ಕರಾವಳಿ

ಉಜಿರೆ: ಕ್ಷುಲ್ಲಕ ಕಾರಣಕ್ಕೆ ಮಗನನ್ನೇ ಬಲಿ ಪಡೆದ ತಂದೆ

ಸಮಗ್ರ ನ್ಯೂಸ್: ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದ್ದು,ಕೊಲೆ ಮಾಡಿದ ಆರೋಪಿ ಕಷ್ಣಯ್ಯ ಆಚಾರ್. ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ. ಮಗ ಜಗದೀಶ ಕಾಲಿನಿಂದ […]

ಉಜಿರೆ: ಕ್ಷುಲ್ಲಕ ಕಾರಣಕ್ಕೆ ಮಗನನ್ನೇ ಬಲಿ ಪಡೆದ ತಂದೆ Read More »

ಜ್ಞಾನದೀಪ: ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್:ಬೆಳ್ಳಾರೆ ಜ್ಞಾನದೀಪ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ 2023-24ನೇ ಸಾಲಿನಲ್ಲಿ ತಾಲ್ಲೂಕಿನ ಅರ್ಹ ಬಡ ಯುವತಿಯರಿಗೆ ಬೆಳ್ಳಾರೆಯ ಬಸ್ ನಿಲ್ದಾಣದ ಬಳಿ ಟ್ರಸ್ಟ್ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ವರ್ಷದ ಉಚಿತ ಡಿಪ್ಲೋಮ ಇನ್ ಕಂಪ್ಯೂಟರ್ ಟೀಚರ್ ಟ್ರೈನಿಂಗ್ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದೆ. ವಾಣಿಜ್ಯದಲ್ಲಿ ಪದವಿ ಪೂರೈಸಿರುವ ಅರ್ಹ ಬಡ ವಿದ್ಯಾರ್ಥಿನಿಯರಿಗೆ ಒಂದು ವರ್ಷ ಯಾವುದೇ ತರಬೇತಿ ಶುಲ್ಕವಿಲ್ಲದೆ ಉಚಿತವಾಗಿ ಈ ತರಬೇತಿ ನೀಡಿ

ಜ್ಞಾನದೀಪ: ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ Read More »

ಪೆರ್ನಾಜೆ:ಮಂಚಿ -ಮೊಂತಿಮಾರು ಕ್ಷೇತ್ರದಲ್ಲಿ ”ಸ್ವರಸಿಂಚನ” ಕಲಾ ತಂಡದಿಂದ ಮಧುರ ಭಕ್ತಿಗೀತೆ

ಸಮಗ್ರ ನ್ಯೂಸ್:ಕೋಗಿಲೆ ರಾಗಕ್ಕೆ ಇಂಪನು ನೀಡುತ ಕಂಪನ ಹೃದಯವ ತಂಪಾಗಿಸಿದವವನಾರು..?ಮಂಚಿ -ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನರಾತ್ರಿ ಉತ್ಸವ ಹಾಗೂ ಅಖಂಡ ಭಜನೋತ್ಸವ 2023 ಪ್ರಯುಕ್ತ ಅ.23ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಟ್ಲ ಸ್ವರ ಸಿಂಚನ ಕಲಾತಂಡದಿಂದ ಮಧುರ ಭಕ್ತಿ ಗೀತೆ ನಡೆಯಿತು. ಕಲಾತಂಡದ ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಮತ್ತು ತಂಡ ದಿಂದ ಕಾರ್ಯಕ್ರಮ ನಡೆಯಿತು.ಜೀವನದಲ್ಲಿ ಬಣ್ಣಗಳು ಎಷ್ಟು ಮುಖ್ಯವೋ ಹಾಗೆ ಭಾವನೆಗಳು ಅಷ್ಟೇ ಮುಖ್ಯ ವಿಶಿಷ್ಟ ವಸ್ತ್ರ ವಿನ್ಯಾಸ ಜಗಮಗಿಸುವ ವೇದಿಕೆಯಲ್ಲಿ ಹಾಡುಗಳು ರಂಗೇರಿತು. ಹೃದಯ

ಪೆರ್ನಾಜೆ:ಮಂಚಿ -ಮೊಂತಿಮಾರು ಕ್ಷೇತ್ರದಲ್ಲಿ ”ಸ್ವರಸಿಂಚನ” ಕಲಾ ತಂಡದಿಂದ ಮಧುರ ಭಕ್ತಿಗೀತೆ Read More »

ಪೆರ್ನಾಜೆ ಶಾಲೆಯಲ್ಲಿ ಶಾರದಾ ಪೂಜೆ ,ಅಕ್ಷರಾಭ್ಯಾಸ, ಭಜನೆ ಆಯುಧ ಪೂಜೆ

ಸಮಗ್ರ ನ್ಯೂಸ್:ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಪೆರ್ನಾಜೆಯಲ್ಲಿ ವಿಜಯ ದಶಮಿಯಂದು ಶಾರದಾ ಪೂಜೆ ಅಕ್ಷರಭ್ಯಾಸ ಭಜನೆ ಆಯುಧ ಪೂಜೆಯು ವರ್ಷಮ್ ಪ್ರತಿ ನಡೆಯುವಂತೆ ಕುಮಾರ್ ಪೆರ್ನಾಜೆ ಇವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ವಿದ್ಯಾ ದಶಮಿಯ ಅಕ್ಷರಭ್ಯಾಸ ವಿವಿಧತೆಯಲ್ಲಿ ಏಕತೆ ಮೂಲ ಬೇರು ಅದುವೇ ಸಂಸ್ಕೃತಿ ಮಕ್ಕಳಿಗೆ ಶುಭವಾಗಲಿ ಎಂದು ಅಕ್ಷರಭ್ಯಾಸ ಮಾಡಿ ಹಿತ ನುಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶಾರದಾ ಕೆ ,ಶಿಕ್ಷಕಿ ಕು. ಶರಣ್ಯ ಸಹಾಯಕಿ ಪದ್ಮಾವತಿ ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ಅವಲಕ್ಕಿ

ಪೆರ್ನಾಜೆ ಶಾಲೆಯಲ್ಲಿ ಶಾರದಾ ಪೂಜೆ ,ಅಕ್ಷರಾಭ್ಯಾಸ, ಭಜನೆ ಆಯುಧ ಪೂಜೆ Read More »

ಪೆರ್ನಾಜೆ:ಅಡ್ಯನಡ್ಕದಲ್ಲಿ ಮನಸೂರಗೊಂಡ ಸ್ವರ ಸಿಂಚನ ಸಂಗೀತದ ಝೇಂಕಾರ….!

ಸಮಗ್ರ ನ್ಯೂಸ್ : ನಾದಕ್ಕೆ ರೂಪವಿಲ್ಲ ರಾಗ ಅನುರಾಗದೊಂದಿಗೆ ರಾಗಾನುರಾಗ ಸ್ವರನಾದ ಅರಳಿತು ಶ್ರೀ ದುರ್ಗಾಪರಮೇಶ್ವರಿ ಮತ್ತು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ನವರಾತ್ರಿ ಮತ್ತು ಶ್ರೀ ಶಾರದೋತ್ಸವದ 34ನೇ ವರ್ಷದ ಉತ್ಸವದಂದು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಹಾಗೂ ಪಡಿಬಾಗಿಲು ಸವಿತಾ ಕೋಡಂದೂರ್ ಮತ್ತು ವಿದ್ಯಾರ್ಥಿಗಳಿಂದ ನಡೆದ ಭಕ್ತಿ ಗಾನ ರಸಮಂಜರಿ ಕಾರ್ಯಕ್ರಮವನ್ನು ವೇ.ಮು ರಾಮಕೃಷ್ಣ ಭಟ್ ನೀರಮೂಲೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಕ್ತಿಗೀತೆ ,ಭಾವಗೀತೆ, ಜನಪದ ಗೀತೆ , ದಾಸರ

ಪೆರ್ನಾಜೆ:ಅಡ್ಯನಡ್ಕದಲ್ಲಿ ಮನಸೂರಗೊಂಡ ಸ್ವರ ಸಿಂಚನ ಸಂಗೀತದ ಝೇಂಕಾರ….! Read More »

ಬಂಟ್ವಾಳ: ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ

ಸಮಗ್ರ ನ್ಯೂಸ್: ಭಾನುವಾರ (ಅ.29) ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಂಟ್ವಾಳ ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಂಜೆ ಸಿಡಿಲು ಬಡಿದಿದೆ.ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಕಾಣಿಸಿಕೊಂಡಿದ್ದು ಹಸಿ ಮರವೇ ಸುಟ್ಟು ಹೋಗಿದೆ.ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.

ಬಂಟ್ವಾಳ: ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ Read More »

“ನಮಗೆ ಧರ್ಮದೇವತೆಗಳ ಭಯ ಹೊರತು ಇನ್ನಾರ ಭಯವಿಲ್ಲ”| ಧರ್ಮ ಸಂರಕ್ಷಣಾ ಯಾತ್ರೆಯಲ್ಲಿ ಮೌನ ಮುರಿದ ವೀರೇಂದ್ರ ಹೆಗ್ಗಡೆ

“ನಮಗೆ ನಿಮ್ಮ ಭಯವಿಲ್ಲ, ಅಥವಾ ಆರೋಪ ಮಾಡುತ್ತಿರುವವರ ಭಯವಿಲ್ಲ, ನನಗಿರುವಂತಹದ್ದು ಅಣ್ಣಪ್ಪ ಸ್ವಾಮಿ, ಧರ್ಮ ದೇವತೆಗಳ ಭಯ” ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನಡೆದ ಧರ್ಮ ಸಂರಕ್ಷಣಾ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ‘ನಾನು ಕೋರ್ಟ್ ಗಳನ್ನು ಕೇಳಿ ಕೊಳ್ಳುತ್ತೇನೆ. ನೀವು ಏನು ಬೇಕಿದ್ದರೂ ತನಿಖೆ ಮಾಡಿ, ನಮಗೆ ಬಹಿರಂಗವಾಗಿ ಯಾರು ಏನು ಹೇಳುತ್ತಾರೆ. ಅವರು ಎಲ್ಲವನ್ನೂ ಸರ್ಕಾರಕ್ಕೆ ಒಪ್ಪಿಸಿ, ಕೋರ್ಟ್ ಗಳಿಗೆ ಒಪ್ಪಿಸಿ

“ನಮಗೆ ಧರ್ಮದೇವತೆಗಳ ಭಯ ಹೊರತು ಇನ್ನಾರ ಭಯವಿಲ್ಲ”| ಧರ್ಮ ಸಂರಕ್ಷಣಾ ಯಾತ್ರೆಯಲ್ಲಿ ಮೌನ ಮುರಿದ ವೀರೇಂದ್ರ ಹೆಗ್ಗಡೆ Read More »

ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್‌ನ ವತಿಯಿಂದ ಮುಕ್ತ ರಸ್ತೆ ಓಟ ಸ್ಪರ್ಧೆ

ಸಮಗ್ರ ನ್ಯೂಸ್: ಸುಳ್ಯದ ಮಾರ್ನಿಂಗ್ ಕ್ರಿಕೆಟ್ ಕ್ಲಬ್‌ನ (ಎಂಸಿಸಿ) ಹತ್ತನೇ ವರ್ಷಾಚರಣೆಯ ಪ್ರಯುಕ್ತ ಎಂಸಿಸಿ ಆಶ್ರಯದಲ್ಲಿ ಅ.29ರಂದು ಸುಳ್ಯದಲ್ಲಿ ರಸ್ತೆ ಓಟ ಸ್ಪರ್ಧೆ ನಡೆಯಿತು. ಪುರುಷರ ವಿಭಾಗ, ಮಹಿಳೆಯರ ವಿಭಾಗ, 17 ವರ್ಷ ಕೆಳಗಿನ ಬಾಲಕರ ವಿಭಾಗ, 17 ವರ್ಷ ಕೆಳಗಿನ ಬಾಲಕಿಯರ ವಿಭಾಗ ಹೀಗೆ 4 ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಲಾಯಿತು. ಇನ್ನು ಪುರುಷರ ಮುಕ್ತ ರಸ್ತೆ ಓಟ ಸ್ಪರ್ಧೆ ಅರಂತೋಡಿನಿಂದ, ಮಹಿಳೆಯರ ವಿಭಾಗದ ರಸ್ತೆ ಓಟ ಪೆರಾಜೆಯಿಂದ, 17 ವರ್ಷ ಕೆಳಗಿನ ಬಾಲಕರ ಹಾಗೂ 17

ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್‌ನ ವತಿಯಿಂದ ಮುಕ್ತ ರಸ್ತೆ ಓಟ ಸ್ಪರ್ಧೆ Read More »

ಪುತ್ತೂರು: ಸೆಂಟ್ಯಾರ್ ಬಳಿ ಮರ ಬಿದ್ದು ರಸ್ತೆ ಬ್ಲಾಕ್

ಸಮಗ್ರ ನ್ಯೂಸ್: ಪುತ್ತೂರಿನ ಸೆಂಟ್ಯಾರ್ ಬಳಿ ಮರ ಬಿದ್ದ ಘಟನೆ ಅ. 29ರಂದು 5.30 ರ ಸುಮಾರಿಗೆ ಸಂಭವಿಸಿದೆ. ಮರ ಬಿದ್ದ ಪರಿಣಾಮ ಸಂಚಾರ ವ್ಯತ್ಯಯ ಉಂಟಾಯಿತು.

ಪುತ್ತೂರು: ಸೆಂಟ್ಯಾರ್ ಬಳಿ ಮರ ಬಿದ್ದು ರಸ್ತೆ ಬ್ಲಾಕ್ Read More »

ಸುಳ್ಯ:ಎನ್ಎಂಸಿ ವಿಜ್ಞಾನ ಸಂಘದ ವಿಜ್ಞಾನ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ ಸ್ಪರ್ಧೆ

ಸಮಗ್ರ ನ್ಯೂಸ್: ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ಅ. 27ರಂದು ಮೆಗಾ ಛಾಯಾಗ್ರಹಣ ಸ್ಪರ್ಧೆಯ ಅಂತಿಮ ಹಂತವನ್ನು ನಡೆಸಲಾಯಿತು. ಸ್ಪರ್ಧೆಯನ್ನು ಮೂರು ಹಂತಗಳಲ್ಲಿ ನಡೆಸಲಾಯಿತು. ಇದರಲ್ಲಿ ಮೊದಲ ಹಂತವನ್ನು ಅ. 24ರಂದು ಮತ್ತು ಎರಡನೇ ಹಂತವನ್ನು ಅ. 25ರಂದು ನಡೆಸಲಾಗಿತ್ತು. ಸ್ಪರ್ಧೆಯಲ್ಲಿ ಸೌಮ್ಯ ಎಸ್ ಮತ್ತು ರಕ್ಷಿತಾ ಕೆ ತಂಡ ಪ್ರಥಮ ಮತ್ತು ಉಜಾನ ಕೆ. ಶಿಲ್ಪ ಎಸ್. ನಾಯ್ಕ್ ಹಾಗೂ ಮಹಿಮಾ ಪಿ. ಕೆ. ಮತ್ತು ಮದಿವದಿನಿ ಟಿ.ಎಸ್. ತಂಡದವರು ದ್ವಿತೀಯ

ಸುಳ್ಯ:ಎನ್ಎಂಸಿ ವಿಜ್ಞಾನ ಸಂಘದ ವಿಜ್ಞಾನ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ ಸ್ಪರ್ಧೆ Read More »