ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ| ಪುತ್ತಿಲ ಪರಿವಾರದ ಮುಖಂಡ ರಾಜಶೇಖರ ವಿರುದ್ಧ FIR
ಸಮಗ್ರ ನ್ಯೂಸ್: ಬಿಜೆಪಿಯಲ್ಲಿ ಎಂ. ಎಲ್. ಎ. ಟಿಕೆಟ್ ಕೊಡಿಸುವುದಾಗಿ ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ನಂಬಿಸಿ, ರಾಜ್ ಶೇಖರ್ ತನ್ನ ಖಾತೆಗೆ ಎರಡು ಕೋಟಿಗೂ ಅಧಿಕ ಹಣ ವರ್ಗಾವಣೆ ಮಾಡಿಸಿಕೊಂಡು, ಸುಮಾರು ಒಟ್ಟು 2.50 ಕೋಟಿ ರೂಪಾಯಿ ವಂಚನೆ ಮಾಡಿದ ಬಗ್ಗೆ ವಿಜಯನಗರ ಪೋಲೀಸರಿಗೆ ಈಗ ದೂರು ನೀಡಿದ್ದಾರೆ. ಹಾಗೂ ಬೆಂಗಳೂರಿನಲ್ಲಿ ಪೋಲೀಸ್ ಮಹಾನಿರ್ದೇಶಕರು, ಸನ್ಮಾನ್ಯ ಮುಖ್ಯಮಂತ್ರಿಗಳಿಗೂ ದೂರು ನೀಡಿದ್ದಾರೆ. ಸಿದ್ದಲಿಂಗಪ್ಪ ಎಂಬ ವ್ಯಕ್ತಿಗೆ ವಿಜಯನಗರ ಜಿಲ್ಲೆಯ ಹರಿಗಬೊಮ್ಮನ ಹಳ್ಳಿಯ ಎಂಬ ಮೀಸಲು ವಿಧಾನಸಭಾ ಕ್ಷೇತ್ರದ […]










