ಕರಾವಳಿ

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8310148064 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಏನಿದು ಬ್ರೈಟ್ ಭಾರತ್!?ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ […]

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. Read More »

ಬೆಳ್ಳಾರೆ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ವಿಶೇಷ ರಿಯಾಯಿತಿ ಮಾರಾಟ| ಈಗಲೇ ಭೇಟಿ ನೀಡಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲೇ ಪ್ರಸಿದ್ಧಿ ಪಡೆದಿರುವ, ಜವುಳಿ ಉದ್ಯಮದಲ್ಲಿ ಸದಾ ಹೊಸತನ ಪರಿಚಯಿಸುತ್ತಾ, ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರತಿಷ್ಟಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಮದುವೆ ಸಂಭ್ರಮ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ 5ರಿಂದ 10℅ ವಿಶೇಷ ರಿಯಾಯಿತಿ ಸೇಲ್ ಪ್ರಾರಂಭಗೊಂಡಿದೆ. 1972 ರಲ್ಲಿ ಸ್ಥಾಪನೆಗೊಂಡ ಜವುಳಿ ಮಳಿಗೆ ಇಂದು ನೂತನ ಸುಸಜ್ಜಿತ ವಿಶಾಲವಾದ, ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ನೀಡುತ್ತ ಜನಮನ ಗೆದ್ದಿದೆ. ಪ್ರಸಾದ್ ಟೆಕ್ಸ್ ಟೈಲ್ಸ್ ಗೆ ಸುಳ್ಯ ತಾಲೂಕಿನ ಗ್ರಾಹಕರು ಮಾತ್ರವಲ್ಲದೆ, ಹೊರ

ಬೆಳ್ಳಾರೆ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ವಿಶೇಷ ರಿಯಾಯಿತಿ ಮಾರಾಟ| ಈಗಲೇ ಭೇಟಿ ನೀಡಿ Read More »

ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಲಿದೆ

ಸಮಗ್ರ ನ್ಯೂಸ್: ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದೆ. ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಿದೆ. ದಕ್ಷಿಣ ಕನ್ನಡ ವಿಜ್ಞಾನ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ

ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಲಿದೆ Read More »

ಕೆ.ವಿ.ಜಿ.ಪಾಲಿಟೆಕ್ನಿಕ್ : ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ

ಸುಳ್ಯದ ಕೆ.ವಿ.ಜಿ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ” ಆಚರಣೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ.ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ವೇದಿಕೆಯಲ್ಲಿ ವಿಭಾಗ ಮುಖ್ಯಸ್ಥರುಗಳಾದ ದೇವರಾಜ್ ಜಿ.ಕೆ, ರಮಾದೇವಿ, ಯತೀಶ್ ಕೆ.ಎನ್, ಬಿಂದು ಕೆ.ವಿ.ವಿದ್ಯಾರ್ಥಿ ಕ್ಷೇಮಾಧಿಕಾರಿ ಸುನಿಲ್ ಕುಮಾರ್ ಎನ್.ಪಿ ಉಪಸ್ಥಿತರಿದ್ದರು. ಸಿವಿಲ್ ವಿಭಾಗದ ಶಿಕ್ಷಕ ನಾರಾಯಣ ಪಾಟಾಳಿ ಕಾರ್ಯಕ್ರಮ ಸಂಘಟಿಸಿ, ನಿರೂಪಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸಂಘಟನೆಗೆ ಸಹಕರಿಸಿದರು.ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಹಾಗೂ ಭಾಷಣ ಕಾರ್ಯಕ್ರಮ ನಡೆಯಿತು.

ಕೆ.ವಿ.ಜಿ.ಪಾಲಿಟೆಕ್ನಿಕ್ : ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ Read More »

ಸುಳ್ಯದ ಪರಿವಾರಕಾನ ಬಳಿ ಕುಸಿದ ಭೂಮಿ| ಅವೈಜ್ಞಾನಿಕ ಕಾಮಗಾರಿ ಶಂಕೆ!?

ಸಮಗ್ರ ನ್ಯೂಸ್: ಸುಳ್ಯದ ಪರಿವಾರಕಾನದಲ್ಲಿನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ಈ ಫೋಟೋ ಹಾಗೂ ವಿಡಿಯೋ ಎಲ್ಲ ಕಡೆ ವೈರಲ್ ಆಗುತ್ತಿದ್ದು, ಏಕಾಏಕಿ ಭೂಮಿ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಶಂಕೆ ಉಂಟಾಗಿದೆ. ಸುಳ್ಯದಲ್ಲಿ ಜೋರಾದ ಮಳೆ‌ ಸುರಿದಿದ್ದು, ಈ ಹಿನ್ನಲೆಯಲ್ಲಿ ಭೂಕುಸಿತ ಆಗಿದೆ ಎನ್ನುವುದು ಕೆಲವರ ಹೇಳಿಕೆ. ಆದರೆ ಇಂಟರ್ ಲಾಕ್ ಅಳವಡಿಸಿರುವ ಭೂಮಿಯಡಿ ನೀರು ರಭಸವಾಗಿ ನುಗ್ಗದಿದ್ದರೂ ಭೂಕುಸಿತ ಹೇಗೆ ಸಂಭವಿಸಿತು ಎನ್ನುವುದು

ಸುಳ್ಯದ ಪರಿವಾರಕಾನ ಬಳಿ ಕುಸಿದ ಭೂಮಿ| ಅವೈಜ್ಞಾನಿಕ ಕಾಮಗಾರಿ ಶಂಕೆ!? Read More »

ವಿಹರಿಸಲು ಒಲ್ಲೆನೆಂದ ಪ್ರಿಯತಮೆ|ಅವಳು ತಂಗಿದ್ದ ಪಿಜಿಗೆ ಕಲ್ಲೆಸೆತ| ಸುಳ್ಯದ ಯುವಕನಿಗೆ ಮಂಗ್ಳೂರಲ್ಲಿ ಸಿಕ್ತು ಬಿಸಿಬಿಸಿ ಕಜ್ಜಾಯ

ಸಮಗ್ರ ನ್ಯೂಸ್: ಪ್ರೀತಿಸುತ್ತಿದ್ದ ಯುವತಿ ತಿರುಗಾಡಲು ಬರಲಿಲ್ಲ ಎಂದು ಕೋಪಗೊಂಡು ಆಕೆಯ ಪಿಜಿಗೆ ಕಲ್ಲೆಸೆದ ಯುವಕನಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿದ ಘಟನೆ ಮಂಗಳೂರು ನಗರದಲ್ಲಿ ಸಂಭವಿಸಿದೆ. ಸುಳ್ಯ ನಿವಾಸಿ ಲೈಟಿಂಗ್ ಕೆಲಸ ಮಾಡುತ್ತಿದ್ದ ವಿವೇಕ್ (18) ಎಂಬಾತ ಬೆಂದೂರು ಬಳಿ ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಐನ್ನು ಪ್ರೀತಿಸುತ್ತಿದ್ದ. ಗುರುವಾರ ಸಂಜೆ ಆಕೆ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದು ತನ್ನ ಜತೆ ತಿರುಗಾಡಲು ಬರುವಂತೆ ಕರೆ ಮಾಡಿದ್ದಾನೆ. ಆದರೆ, ಯುವತಿ ಆತನೊಂದಿಗೆ ಸುತ್ತಾಟಕ್ಕೆ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ

ವಿಹರಿಸಲು ಒಲ್ಲೆನೆಂದ ಪ್ರಿಯತಮೆ|ಅವಳು ತಂಗಿದ್ದ ಪಿಜಿಗೆ ಕಲ್ಲೆಸೆತ| ಸುಳ್ಯದ ಯುವಕನಿಗೆ ಮಂಗ್ಳೂರಲ್ಲಿ ಸಿಕ್ತು ಬಿಸಿಬಿಸಿ ಕಜ್ಜಾಯ Read More »

ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡಿ, ಇಲ್ಲದಿದ್ದರೆ ಪ್ರತ್ಯೇಕ ತುಳುನಾಡು ರಾಜ್ಯಕ್ಕೆ ಹೋರಾಟಕ್ಕೆ ರೆಡಿಯಾಗಿ| ರಾಜ್ಯೋತ್ಸವದಂದೇ ಮತ್ತೆ ಕೇಳಿಬಂದ ಒಕ್ಕೊರಲ ಕೂಗು!!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕನ್ನಡದಂತೆ ತುಳುವಿಗೂ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು, ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಒತ್ತಾಯ ಕನ್ನಡ ರಾಜ್ಯೋತ್ಸವದ ದಿನವೇ ಕೇಳಿಬಂದಿದೆ. ಸಾಮಾಜಿಕ ಮಾಧ್ಯಮ ಎಕ್ಸ್‌ ಮೂಲಕ ಅನೇಕರು #TuluOfficialInKA_KL ಹಾಗೂ #TuluTo8thSchedule ಹ್ಯಾಷ್ ಟ್ಯಾಗ್‌ ಬಳಸಿ ಈ ಬಗ್ಗೆ ಬುಧವಾರ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಕನ್ನಡ ಸತ್ಯ. ಆದರೆ, ನಮಗೆ ತುಳುವೇ ನಿತ್ಯ. ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು. ಈ ರಾಜ್ಯದಲ್ಲಿ ತುಳು ಭಾಷೆಗೂ ಕನ್ನಡದಂತೆ ಮಾನ್ಯತೆ, ಮರ್ಯಾದೆ ಸಿಗಲಿ. ತುಳುವರೂ ಇದು

ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡಿ, ಇಲ್ಲದಿದ್ದರೆ ಪ್ರತ್ಯೇಕ ತುಳುನಾಡು ರಾಜ್ಯಕ್ಕೆ ಹೋರಾಟಕ್ಕೆ ರೆಡಿಯಾಗಿ| ರಾಜ್ಯೋತ್ಸವದಂದೇ ಮತ್ತೆ ಕೇಳಿಬಂದ ಒಕ್ಕೊರಲ ಕೂಗು!! Read More »

ಬೆಳ್ತಂಗಡಿ: ಪರಿಸರ ನಾಶಗೊಳಿಸುವ ಪ್ಲಾಸ್ಟಿಕ್ ಅನ್ನು ಲಾಭದಾಯಕ ಉದ್ಯಮವನ್ನಾಗಿಸಿದ ಉಜಿರೆ ಪಂಚಾಯತ್| ಇಲ್ಲಿದೆ ಸಂಪೂರ್ಣ ವರದಿ…

ಸಮಗ್ರ ನ್ಯೂಸ್: ಪ್ಲ್ಯಾಸ್ಟಿಕ್‌ನ ಅನುಕೂಲ- ಚಾಲಿತ ಬಳಕೆಯು ಪರಿಸರ ವ್ಯವಸ್ಥೆಯ ಮೇಲೆ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡಿದೆ, ಪ್ಲಾಸ್ಟಿಕ್ ತ್ಯಾಜ್ಯವು ನದಿಗಳು, ಭೂಕುಸಿತಗಳು ಮತ್ತು ಸಮುದ್ರ ಪರಿಸರಗಳನ್ನು ಮುಚ್ಚಿಹಾಕುತ್ತದೆ, ಅಂತಿಮವಾಗಿ ಪ್ರವಾಸೋದ್ಯಮ, ಹಡಗು ಮತ್ತು ಮೀನುಗಾರಿಕೆಯಂತಹ ಅನೇಕ ದೇಶಗಳಿಗೆ ಪ್ರಮುಖವಾದ ಕೈಗಾರಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಈ ಜಾಗತಿಕ ಸವಾಲಿಗೆ ಪ್ರತಿಕ್ರಿಯೆಯಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‌ನ ಶ್ಲಾಘನೀಯ ಪ್ರಯತ್ನಗಳಿಂದ ಸ್ಫೂರ್ತಿ ಪಡೆಯಬಹುದು. ಈ ಪಂಚಾಯಿತಿ ತನ್ನ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದ

ಬೆಳ್ತಂಗಡಿ: ಪರಿಸರ ನಾಶಗೊಳಿಸುವ ಪ್ಲಾಸ್ಟಿಕ್ ಅನ್ನು ಲಾಭದಾಯಕ ಉದ್ಯಮವನ್ನಾಗಿಸಿದ ಉಜಿರೆ ಪಂಚಾಯತ್| ಇಲ್ಲಿದೆ ಸಂಪೂರ್ಣ ವರದಿ… Read More »

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ.ಆ.ಸೊಸೈಟಿ ವತಿಯಿಂದ ದೀಪಾವಳಿ ಆಫರ್| ಠೇವಣಿಗಳ ಮೇಲೆ ಆಕರ್ಷಕ ಬಡ್ಡಿದರ ಕೊಡುಗೆ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿ ಹೊಂದಿದ್ದು ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ದೀಪಾವಳಿ ಪ್ರಯುಕ್ತ ವಿಶೇಷ ಆಫರ್ ಪ್ರಕಟಿಸಿದೆ. ನ.1ರಿಂದ ಅನ್ವಯವಾಗುವಂತೆ ಠೇವಣಿಗಳ ಮೇಲೆ ಬಡ್ಡಿದರವನ್ನು ಶೇ. 9ಕ್ಕೆ ಹೆಚ್ಚಿಸಲಾಗಿದ್ದು, ಅಲ್ಲದೇ ಹಿರಿಯ ನಾಗರೀಕರಿಗೆ, ನಿವೃತ್ತ ಯೋಧರಿಗೆ, ಸಂಘ ಸಂಸ್ಥೆಗಳಿಗೆ ವಾರ್ಷಿಕ 9.50% ಬಡ್ಡಿದರ ನೀಡುವ ಯೋಜನೆ ರೂಪಿಸಿದೆ. ಈ ಯೋಜನೆ ನ.01ರಿಂದ 30ರವರೆಗೆ ಮಾತ್ರ ಲಭ್ಯವಿರಲಿದ್ದು, ಠೇವಣಿದಾರರು, ಸದಸ್ಯರು ತಮ್ಮ ಹತ್ತಿರದ ಶಾಖೆಯನ್ನು ಸಂಪರ್ಕಿಸುವಂತೆ ಸಂಘದ ಪ್ರಕಟಣೆ

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ.ಆ.ಸೊಸೈಟಿ ವತಿಯಿಂದ ದೀಪಾವಳಿ ಆಫರ್| ಠೇವಣಿಗಳ ಮೇಲೆ ಆಕರ್ಷಕ ಬಡ್ಡಿದರ ಕೊಡುಗೆ Read More »

ಪುತ್ತೂರು: ಎವಿಜಿ ಶಾಲೆಯಲ್ಲಿ ಶಾರದಾ ಪೂಜೆ ಆಚರಣೆ

ಸಮಗ್ರ ನ್ಯೂಸ್: ಪುತ್ತೂರು ಸಮೀಪದ ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 21ರಂದು “ಶಾರದಾ ಪೂಜೆ ಹಾಗೂ ಆಯುಧ ಪೂಜೆ” ಕಾರ್ಯಕ್ರಮ ಆಚರಿಸಲಾಯಿತು. ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಶ್ರೀ ನಂದಿಕೇಶವ ಭಜನಾ ಮಂಡಳಿ, ಬೆದ್ರಳ ಇವರಿಂದ ಕುಣಿತ ಭಜನೆಯು ನಡೆಯಿತು. ಸವಣೂರು ವಿದ್ಯಾರಶ್ಮಿ ಶಾಲೆಯ ಪ್ರಾಂಶುಪಾಲ ಸೀತಾರಾಮ ಕೇವಳ ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಭಾರ ಪ್ರಾಂಶುಪಾಲ ಶ್ರೀನಿವಾಸ್ ಹೆಚ್. ಬಿ. ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಇವರು ಗೌರವಿಸಿದರು.

ಪುತ್ತೂರು: ಎವಿಜಿ ಶಾಲೆಯಲ್ಲಿ ಶಾರದಾ ಪೂಜೆ ಆಚರಣೆ Read More »