ಕರಾವಳಿ

ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ| ಆರೋಪಿಗಳು ಗಾಂಜಾ ಸೇವಿಸಿದ್ರಾ? ಎಸ್ಪಿ ರಿಷ್ಯಂತ್ ಹೇಳಿದ್ದೇನು?

ಸಮಗ್ರ ನ್ಯೂಸ್: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. ನವೆಂಬರ್ 6 ರಂದು ಪುತ್ತೂರಿನ ಹೊರವಲಯದ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರು ದುಷ್ಕರ್ಮಿಗಳು ತಲವಾರ್ ನಿಂದ ಹಲ್ಲೆ ನಡೆಸಿದ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ| ಆರೋಪಿಗಳು ಗಾಂಜಾ ಸೇವಿಸಿದ್ರಾ? ಎಸ್ಪಿ ರಿಷ್ಯಂತ್ ಹೇಳಿದ್ದೇನು? Read More »

ಸುಳ್ಯ: ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣ| ಬಂಧಿತರಲ್ಲಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ,ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ

ಸುಳ್ಯ: ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣ| ಬಂಧಿತರಲ್ಲಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕುಕ್ಕೆ ಸುಬ್ರಹ್ಮಣ್ಯ: ಸರ್ಪಸಂಸ್ಕಾರಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ. ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು. ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.

ಕುಕ್ಕೆ ಸುಬ್ರಹ್ಮಣ್ಯ: ಸರ್ಪಸಂಸ್ಕಾರಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು Read More »

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ

ಸಮಗ್ರ ನ್ಯೂಸ್: ನವವಿವಾಹಿತೆ ದಿಢೀರ್‌ ಅಸ್ವಸ್ಥತೆಗೆ ಒಳಗಾಗಿ ಚಿಕಿತ್ಸೆಗೆ ಕೊಂಡು ಹೋಗುವ ವೇಳೆ ಮೃತಪಟ್ಟ ಘಟನೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿ ನ 7 ರಂದು ನಡೆದಿದೆ. ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22) ಮೃತಪಟ್ಟವರು. ನ. 7 ರಂದು ನಸುಕಿನ ಜಾವ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಈಶ್ವರಮಂಗಲದ ಕ್ಲಿನಿಕ್‌ ಗೆ ಕರೆದುಕೊಂಡು ಬಳಿಕ ಪುತ್ತೂರು ಆಸ್ಫತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪುಷ್ಪಾರವರಿಗೆ 6 ತಿಂಗಳ

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ Read More »

ಕುಕ್ಕೆ ಸುಬ್ರಹ್ಮಣ್ಯನ ಕಾಸು| ಧಾರ್ಮಿಕ‌ ದತ್ತಿ ಇಲಾಖೆ‌ ಅಧಿಕಾರಿಗಳೆ ಬಾಸು| ದೇವಳಕ್ಕೆಂದು ತಂದ ಕಾರು ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಮೀಸಲು

ಸಮಗ್ರ ನ್ಯೂಸ್: ರಾಜ್ಯದ ಶ್ರೀಮಂತ ದೇಗುಲ ವೆಂದೇ ಖ್ಯಾತಿ ಪಡೆದಿರುವ ಅತೀ ಹೆಚ್ಚು ಆದಾಯದ ದೇವಸ್ಥಾನ ಎಂಬ ಹಿರಿಮೆಗೆ ಪಾತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಕೆಗೆ ಖರೀದಿಸಿದ್ದ ಕಾರು ಕಳೆದ 4 ವರ್ಷಗಳಿಂದ ಬೆಂಗಳೂರಿನಲ್ಲಿ ಓಡಾಡುತ್ತಿದ್ದರೆ ವಾಹನ ನಿರ್ವಾಹಣಾ ವೆಚ್ಚ ಮಾತ್ರ ಇವತ್ತಿಗೂ ದೇವಳದ ಖಾತೆಯಿಂದಲೇ ಭರಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇಶ-ವಿದೇಶದಿಂದ ಗಣ್ಯರು, ಹಿರಿಯ ಅಧಿಕಾರಿಗಳು ಆಗಾಗ ಬರುತ್ತಿರುತ್ತಾರೆ. ಇದೇ ಕಾರಣಕ್ಕೆ, ತುರ್ತು ಉಪಯೋಗಕ್ಕೆಂದು 2019ರಲ್ಲಿ ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯನ ಕಾಸು| ಧಾರ್ಮಿಕ‌ ದತ್ತಿ ಇಲಾಖೆ‌ ಅಧಿಕಾರಿಗಳೆ ಬಾಸು| ದೇವಳಕ್ಕೆಂದು ತಂದ ಕಾರು ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಮೀಸಲು Read More »

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ

ಸಮಗ್ರ ನ್ಯೂಸ್: ನವವಿವಾಹಿತೆ ದಿಢೀರ್‌ ಅಸ್ವಸ್ಥತೆಗೆ ಒಳಗಾಗಿ ಚಿಕಿತ್ಸೆಗೆ ಕೊಂಡು ಹೋಗುವ ವೇಳೆ ಮೃತಪಟ್ಟ ಘಟನೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿ ನ 7 ರಂದು ನಡೆದಿದೆ. ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22) ಮೃತಪಟ್ಟವರು. ನ. 7 ರಂದು ನಸುಕಿನ ಜಾವ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಈಶ್ವರಮಂಗಲದ ಕ್ಲಿನಿಕ್‌ ಗೆ ಕರೆದುಕೊಂಡು ಬಳಿಕ ಪುತ್ತೂರು ಆಸ್ಫತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪುಷ್ಪಾರವರಿಗೆ 6 ತಿಂಗಳ

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ Read More »

ಕರಾವಳಿಗೂ ಶೀಘ್ರದಲ್ಲೇ ಬರಲಿದೆ ‘ವಂದೇ ಭಾರತ್’ ರೈಲು

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿಯ ಪ್ರಮುಖ ನಗರವಾದ ಮಂಗಳೂರಿಗೆ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ ಓಡಿಸಬೇಕು ಎಂಬ ಬೇಡಿಕೆ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಈ ರೈಲು ನಿರ್ವಹಣೆ ಮಾಡಲು ಬೇಕಾದ ವ್ಯವಸ್ಥೆಗಳನ್ನು ಸಹ ಮಂಗಳೂರು ನಿಲ್ದಾಣದಲ್ಲಿ ಮಾಡಲಾಗುತ್ತಿದೆ. ಕರಾವಳಿ ಭಾಗದ ಜನರ ಬೇಡಿಕೆ ಭಾರತೀಯ ರೈಲ್ವೆ ಒಪ್ಪಿಗೆ ನೀಡಿದೆ. ಶೀಘ್ರವೇ ಮಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ದೊರೆಯಲಿದೆ. ಈ ಕುರಿತು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್

ಕರಾವಳಿಗೂ ಶೀಘ್ರದಲ್ಲೇ ಬರಲಿದೆ ‘ವಂದೇ ಭಾರತ್’ ರೈಲು Read More »

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಕೊಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾದ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಹೈಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು Read More »

ಸುಳ್ಯ: ಹೊಸಗದ್ದೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸದಸ್ಯ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುಳ್ಯಕ್ಕೆ ಭೇಟಿ ನೀಡಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಂತರ ನಿವೃತ್ತ ಶಿಕ್ಷಕ,ಹಾಗೂ ವಾರ್ಡ್ ಸಮಿತಿ ಅಧ್ಯಕ್ಷ ಕೇಶವ ಮಾಸ್ಟರ್ ಹೊಸಗದ್ದೆ ಅವರ ಮನೆಗೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಮಾಸ್ಟರ್ ಅವರ ಕುಟುಂಬದವರು ಮಾಜಿ ಸಚಿವರನ್ನು ಆತ್ಮೀಯವಾಗಿ ಬರಮಾಡಿ ಕೊಂಡರು.ಬಳಿಕ ಮಧ್ಯಾಹ್ನದ ಭೋಜನವನ್ನು ಸವಿದು ಸತ್ಕರಿಸಿ ಉಪಚರಿಸಿದರು. ಬಳಿಕ ಆರಂತೋಡಿಗೆ ತೆರಳಿದರು. ಈ ಸಂಧರ್ಭದಲ್ಲಿ ಸುಳ್ಯ ಶಾಸಕ ಭಾಗೀರಥಿ ಮುರುಳ್ಯ,ಮಂಡಲ ಸಮಿತಿ

ಸುಳ್ಯ: ಹೊಸಗದ್ದೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ Read More »

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ

ಪುತ್ತೂರು: ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. *ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?*ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 9535234074 ಈ ನಂಬರ್‌ಗೆ ವಾಟ್ಸಪ್

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ Read More »