ಕರಾವಳಿ

‘ವೀರೇಂದ್ರ ಹೆಗ್ಗಡೆ ಅಕ್ರಮಗಳನ್ನು ತನಿಖೆ ನಡೆಸಿ’| ಸತ್ಯಮೇವ ಜಯತೇ ಸಂಘಟನೆಯಿಂದ ಸರ್ಕಾರಕ್ಕೆ ಮನವಿ

ಸಮಗ್ರ ನ್ಯೂಸ್: ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಎಲ್ಲಾ ಅಕ್ರಮಗಳ ತನಿಖೆ ನಡೆಸಿ ಎಂದು ಸತ್ಯಮೇವ ಜಯತೇ ಸಂಘಟನೆಯಿಂದ ಕೃಷಿ ಸಚಿವರು ಹಾಗೂ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಗಿದೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ನಡೆಸಿರುವ 4ಸಾವಿರಕ್ಕೂ ಮಿಕ್ಕಿದ ಆಸ್ತಿ ಕಬಳಿಕೆ, ಮೈಕ್ರೋ ಫೈನಾನ್ಸ್ ,ಮೀಟರ್ ಬಡ್ಡಿ ದಂಧೆ. ಮಹಿಳಾ ದೌರ್ಜನ್ಯ. ದಲಿತರು ಮತ್ತು ಬಡವರ ಜಾಗದ ಕಬಳಿಕೆ, ದಲಿತ ಶೋಷಣೆ, ಹೀಗೆ ಇನ್ನೂ ಹಲವು ಬ್ರಹ್ಮಾಂಡ ಭ್ರಷ್ಟಾಚಾರಗಳ ಆರೋಪ ಹೊರಿಸಿ ತಕ್ಷಣದಿಂದಲೇ ವಿಸ್ತೃತವಾಗಿ ತನಿಖೆ ನಡೆಸಿ ಕೂಡಲೇ ಅವರ […]

‘ವೀರೇಂದ್ರ ಹೆಗ್ಗಡೆ ಅಕ್ರಮಗಳನ್ನು ತನಿಖೆ ನಡೆಸಿ’| ಸತ್ಯಮೇವ ಜಯತೇ ಸಂಘಟನೆಯಿಂದ ಸರ್ಕಾರಕ್ಕೆ ಮನವಿ Read More »

ಸುಳ್ಯ: ಏರ್‌ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ

ಯುವತಿಗೆ 13 ಲಕ್ಷ ರೂಪಾಯಿ ವಂಚನೆ ಸಮಗ್ರ ನ್ಯೂಸ್: ಉದ್ಯೋಗ ನೀಡುವುದಾಗಿ ತಿಳಿಸಿ ಯುವತಿಯೋರ್ವಳಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯುವತಿ ಈ ಬಗ್ಗೆ ದೂರು ನೀಡಿದ್ದಾರೆ. ಕಳೆದ ಜು.15ರಂದು ಅಪರಿಚಿತ ವ್ಯಕ್ತಿಯಬ್ಬರು ಕರೆಮಾಡಿ ತಾನು ವಿಸ್ತಾರ ಏರ್‌ಲೈನ್ಸ್ ಸಿಂಗಪೂರ್ ಬ್ರಾಂಚ್ ನ ದೇವನಹಳ್ಳಿ ಬೆಂಗಳೂರಿನ ಸಂಸ್ಥೆಯಿಂದ ಕರೆಮಾಡುತ್ತಿರುವುದಾಗಿ ತಿಳಿಸಿ, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು, ಈ ಉದ್ಯೋಗದಲ್ಲಿ ಹೆಚ್ಚಿನ ಸಂಬಳ ಹಾಗೂ ಇನ್ನಿತರ

ಸುಳ್ಯ: ಏರ್‌ಲೈನ್ ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ Read More »

ಮಂಗಳೂರು: ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ನೀಡುವಂತೆ ವೇದವ್ಯಾಸ್ ಕಾಮತ್ ಆಗ್ರಹ

ಸಮಗ್ರ ನ್ಯೂಸ್:ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ನೀಡುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ದಸರಾವು ನಾಡಿನ ಅತ್ಯಂತ ಪ್ರಮುಖ

ಮಂಗಳೂರು: ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ನೀಡುವಂತೆ ವೇದವ್ಯಾಸ್ ಕಾಮತ್ ಆಗ್ರಹ Read More »

ಕರಾವಳಿಯಲ್ಲಿ ‌ಮತ್ತೆ ಧರ್ಮದಂಗಲ್ ಕಿಡಿ| ಮಂಗಳಾದೇವಿ ಜಾತ್ರೆಗೆ ಹಿಂದೂ ಧರ್ಮೀಯರಿಗಷ್ಟೇ ವ್ಯಾಪಾರಕ್ಕೆ ಅವಕಾಶ

ಸಮಗ್ರ ನ್ಯೂಸ್: ಧರ್ಮದಂಗಲ್ ಮತ್ತೆ ಕರಾವಳಿಯಲ್ಲಿ ಪ್ರಾರಂಭವಾಗುವ ಸಾದ್ಯತೆ ಕಾಣಿಸುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಇದೀಗ ಮಂಗಳಾದೇವಿ ಯಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನವರಾತ್ರಿ ಸಂಭ್ರಮ ನಡೆಯಲಿದ್ದು, ಸದ್ಯ ನವರಾತ್ರಿ ಸಿದ್ದತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ಮುಗಿದಿದ್ದು, ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆಯಾಗಿದೆ. ಈ ನಡುವೆ ಶ್ರೀ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಸಂತೆ ಮಾರಾಟದ ಅಂಗಡಿಗಳನ್ನು ಹರಾಜು ಮಾಡುವ ವೇಳೆ ಸ್ಥಳೀಯ ಬಿಡ್ ದಾರರಿಗೆ ಹರಾಜು ಮಾಡದೆ ದೇವಸ್ಥಾನ

ಕರಾವಳಿಯಲ್ಲಿ ‌ಮತ್ತೆ ಧರ್ಮದಂಗಲ್ ಕಿಡಿ| ಮಂಗಳಾದೇವಿ ಜಾತ್ರೆಗೆ ಹಿಂದೂ ಧರ್ಮೀಯರಿಗಷ್ಟೇ ವ್ಯಾಪಾರಕ್ಕೆ ಅವಕಾಶ Read More »

ಬಂಟ್ವಾಳ: ಕಾರು ಡಿಕ್ಕಿ| ಯುವತಿ ಮೃತ್ಯು

ಸಮಗ್ರ ನ್ಯೂಸ್: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ಅ. 12ರಂದು ಸಂಜೆ ಸುಮಾರು 6.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಬಿಟ್ಟು ದಾಸಕೋಡಿ ಎಂಬಲ್ಲಿ ಬಸ್ಸ್ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ

ಬಂಟ್ವಾಳ: ಕಾರು ಡಿಕ್ಕಿ| ಯುವತಿ ಮೃತ್ಯು Read More »

ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿ ಪೊಲೀಸ್‌ ವಶಕ್ಕೆ

ಸಮಗ್ರ ನ್ಯೂಸ್: ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿಯನ್ನು ಸ್ಥಳೀಯರು ಪೊಲೀಸ್‌ ಗೆ ಒಪ್ಪಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ನಡೆದಿದೆ. ಮೂವರು ಬಸ್ಸೊಂದರಲ್ಲಿ ಬಂದು ಕುದ್ದುಪದವಿನಲ್ಲಿ ಬಸ್ಸಿಂದ ಇಳಿದು ಅಲ್ಲೇ ಪಕ್ಕದಲ್ಲಿದ್ದ ಬಸ್ಸು ತಂಗುದಾಣದಲ್ಲಿ ಕುಳಿತಿದ್ದರು. ಈ ವೇಳೆ ಸ್ಥಳೀಯರು ಅವರನ್ನು ವಿಚಾರಿಸಿದಾಗ ಉಪ್ಪಳ ಕಡೆ ತೆರಳುವ ಇನ್ನೊಂದು ಬಸ್ಸಿನಲ್ಲಿ ಅಲ್ಲಿಂದ ತೆರಳಿದ್ದರು. ಆದರೇ ಪೆರುವಾಯಿಯಲ್ಲಿ ಬಸ್ಸಿಂದಿಳಿದು ಪಕ್ಕದಲ್ಲಿರುವ ಬಸ್ಸು ತಂಗುದಾಣದಾಣದಲ್ಲಿ ಕುಳಿತಿದ್ದರು. ಮೂವರು ತುಂಬಾ ಸಲುಗೆಯಿಂದ

ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿ ಪೊಲೀಸ್‌ ವಶಕ್ಕೆ Read More »

ಕಡಬ ಕಾಂಗ್ರೆಸ್ ನಲ್ಲಿ ಗೊಂದಲ| ನಿನ್ನೆ ನೂತನ ಅಧ್ಯಕ್ಷರ ನೇಮಕ; ಇಂದು ತಡೆ!

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ಅವರನ್ನು ಅ.10 ಆಯ್ಕೆ ಮಾಡಲಾಗಿದ್ದ ಆದೇಶಕ್ಕೆ ಕೆ.ಪಿ.ಸಿ.ಸಿ.ಅಧ್ಯಕ್ಷ ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.11ರಂದು ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಅಧ್ಯಕ್ಷರಾಗಿದ್ದ ಸುಧೀರ್ ಕುಮಾರ್ ಶೆಟ್ಟಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕಡಬ ಬ್ಲಾಕ್ ಕಾಂಗ್ರೆಸ್ ನ ಸಾರಥ್ಯವನ್ನು ಮಾಜಿ. ಜಿ.ಪಂ ಸದಸ್ಯ ಸರ್ವೋತ್ತಮ ಗೌಡರಿಗೆ ವಹಿಸಲಾಗಿತ್ತು. ಈ ಕುರಿತಂತೆ ಅ.11ರಂದು ಆದೇಶ ಬಂದಿದ್ದು, ಅದರಂತೆ ಅಧಿಕಾರ ಹಸ್ತಾಂತರ ಕೂಡಾ ಮಾಡಲಾಗಿತ್ತು.

ಕಡಬ ಕಾಂಗ್ರೆಸ್ ನಲ್ಲಿ ಗೊಂದಲ| ನಿನ್ನೆ ನೂತನ ಅಧ್ಯಕ್ಷರ ನೇಮಕ; ಇಂದು ತಡೆ! Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಹಳಿಗೆ ಉರುಳಿದ ಕಾಂಕ್ರೀಟ್ ಮಿಕ್ಸರ್| ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರ ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆ ಸಮಯದಲ್ಲಿ ರೈಲು ಬರದೆ ಇದ್ದ ಕಾರಣ ಯಾವುದೇ ಅವಘಡಗಳು ಸಂಭವಿಸಿಲ್ಲ. ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರೈಲ್ವೆ ಹಳಿಗೆ ಉರುಳಿದ ಕಾಂಕ್ರೀಟ್ ಮಿಕ್ಸರ್| ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ Read More »

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನ| ಅ.15ರಂದು ನಾಮ ನಿರ್ದೇಶನಕ್ಕೆ ಕೊನೆ ದಿನ

ಸಮಗ್ರ ನ್ಯೂಸ್: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಸುಳ್ಯದ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ತುಳುನಾಡ ಸಿರಿ ಖ್ಯಾತಿಯ ಶ್ರೇಷ್ಠ ಅಭಿನೇತ್ರಿ ರಂಗ ಕಲಾವಿದೆ ಸರೋಜಿನಿ ಶೆಟ್ಟಿ ಅವರ ನಾಮ ನಿರ್ದೇಶನಕ್ಕೆ ಐಲೇಸಾ-ದಿವಾಯ್ಸ್ ಆಫ್ ಓಶನ್ ರಿ. ಸಂಸ್ಥೆ ಅಭಿಯಾನ ಕೈಗೊಂಡಿದೆ. ನಾಮ‌ನಿರ್ದೇಶನ ಪ್ರಕ್ರಿಯೆ ಅ.15ರಂದು ಕೊನೆಗೊಳ್ಳಲಿದ್ದು ಸಾಹಿತ್ಯ ಸಾಂಸ್ಕೃತಿಕ ಅಭಿಮಾನಿಗಳೆಲ್ಲರೂ ಈ ಇಬ್ಬರು ಅರ್ಹ ವ್ಯಕ್ತಿಗಳ ಆಯ್ಕೆಗಾಗಿ ಕರ್ನಾಟಕ ಸೇವಾ ಸಿಂಧು https://sevasindhu.karnataka.gov.inವೆಬ್ ಸೈಟಿನಲ್ಲಿ ಕ್ರಮವಾಗಿ ಸಾಹಿತ್ಯ ಮತ್ತು ಸಿನಿಮಾ, ರಂಗಭೂಮಿ

ಕರ್ನಾಟಕ ರಾಜ್ಯೋತ್ಸವ ಉನ್ನತ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ, ರಂಗ ಕಲಾವಿದೆ ಸರೋಜಿನಿ ಶೆಟ್ಟಿ ನಾಮ ನಿರ್ದೇಶನ| ಅ.15ರಂದು ನಾಮ ನಿರ್ದೇಶನಕ್ಕೆ ಕೊನೆ ದಿನ Read More »

ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ| ಕೊಯ್ಯೂರು ಮೋರಿಯಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿಯಲ್ಲಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅರಂತೊಟ್ಟು

ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ| ಕೊಯ್ಯೂರು ಮೋರಿಯಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ Read More »