ಕರಾವಳಿ

ಪುತ್ತೂರು: ಚೈತ್ರಾ ಮಾದರಿಯ ಟಿಕೆಟ್ ವಂಚನೆ ಬಹಿರಂಗ| ಸುದ್ದಿ ವೈರಲ್ ಬೆನ್ನಲ್ಲೇ ಪುತ್ತಿಲ‌ ಪರಿವಾರದಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಚೈತ್ರಾ ಮಾದರಿಯ ಮತ್ತೊಂದು ಪ್ರಕರಣ ಬಹಿರಂಗವಾಗಿದ್ದು ಪುತ್ತೂರಿನ ಬಿಜೆಪಿ ಮುಖಂಡರ ಹೆಸರು ಉಲ್ಲೇಖ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟಿಕೆಟ್​ ವಿಚಾರದ ಸಂಬಂಧಿಸಿದಂತೆ ನೀಡಿರುವ ದೂರಿನ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟನೆಯನ್ನು ನೀಡಿ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇದು ಚುನಾವಣಾ ಪೂರ್ವ ಬಿಜೆಪಿ ಟಿಕೆಟ್​ ವಿಷಯವಾಗಿದ್ದು, ಪುತ್ತಿಲ ಪರಿವಾರಕ್ಕೂ ರಾಜಶೇಖರ್ ಕೋಟ್ಯಾನ್ ಅವರ ವೈಯುಕ್ತಿಕ ವ್ಯವಹಾರಕ್ಕೂ ಸಂಬಂಧವಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ. ಪತ್ರಿಕಾ ಹೇಳಿಕೆಯಲ್ಲಿ ಏನಿದೆ? […]

ಪುತ್ತೂರು: ಚೈತ್ರಾ ಮಾದರಿಯ ಟಿಕೆಟ್ ವಂಚನೆ ಬಹಿರಂಗ| ಸುದ್ದಿ ವೈರಲ್ ಬೆನ್ನಲ್ಲೇ ಪುತ್ತಿಲ‌ ಪರಿವಾರದಿಂದ ಸ್ಪಷ್ಟನೆ Read More »

ಕೆಎಸ್ಎಸ್ ಮಹಾವಿದ್ಯಾಲಯದ ‘ಯಕ್ಷತರಂಗ’ ಯಕ್ಷಗಾನ ತಂಡದ 2023-24ನೇ ಸಾಲಿನ ತರಬೇತಿ ಕಾರ್ಯಕ್ರಮದ ಉದ್ಘಾಟನೆ

ಸಮಗ್ರ ನ್ಯೂಸ್: ಸೆ. 29ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ “ಯಕ್ಷತರಂಗ” ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಯಕ್ಷಗಾನ ತಂಡದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಯಕ್ಷಗಾನ ಗುರುಗಳಾದ ರಾಧಾಕೃಷ್ಣ ಗೌಡ ಅಗೋಳಿಕಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕಿ ಪ್ರೊ. ಲತಾ ಬಿ. ಟಿ. ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದರು. ಯಕ್ಷತರಂಗದ ಸಂಯೋಜಕ ಪ್ರೊ.ಮನೋಹರ ಕೆ. ಪ್ರಾಸ್ತವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷತರಂಗದ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಓಂ ಪ್ರಕಾಶ್ ಸ್ವಾಗತಿ, ರಚನಾರವರು ಪ್ರಾರ್ಥಿಸಿ, ಯಕ್ಷತರಂಗದ

ಕೆಎಸ್ಎಸ್ ಮಹಾವಿದ್ಯಾಲಯದ ‘ಯಕ್ಷತರಂಗ’ ಯಕ್ಷಗಾನ ತಂಡದ 2023-24ನೇ ಸಾಲಿನ ತರಬೇತಿ ಕಾರ್ಯಕ್ರಮದ ಉದ್ಘಾಟನೆ Read More »

ಮುಲ್ಕಿ: ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಮುಲ್ಕಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಯುವಕನ ಶವ ಪತ್ತೆಯಾಗಿದೆ. ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಸುಮಾರು 19-20 ವರ್ಷದ ಒಳಗಿನ ಪ್ರಾಯದ ಯುವಕನ ಶವವಾಗಿದೆ. ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದ. ಈ ಶವ ಆತನದ್ದೇ ಇರಬೇಕು ಇರಬಹುದೆಂಬ ಶಂಕೆ

ಮುಲ್ಕಿ: ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ Read More »

ಕುಕ್ಕೆ ಸುಬ್ರಹ್ಮಣ್ಯನ ಹುಂಡಿಗೆ ಹಾಕಿದ ಹಣ ಏನಾಗುತ್ತೆ ಗೊತ್ತಾ? ಸೋಶಿಯಲ್ ಮೀಡಿಯಾದಲ್ಲಿ ತಪ್ಪುಸಂದೇಶ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕುಕ್ಕೆ ಪೇಸ್ ಬುಕ್ ಪೇಜ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಅದರ ಆದಾಯ ಕುರಿತಾದ ಸುದ್ದಿಗಳು ಆಗಾಗ್ಗೆ ವೈರಲ್ ಆಗ್ತಾ ಇರುತ್ತವೆ. ಅದರಲ್ಲೂ ಕೆಲವೊಂದು ವ್ಯಕ್ತಿಗಳು ಕ್ಷೇತ್ರದ ಕುರಿತಂತೆ ತಪ್ಪು ಸಂದೇಶಗಳನ್ನು ಹರಡುತ್ತಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ದೇವಸ್ಥಾನದ ಆಡಳಿತ ತನ್ನ ಸೋಶಿಯಲ್ ಪೇಜ್ ನಲ್ಲಿ ಕುಕ್ಕೆ ದೇಗುಲದ ಆದಾಯ ಮತ್ತು ಅದರ ನಿರ್ವಹಣೆ ಬಗ್ಗೆ ಭಕ್ತರಿಗೆ ಸ್ಪಷ್ಟವಾದ ಮಾಹಿತಿ ನೀಡಿದೆ. ಹಾಗಾದರೆ ದೇವಳದ ಮೀಡಿಯಾ ಪೇಜ್ ನಲ್ಲಿ ಏನಿದೆ? ‘ಅನೇಕ ದಿನಗಳಿಂದ ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ

ಕುಕ್ಕೆ ಸುಬ್ರಹ್ಮಣ್ಯನ ಹುಂಡಿಗೆ ಹಾಕಿದ ಹಣ ಏನಾಗುತ್ತೆ ಗೊತ್ತಾ? ಸೋಶಿಯಲ್ ಮೀಡಿಯಾದಲ್ಲಿ ತಪ್ಪುಸಂದೇಶ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕುಕ್ಕೆ ಪೇಸ್ ಬುಕ್ ಪೇಜ್ Read More »

ಸುಳ್ಯ: ಮಹಾತ್ಮ ಗಾಂಧೀಜಿ ಪ್ರತಿಮೆ ಸ್ಥಾಪನೆ ಮಾಡಲು ನಗರ ಪಂಚಾಯತ್ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ನ ನಗರೋತ್ಥಾನ ಯೋಜನೆಯಲ್ಲಿ ಸುಳ್ಯದ ಬೀರಮಂಗಲದಲ್ಲಿ ನಿರ್ಮಾಣವಾಗುತ್ತಿರುವ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಾಣ ಮಾಡುವಂತೆ ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಖ್ಯಧಿಕಾರಿಗೆ ಮನವಿ ನೀಡಿಲಾಯಿತು. ಸುಳ್ಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭ ಸುಳ್ಯದಲ್ಲಿ ಒಂದು ದಿನ ತಂಗಿದ್ದು, ಹಳೆಗೇಟಿನಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿರುವ ಇತಿಹಾಸ ಸುಳ್ಯಕ್ಕಿರುವುದರಿಂದ, ಮಹಾತ್ಮ ಗಾಂಧೀಜಿಯವರು ಸುಳ್ಯದಲ್ಲಿ ಓಡಾಡಿದ ಮತ್ತು ಸುಳ್ಯದವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಕಾರಣಕರ್ತರಾದ

ಸುಳ್ಯ: ಮಹಾತ್ಮ ಗಾಂಧೀಜಿ ಪ್ರತಿಮೆ ಸ್ಥಾಪನೆ ಮಾಡಲು ನಗರ ಪಂಚಾಯತ್ ಗೆ ಮನವಿ Read More »

ಉಜಿರೆ:ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 29 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಕಾಳಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ವಹಿಸಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿಸಚಿವ ಗಂಗಾಧರ

ಉಜಿರೆ:ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ Read More »

ಕರಾವಳಿ ಜಿಲ್ಲೆಗಳಲ್ಲಿ ಸೆ. 30ರಿಂದ ಮೂರು ದಿನಗಳ ಕಾಲ ಭಾರಿ ಮಳೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,

ಕರಾವಳಿ ಜಿಲ್ಲೆಗಳಲ್ಲಿ ಸೆ. 30ರಿಂದ ಮೂರು ದಿನಗಳ ಕಾಲ ಭಾರಿ ಮಳೆ Read More »

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ

ಸಮಗ್ರ ನ್ಯೂಸ್: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರನ್ನು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಗೌರವಿಸಲಾಯಿತು. ಕಾವೇರಿ ನಿಸರ್ಗಧಾಮದಲ್ಲಿ ನಡೆದ “ಸಿರಿ ಸಂಭ್ರಮ” ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅವರು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಜಯ ವಿಷ್ಣು ಭಟ್, ಉಷಾ, ಸಂತೋಷ ಕುಡೆಕಲ್ಲು, ರಂಗಸ್ವಾಮಿ, ಉರ

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ Read More »

ಪುತ್ತೂರು: ಮನೆಮಂದಿಯನ್ನು‌ ಕಟ್ಟಿಹಾಕಿ ದರೋಡೆಗೈದ ಪ್ರಕರಣ| 6 ಮಂದಿ ಅರೆಸ್ಟ್

ಸಮಗ್ರ ನ್ಯೂಸ್: ಪುತ್ತೂರು ತಾಲೂಕು ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್ ,ವಸಂತ ,ಫಸಲ್, ನಿಝಾರ್ ಎಂದು ಗುರುತಿಸಲಾಗಿದೆ. ಐವರು ದರೋಡೆಕೋರರ ತಂಡ ಸೆಪ್ಟೆಂಬರ್ 6ರಂದು ತಡರಾತ್ರಿ ಗುರುಪ್ರಸಾದ್ ರೈಯವರ ಮನೆಯ ಹಿಂಬದಿ ಬಾಗಿಲು ಮುರಿದು ಒಳನುಗ್ಗಿ ದರೋಡೆ ಮಾಡಿತ್ತು.ಗುರುಪ್ರಸಾದ್ ರೈ

ಪುತ್ತೂರು: ಮನೆಮಂದಿಯನ್ನು‌ ಕಟ್ಟಿಹಾಕಿ ದರೋಡೆಗೈದ ಪ್ರಕರಣ| 6 ಮಂದಿ ಅರೆಸ್ಟ್ Read More »

ಮಂಗಳೂರಲ್ಲಿ ಬಲೆಗೆ ಬಿದ್ದ ಬೃಹತ್ ಪಿಲಿತೊರಕೆ| ಕಾರವಾರದಲ್ಲಿ ಪತ್ತೆಯಾಯ್ತು ಭಾರತದಲ್ಲೇ ಅತಿದೊಡ್ಡ ಬಂಗುಡೆ!! ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಮಂಗಳೂರಿನ ಸೋಮೇಶ್ವರ ಉಚ್ಚಿಲ ಸಮುದ್ರ ತಟದ ಸಮೀಪ ನಿನ್ನೆ (ಸೆ. 27) ಸಂಜೆ ವೇಳೆ ಮೀನುಗಾರರು ಬೀಸಿದ ಬಲೆಗೆ 75 ಕೆ.ಜಿ. ತೂಕದ ದೈತ್ಯಗಾತ್ರದ ಪಿಲಿ ತೊರಕೆ ಮೀನೊಂದು ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬುವರು ಸಮುದ್ರ ತೀರದಲ್ಲಿ ಬಲೆ ಹಾಕಿದ್ದರು. ಆಗ ಈ ಪಿಲಿ ತೊರಕೆ ಮೀನು ಈ ವೇಳೆ ಬಲೆಗೆ ಬಿದ್ದಿದೆ. ಈ ಬಾರಿ

ಮಂಗಳೂರಲ್ಲಿ ಬಲೆಗೆ ಬಿದ್ದ ಬೃಹತ್ ಪಿಲಿತೊರಕೆ| ಕಾರವಾರದಲ್ಲಿ ಪತ್ತೆಯಾಯ್ತು ಭಾರತದಲ್ಲೇ ಅತಿದೊಡ್ಡ ಬಂಗುಡೆ!! ಇಲ್ಲಿದೆ ಡೀಟೈಲ್ಸ್ Read More »