ಕರಾವಳಿ

ಉಡುಪಿ: ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ| ಸ್ಥಳ ಮಹಜರು ವೇಳೆ ಆಕ್ರೋಶಿತರಿಂದ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಉಡುಪಿಯ ನೇಜಾರು ತೃಪ್ತಿ ಲೇಔಟ್‌ ನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ಕರೆ ತಂದ ವೇಳೆ ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪು ಆರೋಪಿಗೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಹಜರು ನಡೆಸುವ ವೇಳೆ ಆರೋಪಿಯನ್ನು ತಮ್ಮ ಕೈಗೆ ಒಪ್ಪಿಸುವಂತೆ ಒತ್ತಾಯಿಸಿದ್ದ ಆಕ್ರೋಶಿತ ಗುಂಪು, ಆತನಿಗೆ ಬದುಕುವ

ಉಡುಪಿ: ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ| ಸ್ಥಳ ಮಹಜರು ವೇಳೆ ಆಕ್ರೋಶಿತರಿಂದ ಹಲ್ಲೆಗೆ ಯತ್ನ Read More »

ಉಡುಪಿ ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಗೆ ಮುಸ್ಲಿಂ ಯುವತಿ ಜೊತೆ ಮದ್ವೆಯಾಗಿತ್ತಂತೆ!!

ಸಮಗ್ರ ನ್ಯೂಸ್: ಉಡುಪಿಯ ನೇಜಾರುವಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಪ್ರವೀಣ್ ಚೌಗಲೆ(39) ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಮೂರು ತಿಂಗಳ ಕಾಲ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದನು ಎಂದು ತಿಳಿದು ಬಂದಿದೆ. ಪೊಲೀಸ್ ತನಿಖೆಯ ಪ್ರಕಾರ, ಚೌಗುಲೆ ಮಹಾರಾಷ್ಟ್ರದ ಮಾಜಿ ಪೊಲೀಸ್ ಆಗಿದ್ದು, ಮಂಗಳೂರಿನ ಏರ್ ಇಂಡಿಯಾ ಕಂಪೆನಿಯಲ್ಲಿ ಕೆಲಸ ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿದ್ದನು ಎನ್ನಲಾಗಿದೆ. ಬಳಿಕ ವಿಮಾನಯಾನ ಉದ್ಯಮಕ್ಕೆ ಸೇರಿಕೊಂಡಿದ್ದರು ಮತ್ತು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಸಿಬ್ಬಂದಿ ಸದಸ್ಯರಾಗಿ ಕೆಲಸ

ಉಡುಪಿ ಕೊಲೆ ಪ್ರಕರಣ| ಆರೋಪಿ ಪ್ರವೀಣ್ ಗೆ ಮುಸ್ಲಿಂ ಯುವತಿ ಜೊತೆ ಮದ್ವೆಯಾಗಿತ್ತಂತೆ!! Read More »

ಉಡುಪಿ: ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ|ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್​​​​ ಅರುಣ್​​​ ಚೌಗಲೆ ಬಂಧಿತ ಆರೋಪಿ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ CRPF ಸಿಬ್ಬಂದಿಯಾಗಿದ್ದ. ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ ಪ್ರವೀಣ್​ ನನ್ನು ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಆರೋಪಿ ಅರೆಸ್ಟ್​​ ಮಾಡಲಾಗಿದೆ. ನವೆಂಬರ್​ 12ರಂದು ಉಡುಪಿಯ ಮನೆಗೆ ಬಂದು ಪಾಪಿ ತಾಯಿ ಮೂವರು ಮಕ್ಕಳಾದ

ಉಡುಪಿ: ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ|ಆರೋಪಿ ಪೊಲೀಸ್ ವಶಕ್ಕೆ Read More »

ವೈದ್ಯಕೀಯ ಸಾಹಿತ್ಯ ಜನ ಮಾನಸಕ್ಕೆ ತಲುಪಲಿ:ಡಾ ಚಕ್ರಪಾಣಿ

ಸಮಗ್ರ ನ್ಯೂಸ್: ಡಾ|ಚೂಂತಾರು ಅವರು ಬರೆದ ಧನ್ವಂತರಿ ಪುಸ್ತಕವು ವಿವಿಧ ರೋಗ ಲಕ್ಷಣಗಳು ಹಾಗೂ ವಿವರವನ್ನು ನೀಡುವ ಕೃತಿಯಾಗಿದ್ದು ಓಡಿಸಿಕೊಂಡು ಹೋಗುವ ಗುಣವುಳ್ಳ ಭಾಷೆ ಹೊಂದಿದೆ. ಜೀವನ ಶೈಲಿ ಬದಲಾಯಿಸಿಕೊಂಡು ರೋಗದಿಂದ ದೂರ ಉಳಿಯಬಹುದಾದ ಸಲಹೆಗಳು ಮತ್ತು ಭವಿಷ್ಯದಲ್ಲಿ ವೈದ್ಯಕೀಯ ಎಂಬ ವೈದ್ಯಕೀಯ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಬಲ್ಲ ಅಧ್ಯಾಯ ಹೊಂದಿದೆ. ವೈದ್ಯ ನಿಂತ ನೀರಾಗದೆ ನಿರಂತರ ಅಧ್ಯಯನ/ಅಭ್ಯಾಸಶೀಲನಾಗಬೇಕು ಎಂದು ಡಾ. ಶಿಕಾರಿಪುರ ಕೃಷ್ಣಮೂರ್ತಿ ನುಡಿದರು. ಪುಸ್ತಕ ವನ್ನು ಲೋಕಾರ್ಪಣೆ ಗೊಳಿಸಿದ ಡಾ ಚಕ್ರಪಾಣಿ ಅವರು ಇಂತಹ ಕೃತಿಗಳಿಂದ

ವೈದ್ಯಕೀಯ ಸಾಹಿತ್ಯ ಜನ ಮಾನಸಕ್ಕೆ ತಲುಪಲಿ:ಡಾ ಚಕ್ರಪಾಣಿ Read More »

ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲೊಂದು ವಿಕೃತ ಪ್ರಕರಣ| ಮೂತ್ರಶಂಕೆಗೆ ತೆರಳಿದ್ದ ಏಳರ ಬಾಲಕಿ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: ಮೂತ್ರಶಂಕೆಗೆ ತೆರಳಿದ್ದ ಏಳು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಲಾದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಾಣಿಯೂರು ಎಂಬಲ್ಲಿಂದ ವರದಿಯಾಗಿದೆ. ಆರೋಪಿಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ(24) ಎಂದು ಗುರುತಿಸಲಾಗಿದೆ. ಈತ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ಮಾಡಲೆಂದು ತೆರಳಿದ್ದ ವೇಳೆ ಪೊದೆಯ ಮರೆಗೆ ಕರೆದೊಯ್ದು ಮಲಗಿಸಿ ಬಲವಂತವಾಗಿ ಸಂಭೋಗಿಸಿದ್ದಾನೆ ಎಂದು ದೂರಲಾಗಿದೆ. ಘಟನೆಯಲ್ಲಿ ಬಾಲಕಿ ರಕ್ತಸ್ರಾವಗೊಂಡು ತೀವ್ರವಾಗಿ ಅಸ್ವಸ್ಥಗೊಂಡಿರುವುದಾಗಿ ತಿಳಿದುಬಂದಿದೆ. ಬೆಳ್ಳಾರೆ

ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲೊಂದು ವಿಕೃತ ಪ್ರಕರಣ| ಮೂತ್ರಶಂಕೆಗೆ ತೆರಳಿದ್ದ ಏಳರ ಬಾಲಕಿ ಮೇಲೆ ಅತ್ಯಾಚಾರ Read More »

ಉಡುಪಿ: ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ದೋಣಿಗಳು ಭಸ್ಮ| ದೀಪಾವಳಿ ಪೂಜೆಯ ಹೊತ್ತು‌ ನಡೆದ ಅಗ್ನಿ ಅವಘಡಕ್ಕೆ ಅಪಾರ ನಷ್ಟ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಗಂಗೊಳ್ಳಿಯ ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ಎಂಟು ಮೀನುಗಾರಿಕಾ ದೋಣಿಗಳು ಸೋಮವಾರ ಬೆಳಗಿನ ಜಾವ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ದೀಪಾವಳಿ ಹಬ್ಬದ ಅಂಗವಾಗಿ ಸಿಡಿಸಿದ ಪಟಾಕಿ ಕಿಡಿ ದೋಣಿಯ ಮೇಲೆ ಬಿದ್ದಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಇತರ ಮೂಲಗಳು ತಿಳಿಸಿವೆ. ಒಂದು ದೋಣಿಯಲ್ಲಿ ಮೊದಲಿಗೆ ಕಾಣಿಸಿಕೊಂಡ ಬೆಂಕಿಯು ಸ್ವಲ್ಪ ಸಮಯದಲ್ಲಿಯೇ ಲಂಗರು ಹಾಕಲಾಗಿದ್ದ ಇತರ ದೋಣಿಗಳಿಗೂ ಹರಡಿತು.

ಉಡುಪಿ: ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ದೋಣಿಗಳು ಭಸ್ಮ| ದೀಪಾವಳಿ ಪೂಜೆಯ ಹೊತ್ತು‌ ನಡೆದ ಅಗ್ನಿ ಅವಘಡಕ್ಕೆ ಅಪಾರ ನಷ್ಟ Read More »

ತೆಂಗಿನೆಣ್ಣೆ ಎಂದು ಗೊತ್ತಿದ್ರೂ ಏನೆಂದು ಪ್ರಶ್ನಿಸಿದ KSRTC ನಿರ್ವಾಹಕ| ಬಾಂಬ್ ಎಂದು ಉತ್ತರಿಸಿದ ಮಹಿಳಾ ಪ್ರಯಾಣಿಕರ ಜೊತೆಗೆ ವಾಗ್ವಾದ| ಬಂಟ್ವಾಳ ಪೊಲೀಸರಿಗೆ ತಲೆನೋವಾದ ಕೋಳಿಜಗಳ!!

ಸಮಗ್ರ ನ್ಯೂಸ್: ಸರಕು ಸಾಗಾಟಕ್ಕೆ ಸಂಬಂಧಿಸಿ ಬಿ.ಸಿ.ರೋಡಿನಲ್ಲಿ ಕೆಎಸ್ಸಾರ್ಟಿಸಿ ಪ್ರಯಾಣಿಕರ ಮಧ್ಯೆ ವಾಗ್ವಾದದ ಎರಡನೇ ಘಟನೆ ವರದಿಯಾಗಿದ್ದು, ರವಿವಾರ ಮಂಗಳೂರಿನಿಂದ ಹಾಸನಕ್ಕೆ ತೆರಳುವ ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ತೆಂಗಿನೆಣ್ಣೆ ತುಂಬಿದ ಕ್ಯಾನ್‌ಗಳ ಜತೆ ಪ್ರಯಾಣಿಸುತ್ತಿದ್ದಾರೆ ಎಂದು ನಿರ್ವಾಹಕ ಇಳಿಸಿ ವಾಗ್ವಾದ ನಡೆಸಿದ್ದು, ಬಳಿಕ ಪೊಲೀಸರ ಮಾತುಕತೆಯಿಂದ ಮಹಿಳೆ ಅದೇ ಬಸ್ಸಿನಲ್ಲಿ ಪ್ರಯಾಣಿಸಿದರು. ರವಿವಾರ ಹಾಸನಕ್ಕೆ ತೆರಳುವ ಬಸ್ಸಿಗೆ ಮಂಗಳೂರಿನಲ್ಲಿ ಚೀಲವೊಂದನ್ನು ಹಿಡಿದು ಮಹಿಳೆ ಹತ್ತಿದ್ದರು. ನಿರ್ವಾಹಕ ಟಿಕೆಟ್‌ ನೀಡುವ ವೇಳೆ ಚೀಲದಲ್ಲೇನು ಎಂದು ಪ್ರಶ್ನಿಸಿದಾಗ ಮಹಿಳೆ ವ್ಯಂಗ್ಯವಾಗಿ

ತೆಂಗಿನೆಣ್ಣೆ ಎಂದು ಗೊತ್ತಿದ್ರೂ ಏನೆಂದು ಪ್ರಶ್ನಿಸಿದ KSRTC ನಿರ್ವಾಹಕ| ಬಾಂಬ್ ಎಂದು ಉತ್ತರಿಸಿದ ಮಹಿಳಾ ಪ್ರಯಾಣಿಕರ ಜೊತೆಗೆ ವಾಗ್ವಾದ| ಬಂಟ್ವಾಳ ಪೊಲೀಸರಿಗೆ ತಲೆನೋವಾದ ಕೋಳಿಜಗಳ!! Read More »

ಪುತ್ತೂರು: ಪುತ್ತಿಲ ಪರಿವಾರ ಕಾರ್ಯಕರ್ತನ‌ ಮೇಲೆ ಹಲ್ಲೆ ಯತ್ನ| ಹಿಂಜಾವೇ ಕಾರ್ಯಕರ್ತ ಅಜಿತ್ ಮೇಲೆ‌ ಮತ್ತೊಂದು ದೂರು‌ ದಾಖಲು

ಸಮಗ್ರ ನ್ಯೂಸ್: ಪುತ್ತಿಲ ಪರಿವಾರದ ಸದಸ್ಯನೋರ್ವನ ಮೇಲೆ ಹಲ್ಲೆಗೆ ಯತ್ನಿಸಿದ್ದ ಹಿಂದೂ ಜಾಗರಣಾ ವೇದಿಕೆಯ ಸದಸ್ಯನ ಮೇಲೆ ಇದೀಗ ಮತ್ತೊಂದು ದೂರು ದಾಖಲಾಗಿದೆ. 5 ತಿಂಗಳ ಹಿಂದೆ ಮನೆಗೆ ಅಕ್ರಮ ಪ್ರವೇಶ ಮಾಡಿದ ಘಟನೆಯ ಕುರಿತು ತಡವಾಗಿ ದೂರು ದಾಖಲು ಮಾಡಲಾಗಿದ್ದು ಪುತ್ತಿಲ ಪರಿವಾರದ ಸದಸ್ಯ ಮನೀಶ್ ಕುಲಾಲ್ ತಂದೆ ಪುತ್ತೂರು ನಗರ ಪೋಲೀಸ್ ಠನೆಗೆ ದೂರು ನೀಡಿದ್ದಾರೆ. ಹಿಂದೂ ಜಾಗರಣ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ದೂರು ದಾಖಲಿಸಿದ್ದು, ಜುಲೈ 10 ರಂದು

ಪುತ್ತೂರು: ಪುತ್ತಿಲ ಪರಿವಾರ ಕಾರ್ಯಕರ್ತನ‌ ಮೇಲೆ ಹಲ್ಲೆ ಯತ್ನ| ಹಿಂಜಾವೇ ಕಾರ್ಯಕರ್ತ ಅಜಿತ್ ಮೇಲೆ‌ ಮತ್ತೊಂದು ದೂರು‌ ದಾಖಲು Read More »

ಸುಳ್ಯ:ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿಯಲ್ಲಿ ಯಕ್ಷಗಾನ ತರಬೇತಿ ಕೇಂದ್ರ ಆರಂಭ

ಸಮಗ್ರ ನ್ಯೂಸ್:ಶಿವಾಜಿ ಯುವ ವೃಂದ ಹಳೆಗೇಟು,ಶಿವಾಜಿ ಗೆಳೆಯರ ಬಳಗ ಹಳೆಗೇಟು,ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿಯಲ್ಲಿ ಮುಖೇಶ್ ಬೆಟ್ಟಂಪಾಡಿ ಅವರ ಸಂಯೋಜನೆಯಲ್ಲಿ ಉಚಿತ ಯಕ್ಷಗಾನ ತರಬೇತಿ ತರಗತಿಯು ದೀಪಗಳ ಹಬ್ಬ ದೀಪಾವಳಿಯ ಶುಭದಿನದಂದು ಆರಂಭವಾಯಿತು. ತರಗತಿಯನ್ನು ಯಕ್ಷಗಾನ ಗುರುಗಳು ಶಶಿಕಿರಣ್ ಕಾವು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ರಾಧಕೃಷ್ಣ ನಾಯಕ್,ಕಾರ್ಯದರ್ಶಿ ಭಾಸ್ಕರ್ ಎಂ.ಎಸ್, ಮಂಜುನಾಥೇಶ್ವರ ಭಜನಾ ಮಂಡಳಿಯ ಗೌರವ ಅಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ಭಜನಾ

ಸುಳ್ಯ:ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿಯಲ್ಲಿ ಯಕ್ಷಗಾನ ತರಬೇತಿ ಕೇಂದ್ರ ಆರಂಭ Read More »

ಡಿ.16ರಂದು ಸೌಜನ್ಯಳ ನ್ಯಾಯಕ್ಕಾಗಿ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ಇದರ ನೇತೃತ್ವದಲ್ಲಿ ಡಿಸೆಂಬರ್ 16ರಂದು ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸೌಜನ್ಯ ನ್ಯಾಯ ಪರವಾಗಿ ಬೃಹತ್ ಹೋರಾಟ ನಡೆಯಲಿದೆ. ನ.11 ರಂದು ಗುತ್ತಿಗಾರಿನ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಗುತ್ತಿಗಾರು ಭಾಗದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಡಿ.16ರಂದು ಸೌಜನ್ಯಳ ನ್ಯಾಯಕ್ಕಾಗಿ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನೆ Read More »