ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ್| ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್
ಸಮಗ್ರ ನ್ಯೂಸ್: ಬಣ್ಣದ ಮಾತಿನಿಂದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ಬ್ಲ್ಯಾಕ್ಮೇಲ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ. ಮಹಿಳೆಯನ್ನು ಲೈಂಗಿಕವಾಗಿ ಬಳಸಿದ್ದಲ್ಲದೇ ಲಕ್ಷಗಟ್ಟಲೆ ಹಣಕ್ಕೆ ಬೇಡಿಕೆಯಿಟ್ಟು ಆರೋಪಿಯು ಬ್ಲ್ಯಾಕ್ ಮೇಲ್ ಮಾಡಿದ್ದ. ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿಯಿದ್ದು, ಕ್ಲಬ್ ಹೌಸ್ ಅ್ಯಪ್ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿ, ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದರು. 2023ರ ಜನವರಿ […]
ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ್| ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್ Read More »










