ಸುಳ್ಯ: ಮಲೆನಾಡು ಜಂಟಿ ಕ್ರೀಯಾ ಸಮಿತಿಯಿಂದ ಪ್ಲಾಟಿಂಗ್ ಬಾಕಿ, ಕೋವಿ ನವೀಕರಣ, ಅರಣ್ಯದಂಚಿನ ಸಂತ್ರಸ್ತರ ಸಭೆ
ಸಮಗ್ರ ನ್ಯೂಸ್: ಸುಳ್ಯ ಮಲ್ನಾಡು ಜಂಟಿ ಕ್ರಿಯಾ ಸಮಿತಿ ಇದರ ಆಶ್ರಯದಲ್ಲಿ ಪ್ಲಾಟಿಂಗ್ (ಪೋಡಿ) ಬಾಕಿ, ಅರಣ್ಯದಂಚಿನ ನಿವಾಸಿಗಳು ಹಾಗೂ ಕೊವಿ ನವೀಕರಣ ಸಂತ್ರಸ್ತರ ಸಮಾಲೋಚನೆ ಸಭೆ ನ. 23ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮಗಳ ಅರ್ಜಿದಾರರು, ಪ್ಲಾಟಿಂಗ್ ಬಾಕಿ 18 ಅರ್ಜಿ, ಕೋವಿ ನವೀಕರಣ 4. ಅರ್ಜಿಗಳು ಹಾಗೂ ಸಂಬಂಧಿಸಿದ ದಾಖಲಾತಿಯೊಂದಿಗೆ, ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಅರ್ಜಿದಾರರು ಕಳೆದ 10-15 ವರ್ಷಗಳಿಂದ ಸರಿಯಾದ ದಾಖಲೆಗಳು ಇದ್ದಾಗ್ಯೂ […]









