ಕಡಬ: ಬಸ್ ಗೆ ಹತ್ತುವವರ ಜನಜಾತ್ರೆಗೆ ಹೆದರಿ ಬಸ್ ಓಡಿಸಲು ನಿರಾಕರಿಸಿದ ಕೆಎಸ್ಆರ್ ಟಿಸಿ ಡ್ರೈವರ್
ಸಮಗ್ರ ನ್ಯೂಸ್:ಕಡಬದಿಂದ ಪುತ್ತೂರಿಗೆ ತೆರಳುವ ಕೆಎಸ್ಆರ್ ಟಿಸಿ ಬಸ್ ಗೆ ಬರುವ ಜನಜಾತ್ರೆ ನೋಡಿ ಹೆದರಿ ಬಸ್ ಡ್ರೈವರ್ ಬಸ್ ಓಡಿಸಲು ನಿರಾಕರಿಸಿದ ಘಟನೆ ನಡೆದಿದೆ. ಕಡಬ ಭಾಗದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ ಬೆಳಗ್ಗಿನ ಸಮಯ ಇದ್ದ ಒಂದು ಬಸ್ಸನ್ನು ಇತ್ತೀಚೆಗೆ ನಿಲ್ಲಿಸಲಾಗಿತ್ತು.ಇದರಿಂದಾಗಿ ಬೆಳಗ್ಗಿನ ಆರಂಭದ ಬಸ್ಸು ಓವರ್ ಲೋಡ್ ಇತ್ತೀಚೆಗೆ ಅದರ ಟಯರ್ ಬ್ಲಾಸ್ಟ್ ಆಗಿದ ಘಟನೆ ನಡೆದಿತ್ತು, ಜನರು ಹೆಚ್ಚುವರಿ ಬಸ್ ಹಾಕಿ ಎಂದು ಹೇಳಿದರೂ ಅಧಿಕಾರಿಗಳು ಮಾತ್ರ ಕೇಳಿಸಿಕೊಳ್ಳದೇ ಸೈಲೆಂಟ್ ಆಗಿದ್ದಾರೆ. ಕಡಬದಿಂದ […]
ಕಡಬ: ಬಸ್ ಗೆ ಹತ್ತುವವರ ಜನಜಾತ್ರೆಗೆ ಹೆದರಿ ಬಸ್ ಓಡಿಸಲು ನಿರಾಕರಿಸಿದ ಕೆಎಸ್ಆರ್ ಟಿಸಿ ಡ್ರೈವರ್ Read More »










