ಪುತ್ತೂರು: ಚೈತ್ರಾ ಮಾದರಿಯ ಟಿಕೆಟ್ ವಂಚನೆ ಬಹಿರಂಗ| ಸುದ್ದಿ ವೈರಲ್ ಬೆನ್ನಲ್ಲೇ ಪುತ್ತಿಲ ಪರಿವಾರದಿಂದ ಸ್ಪಷ್ಟನೆ
ಸಮಗ್ರ ನ್ಯೂಸ್: ಚೈತ್ರಾ ಮಾದರಿಯ ಮತ್ತೊಂದು ಪ್ರಕರಣ ಬಹಿರಂಗವಾಗಿದ್ದು ಪುತ್ತೂರಿನ ಬಿಜೆಪಿ ಮುಖಂಡರ ಹೆಸರು ಉಲ್ಲೇಖ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟಿಕೆಟ್ ವಿಚಾರದ ಸಂಬಂಧಿಸಿದಂತೆ ನೀಡಿರುವ ದೂರಿನ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟನೆಯನ್ನು ನೀಡಿ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇದು ಚುನಾವಣಾ ಪೂರ್ವ ಬಿಜೆಪಿ ಟಿಕೆಟ್ ವಿಷಯವಾಗಿದ್ದು, ಪುತ್ತಿಲ ಪರಿವಾರಕ್ಕೂ ರಾಜಶೇಖರ್ ಕೋಟ್ಯಾನ್ ಅವರ ವೈಯುಕ್ತಿಕ ವ್ಯವಹಾರಕ್ಕೂ ಸಂಬಂಧವಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ. ಪತ್ರಿಕಾ ಹೇಳಿಕೆಯಲ್ಲಿ ಏನಿದೆ? […]










