ಭರ್ಜರಿ ಮಳೆಯ ಮುನ್ನೆಚ್ಚರಿಕೆ, ಈ ಜಿಲ್ಲೆಗಳ ಜನರೇ ಎಚ್ಚರ!
ಸಮಗ್ರ ನ್ಯೂಸ್:ಮಳೆಗಾಲ ನಿಂತು ಚಳಿಗಾಲ ಆರಂಭ ಆಗಬೇಕಿದ್ದ ಸಮಯ ಇದು, ಆದರೂ ಮಳೆ ಅಬ್ಬರ ಇನ್ನೂ ಕಡಿಮೆ ಆಗಿಲ್ಲ. ಅದರಲ್ಲೂ ಕಳೆದ ಒಂದು ತಿಂಗಳಲ್ಲಿ ಭಾರಿ ಮಳೆ ಬಿದ್ದಿದ್ದು, ಈ ಹೊತ್ತಿಗೂ ಮತ್ತೆ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ ಹಲವು ಜಿಲ್ಲೆಗಳ ಜನರಿಗೆ ಮತ್ತೆ ಮಳೆಯ ಅಬ್ಬರ ಕಾಟ ಕೊಡುವುದು ಗ್ಯಾರಂಟಿ ಆಗಿದೆ. ಮಳೆ ಗ್ಯಾಪ್ ಕೊಡದೆ ತನ್ನ ಅಬ್ಬರ ತೋರಿಸುತ್ತಿದ್ದು, ಜನರು ಕೂಡ ಹೀಗೆ ಭಾರಿ ಮಳೆಯ ಕಾಟಕ್ಕೆ ಬೆಚ್ಚಿ ಬಿದ್ದಿದ್ದಾರೆ. ಹವಾಮಾನ ವೈಪರಿತ್ಯದ […]
ಭರ್ಜರಿ ಮಳೆಯ ಮುನ್ನೆಚ್ಚರಿಕೆ, ಈ ಜಿಲ್ಲೆಗಳ ಜನರೇ ಎಚ್ಚರ! Read More »









