ಕರಾವಳಿ

ಅಕ್ಷಯ್ ಕಲ್ಲೇಗ ಅಮಾಯಕನಲ್ಲ, ಆತನೂ ಅಪರಾದ ಹಿನ್ನಲೆಯವನಾಗಿದ್ದ – ಎಸ್.ಪಿ ರಿಷ್ಯಂತ್

ಸಮಗ್ರ ನ್ಯೂಸ್: ನಾಲ್ವರಿಂದ ಹತ್ಯೆಗೆ ಒಳಗಾದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೂಡ ಅಪರಾಧ ಹಿನ್ನೆಲೆ ಉಳ್ಳವರಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಹೇಳಿದ್ದಾರೆ. ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ಒಂದೇ ಊರಿನವರಾಗಿದ್ದ ಅಕ್ಷಯ್ ಮತ್ತು ಆರೋಪಿಗಳಾದ ಮನೀಷ್‌, ಚೇತನ್‌, ಮಂಜ ಮತ್ತು ಕೇಶವ ನಡುವೆ ಅಪಘಾತವೊಂದಕ್ಕೆ ಸಂಬಂಧಿಸಿ ನಡೆದ ವಾಗ್ವಾದ ತಾರಕಕ್ಕೇರಿ ಕೊಲೆ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ‘ಅಕ್ಷಯ್‌ ಮೇಲೆ ಹಳೆಯ ಪ್ರಕರಣಗಳು ಇವೆ. ಮನಿಷ್ ಮತ್ತು ಚೇತನ್ ಕೂಡ

ಅಕ್ಷಯ್ ಕಲ್ಲೇಗ ಅಮಾಯಕನಲ್ಲ, ಆತನೂ ಅಪರಾದ ಹಿನ್ನಲೆಯವನಾಗಿದ್ದ – ಎಸ್.ಪಿ ರಿಷ್ಯಂತ್ Read More »

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಎದುರು ತಲವಾರು ಪ್ರದರ್ಶನ| ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ ಆರೋಪ| 9 ಮಂದಿ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಕಿರುಚಾಡಿದ ಘಟನೆ ನಡೆದಿದೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಗೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದರು. ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಎದುರು ತಲವಾರು ಪ್ರದರ್ಶನ| ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ ಆರೋಪ| 9 ಮಂದಿ ವಿರುದ್ಧ ಪ್ರಕರಣ ದಾಖಲು Read More »

ಕುಕ್ಕೆ ಸುಬ್ರಹ್ಮಣ್ಯ: ಮಾಧ್ಯಮಗಳ ವರದಿ ಬೆನ್ನಲ್ಲೇ ಕುಕ್ಕೆಗೆ ಮರಳಿದ ದೇವಳದ ಒಂದು ಕಾರು| ಮತ್ತೊಂದು ಕಾರು ಮರಳಿಸಲು ಸಿಕ್ಕಿಲ್ಲ‌ ಮುಹೂರ್ತ!!

ಸಮಗ್ರ ನ್ಯೂಸ್: ಮಾಧ್ಯಮಗಳ ಸತತ ವರದಿಯ ಬಳಿಕ ಕೊನೆಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಕೆಗೆ ಖರೀದಿಸಿದ್ದ ಇನ್ನೋವಾ ಕಾರು ಮತ್ತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮರಳಿದೆ. 4 ವರ್ಷಗಳಿಂದ ಈ ಕಾರು ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಓಡಾಡುತ್ತಿದ್ದು ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಆದರೆ ಎರಡು ವರ್ಷ ಹಿಂದೆ ಖರೀದಿಸಿದ್ದ ಮತ್ತೊಂದು ಕಾರನ್ನು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇರಿಸಿಕೊಂಡಿದೆ. ನಾಲ್ಕು ವರ್ಷಗಳ ಹಿಂದೆ ಕಾರು ಖರೀದಿ ಮಾಡಿದ ಎರಡೇ ತಿಂಗಳಲ್ಲಿ ಕಾರನ್ನು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ಸರಕಾರದ

ಕುಕ್ಕೆ ಸುಬ್ರಹ್ಮಣ್ಯ: ಮಾಧ್ಯಮಗಳ ವರದಿ ಬೆನ್ನಲ್ಲೇ ಕುಕ್ಕೆಗೆ ಮರಳಿದ ದೇವಳದ ಒಂದು ಕಾರು| ಮತ್ತೊಂದು ಕಾರು ಮರಳಿಸಲು ಸಿಕ್ಕಿಲ್ಲ‌ ಮುಹೂರ್ತ!! Read More »

ಸುಳ್ಯ: ವಿದ್ಯಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಶಾಖೆಯ ಉದ್ಘಾಟನೆಯು

ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವಿದ್ಯಮಾತಾ ಅಕಾಡೆಮಿ ಸುಳ್ಯ ಶಾಖೆಯ ಉದ್ಘಾಟನೆಯು ನ. 9ರಂದು ವಿದ್ಯಾಮಾತಾ ಅಕಾಡೆಮಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಮೇಜ‌ರ್ ಡಾ.ಕುಶ್ವಂತ್‌ ಕೋಳಿಬೈಲು, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಸುಳ್ಯ ಟಿಎಪಿಸಿಎಂಎಸ್‌ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೆಪ್ಟೆಂಬರ್ 28 ರಂದು ಶುಭಾರಂಭಗೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನ. 8ರಂದು ಪ್ರವೇಶಾತಿಯನ್ನು ಪಡೆದುಕೊಂಡಿರುವ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಿಗಾಗಿ

ಸುಳ್ಯ: ವಿದ್ಯಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಶಾಖೆಯ ಉದ್ಘಾಟನೆಯು Read More »

ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ| ಆರೋಪಿಗಳು ಗಾಂಜಾ ಸೇವಿಸಿದ್ರಾ? ಎಸ್ಪಿ ರಿಷ್ಯಂತ್ ಹೇಳಿದ್ದೇನು?

ಸಮಗ್ರ ನ್ಯೂಸ್: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. ನವೆಂಬರ್ 6 ರಂದು ಪುತ್ತೂರಿನ ಹೊರವಲಯದ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರು ದುಷ್ಕರ್ಮಿಗಳು ತಲವಾರ್ ನಿಂದ ಹಲ್ಲೆ ನಡೆಸಿದ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪುತ್ತೂರು: ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ| ಆರೋಪಿಗಳು ಗಾಂಜಾ ಸೇವಿಸಿದ್ರಾ? ಎಸ್ಪಿ ರಿಷ್ಯಂತ್ ಹೇಳಿದ್ದೇನು? Read More »

ಸುಳ್ಯ: ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣ| ಬಂಧಿತರಲ್ಲಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಐಸ್ ಕ್ರೀಂ ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ,ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ

ಸುಳ್ಯ: ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣ| ಬಂಧಿತರಲ್ಲಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕುಕ್ಕೆ ಸುಬ್ರಹ್ಮಣ್ಯ: ಸರ್ಪಸಂಸ್ಕಾರಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ. ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು. ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.

ಕುಕ್ಕೆ ಸುಬ್ರಹ್ಮಣ್ಯ: ಸರ್ಪಸಂಸ್ಕಾರಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು Read More »

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ

ಸಮಗ್ರ ನ್ಯೂಸ್: ನವವಿವಾಹಿತೆ ದಿಢೀರ್‌ ಅಸ್ವಸ್ಥತೆಗೆ ಒಳಗಾಗಿ ಚಿಕಿತ್ಸೆಗೆ ಕೊಂಡು ಹೋಗುವ ವೇಳೆ ಮೃತಪಟ್ಟ ಘಟನೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿ ನ 7 ರಂದು ನಡೆದಿದೆ. ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22) ಮೃತಪಟ್ಟವರು. ನ. 7 ರಂದು ನಸುಕಿನ ಜಾವ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಈಶ್ವರಮಂಗಲದ ಕ್ಲಿನಿಕ್‌ ಗೆ ಕರೆದುಕೊಂಡು ಬಳಿಕ ಪುತ್ತೂರು ಆಸ್ಫತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪುಷ್ಪಾರವರಿಗೆ 6 ತಿಂಗಳ

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ Read More »

ಕುಕ್ಕೆ ಸುಬ್ರಹ್ಮಣ್ಯನ ಕಾಸು| ಧಾರ್ಮಿಕ‌ ದತ್ತಿ ಇಲಾಖೆ‌ ಅಧಿಕಾರಿಗಳೆ ಬಾಸು| ದೇವಳಕ್ಕೆಂದು ತಂದ ಕಾರು ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಮೀಸಲು

ಸಮಗ್ರ ನ್ಯೂಸ್: ರಾಜ್ಯದ ಶ್ರೀಮಂತ ದೇಗುಲ ವೆಂದೇ ಖ್ಯಾತಿ ಪಡೆದಿರುವ ಅತೀ ಹೆಚ್ಚು ಆದಾಯದ ದೇವಸ್ಥಾನ ಎಂಬ ಹಿರಿಮೆಗೆ ಪಾತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಕೆಗೆ ಖರೀದಿಸಿದ್ದ ಕಾರು ಕಳೆದ 4 ವರ್ಷಗಳಿಂದ ಬೆಂಗಳೂರಿನಲ್ಲಿ ಓಡಾಡುತ್ತಿದ್ದರೆ ವಾಹನ ನಿರ್ವಾಹಣಾ ವೆಚ್ಚ ಮಾತ್ರ ಇವತ್ತಿಗೂ ದೇವಳದ ಖಾತೆಯಿಂದಲೇ ಭರಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇಶ-ವಿದೇಶದಿಂದ ಗಣ್ಯರು, ಹಿರಿಯ ಅಧಿಕಾರಿಗಳು ಆಗಾಗ ಬರುತ್ತಿರುತ್ತಾರೆ. ಇದೇ ಕಾರಣಕ್ಕೆ, ತುರ್ತು ಉಪಯೋಗಕ್ಕೆಂದು 2019ರಲ್ಲಿ ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯನ ಕಾಸು| ಧಾರ್ಮಿಕ‌ ದತ್ತಿ ಇಲಾಖೆ‌ ಅಧಿಕಾರಿಗಳೆ ಬಾಸು| ದೇವಳಕ್ಕೆಂದು ತಂದ ಕಾರು ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಮೀಸಲು Read More »

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ

ಸಮಗ್ರ ನ್ಯೂಸ್: ನವವಿವಾಹಿತೆ ದಿಢೀರ್‌ ಅಸ್ವಸ್ಥತೆಗೆ ಒಳಗಾಗಿ ಚಿಕಿತ್ಸೆಗೆ ಕೊಂಡು ಹೋಗುವ ವೇಳೆ ಮೃತಪಟ್ಟ ಘಟನೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿ ನ 7 ರಂದು ನಡೆದಿದೆ. ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22) ಮೃತಪಟ್ಟವರು. ನ. 7 ರಂದು ನಸುಕಿನ ಜಾವ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಈಶ್ವರಮಂಗಲದ ಕ್ಲಿನಿಕ್‌ ಗೆ ಕರೆದುಕೊಂಡು ಬಳಿಕ ಪುತ್ತೂರು ಆಸ್ಫತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪುಷ್ಪಾರವರಿಗೆ 6 ತಿಂಗಳ

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ Read More »