ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಹೊಸ್ತಾರೋಗಣೆ
ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃತಾಭಿಷೇಕ ನೆರವೇರಿಸಿದರು. ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ದರ್ಪಣತೀರ್ಥ ನದಿ ತೀರಕ್ಕೆ ತೆರಳಿದರು. ನದಿ ತಟದಲ್ಲಿ ಭತ್ತದ ತೆನೆಗೆ ಅರ್ಚಕರು ಪೂಜೆ ನೆರವೇರಿಸಿದರು. ಬತ್ತದ ತೆನೆಯನ್ನು ದೀವಟಿಗೆ, ಬ್ಯಾಂಡ್, ವಾದ್ಯದ ನಿನಾದದೊಂದಿಗೆ, ಆನೆ, ಬಿರುದಾವಳಿಗಳ ಮೂಲಕ ಮಂತ್ರಘೋಷದೊಂದಿಗೆ ಮೆರವಣಿಗೆಯಲ್ಲಿ ದೇವಳಕ್ಕೆ
ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಹೊಸ್ತಾರೋಗಣೆ Read More »










