ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಫೆ.25 ರಂದು ಸಂಭವಿಸಿದೆ. ಬೆಂಕಿಯಿಂದ ಹತ್ತಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಗುಡ್ಡ ಪ್ರದೇಶದಲ್ಲಿ ಬೆಂಕಿ ಹಬ್ಬಿದ ಪರಿಣಾಮ, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು ಹೋಗಲು ಸಾಧ್ಯವಿಲ್ಲದ ಸ್ಥಳಗಳಲ್ಲಿ, ಸೊಪ್ಪು ಮತ್ತು ಇತರ ಸಾಧನಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ, […]
ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ Read More »









