ಕರಾವಳಿ

ಉಜಿರೆ: ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ನಮಗೆ ದಯಾಮರಣ ಕರುಣಿಸಿ| ಸೌಜನ್ಯಪರ ಪ್ರತಿಭಟನಾ ಸಭೆಯಲ್ಲಿ ತಿಮರೋಡಿ ಆಕ್ರೋಶ

ಸಮಗ್ರ ನ್ಯೂಸ್: ಕಳೆದ ಹನ್ನೆರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ. ನರೇಂದ್ರ ಮೋದಿ, ಸಿದ್ದರಾಮಯ್ಯ, ರಾಷ್ಟ್ರಪತಿಗಳು ಮಾತನಾಡುತ್ತಿಲ್ಲ. ನಿಮಗೆ ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ಹೋರಾಟಗಾರರಿಗೆ ದಯಾಮರಣ ಕರುಣಿಸಿ’ ಎಂದು ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಜಿರೆಯಲ್ಲಿ ನಡೆದ ಸೌಜನ್ಯ ಪರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ತಿಮರೋಡಿ, ‌ಹೋರಾಟದ ಹಾದಿ ತಪ್ಪಿಸಿದ ಅಧಿಕಾರಿಗಳ ವಿರುದ್ದ, ಹಾಗೂ ಉದ್ದೇಶ ಪೂರಕವಾಗಿ ಮಾತನಾಡುತ್ತಿರುವ ರಾಜ್ಯದ ಮಾಧ್ಯಮವೊಂದರ ಮುಖ್ಯಸ್ಥರ ವಿರುದ್ದ ಹರಿಹಾಯ್ದರು. ‘ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ

ಉಜಿರೆ: ಸೌಜನ್ಯಳಿಗೆ ನ್ಯಾಯ ಕೊಡಿಸಲಾಗದಿದ್ದರೆ ನಮಗೆ ದಯಾಮರಣ ಕರುಣಿಸಿ| ಸೌಜನ್ಯಪರ ಪ್ರತಿಭಟನಾ ಸಭೆಯಲ್ಲಿ ತಿಮರೋಡಿ ಆಕ್ರೋಶ Read More »

ಮಂಗಳೂರು: ನೀರು ತುಂಬಿದ್ದ ಟಬ್ ಗೆ ಹಸುಗೂಸನ್ನು ಮುಳುಗಿಸಿ‌ ಹತ್ಯೆಗೈದ ತಾಯಿ| ನಾಲ್ಕೂವರೆ ತಿಂಗಳ ಕಂದಮ್ಮನ ಕೊಂದು ಆಕೆಯೂ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗುಜ್ಜರಕೆರೆಯಲ್ಲಿ ಸಂಭವಿಸಿದೆ. ಫಾತಿಮಾ ರುಕಿಯಾ(23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಫಾತಿಮಾ ಅವರಿಗೆ ಒಂದೂವರೆ ವರ್ಷದ ಹಿಂದೆ ವಿವಾಹವಾಗಿತ್ತು. ಕಳೆದ ಜು.7ರಂದು ಹೆರಿಗೆಯಾಗಿದ್ದು ಅವರಿಗೆ ಅಬ್ದುಲ್ಲಾ ಹೂದ್‌ ಹೆಸರಿನ ನಾಲ್ಕುವರೆ ತಿಂಗಳ ಮಗುವಿತ್ತು. ಹೆರಿಗೆಯ ಅನಂತರ ಫಾತಿಮಾ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ತನ್ನ ತಂದೆಯಲ್ಲಿ ಹೇಳುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳುತ್ತಿದ್ದರು. ಹಾಗಾಗಿ ಅವರಿಗೆ ಮಾನಸಿಕ ವೈದ್ಯೆಯ ಮೂಲಕ ಚಿಕಿತ್ಸೆ

ಮಂಗಳೂರು: ನೀರು ತುಂಬಿದ್ದ ಟಬ್ ಗೆ ಹಸುಗೂಸನ್ನು ಮುಳುಗಿಸಿ‌ ಹತ್ಯೆಗೈದ ತಾಯಿ| ನಾಲ್ಕೂವರೆ ತಿಂಗಳ ಕಂದಮ್ಮನ ಕೊಂದು ಆಕೆಯೂ ಆತ್ಮಹತ್ಯೆ Read More »

ಸುಳ್ಯ:ಚಂದನ ಸಾಹಿತ್ಯ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭ

ಸಮಗ್ರ ನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೇವಮ್ಮ ಸಭಾ ಭವನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ-50 ರ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭವು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ, ಯಶಸ್ವಿಯಾಗಿ ನೆರವೇರಿತು. ಪೋಲಿಸ್ ಠಾಣೆ ಸುಳ್ಯ ಇದರ ಠಾಣಾಧಿಕಾರಿ, ಸಾಹಿತಿ ಈರಯ್ಯ ದುಂತೂರು ಅವರು ಕಾರ್ಯಕ್ರಮ ಉದ್ಘಾಟಿಸಿದರು. ಖ್ಯಾತ ವಕೀಲರು ಮತ್ತು ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪ ಗೌಡರು ಸಭಾಧ್ಯಕ್ಷತೆಯನ್ನು ವಹಿಸಿ ಕನ್ನಡ ನಾಡು ನುಡಿಯ ಮಹತ್ವವನ್ನು ವಿವರಿಸಿದರು. ಸಮ್ಮೇಳನ ಅಧ್ಯಕ್ಷತೆ ವಹಿಸಿದ್ದ

ಸುಳ್ಯ:ಚಂದನ ಸಾಹಿತ್ಯ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭ Read More »

ಸುಳ್ಯ: ಚಿನ್ನಾಭರಣ ಕಳ್ಳತನದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಚಿನ್ನಾಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಆರೋಪಿಯನ್ನು ಪೆರಿಯತ್ತಡ್ಕ, ಹೊಸದುರ್ಗ, ಕಾಸರಗೋಡು ನಿವಾಸಿಯಾದ ಆಸೀಮ್@ ಆಸೀಮ್ ಖುನಿಯ, ಬಿನ್ ಹಸನ್ ತಂಗಳ್ (43) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಅಂದಾಜು ರೂ 15,13,391/- ಮೌಲ್ಯದ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು, ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು ಹಾಗೂ‌ ಸಿಬ್ಬಂದಿಗಳ ತಂಡ ಜಾಲ್ಸೂರಿನ

ಸುಳ್ಯ: ಚಿನ್ನಾಭರಣ ಕಳ್ಳತನದ ಆರೋಪಿ ಅರೆಸ್ಟ್ Read More »

ಕನ್ನಡ ಡ್ರಾಮ ಜ್ಯೂನಿಯರ್ ಸೀಸನ್-5 ಮೆಗಾ ಆಡಿಷನ್‌ನಲ್ಲಿ ತೀಕ್ಷಾ ಪಿ ಆಯ್ಕೆ

ಸಮಗ್ರ ನ್ಯೂಸ್: ಝೀ ಕನ್ನಡ ವತಿಯಿಂದ ಪರ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ.1 ರಂದು ಝೀ ಕನ್ನಡದ ಡ್ರಾಮ ಜ್ಯೂನಿಯರ್ ಸೀಸನ್-5 ಮೆಗಾ ಆಡಿಷನ್‌ ನಡೆಯಿತು. ಇದರಲ್ಲಿ ಕೆ.ಪಿ.ಎಸ್ ಕೆಯ್ಯೂರು ಪ್ರಾಥಮಿಕ ವಿಭಾಗ ಆಂಗ್ಲಮಾಧ್ಯಮದ 4ನೇ ತರಗತಿ ವಿದ್ಯಾರ್ಥಿನಿ ತೀಕ್ಷಾ ಪಿ ಇವರು ಆಯ್ಕೆಯಾಗಿದ್ದಾರೆ. ಇವರು ಪಾಲ್ತಾಡಿ ಪುರುಷೋತ್ತಮ ಮತ್ತು ಪುಷ್ಪಾವತಿ ದಂಪತಿಯ ಪುತ್ರಿ.

ಕನ್ನಡ ಡ್ರಾಮ ಜ್ಯೂನಿಯರ್ ಸೀಸನ್-5 ಮೆಗಾ ಆಡಿಷನ್‌ನಲ್ಲಿ ತೀಕ್ಷಾ ಪಿ ಆಯ್ಕೆ Read More »

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್​ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್​ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ Read More »

ಸುಳ್ಯ: ಕನಕದಾಸ ಜಯಂತಿ ಆಚರಣೆಯ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದ ಎಂ ವೆಂಕಪ್ಪ ಗೌಡ

ಸಮಗ್ರ ನ್ಯೂಸ್: ರಾಷ್ಟೀಯ ಹಬ್ಬಗಳ ದಿನಾಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯನ್ನು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನ.30 ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ನಗರ ಪಂಚಾಯತ್ ಸದಸ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡರು ಮಾತನಾಡಿ ಸರಕಾರಿ ಕಾರ್ಯಕ್ರಮಗಳನ್ನು ಆಚರಿಸಲು ಕೆಲವೊಂದು ನಿಯಮಗಳಿವೆ. ಸ್ಥಳೀಯ ಜನಪ್ರತಿನಿಧಿಗಳನ್ನು, ಸಾಮಾಜಿಕ ಮುಖಂಡರುಗಳನ್ನು ಕರೆದು ಕಾರ್ಯಕ್ರಮ ನಡೆಸಬೇಕು. ಅಲ್ಲದೆ ಸರಕಾರಿ ಕಚೇರಿಗಳು, ಸಭಾಭವನ ಇದೆ ಅದರಲ್ಲಿ ಮಾಡಬೇಕು. ಆದರೆ ಇಂದಿನ

ಸುಳ್ಯ: ಕನಕದಾಸ ಜಯಂತಿ ಆಚರಣೆಯ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದ ಎಂ ವೆಂಕಪ್ಪ ಗೌಡ Read More »

ಪುತ್ತೂರು: ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ಯೋಗ ಪಟು ಮೇಘನಾ ರೈ ಹೆಸರು ದಾಖಲು

ಸಮಗ್ರ ನ್ಯೂಸ್: ನಿರಂತರ ಯೋಗ ಕೇಂದ್ರ ಪುತ್ತೂರು ತಾಲೂಕು ಇದರ ಯೋಗ ಪಟು ಮೇಘನಾ ರೈ ಪರಿವೃತ್ತ ಪದ್ಮಸಾನದಲ್ಲಿ 01 ಗಂಟೆ 08 ನಿಮಿಷ ಒಂದೇ ಸ್ಥಿತಿ ಯಲ್ಲಿ ಇರುವ ಮೂಲಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ದಾಖಲಿಸಿಕೊಂಡಿದ್ದಾರೆ. ಇವರು ಪುತ್ತೂರು ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಪುತ್ತೂರು ಕಂಬಳ ಕೊಡಿ ವಿಜಯ ಕುಮಾರ್ ರೈ ಮತ್ತು ಸಂಧ್ಯಾ. ಕೆ. ಆರ್. ಅವರು ಪುತ್ರಿ. ಯೋಗ ಗುರು

ಪುತ್ತೂರು: ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ಯೋಗ ಪಟು ಮೇಘನಾ ರೈ ಹೆಸರು ದಾಖಲು Read More »

ಸುಳ್ಯ: ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮಡಿಕೇರಿ ಮೂಲದ ವ್ಯಕ್ತಿಯೋರ್ವರು ಸುಳ್ಯ ಸಮೀಪದ ಅರಂಬೂರಿನ ಹೊಳೆಯಲ್ಲಿ ವ್ಯಕ್ತಿಯು ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಮೊಣ್ಣಂಗೇರಿಯ ವೆಂಕಟರಮಣ ಎಂದು ಗುರುತಿಸಲಾಗಿದೆ. ಅರಂಬೂರು ಸಮೀಪ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಎರಡನೇ ಮೊಣ್ಣಂಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂಬವರು ಹೊಳೆಯಲ್ಲಿ ನಾಪತ್ತೆಯಾಗಿದ್ದರು. ಇವರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ತೀವ್ರ ಹುಡುಕಾಟದ ಬಳಿಕವೂ ಪತ್ತೆಯಾಗದ ಕಾರಣ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡ ಆಗಮಿಸಿದ್ದು, ಮುಳುಗಿದ್ದ ವ್ಯಕ್ತಿಯ ಮೃತದೇಹವನ್ನು ಹೊರ ತೆಗೆಯುವಲ್ಲಿ

ಸುಳ್ಯ: ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು Read More »

ಕಡಬ: ಸಿನಿಮೀಯ ರೀತಿಯಲ್ಲಿ ಹಾಸನದಿಂದ ಶಿಕ್ಷಕಿಯ ಅಪಹರಣ| ಅತ್ತೆ ಮಗಳ ಕಿಡ್ನಾಪ್ ಮಾಡಿದ ಅಳಿಯನ ಮಾವನ ಮನೆಗೆ ಕಳುಹಿಸಿದ ಪೊಲೀಸರು

ಸಮಗ್ರ ನ್ಯೂಸ್: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಯುವತಿ ಅಪಹರಿಸಿದ್ದ ಆರೋಪಿಗಳನ್ನು ಪೊಲೀಸರು ದಕ್ಷಿಣ ಕನ್ನಡ ನೆಲ್ಯಾಡಿ ಬಳಿ ವಶಕ್ಕೆ ಪಡೆದುಕೊಂಡಿದ್ದು, ಹಾಸನಕ್ಕೆ ಆರೋಪಿಗಳು ಹಾಗೂ ಶಿಕ್ಷಕಿಯನ್ನು ಕರೆತಂದಿದ್ದಾರೆ. ಘಟನೆ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿ ಸಂಬಂಧಿ ರಾಮು ಹಾಗೂ ಆತನ ಸ್ನೇಹಿತರನ್ನು ಬಂಧನ ಮಾಡಿರುವ ಪೊಲೀಸರು ಆರೋಪಿಗಳ ವಿಚಾರಣೆಯನ್ನು ನಡೆಸಿದ್ದಾರೆ. ಏನಿದು ಪ್ರಕರಣ?ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ

ಕಡಬ: ಸಿನಿಮೀಯ ರೀತಿಯಲ್ಲಿ ಹಾಸನದಿಂದ ಶಿಕ್ಷಕಿಯ ಅಪಹರಣ| ಅತ್ತೆ ಮಗಳ ಕಿಡ್ನಾಪ್ ಮಾಡಿದ ಅಳಿಯನ ಮಾವನ ಮನೆಗೆ ಕಳುಹಿಸಿದ ಪೊಲೀಸರು Read More »