ಕರಾವಳಿ

ಸುಳ್ಯ: ಸೌಜನ್ಯ ಹೋರಾಟದ ಬ್ಯಾನರ್‌ ತೆರವು ಪ್ರಕರಣ| ನ.ಪಂ ಅಧಿಕಾರಿಗಳ ನಡೆ ಹೀಗೇಕೆ?

ಸಮಗ್ರ ನ್ಯೂಸ್:‌ ಸುಳ್ಯ ನಗರದ ಜ್ಯೋತಿ ಸರ್ಕಲ್‌ ಬಳಿ ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್‌ ತೆರವುಗೊಳಿಸಿ ಬಳಿಕ ಅದೇ ಸ್ಥಳದಲ್ಲಿ ಅಳವಡಿಸಲಾಗಿದ್ದು, ನಗರ ಪಂಚಾಯತ್‌ ನಡೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಅ.8 ರಂದು ಸೌಜನ್ಯಳಿಗೆ ನ್ಯಾಯ ಕೊಡಿಸಲು ಬೃಹತ್‌ ಪ್ರತಿಭಟನಾ ಸಭೆಯನ್ನು ತಾಲೂಕಿನ ಐವರ್ನಾಡು ಗ್ರಾಮಸ್ಥರು ಹಮ್ಮಿಕೊಂಡಿದ್ದರು. ಈ ಕುರಿತು ಸುಳ್ಯದ ಜ್ಯೋತಿ ಸರ್ಕಲ್‌ ಸೇರಿದಂತೆ ಹಲವೆಡೆ ನಗರ ಪಂಚಾಯತ್‌ ನಿಂದ ಅ.8ರ ತನಕ ಪರವಾನಿಗೆ ಪಡೆದು ಬ್ಯಾನರ್‌ ಅಳವಡಿಸಲಾಗಿತ್ತು. ಆದರೆ ಅ.03 ಗಾಂಧಿಸ್ಮೃತಿ, ಬೃಹತ್‌ ಜನಜಾಗೃತಿ […]

ಸುಳ್ಯ: ಸೌಜನ್ಯ ಹೋರಾಟದ ಬ್ಯಾನರ್‌ ತೆರವು ಪ್ರಕರಣ| ನ.ಪಂ ಅಧಿಕಾರಿಗಳ ನಡೆ ಹೀಗೇಕೆ? Read More »

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ಪ್ರಕರಣ| ಎಸ್.ಪಿ ಗೆ ದೂರು ನೀಡಿದ ಜಿಲ್ಲಾ ಒಕ್ಕಲಿಗರ ಹೋರಾಟ‌ ಸಮಿತಿ| ಕ್ರಮದ ಭರವಸೆ ನೀಡಿದ ಎಸ್ಪಿ ರಿಷ್ಯಂತ್ ಸಿ.ಬಿ

ಸಮಗ್ರ ನ್ಯೂಸ್: ಸುಳ್ಯ ನಗರದಲ್ಲಿ ಸೌಜನ್ಯ ಪ್ರಕರಣದ ಅನುಮತಿ ಪಡೆದು ಅಳವಡಿಸಿರುವ ಫ್ಲೆಕ್ಸ್ ಅನ್ನು ತೆರವುಗೊಳಿಸಿದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬ್ಯಾನರ್ ತೆರವಿಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪೊಲೀಸರೇ ಇದನ್ನು ಮುಂದೆ ನಿಂತು ಮಾಡಿಸಿದ್ದಾರೆ. ಅಂತಹ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸೌಜನ್ಯ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿಯಿಂದ ಜಿಲ್ಲಾ ಪೊಲೀಸ್ ಅಧಿಕಾರಿ (ಎಸ್‌ಪಿ) ಸಿಬಿ ರಿಷ್ಯಂತ್ ಗೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಲಿಖಿತ ದೂರು ನೀಡಿರುವ ಜಿಲ್ಲಾ ಒಕ್ಕಲಿಗರ ಹೋರಾಟ

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ಪ್ರಕರಣ| ಎಸ್.ಪಿ ಗೆ ದೂರು ನೀಡಿದ ಜಿಲ್ಲಾ ಒಕ್ಕಲಿಗರ ಹೋರಾಟ‌ ಸಮಿತಿ| ಕ್ರಮದ ಭರವಸೆ ನೀಡಿದ ಎಸ್ಪಿ ರಿಷ್ಯಂತ್ ಸಿ.ಬಿ Read More »

ಸುಳ್ಯ: ತೆರವುಗೊಳಿಸಿದ್ದ ಬ್ಯಾನರ್ ಮತ್ತದೇ ಸ್ಥಳದಲ್ಲಿ ಅಳವಡಿಕೆ|

ಸಮಗ್ರ ನ್ಯೂಸ್: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಐವರ್ನಾಡಿನಲ್ಲಿ ಅ. 8 ರಂದು ನಡೆಯಲಿರುವ ಪ್ರತಿಭಟನಾ ಸಭೆಯ ಕುರಿತು ಸುಳ್ಯ ಜ್ಯೋತಿ ವೃತ್ತದ ಬಳಿ ಅಳವಡಿಸಲಾಗಿದ್ದ ಒಂದು ಫ್ಲೆಕ್ಸನ್ನು ಇಂದು ಬೆಳಿಗ್ಗೆ ನಗರ ಪಂಚಾಯತ್‌ನವರು ತೆರವುಗೊಳಿಸಿದ್ದು, ಇದೀಗ ಆ ಫ್ಲೆಕ್ಸನ್ನು ಸಂಘಟಕರು ನ.ಪಂ.ನಿಂದ ವಾಪಾಸ್ ಪಡೆದು ಅದೇ ಸ್ಥಳದಲ್ಲಿ ಅಳವಡಿಸಿದ್ದಾರೆ. ಸೆ. 26ರಂದು ನಗರ ಪಂಚಾಯತ್‌ನ ಅನುಮತಿ ಪಡೆದು ಈ ಫ್ಲೆಕ್ಸನ್ನು ಸೌಜನ್ಯ ಪರ ಹೋರಾಟ ಸಮಿತಿಯ ಅಧ್ಯಕ್ಷ ನಂದಕುಮಾರ್ ಬಾರೆತ್ತಡ್ಕ, ಕಾರ್ಯದರ್ಶಿ ರಾಜೇಶ್ ನೆಕ್ರೆಪ್ಪಾಡಿ ಮತ್ತು

ಸುಳ್ಯ: ತೆರವುಗೊಳಿಸಿದ್ದ ಬ್ಯಾನರ್ ಮತ್ತದೇ ಸ್ಥಳದಲ್ಲಿ ಅಳವಡಿಕೆ| Read More »

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ನ.ಪಂ| ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ

ಸಮಗ್ರ ನ್ಯೂಸ್: ನಗರ ಪಂಚಾಯತ್ ನಿಂದ ಸುಳ್ಯದಲ್ಲಿ ಅಳವಡಿಸಲಾಗಿದ್ದ ಸೌಜನ್ಯ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸುಳ್ಯದಲ್ಲಿ ಇಂದು ಗಾಂಧಿಸ್ಮೃತಿ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ನಗರದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆಗ್ರಹಿಸಿ ವಿವಿಧ ಸಂಘಟನೆಗಳು ಬ್ಯಾನರ್ ಅಳವಡಿಸಿದ್ದರು. ಇದರಲ್ಲಿ ಕೆಲವು ಬ್ಯಾನರ್ ಗಳು ಪರವಾನಗಿ ಪಡೆಯದೆ ಹಾಕಲಾಗಿತ್ತು ಎನ್ನಲಾಗಿದ್ದು, ನ.ಪಂ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬ್ಯಾನರ್ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ

ಸುಳ್ಯ: ಅನುಮತಿ ಇದ್ದರೂ ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಿದ ನ.ಪಂ| ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ Read More »

ಮಂಗಳೂರು: ಮುಸ್ಲಿಂ ಯುವಕನ ಮೇಲೆ ಆವಾಹನೆಯಾದ ದೈವ

ಸಮಗ್ರ ನ್ಯೂಸ್: ಮಂಗಳೂರಿನ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ 18 ವರ್ಷದ ಮುಸ್ಲಿಂ ಯುವಕನ ಮೈ ಮೇಲೆ ದೈವ ಆವಾಹನೆಯಾದ ಘಟನೆ ನಡೆದಿದೆ. ಮೂವತ್ತು ವರ್ಷಗಳ ಹಿಂದೆ ಪ್ರತಿಷ್ಠಿತ ಕಂಪನಿಯೊಂದು ಮಂಗಳೂರಿನ ಬಜ್ಪೆ ಸಮೀಪದ ಪೆರ್ಮುದೆ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡು ಉದ್ಯಮ ಆರಂಭಿಸಿತ್ತು. ಭೂಸ್ವಾಧೀನದಲ್ಲಿ ಪಿಲಿಚಾಮುಂಡಿ ದೈವದ ಗಡುವಾಡು ಸ್ಥಳ ಕಂಪನಿಯ ಪಾಲಾಗಿತ್ತು. ಇದರ ನಡುವೆ, ಇಲ್ಲಿನ ಭಕ್ತರು ದೈವವನ್ನು ಪೆರ್ಮುದೆಯ ಸೋಮನಾಥಧಾಮಕ್ಕೆ ಸ್ಥಳಾಂತರ ಮಾಡಿದ್ದರು ಎನ್ನಲಾಗಿದೆ. ಸ್ಥಳಾಂತರದ ಬಳಿಕ ಗಡು ಸ್ಥಳದಲ್ಲಿ ಹದಿನೆಂಟು ವರ್ಷಗಳಿಂದ ಆರಾಧನೆ ನಿಂತು

ಮಂಗಳೂರು: ಮುಸ್ಲಿಂ ಯುವಕನ ಮೇಲೆ ಆವಾಹನೆಯಾದ ದೈವ Read More »

ಸುಳ್ಯ: ಬೆಳ್ಳಂಬೆಳಗ್ಗೆ ನ.ಪಂ ಕಾರ್ಯಾಚರಣೆ| ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು

ಸಮಗ್ರ ನ್ಯೂಸ್: ಸುಳ್ಯ ನ.ಪಂ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಫೀಲ್ಡ್ ಗಿಳಿದಿದ್ದು, ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ಸುಳ್ಯದಲ್ಲಿ ಇಂದು ಗಾಂಧಿ ಸ್ಮೃತಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಸೌಜನ್ಯಳ ನ್ಯಾಯಕ್ಕಾಗಿ ಒತ್ತಾಯಿಸಿ‌ ನಗರದ ಅಲ್ಲಲ್ಲಿ ಬ್ಯಾನರ್ ಹಾಕಿದ್ದು, ಇದಕ್ಕೆ ನ.ಪಂ‌ ಅನುಮತಿ ಪಡೆದುಕೊಂಡಿಲ್ಲ‌ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಗಳನ್ನು ನ.ಪಂ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ ಎಂದು

ಸುಳ್ಯ: ಬೆಳ್ಳಂಬೆಳಗ್ಗೆ ನ.ಪಂ ಕಾರ್ಯಾಚರಣೆ| ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು Read More »

ಸುಳ್ಯ: ಗಾಂಧೀಸ್ಮೃತಿ ಕಾರ್ಯಕ್ರಮಕ್ಕೆ ಬಹಿಷ್ಕರಿಸಿ ಸೌಜನ್ಯ ಪರ ಪೋಸ್ಟರ್ ವೈರಲ್!!ವಾಟ್ಸಾಪ್ ನಲ್ಲಿ ವೈರಲ್ ಆಗ್ತಿದೆ ರಾಮರಾಜ್ಯ, ಸ್ತ್ರೀಸ್ವಾತಂತ್ರ್ಯದ ಪರ-ವಿರೋಧ ಚರ್ಚೆ!!

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮಾಭಿವೃದ್ದಿ‌ ಯೋಜನೆ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯದಲ್ಲಿ ನಾಳೆ( ಅ.3) ನಡೆಯಲಿರುವ “ಗಾಂಧೀಸ್ಮೃತಿ ಸಮಾವೇಶ ಹಾಗೂ ಜನಜಾಗೃತ ನಡಿಗೆ” ಭರ್ಜರಿ ತಯಾರಿ ನಡೆಯುತ್ತಿದ್ದು ಇದರ ವಿರುದ್ಧ ಜಾಲತಾಣಗಳಲ್ಲಿ ಬಹಿಷ್ಕಾರದ ಪೋಸ್ಟರ್ ಗಳು ವೈರಲ್ ಆಗುತ್ತಿವೆ. ಗಾಂಧೀಜಿ ಆಶಯದ ಕಲ್ಪನೆ “ರಾಮರಾಜ್ಯದ ಕನಸು “. ರಾಮರಾಜ್ಯದಲ್ಲಿ ಸ್ತ್ರೀ ಸ್ವಾತಂತ್ರ್ಯ ಹೇಗೆಂದರೆ ನಡು ರಾತ್ರಿಯಲ್ಲೂ ಓರ್ವ ಸ್ತ್ರೀ ಒಬ್ಬಂಟಿಯಾಗಿ ನಡೆಯುವಂತ ವಾತಾವರಣ. ಗಾಂಧೀಜಿ ಸ್ತ್ರೀ ಸ್ವಾತಂತ್ರ್ಯಕ್ಕೆ ಅಷ್ಟು ಮಹತ್ವ ನೀಡಿದ್ದರು. ಈ ಬಗ್ಗೆ ಗಾಂಧೀಜಿ ನೀಡಿದ ಹೇಳಿಕೆಯ

ಸುಳ್ಯ: ಗಾಂಧೀಸ್ಮೃತಿ ಕಾರ್ಯಕ್ರಮಕ್ಕೆ ಬಹಿಷ್ಕರಿಸಿ ಸೌಜನ್ಯ ಪರ ಪೋಸ್ಟರ್ ವೈರಲ್!!ವಾಟ್ಸಾಪ್ ನಲ್ಲಿ ವೈರಲ್ ಆಗ್ತಿದೆ ರಾಮರಾಜ್ಯ, ಸ್ತ್ರೀಸ್ವಾತಂತ್ರ್ಯದ ಪರ-ವಿರೋಧ ಚರ್ಚೆ!! Read More »

ಸುಳ್ಯ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ

ಸಮಗ್ರ ನ್ಯೂಸ್: ಜೀಪು ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯಸುಳ್ಯ ನಗರದ ಜ್ಯೋತಿ ಸರ್ಕಲ್ ಬಳಿ ಆ.2 ರಂದು ಸಂಜೆ ನಡೆದಿದೆ. ಇನೋವಾದವರು ಬೆಂಗಳೂರು ಮೂಲದವರಾಗಿದ್ದು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದಿದೆ . Triber ಕಾರಿನವರು ಕುಪ್ಪೆಟ್ಟು ಮೂಲದವರಾಗಿದ್ದು ಉಪ್ಪಿನಂಗಡಿಯಿಂದ ಊರಿಗೆ ತೆರಳುತ್ತಿದ್ದರು. ಜೀಪು ಚಾಲಕನು ಕೊಡ್ತುಗುಳಿ ಮುರಳೀಧರ ರವರ ಮಗ ಪೃಥ್ವಿಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಎರಡು ಕಾರು ಒಂದು ಜೀಪು ಜಖಂ ಗೊಂಡಿದ್ದು. ಘಟನಾ ಸ್ಥಳಕ್ಕೆ ಸುಳ್ಯ ನಗರದ

ಸುಳ್ಯ: ಚಾಲಕನ ಅಜಾಗರೂಕತೆಗೆ ಸರಣಿ ಅಪಘಾತ Read More »

ಮಣಿಪಾಲ: ಡಿಜೆ ಪಾರ್ಟಿ-ಇನ್ಸ್ಟಾಗ್ರಾಮ್ ಪೋಸ್ಟ್/ಬಾರ್ ಒಳಗೆ ನುಗ್ಗಿದ ಪೊಲೀಸರು

ಸಮಗ್ರ ನ್ಯೂಸ್: ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್ ಮೇಲೆ ದಾಳಿ ನಡೆಸಿದ್ದು, ಅನುಮತಿಯಿಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಪೋಸ್ಟ್ ಗಮನಿಸಿ ಬಾರ್ ಮೇಲೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡನಡೆಸಿದ್ದಾರೆ. ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಹಾಗೂ ಹುಕ್ಕಾ, ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದರು. ವೀಕೆಂಡ್

ಮಣಿಪಾಲ: ಡಿಜೆ ಪಾರ್ಟಿ-ಇನ್ಸ್ಟಾಗ್ರಾಮ್ ಪೋಸ್ಟ್/ಬಾರ್ ಒಳಗೆ ನುಗ್ಗಿದ ಪೊಲೀಸರು Read More »

ಪುತ್ತೂರು: ಪುತ್ತಿಲ ಪರಿವಾರ ವಾಟ್ಸಾಪ್ ಗ್ರೂಪಿನಲ್ಲಿ ಸದ್ದು ಮಾಡಿದ ಬಿಜೆಪಿ ಕಾರ್ಯಕರ್ತನ ಅರೆನಗ್ನ ಫೋಟೊ

ಸಮಗ್ರ ನ್ಯೂಸ್:‌ ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳೆಯೊಂದಿಗೆ ರೂಂ ಒಂದರಲ್ಲಿ ತೆಗೆದ ಅರೆನಗ್ನ ಫೋಟೊ ಜಾಲತಾಣದಲ್ಲೆಲ್ಲಾ ಫುಲ್‌ ವೈರಲ್ ಆಗುತ್ತಿದೆ. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಬೆಂಗಳೂರಿನ ಉದ್ಯಮಿ ಗುಣರಂಜನ್ ಶೆಟ್ಟಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರೋ, ಬಿಜೆಪಿ ಕಾರ್ಯಕರ್ತ ನವೀನ್ ರೈ ಕೈಕಾರ ಮಹಿಳೆಯೊಂದಿಗಿರೋ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಸೆನ್ ಪೊಲೀಸ್ ಠಾಣೆಗೆ ದೂರು ನೀಡದ್ದು ತನ್ನ ಫೋಟೋವನ್ನು ಬೇರೆ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ

ಪುತ್ತೂರು: ಪುತ್ತಿಲ ಪರಿವಾರ ವಾಟ್ಸಾಪ್ ಗ್ರೂಪಿನಲ್ಲಿ ಸದ್ದು ಮಾಡಿದ ಬಿಜೆಪಿ ಕಾರ್ಯಕರ್ತನ ಅರೆನಗ್ನ ಫೋಟೊ Read More »