ಮಂಗಳೂರು: ಗ್ರಾಹಕರ ಪರ ಆದೇಶ ಪಾಲಿಸದ ಐವರು ಬಿಲ್ಡರ್ ಗಳಿಗೆ ಜೈಲುಶಿಕ್ಷೆ
ಸಮಗ್ರ ನ್ಯೂಸ್: ಗ್ರಾಹಕರ ಪರವಾಗಿ ನೀಡಿದ್ದ ಆದೇಶವನ್ನು ಪಾಲಿಸದ ಐವರು ಬಿಲ್ಡರ್ಗಳು ತಲಾ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕು ಮತ್ತು ತಲಾ ₹ 1 ಲಕ್ಷ ದಂಡ ಪಾವತಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶ ಮಾಡಿದೆ. ಮಂಗಳೂರು ನಗರದ ಮಾರಿಯನ್ ಇನ್ಫ್ರಾಸ್ಟ್ರಕ್ಚರ್ಸ್ ಸಂಸ್ಥೆಯ ಪಾಲುದಾರರಾಗಿರುವ ಉಜ್ವಲ ಡಿಸೋಜ ಮತ್ತು ನವೀನ್ ಕಾರ್ಡೋಜ ಹಾಗೂ ಅವರೊಂದಿಗೆ ಅಭಿವೃದ್ಧಿ ಪಾಲುದಾರಾರಾಗಿರುವ ವಿಲಿಯಂ ಸಲ್ದಾನ, ಗಾಯತ್ರಿ ಪೈ ಬಿ., ಮತ್ತು ಲ್ಯೂಸಿ ಸಲ್ದಾನ […]
ಮಂಗಳೂರು: ಗ್ರಾಹಕರ ಪರ ಆದೇಶ ಪಾಲಿಸದ ಐವರು ಬಿಲ್ಡರ್ ಗಳಿಗೆ ಜೈಲುಶಿಕ್ಷೆ Read More »










