ಸುಳ್ಯ: ತಾಕತ್ತಿದ್ದರೆ ನನ್ನನ್ನು ಗಡಿಪಾರು ಮಾಡಿ – ವಜ್ರದೇಹಿ ಶ್ರೀ
ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮಂಗಳೂರು ಗುರುಪುರ ಮಠದ ವಜ್ರದೇಹಿ ಶ್ರೀ ಸುಳ್ಯದಲ್ಲಿ ಗುಡುಗಿದ್ದಾರೆ. ಸುಳ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ, ಮಂಗಳೂರಿನ ಬಜರಂಗದಳದ ಕೆಲವು ಕಾರ್ಯಕರ್ತರನ್ನು ಗಡಿಪಾರು ಮಾಡಿರುವ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಕತ್ತಿನ ಸವಾಲೊಂದನ್ನು ಕೂಡಾ ಹಾಕಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ. ಜಮೀರ್ ಅಹ್ಮದ್ ಖಾನ್ ಅವರನ್ನು ಗಡಿಪಾರು ಮಾಡಲಿ. ಜಮೀರ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು
ಸುಳ್ಯ: ತಾಕತ್ತಿದ್ದರೆ ನನ್ನನ್ನು ಗಡಿಪಾರು ಮಾಡಿ – ವಜ್ರದೇಹಿ ಶ್ರೀ Read More »










