ಕರಾವಳಿ

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಮಂಗಳೂರು ಮೂಲದ ಪೈಲಟ್ ಕ್ಲೈವ್ ಕುಂದರ್

ಸಮಗ್ರ ನ್ಯೂಸ್: ಅಹಮದಾಬಾದ್‌ನ ಮೇಘನಿ ನಗರದ ವಸತಿ ಪ್ರದೇಶಕ್ಕೆ ಅಪ್ಪಳಿಸಿದ ದುರದೃಷ್ಟಕರ ಏರ್ ಇಂಡಿಯಾ ವಿಮಾನ AI 171 ವಿಮಾನದಲ್ಲಿದ್ದ ಸಿಬ್ಬಂದಿಯಲ್ಲಿ ಮಂಗಳೂರು ಮೂಲದ ಮತ್ತು ಮುಂಬೈ ನಿವಾಸಿಯಾದ ಮೊದಲ ಅಧಿಕಾರಿ ಕ್ಲೈವ್ ಕುಂದರ್ ಕೂಡ ಇದ್ದರು ಎನ್ನಲಾಗಿದೆ. ಇವರಿದ್ದ ಬೋಯಿಂಗ್ 787 ಡ್ರೀಮ್‌ಲೈನರ್ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1:38 ಕ್ಕೆ ಹೊರಟಿತ್ತು. 1100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದ ಕ್ಲೈವ್, 8200 ಗಂಟೆಗಳಿಗೂ ಹೆಚ್ಚು ಹಾರಾಟದ ಲೈನ್ ತರಬೇತಿ ಕ್ಯಾಪ್ಟನ್ […]

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಮಂಗಳೂರು ಮೂಲದ ಪೈಲಟ್ ಕ್ಲೈವ್ ಕುಂದರ್ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ‌ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿಯಾದ್ಯಂತದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜೂ.12ರಂದು (ಗುರುವಾರ) ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಎರಡೂ ಜಿಲ್ಲೆಗಳ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಕರಾವಳಿಯಲ್ಲಿ ಆಗಾಗ ಮಳೆ ಸುರಿಯುತ್ತಿದ್ದರೂ, ಇಂದು ಸಂಜೆಯ ಬಳಿಕ ಮಳೆಯ ಅಬ್ಬರ ಹೆಚ್ಚಾಗಿದೆ .ಹವಾಮಾನ ಇಲಾಖೆಯು ಗುರುವಾರದಿಂದ ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ‌ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡಿಪಾರು ಮಾಡಲಿ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ. ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡಿಪಾರು

ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ Read More »

ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಕುರಿತು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಆದರೆ ಗಡಿಪಾರು ನೋಟಿಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ್ ಅವರು ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ

ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ Read More »

ಸಂಚಾರಕ್ಕೆ ಮುಕ್ತಗೊಂಡ ಕಲ್ಲಡ್ಕ ಪ್ಲೈಓವರ್ ರಸ್ತೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚನೆ ನೀಡಿದ್ದರು, ಅದರಂತೆ

ಸಂಚಾರಕ್ಕೆ ಮುಕ್ತಗೊಂಡ ಕಲ್ಲಡ್ಕ ಪ್ಲೈಓವರ್ ರಸ್ತೆ Read More »

ದ.ಕ ಜಿಲ್ಲೆಯಿಂದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟೀಸ್

ಸಮಗ್ರ ನ್ಯೂಸ್: ಹಿಂದೂ ಸಂಘಟನೆಗಳ ಮುಖಂಡ ಅರುಣ್‌ ಕುಮಾರ್ ಪುತ್ತಿಲ ಅವರಿಗೆ ಗಡಿಪಾರು ಕುರಿತು ಸಹಾಯಕ ಆಯುಕ್ತರು ಆದೇಶ ಹೊರಡಿಸುವ ಕುರಿತು ವಿಚಾರಣೆ ದಿನಾಂಕ ನಿಗದಿಪಡಿಸಿದ್ದಾರೆ. ಪುತ್ತೂರು ತಾಲೂಕಿನ ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾ‌ರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6ರಂದು ವಿಚಾರಣೆಯನ್ನು ನಿಗಧಿಪಡಿಸಿದ್ದಾರೆ. ಈ ವಿಚಾರಣೆಗೆ ಅರುಣ್ ಕುಮಾ‌ರ್ ಪುತ್ತಿಲ

ದ.ಕ ಜಿಲ್ಲೆಯಿಂದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟೀಸ್ Read More »

‘ಏಯ್, ಅವ್ನನ್ನ ಆಚೆ ಕಳ್ಸಿ’| ಮಂಗಳೂರಿನಲ್ಲಿ ಮುಸ್ಲಿಂ ಮುಖಂಡನ ಮೇಲೆ ಗರಂ ಆದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಪ್ರತೀಕಾರದ ಕೊಲೆಗಳ ಸರಣಿ ಮುಂದೂವರೆದಿದೆ. ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಗುಂಡೂರಾವ್ ಮೊದಲಿಗೆ ಸುಮ್ಮನಿರುವಂತೆ ಗದುರಿದರು. ಇದಕ್ಕೆ ಸುಮ್ಮನಾಗದ ಆತ ಮಾತಾಡುವುದು ಮುಂದುವರಿಸಿದಾಗ ತಾಳ್ಮೆ ಕಳೆದುಕೊಳ್ಳುವ ದಿನೇಶ್ ಗುಂಡೂರಾವ್ ಆತನನ್ನು ಅಲ್ಲಿಂದ ಹೊರಗೆ ಹಾಕುವಂತೆ ಹೇಳುತ್ತಾರೆ. ಹಿಂದೂ ಕಾರ್ಯಕರ್ತ

‘ಏಯ್, ಅವ್ನನ್ನ ಆಚೆ ಕಳ್ಸಿ’| ಮಂಗಳೂರಿನಲ್ಲಿ ಮುಸ್ಲಿಂ ಮುಖಂಡನ ಮೇಲೆ ಗರಂ ಆದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ Read More »

ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಮಹಾಮಳೆಗೆ ದಕ್ಷಿಣ ಕನ್ನಡ ಅಕ್ಷರಶಃ ತತ್ತರಿಸಿದೆ. ಭೂಕುಸಿತ, ಗೋಡೆ ಕುಸಿತ, ಮಳೆ ಪ್ರವಾಹ ಹೀಗೆ ಒಂದರ ಹಿಂದೊಂದು ಹೊಡೆತ ದಕ್ಷಿಣ ಕನ್ನಡಕ್ಕೆ ಬೀಳುತ್ತಲೇ ಇದೆ. ಭೂಮಿ ಕುಸಿದು ನಾಲ್ವರ ಸಾವು ಬೆನ್ನಲ್ಲೇ ಈಗ ಮತ್ತೆ ಆತಂಕ ಶುರುವಾಗಿದೆ. ಇಂದು(ಮೇ.31) ಕೂಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ, ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೂ ಇವತ್ತು ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಳೆ ಶತಮಾನದ ಮಳೆಯಂತೆ. ಇದನ್ನ ಖುದ್ದು ರಾಜ್ಯ ಸರ್ಕಾರದ

ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್; ಭಾರೀ ಮಳೆಯ ಹಿನ್ನೆಲೆ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮೇ.30ರ ಇಂದು ರಜೆ ಘೋಷಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳು ಸೇರಿದಂತೆ ಜನ ಸಾಮಾನ್ಯರು ನದಿ, ಹಳ್ಳ ಕೊಳ್ಳ ಸಮುದ್ರ ತೀರದತ್ತ ಹೋಗದಂತೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ಭಾರೀ ಮಳೆ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »