪ್ರಾಂಜಲ್ Read More »

ಸುಳ್ಯ: ಪರವಾನಿಗೆ ಇಲ್ಲದೆ ನಾಡ ಕೋವಿ ಹೊಂದಿದ್ದ ಆರೋಪಿಗೆ ಜೈಲು

ಸಮಗ್ರ ನ್ಯೂಸ್:ಪರವಾನಿಗೆ ಇಲ್ಲದೆ ನಾಡಕೋವಿಗೆ ಹೊಂದಿದ್ದ ಪ್ರಕರಣದ ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2013 ರಲ್ಲಿ ಕಣ್ಣೂರು ಜಿಲ್ಲೆಯ ಎಂ.ಕೆ ಅಜಿತ್‌ ಅವರು ಆಲೆಟ್ಟಿ ಗ್ರಾಮದ ಬಟ್ಟಂಗಾಯ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಇರುವ ಮನೆಗೆ ಪರವಾನಿಗೆ ಇಲ್ಲದ ನಾಡ ಕೋವಿ, ಗನ್‌ ಪೌಡರ್‌ ಹಾಗೂ 2 ಕಬ್ಬಿಣದ ಕಡ್ಡಿಗಳನ್ನು ತಂದಿದ್ದರು. ಈ ವಿಚಾರ ಪೋಲೀಸರಿಗೆ ತಿಳಿದು ಆರೋಪಿಯಾ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಸುಳ್ಯ ನ್ಯಾಯಾಲಯದಲ್ಲಿ ನಡೆದಿದ್ದು,

ಸುಳ್ಯ: ಪರವಾನಿಗೆ ಇಲ್ಲದೆ ನಾಡ ಕೋವಿ ಹೊಂದಿದ್ದ ಆರೋಪಿಗೆ ಜೈಲು Read More »

ಸುಬ್ರಹ್ಮಣ್ಯ : ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಗೆ ಆಸರೆ ನೀಡಿದ ರವಿಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ರೋಡ್ ಸೈಡಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಗೆ 24 ಗಂಟೆಗಳ ಬಳಿಕ ರವಿಕಕ್ಕೆಪದವು ಆಸರೆ ನೀಡಿದ ಘಟನೆ ನ.18ರಂದು ನಡೆದಿದೆ. ನ.17 ರ ಸಂಜೆ ಇಂಜಾಡಿ ಬಳಿ ಬೆಂಗಳೂರು ನಿವಾಸಿ ಸಂತೋಷ್ ರಸ್ತೆ ಬದಿ ಬಿದ್ದ ಸ್ಥಿತಿಯಲ್ಲಿದ್ದರು. ಸಾರಾಯಿ ಕುಡಿದು ಮಲಗಿದ್ದಾನೆ ಎಂದು ಯಾರು ಗಮನ ಹರಿಸಿರಲಿಲ್ಲ. 24 ಗಂಟೆಗಳು ಕಳೆದರೂ ಅಲ್ಲೇ ಇದ್ದ ವ್ಯಕ್ತಿಯನ್ನು ಕೊನೆಗೆ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನವರು ಉಪಚರಿಸಿದರು. ನ.17 ರ ಸಂಜೆ ಇಂಜಾಡಿ

ಸುಬ್ರಹ್ಮಣ್ಯ : ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಗೆ ಆಸರೆ ನೀಡಿದ ರವಿಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ Read More »

ಬೆಳ್ತಂಗಡಿ: ತೆಕ್ಕಾರಿ‌ನಲ್ಲಿ ನಾಗಸಾನಿಧ್ಯದ ಸುಳಿವು| ಮುಸ್ಲಿಂ ವ್ಯಕ್ತಿ ಬಿಟ್ಟುಕೊಟ್ಟ‌ ಜಾಗದಲ್ಲಿ ಬಿಚ್ಚಿಕೊಳ್ತಿದೆ ಗೋಪಾಲಕೃಷ್ಣನ ರಹಸ್ಯ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ಮುಸ್ಲಿಂ ವ್ಯಕ್ತಿ ಅತಿಕ್ರಮಿಸಿದ್ದ ಜಾಗದಲ್ಲಿ ದೇವಸ್ಥಾನ ಪತ್ತೆ ವಿಚಾರ ‘ ಇದೀಗ ಅದರ ಬೆನ್ನಲ್ಲೇ ಗ್ರಾಮಸ್ಥರು ಅದೇ ಜಾಗದಲ್ಲಿಯೇ ಪ್ರಶ್ನಾ ಚಿಂತನೆ ಇಟ್ಟಿದ್ದಾರೆ. ಪ್ರಶ್ನಾ ಚಿಂತನೆಯಲ್ಲಿ ನಾಗ ಸಾನಿಧ್ಯದ ಸುಳಿವು ಗೋಚರವಾಗಿದೆ. ದೈವಜ್ಞ ಮಾಡಾವು ವೆಂಕಟ್ರಮಣ್ ಭಟ್ ನೇತೃತ್ವದ ಪ್ರಶ್ನಾ ಚಿಂತನೆಯಲ್ಲಿ ದೇವಸ್ಥಾನ ಪತ್ತೆಯಾದ ಜಾಗದ ಹತ್ತಿರದಲ್ಲೇ ನಾಗಬನ ಇರುವ ಸುಳಿವು ಸಿಕ್ಕಿದೆ. ಹಿಂದಿನ ಪ್ರಶ್ನಾ ಚಿಂತನೆ ವೇಳೆ ಉತ್ಖನನ ನಡೆಸಿದ ಮೇಲೆ ಮುಸ್ಲಿಂ ವ್ಯಕ್ತಿ

ಬೆಳ್ತಂಗಡಿ: ತೆಕ್ಕಾರಿ‌ನಲ್ಲಿ ನಾಗಸಾನಿಧ್ಯದ ಸುಳಿವು| ಮುಸ್ಲಿಂ ವ್ಯಕ್ತಿ ಬಿಟ್ಟುಕೊಟ್ಟ‌ ಜಾಗದಲ್ಲಿ ಬಿಚ್ಚಿಕೊಳ್ತಿದೆ ಗೋಪಾಲಕೃಷ್ಣನ ರಹಸ್ಯ!! Read More »

ಸುಳ್ಯ: ತಾಕತ್ತಿದ್ದರೆ ನನ್ನನ್ನು ಗಡಿಪಾರು ಮಾಡಿ – ವಜ್ರದೇಹಿ ಶ್ರೀ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮಂಗಳೂರು ಗುರುಪುರ ಮಠದ ವಜ್ರದೇಹಿ ಶ್ರೀ ಸುಳ್ಯದಲ್ಲಿ ಗುಡುಗಿದ್ದಾರೆ. ಸುಳ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ, ಮಂಗಳೂರಿನ ಬಜರಂಗದಳದ ಕೆಲವು ಕಾರ್ಯಕರ್ತರನ್ನು ಗಡಿಪಾರು ಮಾಡಿರುವ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಕತ್ತಿನ ಸವಾಲೊಂದನ್ನು ಕೂಡಾ ಹಾಕಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ. ಜಮೀರ್ ಅಹ್ಮದ್ ಖಾನ್‌ ಅವರನ್ನು ಗಡಿಪಾರು ಮಾಡಲಿ. ಜಮೀರ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು

ಸುಳ್ಯ: ತಾಕತ್ತಿದ್ದರೆ ನನ್ನನ್ನು ಗಡಿಪಾರು ಮಾಡಿ – ವಜ್ರದೇಹಿ ಶ್ರೀ Read More »

ಕುಕ್ಕೆ ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜು ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕಿ ಕಲ್ಪನಾ ಅವರು ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ. ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿರುವ ಕಲ್ಪನಾ ಅವರು ನ. 22 ರಿಂದ 28ರ ವರೆಗೆ ಕಾರವಾರದ ಕೂಡಿಬಾಗ್ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜು ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ Read More »

ಬೆಳ್ತಂಗಡಿ: ತಡರಾತ್ರಿ ಮನೆ ಬಾಗಿಲು ತಟ್ಟಿದ್ರಾ ನಕ್ಸಲರು? ಅಸಲಿ ಕಥೆ ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ನಕ್ಸಲ್​ ಪೀಡಿತ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯ ವ್ಯಾಪ್ತಿಯ ಕುತ್ಲೂರು ಗ್ರಾಮದ ಒಂಟಿ ಮನೆಯೊಂದರ ಬಾಗಿಲನ್ನು ನಿನ್ನೆ (ನ.21) ರಾತ್ರಿ ಐದು ಜನ ಅಪರಿಚಿತರ ತಂಡ ತಟ್ಟಿದ ಘಟನೆ ನಡೆದಿದೆ. ಇದು ಬಹಳ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸ್ಪಷ್ಟನೆ ನೀಡಿದ್ದಾರೆ. ‘ಜಮೀನು ರಿಜಿಸ್ಟರ್ ವಿಚಾರದಲ್ಲಿ ಹಣದ ವ್ಯತ್ಯಾಸದಿಂದ ದೂರು ಹಿನ್ನಲೆ ಆರೋಪಿ ಬೆಳಗ್ಗೆ ಸಿಗಲ್ಲವೆಂದು ರಾತ್ರಿಯೇ ಮೂಡಬಿದ್ರೆ ಪೊಲೀಸರು ಹಣ

ಬೆಳ್ತಂಗಡಿ: ತಡರಾತ್ರಿ ಮನೆ ಬಾಗಿಲು ತಟ್ಟಿದ್ರಾ ನಕ್ಸಲರು? ಅಸಲಿ ಕಥೆ ಇಲ್ಲಿದೆ ನೋಡಿ… Read More »

ಬಂಟ್ವಾಳ: ಮಹಿಳೆ ಸಾವು|ಇದು ಹೃದಯಾಘಾತ ಅಲ್ಲ ಕೊಲೆ?

ಸಮಗ್ರ ನ್ಯೂಸ್: ಬಂಟ್ವಾಳ ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇದು ಸಂಶಯಾಸ್ಪದ ಸಾವು ಈ ಬಗ್ಗೆ ತನಿಖೆಯಾಗಬೇಕು ಎಂದು ದೂರು ದಾಖಲಾಗಿದೆ. ಬಂಟ್ವಾಳ, ಮೊಡಂಕಾಪು ರಾಜೀವಪಲ್ಕೆ ನಿವಾಸಿ ಯೋಗೀಶ್ ಅವರ ಪತ್ನಿ ಬೇಬಿ ಅವರು ಸಾವನ್ನಪ್ಪಿದ ಮಹಿಳೆ. ರಾತ್ರಿ ಸುಮಾರು 2 ಗಂಟೆ ವೇಳೆ ಇವರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು,ಅಸ್ತಮಾ ರೋಗದಿಂದ ಬಳಲುತ್ತಿದ್ದರು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಅವರು ಮನೆಯವರಿಗೆ ತಿಳಿಸಿದ್ದಾರೆ. ಇದೊಂದು ವ್ಯವಸ್ಥಿತವಾದ ಕೊಲೆ:

ಬಂಟ್ವಾಳ: ಮಹಿಳೆ ಸಾವು|ಇದು ಹೃದಯಾಘಾತ ಅಲ್ಲ ಕೊಲೆ? Read More »