ಕರಾವಳಿ

ಸುಳ್ಯ: ಯುವಕರನ್ನೇ ನಾಚಿಸುವಂತೆ ಪದಕ ಗೆದ್ದ ಧರ್ಮಗುರು| ಕಂಚು‌ ಗೆದ್ದ ಸಂತಸದಲ್ಲಿ ಫಾದರ್ ರೆ.ಫಾ ವಿಕ್ಟರ್

ಸಮಗ್ರ ನ್ಯೂಸ್: ಸಾಧನೆಗೆ ಯಾರ ಹಂಗಿಲ್ಲ. ವಯಸ್ಸಿನ ಮಿತಿಯೂ ಇರುವುದಿಲ್ಲ ಅನ್ನುವುದಕ್ಕೆ ಸುಳ್ಯದ ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆ ಸಂಚಾಲಕ ಹಾಗೂ ಸೈಂಟ್ ಬ್ರಿಜಿಡ್ಸ್ ಚರ್ಚ್ ನ ಧರ್ಮ ಗುರುಗಳಾದ ರೆ.ಫಾ.ವಿಕ್ಟರ್ ಡಿಸೋಜಾ ಪ್ರತ್ಯಕ್ಷ ಉದಾಹರಣೆಯಾಗಿದ್ದಾರೆ. ಹೌದು, ಮಂಗಳೂರು ಮಾಸ್ಟರ್ ಅಥ್ಲೆಟಿಕ್ ಸಂಸ್ಥೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕೂಟದಲ್ಲಿ ರೆ.ಫಾ ವಿಕ್ಟರ್ ಡಿಸೋಜಾ 100 ಮೀ. ಓಟದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮಾತ್ರವಲ್ಲ 200 ಮೀ. ಓಟದಲ್ಲಿ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ

ಸುಳ್ಯ: ಯುವಕರನ್ನೇ ನಾಚಿಸುವಂತೆ ಪದಕ ಗೆದ್ದ ಧರ್ಮಗುರು| ಕಂಚು‌ ಗೆದ್ದ ಸಂತಸದಲ್ಲಿ ಫಾದರ್ ರೆ.ಫಾ ವಿಕ್ಟರ್ Read More »

ಸುಳ್ಯ:ಕಲ್ಕಿ ಮೊಬೈಲ್ ನಲ್ಲಿ ಲಕ್ಕಿ ಕೂಪನ್ ಡ್ರಾ

ಸಮಗ್ರ ನ್ಯೂಸ್:ಸುಳ್ಯದ ಪ್ರಭು ಬುಕ್ ಸ್ಟಾಲ್ ಎದುರಿನ ಕಾಮತ್ ಕಾಂಪ್ಲೆಕ್ಸ್ ನಲ್ಲಿರುವ ಕಲ್ಕಿ ಮೊಬೈಲ್ ನಲ್ಲಿ ದಸರಾ ಮತ್ತು ದೀಪಾವಳಿ ಪ್ರಯುಕ್ತ ಏರ್ಪಡಿಸಿದ ಲಕ್ಕಿ ಕೂಪನ್ ನ ಈ ವಾರದ ಡ್ರಾವು ಅ.30 ರಂದು ನಡೆಯಿತು. ಈ ಸಂಧರ್ಭದಲ್ಲಿ ಪುಳಿಮಾರಡ್ಕ ಧನ್ ರಾಜ್ ಡ್ರಾ ನೆರವೇರಿಸಿದರು. ಸಂಸ್ಥೆಯ ಮಾಲಕ ಕೃಷ್ಣಪ್ರಸಾದ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಗಿಫ್ಟ್ ಸ್ವೀಕರಿಸಿದವರು ಸುಬ್ಬಯ್ಯ.

ಸುಳ್ಯ:ಕಲ್ಕಿ ಮೊಬೈಲ್ ನಲ್ಲಿ ಲಕ್ಕಿ ಕೂಪನ್ ಡ್ರಾ Read More »

ನೇತ್ರಾವತಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಂಗಳೂರಿನ ಸಮೀಪದಲ್ಲಿ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ ಬೈರಾಪುರ ಗ್ರಾಮದ ಪ್ರಸನ್ನ ಕುಮಾರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಬೈರಾಪುರ ಗ್ರಾಮದ ಶಂಕರೇಗೌಡ ಎಂಬುವವರ ಪುತ್ರ ಪ್ರಸನ್ನ ಕುಮಾರ್ (40 ವರ್ಷ) ನದಿಗೆ ಹಾರಿರುವ ವ್ಯಕ್ತಿ. ಪ್ರಸನ್ನಕುಮಾರ್ ತರಕಾರಿ, ಕೊತ್ತಂಬರಿ ಸೊಪ್ಪು ವ್ಯಾಪಾರ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ಕೊತ್ತಂಬರಿ ಸೊಪ್ಪು ಸರಬರಾಜು ಮಾಡುತ್ತಿದ್ದರು. ಇವತ್ತು

ನೇತ್ರಾವತಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಆತ್ಮಹತ್ಯೆ Read More »

ಸುಳ್ಯ ದಸರಾ|ಪ್ರಗತಿ ಸೌಂಡ್ಸ್ ಶಾಫಿ ಪೈಚಾರ್ ರವರಿಗೆ ಗೌರವಾರ್ಪಣೆ

ಸಮಗ್ರ ನ್ಯೂಸ್:ಒಂಬತ್ತು ದಿನಗಳ ವೈಭದ ಸುಳ್ಯ ದಸರಾ ಕಾರ್ಯಕ್ರಮಕ್ಕೆ ವೈಶಿಷ್ಟಪೂರ್ಣ ಸೌಂಡ್ಸ್ ಮತ್ತು ಲೈಟಿಂಗ್ಸ್ ವ್ಯವಸ್ಥೆಯನ್ನು ಮಾಡಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಪ್ರಗತಿ ಸೌಂಡ್ಸ್ ಮಾಲಕ ಶಾಫಿ ಪೈಚಾರ್ ರವರಿಗೆ ದಸರಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಿತಿಯ ಪದಾಧಿಕಾರಿಗಳು ಗೌರವಿಸಿದರು. ಅ. 27ರಂದು ನಡೆದ ಸಂಗೀತ ರಸಮಂಜರಿ ಕಾರ್ಯಕ್ರಮಕ್ಕೆ ವಿಶೇಷವಾದ ಆಕರ್ಷನೀಯ ಧ್ವನಿ, ಬೆಳಕಿನ ವ್ಯವಸ್ಥೆ ಸಾವಿರಾರು ಮಂದಿಯ ಜನಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ.ಗೋಕುಲ್ ದಾಸ್, ನಾರಾಯಣ ಕೇಕಡ್ಕ, ಚಿದಾನಂದ ವಿದ್ಯಾನಗರ, ನವೀನ್

ಸುಳ್ಯ ದಸರಾ|ಪ್ರಗತಿ ಸೌಂಡ್ಸ್ ಶಾಫಿ ಪೈಚಾರ್ ರವರಿಗೆ ಗೌರವಾರ್ಪಣೆ Read More »

ಉಜಿರೆ: ಕ್ಷುಲ್ಲಕ ಕಾರಣಕ್ಕೆ ಮಗನನ್ನೇ ಬಲಿ ಪಡೆದ ತಂದೆ

ಸಮಗ್ರ ನ್ಯೂಸ್: ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದ್ದು,ಕೊಲೆ ಮಾಡಿದ ಆರೋಪಿ ಕಷ್ಣಯ್ಯ ಆಚಾರ್. ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ. ಮಗ ಜಗದೀಶ ಕಾಲಿನಿಂದ

ಉಜಿರೆ: ಕ್ಷುಲ್ಲಕ ಕಾರಣಕ್ಕೆ ಮಗನನ್ನೇ ಬಲಿ ಪಡೆದ ತಂದೆ Read More »

ಜ್ಞಾನದೀಪ: ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್:ಬೆಳ್ಳಾರೆ ಜ್ಞಾನದೀಪ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ 2023-24ನೇ ಸಾಲಿನಲ್ಲಿ ತಾಲ್ಲೂಕಿನ ಅರ್ಹ ಬಡ ಯುವತಿಯರಿಗೆ ಬೆಳ್ಳಾರೆಯ ಬಸ್ ನಿಲ್ದಾಣದ ಬಳಿ ಟ್ರಸ್ಟ್ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ವರ್ಷದ ಉಚಿತ ಡಿಪ್ಲೋಮ ಇನ್ ಕಂಪ್ಯೂಟರ್ ಟೀಚರ್ ಟ್ರೈನಿಂಗ್ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದೆ. ವಾಣಿಜ್ಯದಲ್ಲಿ ಪದವಿ ಪೂರೈಸಿರುವ ಅರ್ಹ ಬಡ ವಿದ್ಯಾರ್ಥಿನಿಯರಿಗೆ ಒಂದು ವರ್ಷ ಯಾವುದೇ ತರಬೇತಿ ಶುಲ್ಕವಿಲ್ಲದೆ ಉಚಿತವಾಗಿ ಈ ತರಬೇತಿ ನೀಡಿ

ಜ್ಞಾನದೀಪ: ಉಚಿತ ಕಂಪ್ಯೂಟರ್ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ Read More »

ಪೆರ್ನಾಜೆ:ಮಂಚಿ -ಮೊಂತಿಮಾರು ಕ್ಷೇತ್ರದಲ್ಲಿ ”ಸ್ವರಸಿಂಚನ” ಕಲಾ ತಂಡದಿಂದ ಮಧುರ ಭಕ್ತಿಗೀತೆ

ಸಮಗ್ರ ನ್ಯೂಸ್:ಕೋಗಿಲೆ ರಾಗಕ್ಕೆ ಇಂಪನು ನೀಡುತ ಕಂಪನ ಹೃದಯವ ತಂಪಾಗಿಸಿದವವನಾರು..?ಮಂಚಿ -ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನರಾತ್ರಿ ಉತ್ಸವ ಹಾಗೂ ಅಖಂಡ ಭಜನೋತ್ಸವ 2023 ಪ್ರಯುಕ್ತ ಅ.23ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಟ್ಲ ಸ್ವರ ಸಿಂಚನ ಕಲಾತಂಡದಿಂದ ಮಧುರ ಭಕ್ತಿ ಗೀತೆ ನಡೆಯಿತು. ಕಲಾತಂಡದ ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಮತ್ತು ತಂಡ ದಿಂದ ಕಾರ್ಯಕ್ರಮ ನಡೆಯಿತು.ಜೀವನದಲ್ಲಿ ಬಣ್ಣಗಳು ಎಷ್ಟು ಮುಖ್ಯವೋ ಹಾಗೆ ಭಾವನೆಗಳು ಅಷ್ಟೇ ಮುಖ್ಯ ವಿಶಿಷ್ಟ ವಸ್ತ್ರ ವಿನ್ಯಾಸ ಜಗಮಗಿಸುವ ವೇದಿಕೆಯಲ್ಲಿ ಹಾಡುಗಳು ರಂಗೇರಿತು. ಹೃದಯ

ಪೆರ್ನಾಜೆ:ಮಂಚಿ -ಮೊಂತಿಮಾರು ಕ್ಷೇತ್ರದಲ್ಲಿ ”ಸ್ವರಸಿಂಚನ” ಕಲಾ ತಂಡದಿಂದ ಮಧುರ ಭಕ್ತಿಗೀತೆ Read More »

ಪೆರ್ನಾಜೆ ಶಾಲೆಯಲ್ಲಿ ಶಾರದಾ ಪೂಜೆ ,ಅಕ್ಷರಾಭ್ಯಾಸ, ಭಜನೆ ಆಯುಧ ಪೂಜೆ

ಸಮಗ್ರ ನ್ಯೂಸ್:ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಪೆರ್ನಾಜೆಯಲ್ಲಿ ವಿಜಯ ದಶಮಿಯಂದು ಶಾರದಾ ಪೂಜೆ ಅಕ್ಷರಭ್ಯಾಸ ಭಜನೆ ಆಯುಧ ಪೂಜೆಯು ವರ್ಷಮ್ ಪ್ರತಿ ನಡೆಯುವಂತೆ ಕುಮಾರ್ ಪೆರ್ನಾಜೆ ಇವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ವಿದ್ಯಾ ದಶಮಿಯ ಅಕ್ಷರಭ್ಯಾಸ ವಿವಿಧತೆಯಲ್ಲಿ ಏಕತೆ ಮೂಲ ಬೇರು ಅದುವೇ ಸಂಸ್ಕೃತಿ ಮಕ್ಕಳಿಗೆ ಶುಭವಾಗಲಿ ಎಂದು ಅಕ್ಷರಭ್ಯಾಸ ಮಾಡಿ ಹಿತ ನುಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶಾರದಾ ಕೆ ,ಶಿಕ್ಷಕಿ ಕು. ಶರಣ್ಯ ಸಹಾಯಕಿ ಪದ್ಮಾವತಿ ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ಅವಲಕ್ಕಿ

ಪೆರ್ನಾಜೆ ಶಾಲೆಯಲ್ಲಿ ಶಾರದಾ ಪೂಜೆ ,ಅಕ್ಷರಾಭ್ಯಾಸ, ಭಜನೆ ಆಯುಧ ಪೂಜೆ Read More »

ಪೆರ್ನಾಜೆ:ಅಡ್ಯನಡ್ಕದಲ್ಲಿ ಮನಸೂರಗೊಂಡ ಸ್ವರ ಸಿಂಚನ ಸಂಗೀತದ ಝೇಂಕಾರ….!

ಸಮಗ್ರ ನ್ಯೂಸ್ : ನಾದಕ್ಕೆ ರೂಪವಿಲ್ಲ ರಾಗ ಅನುರಾಗದೊಂದಿಗೆ ರಾಗಾನುರಾಗ ಸ್ವರನಾದ ಅರಳಿತು ಶ್ರೀ ದುರ್ಗಾಪರಮೇಶ್ವರಿ ಮತ್ತು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ನವರಾತ್ರಿ ಮತ್ತು ಶ್ರೀ ಶಾರದೋತ್ಸವದ 34ನೇ ವರ್ಷದ ಉತ್ಸವದಂದು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಹಾಗೂ ಪಡಿಬಾಗಿಲು ಸವಿತಾ ಕೋಡಂದೂರ್ ಮತ್ತು ವಿದ್ಯಾರ್ಥಿಗಳಿಂದ ನಡೆದ ಭಕ್ತಿ ಗಾನ ರಸಮಂಜರಿ ಕಾರ್ಯಕ್ರಮವನ್ನು ವೇ.ಮು ರಾಮಕೃಷ್ಣ ಭಟ್ ನೀರಮೂಲೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಕ್ತಿಗೀತೆ ,ಭಾವಗೀತೆ, ಜನಪದ ಗೀತೆ , ದಾಸರ

ಪೆರ್ನಾಜೆ:ಅಡ್ಯನಡ್ಕದಲ್ಲಿ ಮನಸೂರಗೊಂಡ ಸ್ವರ ಸಿಂಚನ ಸಂಗೀತದ ಝೇಂಕಾರ….! Read More »

ಬಂಟ್ವಾಳ: ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ

ಸಮಗ್ರ ನ್ಯೂಸ್: ಭಾನುವಾರ (ಅ.29) ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಂಟ್ವಾಳ ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಂಜೆ ಸಿಡಿಲು ಬಡಿದಿದೆ.ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಕಾಣಿಸಿಕೊಂಡಿದ್ದು ಹಸಿ ಮರವೇ ಸುಟ್ಟು ಹೋಗಿದೆ.ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.

ಬಂಟ್ವಾಳ: ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ Read More »