ಕರಾವಳಿ

ಬಂಟ್ವಾಳ: ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ

ಸಮಗ್ರ ನ್ಯೂಸ್: ಭಾನುವಾರ (ಅ.29) ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಂಟ್ವಾಳ ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಂಜೆ ಸಿಡಿಲು ಬಡಿದಿದೆ.ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಕಾಣಿಸಿಕೊಂಡಿದ್ದು ಹಸಿ ಮರವೇ ಸುಟ್ಟು ಹೋಗಿದೆ.ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.

ಬಂಟ್ವಾಳ: ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ Read More »

“ನಮಗೆ ಧರ್ಮದೇವತೆಗಳ ಭಯ ಹೊರತು ಇನ್ನಾರ ಭಯವಿಲ್ಲ”| ಧರ್ಮ ಸಂರಕ್ಷಣಾ ಯಾತ್ರೆಯಲ್ಲಿ ಮೌನ ಮುರಿದ ವೀರೇಂದ್ರ ಹೆಗ್ಗಡೆ

“ನಮಗೆ ನಿಮ್ಮ ಭಯವಿಲ್ಲ, ಅಥವಾ ಆರೋಪ ಮಾಡುತ್ತಿರುವವರ ಭಯವಿಲ್ಲ, ನನಗಿರುವಂತಹದ್ದು ಅಣ್ಣಪ್ಪ ಸ್ವಾಮಿ, ಧರ್ಮ ದೇವತೆಗಳ ಭಯ” ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನಡೆದ ಧರ್ಮ ಸಂರಕ್ಷಣಾ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ‘ನಾನು ಕೋರ್ಟ್ ಗಳನ್ನು ಕೇಳಿ ಕೊಳ್ಳುತ್ತೇನೆ. ನೀವು ಏನು ಬೇಕಿದ್ದರೂ ತನಿಖೆ ಮಾಡಿ, ನಮಗೆ ಬಹಿರಂಗವಾಗಿ ಯಾರು ಏನು ಹೇಳುತ್ತಾರೆ. ಅವರು ಎಲ್ಲವನ್ನೂ ಸರ್ಕಾರಕ್ಕೆ ಒಪ್ಪಿಸಿ, ಕೋರ್ಟ್ ಗಳಿಗೆ ಒಪ್ಪಿಸಿ

“ನಮಗೆ ಧರ್ಮದೇವತೆಗಳ ಭಯ ಹೊರತು ಇನ್ನಾರ ಭಯವಿಲ್ಲ”| ಧರ್ಮ ಸಂರಕ್ಷಣಾ ಯಾತ್ರೆಯಲ್ಲಿ ಮೌನ ಮುರಿದ ವೀರೇಂದ್ರ ಹೆಗ್ಗಡೆ Read More »

ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್‌ನ ವತಿಯಿಂದ ಮುಕ್ತ ರಸ್ತೆ ಓಟ ಸ್ಪರ್ಧೆ

ಸಮಗ್ರ ನ್ಯೂಸ್: ಸುಳ್ಯದ ಮಾರ್ನಿಂಗ್ ಕ್ರಿಕೆಟ್ ಕ್ಲಬ್‌ನ (ಎಂಸಿಸಿ) ಹತ್ತನೇ ವರ್ಷಾಚರಣೆಯ ಪ್ರಯುಕ್ತ ಎಂಸಿಸಿ ಆಶ್ರಯದಲ್ಲಿ ಅ.29ರಂದು ಸುಳ್ಯದಲ್ಲಿ ರಸ್ತೆ ಓಟ ಸ್ಪರ್ಧೆ ನಡೆಯಿತು. ಪುರುಷರ ವಿಭಾಗ, ಮಹಿಳೆಯರ ವಿಭಾಗ, 17 ವರ್ಷ ಕೆಳಗಿನ ಬಾಲಕರ ವಿಭಾಗ, 17 ವರ್ಷ ಕೆಳಗಿನ ಬಾಲಕಿಯರ ವಿಭಾಗ ಹೀಗೆ 4 ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಲಾಯಿತು. ಇನ್ನು ಪುರುಷರ ಮುಕ್ತ ರಸ್ತೆ ಓಟ ಸ್ಪರ್ಧೆ ಅರಂತೋಡಿನಿಂದ, ಮಹಿಳೆಯರ ವಿಭಾಗದ ರಸ್ತೆ ಓಟ ಪೆರಾಜೆಯಿಂದ, 17 ವರ್ಷ ಕೆಳಗಿನ ಬಾಲಕರ ಹಾಗೂ 17

ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್‌ನ ವತಿಯಿಂದ ಮುಕ್ತ ರಸ್ತೆ ಓಟ ಸ್ಪರ್ಧೆ Read More »

ಪುತ್ತೂರು: ಸೆಂಟ್ಯಾರ್ ಬಳಿ ಮರ ಬಿದ್ದು ರಸ್ತೆ ಬ್ಲಾಕ್

ಸಮಗ್ರ ನ್ಯೂಸ್: ಪುತ್ತೂರಿನ ಸೆಂಟ್ಯಾರ್ ಬಳಿ ಮರ ಬಿದ್ದ ಘಟನೆ ಅ. 29ರಂದು 5.30 ರ ಸುಮಾರಿಗೆ ಸಂಭವಿಸಿದೆ. ಮರ ಬಿದ್ದ ಪರಿಣಾಮ ಸಂಚಾರ ವ್ಯತ್ಯಯ ಉಂಟಾಯಿತು.

ಪುತ್ತೂರು: ಸೆಂಟ್ಯಾರ್ ಬಳಿ ಮರ ಬಿದ್ದು ರಸ್ತೆ ಬ್ಲಾಕ್ Read More »

ಸುಳ್ಯ:ಎನ್ಎಂಸಿ ವಿಜ್ಞಾನ ಸಂಘದ ವಿಜ್ಞಾನ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ ಸ್ಪರ್ಧೆ

ಸಮಗ್ರ ನ್ಯೂಸ್: ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ಅ. 27ರಂದು ಮೆಗಾ ಛಾಯಾಗ್ರಹಣ ಸ್ಪರ್ಧೆಯ ಅಂತಿಮ ಹಂತವನ್ನು ನಡೆಸಲಾಯಿತು. ಸ್ಪರ್ಧೆಯನ್ನು ಮೂರು ಹಂತಗಳಲ್ಲಿ ನಡೆಸಲಾಯಿತು. ಇದರಲ್ಲಿ ಮೊದಲ ಹಂತವನ್ನು ಅ. 24ರಂದು ಮತ್ತು ಎರಡನೇ ಹಂತವನ್ನು ಅ. 25ರಂದು ನಡೆಸಲಾಗಿತ್ತು. ಸ್ಪರ್ಧೆಯಲ್ಲಿ ಸೌಮ್ಯ ಎಸ್ ಮತ್ತು ರಕ್ಷಿತಾ ಕೆ ತಂಡ ಪ್ರಥಮ ಮತ್ತು ಉಜಾನ ಕೆ. ಶಿಲ್ಪ ಎಸ್. ನಾಯ್ಕ್ ಹಾಗೂ ಮಹಿಮಾ ಪಿ. ಕೆ. ಮತ್ತು ಮದಿವದಿನಿ ಟಿ.ಎಸ್. ತಂಡದವರು ದ್ವಿತೀಯ

ಸುಳ್ಯ:ಎನ್ಎಂಸಿ ವಿಜ್ಞಾನ ಸಂಘದ ವಿಜ್ಞಾನ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ ಸ್ಪರ್ಧೆ Read More »

ಕಡಬ: ಬಸ್ ಗೆ ಹತ್ತುವವರ ಜನಜಾತ್ರೆಗೆ ಹೆದರಿ ಬಸ್ ಓಡಿಸಲು ನಿರಾಕರಿಸಿದ ಕೆಎಸ್ಆರ್ ಟಿಸಿ ಡ್ರೈವರ್

ಸಮಗ್ರ ನ್ಯೂಸ್:ಕಡಬದಿಂದ ಪುತ್ತೂರಿಗೆ ತೆರಳುವ ಕೆಎಸ್‌ಆರ್ ಟಿಸಿ ಬಸ್ ಗೆ ಬರುವ ಜನಜಾತ್ರೆ ನೋಡಿ ಹೆದರಿ ಬಸ್ ಡ್ರೈವರ್ ಬಸ್ ಓಡಿಸಲು ನಿರಾಕರಿಸಿದ ಘಟನೆ ನಡೆದಿದೆ. ಕಡಬ ಭಾಗದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ ಬೆಳಗ್ಗಿನ ಸಮಯ ಇದ್ದ ಒಂದು ಬಸ್ಸನ್ನು ಇತ್ತೀಚೆಗೆ ನಿಲ್ಲಿಸಲಾಗಿತ್ತು.ಇದರಿಂದಾಗಿ ಬೆಳಗ್ಗಿನ ಆರಂಭದ ಬಸ್ಸು ಓವರ್ ಲೋಡ್ ಇತ್ತೀಚೆಗೆ ಅದರ ಟಯರ್ ಬ್ಲಾಸ್ಟ್ ಆಗಿದ ಘಟನೆ ನಡೆದಿತ್ತು, ಜನರು ಹೆಚ್ಚುವರಿ ಬಸ್ ಹಾಕಿ ಎಂದು ಹೇಳಿದರೂ ಅಧಿಕಾರಿಗಳು ಮಾತ್ರ ಕೇಳಿಸಿಕೊಳ್ಳದೇ ಸೈಲೆಂಟ್ ಆಗಿದ್ದಾರೆ. ಕಡಬದಿಂದ

ಕಡಬ: ಬಸ್ ಗೆ ಹತ್ತುವವರ ಜನಜಾತ್ರೆಗೆ ಹೆದರಿ ಬಸ್ ಓಡಿಸಲು ನಿರಾಕರಿಸಿದ ಕೆಎಸ್ಆರ್ ಟಿಸಿ ಡ್ರೈವರ್ Read More »

ಮನೆ ಬಿಟ್ಟು ಹೋದ ತಂದೆಯ ಕಾರಣ ಖಿನ್ನತೆಗೊಳಗಾದ ಮಗ| ವೇದನೆ ಸಹಿಸದೆ ಆತ್ಮಹತ್ಯೆಗೈದ ಪುತ್ರ|

ಸಮಗ್ರ ನ್ಯೂಸ್: ಒಣಗಿದ ಅಡಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯ ಎಂಬವರ ಪುತ್ರ ಸೈಬಿನ್ ಮೃತರು. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಶುಕ್ರವಾರ(ಅ.27) ಮಧ್ಯಾಹ್ನದ ವೇಳೆಗೆ ಪತ್ತೆಯಾಗಿತ್ತು. ಈ ಮಧ್ಯೆ ಮೂರು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಸೈಬಿನ್ ತಂದೆ ಸಿರಿಯಾಕ್ ಮ್ಯಾಥ್ಯೂ ಗುತ್ತಿಗಾರಿಗೆ ಬಂದಿರುವುದಾಗಿ ತಿಳಿದುಬಂದಿದೆ ಸಿರಿಯಾಕ್ ಮಾಥ್ ಅವರು 3 ತಿಂಗಳ ಹಿಂದೆ

ಮನೆ ಬಿಟ್ಟು ಹೋದ ತಂದೆಯ ಕಾರಣ ಖಿನ್ನತೆಗೊಳಗಾದ ಮಗ| ವೇದನೆ ಸಹಿಸದೆ ಆತ್ಮಹತ್ಯೆಗೈದ ಪುತ್ರ| Read More »

ಉಜಿರೆ: ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು

ಸಮಗ್ರ ನ್ಯೂಸ್: ಉಜಿರೆ ಶಾಲೆ ಬಳಿ ಬೈಕ್ ಡಿಕ್ಕಿ ಹೊಡೆದು 3ನೇ ತರಗತಿ ಬಾಲಕಿ ಸಾವನ್ನಪ್ಪಿದ ಘಟನೆ ಅ. 27ರಂದು ನಡೆದಿದೆ. ಘಟನೆಯಲ್ಲಿ ದಿ. ಅಶೋಕ ಮತ್ತು ಜಯಶ್ರೀ ದಂಪತಿಗಳ ಪುತ್ರಿ ಅಂಕಿತಾ ಬದನಾಜೆ ಸರಕಾರಿ ಹಿ.ಪ್ರಾ. ಶಾಲೆಯ ಎದುರು ಮಾರ್ಗ ದಾಟುತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ತಾಯಿ ಎದುರಲ್ಲೇ ಕೊನೆಯುಸಿರೆಳೆದಿದ್ದಾಳೆ.

ಉಜಿರೆ: ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು Read More »

ಸುಳ್ಯ: ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ

ಸಮಗ್ರ ನ್ಯೂಸ್: ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ. ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಲಾಗಿದೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಇಂದು ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ

ಸುಳ್ಯ: ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಯಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ೨೦೨೨ ಜುಲೈ ೨೬ರಂದು ಹತ್ಯೆಯಾದ ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಂಬರ್ ೨೩ ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ (೩೨) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ Read More »