ಕರಾವಳಿ

ಕರಾವಳಿಗೂ ಶೀಘ್ರದಲ್ಲೇ ಬರಲಿದೆ ‘ವಂದೇ ಭಾರತ್’ ರೈಲು

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿಯ ಪ್ರಮುಖ ನಗರವಾದ ಮಂಗಳೂರಿಗೆ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ ಓಡಿಸಬೇಕು ಎಂಬ ಬೇಡಿಕೆ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಈ ರೈಲು ನಿರ್ವಹಣೆ ಮಾಡಲು ಬೇಕಾದ ವ್ಯವಸ್ಥೆಗಳನ್ನು ಸಹ ಮಂಗಳೂರು ನಿಲ್ದಾಣದಲ್ಲಿ ಮಾಡಲಾಗುತ್ತಿದೆ. ಕರಾವಳಿ ಭಾಗದ ಜನರ ಬೇಡಿಕೆ ಭಾರತೀಯ ರೈಲ್ವೆ ಒಪ್ಪಿಗೆ ನೀಡಿದೆ. ಶೀಘ್ರವೇ ಮಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ದೊರೆಯಲಿದೆ. ಈ ಕುರಿತು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್

ಕರಾವಳಿಗೂ ಶೀಘ್ರದಲ್ಲೇ ಬರಲಿದೆ ‘ವಂದೇ ಭಾರತ್’ ರೈಲು Read More »

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಕೊಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾದ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಹೈಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು Read More »

ಸುಳ್ಯ: ಹೊಸಗದ್ದೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸದಸ್ಯ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುಳ್ಯಕ್ಕೆ ಭೇಟಿ ನೀಡಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಂತರ ನಿವೃತ್ತ ಶಿಕ್ಷಕ,ಹಾಗೂ ವಾರ್ಡ್ ಸಮಿತಿ ಅಧ್ಯಕ್ಷ ಕೇಶವ ಮಾಸ್ಟರ್ ಹೊಸಗದ್ದೆ ಅವರ ಮನೆಗೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಮಾಸ್ಟರ್ ಅವರ ಕುಟುಂಬದವರು ಮಾಜಿ ಸಚಿವರನ್ನು ಆತ್ಮೀಯವಾಗಿ ಬರಮಾಡಿ ಕೊಂಡರು.ಬಳಿಕ ಮಧ್ಯಾಹ್ನದ ಭೋಜನವನ್ನು ಸವಿದು ಸತ್ಕರಿಸಿ ಉಪಚರಿಸಿದರು. ಬಳಿಕ ಆರಂತೋಡಿಗೆ ತೆರಳಿದರು. ಈ ಸಂಧರ್ಭದಲ್ಲಿ ಸುಳ್ಯ ಶಾಸಕ ಭಾಗೀರಥಿ ಮುರುಳ್ಯ,ಮಂಡಲ ಸಮಿತಿ

ಸುಳ್ಯ: ಹೊಸಗದ್ದೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ Read More »

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ

ಪುತ್ತೂರು: ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. *ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?*ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 9535234074 ಈ ನಂಬರ್‌ಗೆ ವಾಟ್ಸಪ್

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ Read More »

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ಕಛೇರಿಗೆ ಹವಾನಿಯಂತ್ರಿತ ಯಂತ್ರದ ಕೊಡುಗೆ

ಸಮಗ್ರ ನ್ಯೂಸ್: ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ದಲ್ಲಿ ನ. 7 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಸಹಕಾರಿಯ ಕಛೇರಿಗೆ ಹವಾನಿಯಂತ್ರಿತ ಯಂತ್ರವನ್ನು ಕೊಡುಗೆಯಾಗಿ ನೀಡಿದ ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಲ್ಲಿಕಾ ಸ್ಟಾಲ್ ಅಂಗಡಿಯ ಮಾಲಕ ತೊಡಿಕಾನ ಗ್ರಾಮದ ಬಾಳೆಕಜೆಯ ಶ್ರಿ ಬಾಲಕೃಷ್ಣ ಬಿ ವಿ ಇವರನ್ನು ಸನ್ಮಾನಿಸಲಾಯಿತು ಮತ್ತು ಇವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷ ಜನಾರ್ದನ

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ಕಛೇರಿಗೆ ಹವಾನಿಯಂತ್ರಿತ ಯಂತ್ರದ ಕೊಡುಗೆ Read More »

ಉಪ್ಪಿನಂಗಡಿ: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಹೃದಯಾಘಾತದಿಂದ ವಿದ್ಯಾರ್ಥಿಯೊರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಕೌಕ್ರಾಡಿಯಲ್ಲಿ ನಡೆದಿದೆ. ಕೌಕ್ರಾಡಿ ಶಾಂತಿ ಬೆಟ್ಟು ನಿವಾಸಿ ಯೂಸುಫ್ ಅವರ ಪುತ್ರ ಮಹಮ್ಮದ್‌ ಇರ್ಫಾನ್‌ (18) ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತ ಇರ್ಫಾನ್ ಎ.ಸಿ ಮೆಕ್ಯಾನಿಂಗ್ ವಾಸಂಗವನ್ನು ಮಾಡುತ್ತಿದ್ದರು.

ಉಪ್ಪಿನಂಗಡಿ: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ Read More »

ಡಿ.14ರಿಂದ ಮೂಡಬಿದಿರೆಯಲ್ಲಿ ಆಳ್ವಾಸ್ ವಿರಾಸತ್-2023

ಸಮಗ್ರ ನ್ಯೂಸ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್- 2023’ ಡಿ.14ರಿಂದ 17ರ ವರೆಗೆ ಇಲ್ಲಿ ನಡೆಯಲಿದೆ. ಆಳ್ವಾಸ್ ವಿರಾಸತ್‌ಗೆ 29ನೇ ವರ್ಷವಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿಪ್ರಿಯರಿಗೆ ರಸದೌತಣ ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 9.30ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಸಭಾಂಗಣದಲ್ಲಿ ಸುಮಾರು 50 ಸಾವಿರ

ಡಿ.14ರಿಂದ ಮೂಡಬಿದಿರೆಯಲ್ಲಿ ಆಳ್ವಾಸ್ ವಿರಾಸತ್-2023 Read More »

ಪುತ್ತೂರು: ಕೇವಲ ₹2000 ದ ಕಾರಣಕ್ಕೆ ಅಕ್ಷಯ್ ಕಲ್ಲೇಗ ಹತ್ಯೆಯಾಯಿತೇ? ದಿಕ್ಕುತೋಚದೆ ‘ಅಕ್ಷಯ್, ಅಕ್ಷಯ್’ ಎಂದು ಕಣ್ಣೀರಾದ ತಂದೆ…

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ ಒಂದಾದ ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು, ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ

ಪುತ್ತೂರು: ಕೇವಲ ₹2000 ದ ಕಾರಣಕ್ಕೆ ಅಕ್ಷಯ್ ಕಲ್ಲೇಗ ಹತ್ಯೆಯಾಯಿತೇ? ದಿಕ್ಕುತೋಚದೆ ‘ಅಕ್ಷಯ್, ಅಕ್ಷಯ್’ ಎಂದು ಕಣ್ಣೀರಾದ ತಂದೆ… Read More »

ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳಿಗೆ ಪಿತೃವಿಯೋಗ

ಸಮಗ್ರ‌ ನ್ಯೂಸ್: ಪೇಜಾವರ ಮಠದ ಮಠಾಧಿಪತಿಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆಯವರಾದ ಅಂಗಡಿಮಾರು ಕೃಷ್ಣಭಟ್ಟ ನಿಧನರಾಗಿದ್ದಾರೆ ಅವರಿಗೆ 103 ವರ್ಷ ಆಗಿತ್ತು. ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು. ಐದು ವೇದಗಳನ್ನು ಅಧ್ಯಯನ ಮಾಡಿರುವ ಇವರು ಸಂಹಿತಾ ಯಾಗಗಳು, ಮತ್ತಿನ್ನಿತರ ಯಾಗಗಳನ್ನು ಮಾಡಿರುವ ಸಾಧಕರೆನಿಸಿದ್ದರು. ದಶಕಗಳ ಹಿಂದೆ

ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳಿಗೆ ಪಿತೃವಿಯೋಗ Read More »

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ‌ ಕ್ಷೇತ್ರದ ಭಕ್ತರಿಗೆ ಮನವಿ |ವಿಜಯಪುರ-ಮಂಗಳೂರು ರೈಲು ವೇಳಾಪಟ್ಟಿ ಪರಿಷ್ಕರಣೆಗೆ ಸಹಿ ಅಭಿಯಾನ

ಸಮಗ್ರ ನ್ಯೂಸ್: ಆನ್‌ಲೈನ್ ಸಹಿ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಮನವಿ ಮಾಡಲಾಗಿದೆ. ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಲಾಗಿದೆ, ಸಹಿ ಮಾಡಲು ಲಿಂಕ್ ಸಹ ನೀಡಲಾಗಿದೆ. ಆನ್‌ಲೈನ್ ಸಹಿ ಅಭಿಯಾನ ಆರಂಭಿಸಿರುವ Dakshina Kannada Railway Users ಇದುವರೆಗೂ 890 ಸಹಿಗಳು ಸಂಗ್ರಹಗೊಂಡಿದೆ. ನಿಮ್ಮ ಬೆಂಬಲ ಹೀಗೆ ಇರಲಿ ಎಲ್ಲರೂ ಸಹಿ ಮಾಡುವ ಮೂಲಕ ಅಭಿಯಾನವನ್ನು ಬೆಂಬಲಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ‌ ಕ್ಷೇತ್ರದ ಭಕ್ತರಿಗೆ ಮನವಿ |ವಿಜಯಪುರ-ಮಂಗಳೂರು ರೈಲು ವೇಳಾಪಟ್ಟಿ ಪರಿಷ್ಕರಣೆಗೆ ಸಹಿ ಅಭಿಯಾನ Read More »