ಕರಾವಳಿ

ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲೊಂದು ವಿಕೃತ ಪ್ರಕರಣ| ಮೂತ್ರಶಂಕೆಗೆ ತೆರಳಿದ್ದ ಏಳರ ಬಾಲಕಿ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: ಮೂತ್ರಶಂಕೆಗೆ ತೆರಳಿದ್ದ ಏಳು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಲಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಾಣಿಯೂರು ಎಂಬಲ್ಲಿಂದ ವರದಿಯಾಗಿದೆ. ಆರೋಪಿಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ(24) ಎಂದು ಗುರುತಿಸಲಾಗಿದೆ. ಈತ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ಮಾಡಲೆಂದು ತೆರಳಿದ್ದ ವೇಳೆ ಪೊದೆಯ ಮರೆಗೆ ಕರೆದೊಯ್ದು ಮಲಗಿಸಿ ಬಲವಂತವಾಗಿ ಸಂಭೋಗಿಸಿದ್ದಾನೆ ಎಂದು ದೂರಲಾಗಿದೆ. ಘಟನೆಯಲ್ಲಿ ಬಾಲಕಿ ರಕ್ತಸ್ರಾವಗೊಂಡು ತೀವ್ರವಾಗಿ ಅಸ್ವಸ್ಥಗೊಂಡಿರುವುದಾಗಿ ತಿಳಿದುಬಂದಿದೆ. ಬೆಳ್ಳಾರೆ […]

ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲೊಂದು ವಿಕೃತ ಪ್ರಕರಣ| ಮೂತ್ರಶಂಕೆಗೆ ತೆರಳಿದ್ದ ಏಳರ ಬಾಲಕಿ ಮೇಲೆ ಅತ್ಯಾಚಾರ Read More »

ಉಡುಪಿ: ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ದೋಣಿಗಳು ಭಸ್ಮ| ದೀಪಾವಳಿ ಪೂಜೆಯ ಹೊತ್ತು‌ ನಡೆದ ಅಗ್ನಿ ಅವಘಡಕ್ಕೆ ಅಪಾರ ನಷ್ಟ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಗಂಗೊಳ್ಳಿಯ ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ಎಂಟು ಮೀನುಗಾರಿಕಾ ದೋಣಿಗಳು ಸೋಮವಾರ ಬೆಳಗಿನ ಜಾವ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ದೀಪಾವಳಿ ಹಬ್ಬದ ಅಂಗವಾಗಿ ಸಿಡಿಸಿದ ಪಟಾಕಿ ಕಿಡಿ ದೋಣಿಯ ಮೇಲೆ ಬಿದ್ದಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಇತರ ಮೂಲಗಳು ತಿಳಿಸಿವೆ. ಒಂದು ದೋಣಿಯಲ್ಲಿ ಮೊದಲಿಗೆ ಕಾಣಿಸಿಕೊಂಡ ಬೆಂಕಿಯು ಸ್ವಲ್ಪ ಸಮಯದಲ್ಲಿಯೇ ಲಂಗರು ಹಾಕಲಾಗಿದ್ದ ಇತರ ದೋಣಿಗಳಿಗೂ ಹರಡಿತು.

ಉಡುಪಿ: ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ದೋಣಿಗಳು ಭಸ್ಮ| ದೀಪಾವಳಿ ಪೂಜೆಯ ಹೊತ್ತು‌ ನಡೆದ ಅಗ್ನಿ ಅವಘಡಕ್ಕೆ ಅಪಾರ ನಷ್ಟ Read More »

ತೆಂಗಿನೆಣ್ಣೆ ಎಂದು ಗೊತ್ತಿದ್ರೂ ಏನೆಂದು ಪ್ರಶ್ನಿಸಿದ KSRTC ನಿರ್ವಾಹಕ| ಬಾಂಬ್ ಎಂದು ಉತ್ತರಿಸಿದ ಮಹಿಳಾ ಪ್ರಯಾಣಿಕರ ಜೊತೆಗೆ ವಾಗ್ವಾದ| ಬಂಟ್ವಾಳ ಪೊಲೀಸರಿಗೆ ತಲೆನೋವಾದ ಕೋಳಿಜಗಳ!!

ಸಮಗ್ರ ನ್ಯೂಸ್: ಸರಕು ಸಾಗಾಟಕ್ಕೆ ಸಂಬಂಧಿಸಿ ಬಿ.ಸಿ.ರೋಡಿನಲ್ಲಿ ಕೆಎಸ್ಸಾರ್ಟಿಸಿ ಪ್ರಯಾಣಿಕರ ಮಧ್ಯೆ ವಾಗ್ವಾದದ ಎರಡನೇ ಘಟನೆ ವರದಿಯಾಗಿದ್ದು, ರವಿವಾರ ಮಂಗಳೂರಿನಿಂದ ಹಾಸನಕ್ಕೆ ತೆರಳುವ ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ತೆಂಗಿನೆಣ್ಣೆ ತುಂಬಿದ ಕ್ಯಾನ್‌ಗಳ ಜತೆ ಪ್ರಯಾಣಿಸುತ್ತಿದ್ದಾರೆ ಎಂದು ನಿರ್ವಾಹಕ ಇಳಿಸಿ ವಾಗ್ವಾದ ನಡೆಸಿದ್ದು, ಬಳಿಕ ಪೊಲೀಸರ ಮಾತುಕತೆಯಿಂದ ಮಹಿಳೆ ಅದೇ ಬಸ್ಸಿನಲ್ಲಿ ಪ್ರಯಾಣಿಸಿದರು. ರವಿವಾರ ಹಾಸನಕ್ಕೆ ತೆರಳುವ ಬಸ್ಸಿಗೆ ಮಂಗಳೂರಿನಲ್ಲಿ ಚೀಲವೊಂದನ್ನು ಹಿಡಿದು ಮಹಿಳೆ ಹತ್ತಿದ್ದರು. ನಿರ್ವಾಹಕ ಟಿಕೆಟ್‌ ನೀಡುವ ವೇಳೆ ಚೀಲದಲ್ಲೇನು ಎಂದು ಪ್ರಶ್ನಿಸಿದಾಗ ಮಹಿಳೆ ವ್ಯಂಗ್ಯವಾಗಿ

ತೆಂಗಿನೆಣ್ಣೆ ಎಂದು ಗೊತ್ತಿದ್ರೂ ಏನೆಂದು ಪ್ರಶ್ನಿಸಿದ KSRTC ನಿರ್ವಾಹಕ| ಬಾಂಬ್ ಎಂದು ಉತ್ತರಿಸಿದ ಮಹಿಳಾ ಪ್ರಯಾಣಿಕರ ಜೊತೆಗೆ ವಾಗ್ವಾದ| ಬಂಟ್ವಾಳ ಪೊಲೀಸರಿಗೆ ತಲೆನೋವಾದ ಕೋಳಿಜಗಳ!! Read More »

ಪುತ್ತೂರು: ಪುತ್ತಿಲ ಪರಿವಾರ ಕಾರ್ಯಕರ್ತನ‌ ಮೇಲೆ ಹಲ್ಲೆ ಯತ್ನ| ಹಿಂಜಾವೇ ಕಾರ್ಯಕರ್ತ ಅಜಿತ್ ಮೇಲೆ‌ ಮತ್ತೊಂದು ದೂರು‌ ದಾಖಲು

ಸಮಗ್ರ ನ್ಯೂಸ್: ಪುತ್ತಿಲ ಪರಿವಾರದ ಸದಸ್ಯನೋರ್ವನ ಮೇಲೆ ಹಲ್ಲೆಗೆ ಯತ್ನಿಸಿದ್ದ ಹಿಂದೂ ಜಾಗರಣಾ ವೇದಿಕೆಯ ಸದಸ್ಯನ ಮೇಲೆ ಇದೀಗ ಮತ್ತೊಂದು ದೂರು ದಾಖಲಾಗಿದೆ. 5 ತಿಂಗಳ ಹಿಂದೆ ಮನೆಗೆ ಅಕ್ರಮ ಪ್ರವೇಶ ಮಾಡಿದ ಘಟನೆಯ ಕುರಿತು ತಡವಾಗಿ ದೂರು ದಾಖಲು ಮಾಡಲಾಗಿದ್ದು ಪುತ್ತಿಲ ಪರಿವಾರದ ಸದಸ್ಯ ಮನೀಶ್ ಕುಲಾಲ್ ತಂದೆ ಪುತ್ತೂರು ನಗರ ಪೋಲೀಸ್ ಠನೆಗೆ ದೂರು ನೀಡಿದ್ದಾರೆ. ಹಿಂದೂ ಜಾಗರಣ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ದೂರು ದಾಖಲಿಸಿದ್ದು, ಜುಲೈ 10 ರಂದು

ಪುತ್ತೂರು: ಪುತ್ತಿಲ ಪರಿವಾರ ಕಾರ್ಯಕರ್ತನ‌ ಮೇಲೆ ಹಲ್ಲೆ ಯತ್ನ| ಹಿಂಜಾವೇ ಕಾರ್ಯಕರ್ತ ಅಜಿತ್ ಮೇಲೆ‌ ಮತ್ತೊಂದು ದೂರು‌ ದಾಖಲು Read More »

ಸುಳ್ಯ:ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿಯಲ್ಲಿ ಯಕ್ಷಗಾನ ತರಬೇತಿ ಕೇಂದ್ರ ಆರಂಭ

ಸಮಗ್ರ ನ್ಯೂಸ್:ಶಿವಾಜಿ ಯುವ ವೃಂದ ಹಳೆಗೇಟು,ಶಿವಾಜಿ ಗೆಳೆಯರ ಬಳಗ ಹಳೆಗೇಟು,ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿಯಲ್ಲಿ ಮುಖೇಶ್ ಬೆಟ್ಟಂಪಾಡಿ ಅವರ ಸಂಯೋಜನೆಯಲ್ಲಿ ಉಚಿತ ಯಕ್ಷಗಾನ ತರಬೇತಿ ತರಗತಿಯು ದೀಪಗಳ ಹಬ್ಬ ದೀಪಾವಳಿಯ ಶುಭದಿನದಂದು ಆರಂಭವಾಯಿತು. ತರಗತಿಯನ್ನು ಯಕ್ಷಗಾನ ಗುರುಗಳು ಶಶಿಕಿರಣ್ ಕಾವು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ರಾಧಕೃಷ್ಣ ನಾಯಕ್,ಕಾರ್ಯದರ್ಶಿ ಭಾಸ್ಕರ್ ಎಂ.ಎಸ್, ಮಂಜುನಾಥೇಶ್ವರ ಭಜನಾ ಮಂಡಳಿಯ ಗೌರವ ಅಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ಭಜನಾ

ಸುಳ್ಯ:ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿಯಲ್ಲಿ ಯಕ್ಷಗಾನ ತರಬೇತಿ ಕೇಂದ್ರ ಆರಂಭ Read More »

ಡಿ.16ರಂದು ಸೌಜನ್ಯಳ ನ್ಯಾಯಕ್ಕಾಗಿ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ಇದರ ನೇತೃತ್ವದಲ್ಲಿ ಡಿಸೆಂಬರ್ 16ರಂದು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸೌಜನ್ಯ ನ್ಯಾಯ ಪರವಾಗಿ ಬೃಹತ್ ಹೋರಾಟ ನಡೆಯಲಿದೆ. ನ.11 ರಂದು ಗುತ್ತಿಗಾರಿನ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಗುತ್ತಿಗಾರು ಭಾಗದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಡಿ.16ರಂದು ಸೌಜನ್ಯಳ ನ್ಯಾಯಕ್ಕಾಗಿ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನೆ Read More »

ಅಕ್ಷಯ್ ಕಲ್ಲೇಗ ಅಮಾಯಕನಲ್ಲ, ಆತನೂ ಅಪರಾದ ಹಿನ್ನಲೆಯವನಾಗಿದ್ದ – ಎಸ್.ಪಿ ರಿಷ್ಯಂತ್

ಸಮಗ್ರ ನ್ಯೂಸ್: ನಾಲ್ವರಿಂದ ಹತ್ಯೆಗೆ ಒಳಗಾದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೂಡ ಅಪರಾಧ ಹಿನ್ನೆಲೆ ಉಳ್ಳವರಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಹೇಳಿದ್ದಾರೆ. ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ಒಂದೇ ಊರಿನವರಾಗಿದ್ದ ಅಕ್ಷಯ್ ಮತ್ತು ಆರೋಪಿಗಳಾದ ಮನೀಷ್‌, ಚೇತನ್‌, ಮಂಜ ಮತ್ತು ಕೇಶವ ನಡುವೆ ಅಪಘಾತವೊಂದಕ್ಕೆ ಸಂಬಂಧಿಸಿ ನಡೆದ ವಾಗ್ವಾದ ತಾರಕಕ್ಕೇರಿ ಕೊಲೆ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ‘ಅಕ್ಷಯ್‌ ಮೇಲೆ ಹಳೆಯ ಪ್ರಕರಣಗಳು ಇವೆ. ಮನಿಷ್ ಮತ್ತು ಚೇತನ್ ಕೂಡ

ಅಕ್ಷಯ್ ಕಲ್ಲೇಗ ಅಮಾಯಕನಲ್ಲ, ಆತನೂ ಅಪರಾದ ಹಿನ್ನಲೆಯವನಾಗಿದ್ದ – ಎಸ್.ಪಿ ರಿಷ್ಯಂತ್ Read More »

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಎದುರು ತಲವಾರು ಪ್ರದರ್ಶನ| ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ ಆರೋಪ| 9 ಮಂದಿ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಕಿರುಚಾಡಿದ ಘಟನೆ ನಡೆದಿದೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಗೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದರು. ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಎದುರು ತಲವಾರು ಪ್ರದರ್ಶನ| ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ ಆರೋಪ| 9 ಮಂದಿ ವಿರುದ್ಧ ಪ್ರಕರಣ ದಾಖಲು Read More »

ಕುಕ್ಕೆ ಸುಬ್ರಹ್ಮಣ್ಯ: ಮಾಧ್ಯಮಗಳ ವರದಿ ಬೆನ್ನಲ್ಲೇ ಕುಕ್ಕೆಗೆ ಮರಳಿದ ದೇವಳದ ಒಂದು ಕಾರು| ಮತ್ತೊಂದು ಕಾರು ಮರಳಿಸಲು ಸಿಕ್ಕಿಲ್ಲ‌ ಮುಹೂರ್ತ!!

ಸಮಗ್ರ ನ್ಯೂಸ್: ಮಾಧ್ಯಮಗಳ ಸತತ ವರದಿಯ ಬಳಿಕ ಕೊನೆಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಕೆಗೆ ಖರೀದಿಸಿದ್ದ ಇನ್ನೋವಾ ಕಾರು ಮತ್ತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮರಳಿದೆ. 4 ವರ್ಷಗಳಿಂದ ಈ ಕಾರು ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಓಡಾಡುತ್ತಿದ್ದು ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಆದರೆ ಎರಡು ವರ್ಷ ಹಿಂದೆ ಖರೀದಿಸಿದ್ದ ಮತ್ತೊಂದು ಕಾರನ್ನು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇರಿಸಿಕೊಂಡಿದೆ. ನಾಲ್ಕು ವರ್ಷಗಳ ಹಿಂದೆ ಕಾರು ಖರೀದಿ ಮಾಡಿದ ಎರಡೇ ತಿಂಗಳಲ್ಲಿ ಕಾರನ್ನು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ಸರಕಾರದ

ಕುಕ್ಕೆ ಸುಬ್ರಹ್ಮಣ್ಯ: ಮಾಧ್ಯಮಗಳ ವರದಿ ಬೆನ್ನಲ್ಲೇ ಕುಕ್ಕೆಗೆ ಮರಳಿದ ದೇವಳದ ಒಂದು ಕಾರು| ಮತ್ತೊಂದು ಕಾರು ಮರಳಿಸಲು ಸಿಕ್ಕಿಲ್ಲ‌ ಮುಹೂರ್ತ!! Read More »

ಸುಳ್ಯ: ವಿದ್ಯಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಶಾಖೆಯ ಉದ್ಘಾಟನೆಯು

ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವಿದ್ಯಮಾತಾ ಅಕಾಡೆಮಿ ಸುಳ್ಯ ಶಾಖೆಯ ಉದ್ಘಾಟನೆಯು ನ. 9ರಂದು ವಿದ್ಯಾಮಾತಾ ಅಕಾಡೆಮಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಮೇಜ‌ರ್ ಡಾ.ಕುಶ್ವಂತ್‌ ಕೋಳಿಬೈಲು, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಸುಳ್ಯ ಟಿಎಪಿಸಿಎಂಎಸ್‌ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೆಪ್ಟೆಂಬರ್ 28 ರಂದು ಶುಭಾರಂಭಗೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನ. 8ರಂದು ಪ್ರವೇಶಾತಿಯನ್ನು ಪಡೆದುಕೊಂಡಿರುವ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಿಗಾಗಿ

ಸುಳ್ಯ: ವಿದ್ಯಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಶಾಖೆಯ ಉದ್ಘಾಟನೆಯು Read More »