ಕರಾವಳಿ

ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡಿ, ಇಲ್ಲದಿದ್ದರೆ ಪ್ರತ್ಯೇಕ ತುಳುನಾಡು ರಾಜ್ಯಕ್ಕೆ ಹೋರಾಟಕ್ಕೆ ರೆಡಿಯಾಗಿ| ರಾಜ್ಯೋತ್ಸವದಂದೇ ಮತ್ತೆ ಕೇಳಿಬಂದ ಒಕ್ಕೊರಲ ಕೂಗು!!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕನ್ನಡದಂತೆ ತುಳುವಿಗೂ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು, ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಒತ್ತಾಯ ಕನ್ನಡ ರಾಜ್ಯೋತ್ಸವದ ದಿನವೇ ಕೇಳಿಬಂದಿದೆ. ಸಾಮಾಜಿಕ ಮಾಧ್ಯಮ ಎಕ್ಸ್‌ ಮೂಲಕ ಅನೇಕರು #TuluOfficialInKA_KL ಹಾಗೂ #TuluTo8thSchedule ಹ್ಯಾಷ್ ಟ್ಯಾಗ್‌ ಬಳಸಿ ಈ ಬಗ್ಗೆ ಬುಧವಾರ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಕನ್ನಡ ಸತ್ಯ. ಆದರೆ, ನಮಗೆ ತುಳುವೇ ನಿತ್ಯ. ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು. ಈ ರಾಜ್ಯದಲ್ಲಿ ತುಳು ಭಾಷೆಗೂ ಕನ್ನಡದಂತೆ ಮಾನ್ಯತೆ, ಮರ್ಯಾದೆ ಸಿಗಲಿ. ತುಳುವರೂ ಇದು

ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡಿ, ಇಲ್ಲದಿದ್ದರೆ ಪ್ರತ್ಯೇಕ ತುಳುನಾಡು ರಾಜ್ಯಕ್ಕೆ ಹೋರಾಟಕ್ಕೆ ರೆಡಿಯಾಗಿ| ರಾಜ್ಯೋತ್ಸವದಂದೇ ಮತ್ತೆ ಕೇಳಿಬಂದ ಒಕ್ಕೊರಲ ಕೂಗು!! Read More »

ಬೆಳ್ತಂಗಡಿ: ಪರಿಸರ ನಾಶಗೊಳಿಸುವ ಪ್ಲಾಸ್ಟಿಕ್ ಅನ್ನು ಲಾಭದಾಯಕ ಉದ್ಯಮವನ್ನಾಗಿಸಿದ ಉಜಿರೆ ಪಂಚಾಯತ್| ಇಲ್ಲಿದೆ ಸಂಪೂರ್ಣ ವರದಿ…

ಸಮಗ್ರ ನ್ಯೂಸ್: ಪ್ಲ್ಯಾಸ್ಟಿಕ್‌ನ ಅನುಕೂಲ- ಚಾಲಿತ ಬಳಕೆಯು ಪರಿಸರ ವ್ಯವಸ್ಥೆಯ ಮೇಲೆ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡಿದೆ, ಪ್ಲಾಸ್ಟಿಕ್ ತ್ಯಾಜ್ಯವು ನದಿಗಳು, ಭೂಕುಸಿತಗಳು ಮತ್ತು ಸಮುದ್ರ ಪರಿಸರಗಳನ್ನು ಮುಚ್ಚಿಹಾಕುತ್ತದೆ, ಅಂತಿಮವಾಗಿ ಪ್ರವಾಸೋದ್ಯಮ, ಹಡಗು ಮತ್ತು ಮೀನುಗಾರಿಕೆಯಂತಹ ಅನೇಕ ದೇಶಗಳಿಗೆ ಪ್ರಮುಖವಾದ ಕೈಗಾರಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಈ ಜಾಗತಿಕ ಸವಾಲಿಗೆ ಪ್ರತಿಕ್ರಿಯೆಯಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‌ನ ಶ್ಲಾಘನೀಯ ಪ್ರಯತ್ನಗಳಿಂದ ಸ್ಫೂರ್ತಿ ಪಡೆಯಬಹುದು. ಈ ಪಂಚಾಯಿತಿ ತನ್ನ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದ

ಬೆಳ್ತಂಗಡಿ: ಪರಿಸರ ನಾಶಗೊಳಿಸುವ ಪ್ಲಾಸ್ಟಿಕ್ ಅನ್ನು ಲಾಭದಾಯಕ ಉದ್ಯಮವನ್ನಾಗಿಸಿದ ಉಜಿರೆ ಪಂಚಾಯತ್| ಇಲ್ಲಿದೆ ಸಂಪೂರ್ಣ ವರದಿ… Read More »

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ.ಆ.ಸೊಸೈಟಿ ವತಿಯಿಂದ ದೀಪಾವಳಿ ಆಫರ್| ಠೇವಣಿಗಳ ಮೇಲೆ ಆಕರ್ಷಕ ಬಡ್ಡಿದರ ಕೊಡುಗೆ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿ ಹೊಂದಿದ್ದು ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ದೀಪಾವಳಿ ಪ್ರಯುಕ್ತ ವಿಶೇಷ ಆಫರ್ ಪ್ರಕಟಿಸಿದೆ. ನ.1ರಿಂದ ಅನ್ವಯವಾಗುವಂತೆ ಠೇವಣಿಗಳ ಮೇಲೆ ಬಡ್ಡಿದರವನ್ನು ಶೇ. 9ಕ್ಕೆ ಹೆಚ್ಚಿಸಲಾಗಿದ್ದು, ಅಲ್ಲದೇ ಹಿರಿಯ ನಾಗರೀಕರಿಗೆ, ನಿವೃತ್ತ ಯೋಧರಿಗೆ, ಸಂಘ ಸಂಸ್ಥೆಗಳಿಗೆ ವಾರ್ಷಿಕ 9.50% ಬಡ್ಡಿದರ ನೀಡುವ ಯೋಜನೆ ರೂಪಿಸಿದೆ. ಈ ಯೋಜನೆ ನ.01ರಿಂದ 30ರವರೆಗೆ ಮಾತ್ರ ಲಭ್ಯವಿರಲಿದ್ದು, ಠೇವಣಿದಾರರು, ಸದಸ್ಯರು ತಮ್ಮ ಹತ್ತಿರದ ಶಾಖೆಯನ್ನು ಸಂಪರ್ಕಿಸುವಂತೆ ಸಂಘದ ಪ್ರಕಟಣೆ

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ.ಆ.ಸೊಸೈಟಿ ವತಿಯಿಂದ ದೀಪಾವಳಿ ಆಫರ್| ಠೇವಣಿಗಳ ಮೇಲೆ ಆಕರ್ಷಕ ಬಡ್ಡಿದರ ಕೊಡುಗೆ Read More »

ಪುತ್ತೂರು: ಎವಿಜಿ ಶಾಲೆಯಲ್ಲಿ ಶಾರದಾ ಪೂಜೆ ಆಚರಣೆ

ಸಮಗ್ರ ನ್ಯೂಸ್: ಪುತ್ತೂರು ಸಮೀಪದ ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 21ರಂದು “ಶಾರದಾ ಪೂಜೆ ಹಾಗೂ ಆಯುಧ ಪೂಜೆ” ಕಾರ್ಯಕ್ರಮ ಆಚರಿಸಲಾಯಿತು. ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಶ್ರೀ ನಂದಿಕೇಶವ ಭಜನಾ ಮಂಡಳಿ, ಬೆದ್ರಳ ಇವರಿಂದ ಕುಣಿತ ಭಜನೆಯು ನಡೆಯಿತು. ಸವಣೂರು ವಿದ್ಯಾರಶ್ಮಿ ಶಾಲೆಯ ಪ್ರಾಂಶುಪಾಲ ಸೀತಾರಾಮ ಕೇವಳ ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಭಾರ ಪ್ರಾಂಶುಪಾಲ ಶ್ರೀನಿವಾಸ್ ಹೆಚ್. ಬಿ. ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಇವರು ಗೌರವಿಸಿದರು.

ಪುತ್ತೂರು: ಎವಿಜಿ ಶಾಲೆಯಲ್ಲಿ ಶಾರದಾ ಪೂಜೆ ಆಚರಣೆ Read More »

ಗ್ರಾಹಕರ ಗಮನಕ್ಕೆ… ಸುಳ್ಯದ ಈ ಭಾಗದಲ್ಲಿ ಇಂದು ಕರೆಂಟಿಲ್ಲ

ಸಮಗ್ರ ನ್ಯೂಸ್: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ನ.2 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿದೆ. ಈ ಹಿನ್ನಲೆಯಲ್ಲಿ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೊ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗ್ರಾಹಕರ ಗಮನಕ್ಕೆ… ಸುಳ್ಯದ ಈ ಭಾಗದಲ್ಲಿ ಇಂದು ಕರೆಂಟಿಲ್ಲ Read More »

ಸುಳ್ಯ: ವನವಾಸಿ ವಿದ್ಯಾರ್ಥಿ ನಿಲಯಕ್ಕೆ‌ ಬ್ಲಾಂಕೆಟ್ ಕೊಡುಗೆ

ಸಮಗ್ರ ನ್ಯೂಸ್: ಸುಳ್ಯದ ಅಡ್ಕಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವನವಾಸಿ ಕಲ್ಯಾಣ(ರಿ) ಕರ್ನಾಟಕ, ವನವಾಸಿ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ದುಬೈನಲ್ಲಿ ಉದ್ಯೋಗಿಯಾಗಿರುವ ಕೃಪಾಲ ಕುರುಂಜಿಯವರಿಂದ ನೀಡಲ್ಪಟ್ಟ ಬ್ಲಾಂಕೆಟ್ ಗಳನ್ನು ಅವರು ಮನೆಯವರು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಜಯಪ್ರಭಾ ಕೃಪಾಲ, ಪೂರ್ವಿಕ್ ಕುರುಂಜಿ,‌ ಕಾರ್ಯಪ್ಪ ಗೌಡ ಪೆರುಮುಂಡ, ಭಾನುಪ್ರಕಾಶ್ ಪೆರುಮುಂಡ, ಜಯದೀಪ್ ಪೆರುಮುಂಡ, ವನವಾಸಿ ವಿದ್ಯಾರ್ಥಿ ನಿಲಯದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಅಜಿತ್ ಪೇರಾಲು‌ ಕಾರ್ಯಕ್ರಮ ನಡೆಸಿಕೊಟ್ಟರು.

ಸುಳ್ಯ: ವನವಾಸಿ ವಿದ್ಯಾರ್ಥಿ ನಿಲಯಕ್ಕೆ‌ ಬ್ಲಾಂಕೆಟ್ ಕೊಡುಗೆ Read More »

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ| ಆಟೋ ಡ್ರೈವರ್ ಮೇಲೆ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ವಂಚಿಸಿದ ಆರೋಪದಲ್ಲಿ ಆಟೋ ಚಾಲಕನ ವಿರುದ್ಧ ಕಡಬ ತಾಲೂಕಿನ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತ ಪಂಜದ ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲಾಡ್ಜ್ ನಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂಬುದು ವಿದ್ಯಾರ್ಥಿನಿಯ ಪೋಷಕರ ಆರೋಪ. ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡ ಆಟೋ ಚಾಲಕ ಬಳಿಕ ವಂಚನೆ ನಡೆಸಿದ್ದಾಗಿ ದೂರಲಾಗಿದೆ. ಆತ ನಿರಾಕರಿಸುವ ಕಾರಣಕ್ಕಾಗಿ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆಂದೂ ಹೇಳಲಾಗಿದ್ದು, ಸಂತ್ರಸ್ತೆ

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ| ಆಟೋ ಡ್ರೈವರ್ ಮೇಲೆ ಪ್ರಕರಣ ದಾಖಲು Read More »

ಮಂಗಳೂರು: ಶ್ರೀನಿವಾಸ್ ಮೆಡಿಕಲ್ ಕಾಲೇಜು, ರೋಟರಿ ಕ್ಲಬ್ ಡೌನ್ ಟೌನ್ ಮಂಗಳೂರು ಇವರ ಸಹಯೋಗದಲ್ಲಿ ಬ್ರಹತ್ ರಕ್ತದಾನ ಶಿಬಿರ

ಸಮಗ್ರ ನ್ಯೂಸ್: ಪ್ರಾಥಮಿಕ ಅರೋಗ್ಯ ಕೇಂದ್ರ ಬೋಂದೆಲ್, ಹಳೆ ವಿದ್ಯಾರ್ಥಿ ಸಂಘ ಕರಂಬಾರು, ಶ್ರೀನಿವಾಸ್ ಮೆಡಿಕಲ್ ಕಾಲೇಜು, ರೋಟರಿ ಕ್ಲಬ್ ಡೌನ್ ಟೌನ್ ಮಂಗಳೂರು ಇವರ ಸಹಯೋಗದೊಂದಿಗೆ ಬ್ರಹತ್ ರಕ್ತದಾನ ಶಿಬಿರವು ಆ.31 ರಂದು ಕರಂಬಾರು ಸರಕಾರಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ವಹಿಸಿದ್ದರು. ಕಾರ್ಯಕ್ರಮವನ್ನು ರೋಟರಿ ಕ್ಲಬ್ ಡೌನ್ ಟೌನ್ ಮಂಗಳೂರು ಅಧ್ಯಕ್ಷ ಗಣೇಶ್ ಪ್ರಭು ಉದ್ಘಾಟಿಸಿದರು. ಪ್ರಾಥಮಿಕ ಅರೋಗ್ಯ ಕೇಂದ್ರ ಬೋಂದೆಲ್ ನ ಆರೋಗ್ಯಧಿಕಾರಿ

ಮಂಗಳೂರು: ಶ್ರೀನಿವಾಸ್ ಮೆಡಿಕಲ್ ಕಾಲೇಜು, ರೋಟರಿ ಕ್ಲಬ್ ಡೌನ್ ಟೌನ್ ಮಂಗಳೂರು ಇವರ ಸಹಯೋಗದಲ್ಲಿ ಬ್ರಹತ್ ರಕ್ತದಾನ ಶಿಬಿರ Read More »

ಸುಳ್ಯ: ಜೀವ ಬೆದರಿಕೆ ಒಡ್ಡಿ ಅಡಕೆ ದೋಚಿಕೊಂಡ ಪ್ರಕರಣ, ಆರೋಪಿಗಳು ಖುಲಾಸೆ

ಸಮಗ್ರ ನ್ಯೂಸ್:‌ ಕೊಳ್ತಿಗೆ ಗ್ರಾಮದ ಆಲಡ್ಕ ಎಂಬಲ್ಲಿ ಜೀವ ಬೆದರಿಕೆ ಒಡ್ಡಿ ಅಡಕೆ ದೋಚಿಕೊಂಡ ಪ್ರಕರಣದಲ್ಲಿ ಮಾನ್ಯ ಸುಳ್ಯ ಪ್ರಥಮದರ್ಜೆ ನ್ಯಾಯಾಲಯ ಹಾಗೂ ಕಿರಿಯ ಸಿವಿಲ್ ವಿಭಾಗದ ನ್ಯಾಯಾಧೀಶರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ದಿನಾಂಕ, 28/10/19 ರಂದು ಸಾಯಂಕಾಲ ಸುಮಾರು 3 ಗಂಟೆ ಸಮಯಕ್ಕೆ ಕೊಳ್ತಿಗೆ ಗ್ರಾಮದ ಆಲಡ್ಕ ಎಂಬಲ್ಲಿ ಆರೋಪಿಗಳಾದ ದಯಾನಂದ ನಾಯಕ್, ಉಮೇಶ ನಾಯಕ್, ಶಂಖರ್ ನಾರಾಯಣ ಎಂಬ ಮೂರು ಜನರು ದೂರುದಾರರಾದ ಜಯಲಕ್ಷ್ಮೀ ಕೋಮು ಗಂಡ ಸುರೇಶ್ ನಾಯಕ್ ಅವರ ಮನೆಗೆ ಅಕ್ರಮ ಪ್ರವೇಶ

ಸುಳ್ಯ: ಜೀವ ಬೆದರಿಕೆ ಒಡ್ಡಿ ಅಡಕೆ ದೋಚಿಕೊಂಡ ಪ್ರಕರಣ, ಆರೋಪಿಗಳು ಖುಲಾಸೆ Read More »

ಸುಳ್ಯ:ನಗರ ಪಂಚಾಯತ್ ನ ಹಿರಿಯ ವಾಲ್ ಮೆನ್ ಶ್ರೀಜೇಶ್ ಜಯನಗರ ಅವರಿಗೆ ಬೀಳ್ಕೊಡುಗೆ ಸಮಾರಂಭ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ನ ಹಿರಿಯ ವಾಲ್ ಮೆನ್ ಶ್ರೀಜೇಶ್ ಜಯನಗರ ಅ.31 ರಂದು ಸೇವಾ ನಿವೃತ್ತರಾಗಿದ್ದು, ಅವರಿಗೆ ಬೀಳ್ಕೊಡುಗೆ ಸಮಾರಂಭ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. 1995 ರಲ್ಲಿ ನಗರ ಪಂಚಾಯತ್ ನ ನೀರು ಸರಬರಾಜು ಕೇಂದ್ರದಲ್ಲಿ ದಿನಗೂಲಿ ನೌಕರರಾಗಿ ಸೇವೆಗೆ ಸೇರಿದ ಅವರು 2005ರಲ್ಲಿ ಖಾಯಂ ನೌಕರರಾದರು. ಬಳಿಕ 2007 ರಲ್ಲಿ ಸುಳ್ಯದಿಂದ ಉಳ್ಳಾಲಕ್ಕೆ ವರ್ಗಾವಣೆಗೊಂಡು, 2014 ರಲ್ಲಿ ಅವರು ಮತ್ತೆ ಸುಳ್ಯಕ್ಕೆ ವರ್ಗಾವಣೆಗೊಂಡರು. ಅವರಿಗೆ ಸುಳ್ಯನಗರ ಪಂಚಾಯತ್ ಸಭಾಂಗಣದಲ್ಲಿ ಬೀಳ್ಕೊಡುಗೆ

ಸುಳ್ಯ:ನಗರ ಪಂಚಾಯತ್ ನ ಹಿರಿಯ ವಾಲ್ ಮೆನ್ ಶ್ರೀಜೇಶ್ ಜಯನಗರ ಅವರಿಗೆ ಬೀಳ್ಕೊಡುಗೆ ಸಮಾರಂಭ Read More »