ಕರಾವಳಿ

ಸುಳ್ಯ: ಪಡಿತರ ಅಕ್ಕಿಯಲ್ಲಿ ಪತ್ತೆಯಾದ ವಿಚಿತ್ರ ಕಾಳು| ಇದು ಪ್ಲಾಸ್ಟಿಕ್ ಅಕ್ಕಿಯೇ!?

ಸಮಗ್ರ ನ್ಯೂಸ್: ಸರ್ಕಾರದಿಂದ ವಿತರಿಸಲಾದ ಪಡಿತರ ಅಕ್ಕಿಯಲ್ಲಿ ಅಕ್ಕಿ ರೂಪದ ವಿಚಿತ್ರ ಕಾಳುಗಳು ಪತ್ತೆಯಾಗಿದ್ದು ನಕಲಿ ಅಕ್ಕಿಯೇ ಎಂಬ ಅನುಮಾನ ಮೂಡಿದೆ. ಸುಳ್ಯ ತಾಲೂಕಿನ ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಅಕ್ಕಿ ಪತ್ತೆಯಾಗಿದ್ದು, ಇಲ್ಲಿನ ಗ್ರಾ.ಪಂ ಸದಸ್ಯೆ ಸುಶೀಲ ಎಂಬವರು ಈ ಕುರಿತು ಮಾಹಿತಿ ನೀಡಿದ್ದಾರೆ. ಬಾಳಿಲ ಪ್ರಾ.ಕೃ.ಪ ಸಂಘದಿಂದ ವಿತರಿಸಲಾದ ಅಕ್ಕಿಯನ್ನು ಅನ್ನಮಾಡಲೆಂದು ಬಿಸಿಲಿಗೆ ಒಣಹಾಕಿದ್ದ ವೇಳೆ ಈ ಅಕ್ಕಿ ಪತ್ತೆಯಾಗಿದೆ. ವಿತರಿಸಲಾದ ಅಕ್ಕಿಯ ನಡುವೆ ಈ ವಿಚಿತ್ರ ಅಕ್ಕಿ ಪತ್ತೆಯಾಗಿದ್ದು, ನೀರಿಗೆ ಹಾಕಿದಾಗ

ಸುಳ್ಯ: ಪಡಿತರ ಅಕ್ಕಿಯಲ್ಲಿ ಪತ್ತೆಯಾದ ವಿಚಿತ್ರ ಕಾಳು| ಇದು ಪ್ಲಾಸ್ಟಿಕ್ ಅಕ್ಕಿಯೇ!? Read More »

ಕದ್ರಿ ಮಂಜುನಾಥ ದೇವಸ್ಥಾನ ಸ್ಪೋಟಿಸಲು ಸಂಚು| ಉಗ್ರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಸಮಗ್ರ ನ್ಯೂಸ್: ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಿಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ನಗರದ ಎನ್‌ಐಎ ವಿಶೇಷ ಕೋರ್ಟ್‌ಗೆ ಬುಧವಾರ ಆರೋಪಪಟ್ಟಿ ಸಲ್ಲಿಸಿದೆ. ಶಿವಮೊಗ್ಗದ ಮೊಹಮ್ಮದ್ ಶಾರೀಕ್ ಮತ್ತು ಸೈಯದ್ ಶಾರೀಕ್ ಬಂಧಿತರು. ಉಗ್ರ ಸಂಘಟನೆ ಮುಖಂಡರ ಜತೆ ಆನ್‌ಲೈನ್‌ನಲ್ಲಿ ಸಂಪರ್ಕ ಹೊಂದಿದ್ದ ಇವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. ಮಂಜುನಾಥ ದೇವಸ್ಥಾನದಲ್ಲಿ ಐಇಡಿ ಬಾಂಬ್ ಸ್ಫೋಟಿಸಿ ಜನರಲ್ಲಿ

ಕದ್ರಿ ಮಂಜುನಾಥ ದೇವಸ್ಥಾನ ಸ್ಪೋಟಿಸಲು ಸಂಚು| ಉಗ್ರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ Read More »

ಬಂದಡ್ಕ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆ| ಅಧ್ಯಕ್ಷರಾಗಿ ಸುಭಾಶ್ಚಂದ್ರ ರೈ ತೋಟ, ಪ್ರ.ಕಾರ್ಯದರ್ಶಿಯಾಗಿ ಪುರುಷೋತ್ತಮ ಬೊಡ್ಡನಕೊಚ್ಚಿ ಆಯ್ಕೆ

ಸಮಗ್ರ ನ್ಯೂಸ್: ಕೇರಳ ಗಡಿಭಾಗ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆಯು ಮೊಕ್ತೇಸರ ಬಿ.ಸದಾನಂದ ರೈ ಯವರ ಅಧ್ಯಕ್ಷತೆಯಲ್ಲಿ ನ.28 ರಂದು ನಡೆಯಿತು. ಸಭೆಯ ಆರಂಭದಲ್ಲಿ ವಾರ್ಷಿಕ ವರದಿವಾಚನ ಮತ್ತು ಲೆಕ್ಕಪತ್ರವನ್ನು ಮಂಡಿಸಲಾಯಿತು. ಈ ಸಂದರ್ಭದಲ್ಲಿ ಮುಂದಿನ ಎರಡು ವರ್ಷದ ಅವಧಿಗೆ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.ಕ್ಷೇತ್ರದ ಮೊಕ್ತೇಸರರಾಗಿ ಬಿ. ಸದಾನಂದ ರೈ, ಅಧ್ಯಕ್ಷ ಬಿ. ಸುಭಾಶ್ಚಂದ್ರ ರೈ ತೋಟ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಬೊಡ್ಡನಕೊಚ್ಚಿ, ಕೋಶಾಧಿಕಾರಿ ಐ.ಮೋನಪ್ಪ ಗೌಡ ರವರನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರುಗಳನ್ನಾಗಿ ಪಿ.

ಬಂದಡ್ಕ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆ| ಅಧ್ಯಕ್ಷರಾಗಿ ಸುಭಾಶ್ಚಂದ್ರ ರೈ ತೋಟ, ಪ್ರ.ಕಾರ್ಯದರ್ಶಿಯಾಗಿ ಪುರುಷೋತ್ತಮ ಬೊಡ್ಡನಕೊಚ್ಚಿ ಆಯ್ಕೆ Read More »

ಬಂಟ್ವಾಳ: ಒಂದೇ ದಿನ ನಾಪತ್ತೆಯಾದ ಯುವ ಜೋಡಿ ಕಾಂಞಗಾಡ್ ನಲ್ಲಿ ಪತ್ತೆ

ಸಮಗ್ರ ನ್ಯೂಸ್: ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ನವಜೋಡಿಗಳು ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ಉದ್ದೋಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (

ಬಂಟ್ವಾಳ: ಒಂದೇ ದಿನ ನಾಪತ್ತೆಯಾದ ಯುವ ಜೋಡಿ ಕಾಂಞಗಾಡ್ ನಲ್ಲಿ ಪತ್ತೆ Read More »

ಸುಳ್ಯ: ಮೀನು ಮಾರಾಟದ ಹಣ ನಿಗಮಕ್ಕೆ ನೀಡದೆ ವಂಚನೆ| ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ಸುಳ್ಯದ ಗಾಂಧಿನಗರ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟದ ಹಣ ನಿಗಮಕ್ಕೆ ನೀಡದೆ ವಂಚನೆ ಎಸಗಿದ್ದಾರೆಂದು ಆರೋಪಿಸಲಾದ ಪ್ರಕರಣ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು ಪ್ರಕರಣದಲ್ಲಿ ಭಾಗಿಯಾದ ಇಬ್ಬರಿಗೂ ನ್ಯಾಯಾಲಯ ಶಿಕ್ಷೆ ನೀಡಿ ಆದೇಶಿಸಿರುವ ಘಟನೆ ವರದಿಯಾಗಿದೆ. ಭಾರತೀಯ ದಂಡ ಸಂಹಿತೆ ಪ್ರಕರಣದಲ್ಲಿ ಕಲಂ 403, 409,420 ಜೊತೆಗೆ 34 ಆರೋಪಿಗಳಾದ ಸುಳ್ಯದ ಶರಶ್ಚಂದ್ರ ಮತ್ತು ಮಡಿಕೇರಿಯ ಇ.ಎನ್.ಕಾರ್ಯಪ್ಪರವರು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮಕ್ಕೆ ಸೇರಿದ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಎಂಬಲ್ಲಿರುವ

ಸುಳ್ಯ: ಮೀನು ಮಾರಾಟದ ಹಣ ನಿಗಮಕ್ಕೆ ನೀಡದೆ ವಂಚನೆ| ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ Read More »

ಡಿ.8 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೀಪೋತ್ಸವದ ಕಾರ್ಯಕ್ರಗಳು ಡಿಸೆಂಬರ್‌ ಎಂಟರಿಂದ ಆರಂಭಗೊಳ್ಳಲಿದ್ದು, ಡಿಸೆಂಬರ್‌ 12 ರಂದು ಲಕ್ಷ ದೀಪೋತ್ಸವ ನಡೆಯಲಿದೆ. ಅತಿ ಅದ್ಧೂರಿ ಹಾಗೂ ವಿಜೃಂಭಣೆಯಿಂದ ನಡೆಯುವ ಈ ದೇವತಾ ಕಾರ್ಯವು ಇತರೆ ಉತ್ಸವಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಐದು ದಿನಗಳ ಕಾಲ ನಡೆಯುವ ಮಂಜುನಾಥ ಸ್ವಾಮಿಯ ಉತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಲಿದ್ದಾರೆ. ಲಕ್ಷ ದೀಪೋತ್ಸವದ ಜೊತೆಗೆ ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ ಕೂಡ ನಡೆಲಿದೆ. ಜೊತೆಗೆ ಖ್ಯಾತ ವಿದ್ವಾಂಸರು, ಗಣ್ಯರು

ಡಿ.8 ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ Read More »

ಮಂಗಳೂರು: ಭಿನ್ನಕೋಮಿನ ಜೋಡಿ ತಡೆದ‌ ಪ್ರಕರಣ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಬೈಕ್‌ನಲ್ಲಿ ಹೋಗುತ್ತಿದ್ದ ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ತಡೆದು ತರಾಟೆಗೆ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಷಯ್‌ ರಾವ್‌ ಮತ್ತು ಶಿಬಿನ್‌ ಬಂಧಿತರು. ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ನಗರದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಯುವತಿಯನ್ನು ಆರೋಪಿಗಳು ತಡೆದು ಪ್ರಶ್ನಿಸಿದ್ದರು. ಆಗ ಪೊಲೀಸರು ಬಂದು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಈ ಕುರಿತಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಭಿನ್ನಕೋಮಿನ ಜೋಡಿ ತಡೆದ‌ ಪ್ರಕರಣ| ಇಬ್ಬರು ಆರೋಪಿಗಳ ಬಂಧನ Read More »

ಸುಳ್ಯ: ಅಮಲಿನ ನಶೆಯಲ್ಲಿ ರಾಂಗ್ ಡ್ರೈವ್| ಸರ್ಕಾರಿ ವಾಹನ ತಡೆದು, ಅಧಿಕಾರಿಯ ತರಾಟೆಗೈದ ಸಾರ್ವಜನಿಕರು

ಸಮಗ್ರ ನ್ಯೂಸ್: ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಘಟನೆ ಸೋಮವಾರ(ನ.27) ರಾತ್ರಿ ನಡೆದಿದೆ. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಡಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ

ಸುಳ್ಯ: ಅಮಲಿನ ನಶೆಯಲ್ಲಿ ರಾಂಗ್ ಡ್ರೈವ್| ಸರ್ಕಾರಿ ವಾಹನ ತಡೆದು, ಅಧಿಕಾರಿಯ ತರಾಟೆಗೈದ ಸಾರ್ವಜನಿಕರು Read More »

ಕುಕ್ಕೆ ಸುಬ್ರಹ್ಮಣ್ಯ: ಹೃದಯಾಘಾತದಿಂದ ಯಾತ್ರಾರ್ಥಿ ಮಹಿಳೆ ಸಾವು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಬೆಂಗಳೂರಿನ ಎಂವಿ ಗಾರ್ಡನ್‌ ನಿವಾಸಿ ಶಿವಕುಮಾರ್‌ ಅವರ ಪತ್ನಿ ಲಕ್ಷ್ಮೀ (32) ಮೃತರು. ಶಿವಕುಮಾರ್‌ ಅವರು ಪತ್ನಿ, ಮಕ್ಕಳೊಂದಿಗೆ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಲಕ್ಷ್ಮೀ ಹಾಗೂ ಮಕ್ಕಳು ಸಂಬಂಧಿಕರ ಜತೆ ಧರ್ಮಸ್ಥಳಕ್ಕೆ ತೆರಳಿ ರವಿವಾರ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ರಾತ್ರಿ ಲಕ್ಷ್ಮೀ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗೆ ಕಡಬ ಸರಕಾರಿ

ಕುಕ್ಕೆ ಸುಬ್ರಹ್ಮಣ್ಯ: ಹೃದಯಾಘಾತದಿಂದ ಯಾತ್ರಾರ್ಥಿ ಮಹಿಳೆ ಸಾವು Read More »

ಸುಳ್ಯ: ಸಾರಕುಟೇಲು ಮನೆಯಲ್ಲಿ ಬಲಿಯೇಂದ್ರ ಪೂಜೆ|

ಸಮಗ್ರ ನ್ಯೂಸ್: ಸಾರಕುಟೇಲು ಮನೆಯಲ್ಲಿ ನ. 27ರಂದು ಬಲಿಯೇಂದ್ರ ಪೂಜೆ ನಡೆಯಿತು. ಪೂಜೆ ಮುಗಿದ ನಂತರ ನಮ್ಮ ಊರಿನ ಕಲಾ ಪ್ರತಿಭೆಯನ್ನು ಎಲ್ಲೆಡೆ ಗುರುತಿಸುವ ಸಲುವಾಗಿ ನಮ್ಮ ಊರಿನ ಹೆಮ್ಮೆಯ ಆರ್ಟಿಸ್ಟ್ ಎಂದು ಗುರುತಿಸಿಕೊಂಡ ದಿವಾಕರ ಕುತ್ಯಾಡಿ ಇವರಿಗೆ ಸಾರಕುಟೆಲು ಕುಟುಂಬಸ್ಥರ ಪರವಾಗಿ ನಮ್ಮ ಮನೆಯಲ್ಲಿ ಗೆಳೆಯರು ಮತ್ತು ಊರವರು ಬಂಧುಗಳು ಸೇರಿ ಶ್ರೀ ದಿವಾಕರ್ ಅವರನ್ನು ಸನ್ಮಾನಿಸಲಾಯಿತು.

ಸುಳ್ಯ: ಸಾರಕುಟೇಲು ಮನೆಯಲ್ಲಿ ಬಲಿಯೇಂದ್ರ ಪೂಜೆ| Read More »