ಕರಾವಳಿ

ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ

ಸಮಗ್ರ ನ್ಯೂಸ್: ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ಬಂದಿದ್ದ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಬಿಜಾಪುರ ಮೂಲದ ಸತೀಶ್ ತನ್ನ ಊರಿನ ರಸ್ತೆ ದುರಸ್ತಿಗಾಗಿ ಮುಲ್ಕಿಯ ಕೊಲ್ನಾಡಿನ ಕೈಗಾರಿಕಾ ಪ್ರದೇಶದಲ್ಲಿರುವ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಬೆಳಿಗ್ಗೆ 10 ಗಂಟೆಗೆ ಸತಿಶ್ ಮೊಬೈಲ್ ಟವರ್ ಏರಿದ್ದು, ಸುಮಾರು ನಾಲ್ಕು ಘಂಟೆಗಳ ಕಾಲ ಟವರ್ ನಲ್ಲಿ ಕುಳಿತಿದ್ದಾನೆ. ಆದರೆ, ಇದು ಸಾರ್ವಜನಿಕರ ಗಮನಕ್ಕೆ ಬಂದಿರಲಿಲ್ಲ. ಈ ನಡುವೆ ಸತೀಶ್ ನನ್ನು ಟವರ್ ನಲ್ಲಿ ನೋಡಿದ

ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ Read More »

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮ್ಮಿಲನ ಉದ್ಘಾಟನೆ

ಸಮಗ್ರ ನ್ಯೂಸ್:ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಕೇರ್ಪಳ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ಅ.1ರಂದು ನಡೆದ ಗಾಣಿಗ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ ಶಾಸಕಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸ್ಪೀಕರ್ ಸುದರ್ಶನ್ ಭಾಗಿಯಾದರು. ಬೆಂಗಳೂರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಶ್ರೀ ಪೂರ್ಣಾನಂದ ಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ನಾಟಿವೈದ್ಯ ಮಾನ ಬಂಟ್ರಿಬೈಲ್, ಯಕ್ಷಗಾನ

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮ್ಮಿಲನ ಉದ್ಘಾಟನೆ Read More »

ಸುಳ್ಯ: ಬಿಜೆಪಿ ಯುವ ಮೋರ್ಚಾ,ಸುಳ್ಯ ಮಂಡಲದ ವತಿಯಿಂದ ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲದ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಸೆ. 01ರಂದು ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ ಯುವ ಮೋರ್ಚಾದ ಕಾರ್ಯಕರ್ತರಿಂದ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾದ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿ ಮನುದೇವ್ ಪರಮಲೆ, ಉಪಾಧ್ಯಕ್ಷ ದಿಲೀಪ್ ಉಪ್ಪಳಿಕೆ, ನಿಸರ್ಗ ಯುವಕ ಮಂಡಲ ಐನೆಕಿದು ಇದರ ಅಧ್ಯಕ್ಷ ಬುಕ್ಷಿತ್ ನೀರ್ಪಡಿ ಹಾಗೂ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುಳ್ಯ: ಬಿಜೆಪಿ ಯುವ ಮೋರ್ಚಾ,ಸುಳ್ಯ ಮಂಡಲದ ವತಿಯಿಂದ ಐನೆಕಿದು ಬಸ್ ನಿಲ್ದಾಣದ ಪರಿಸರದಲ್ಲಿ ಸ್ಚಚ್ಚತಾ ಕಾರ್ಯಕ್ರಮ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆಯು ಸೆ. 30ರಂದು ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 2023-24 ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಕೇಶವ ಬಂಗೇರ, ಮಂಗಳೂರು ಕಾಲೇಜಿನ ಕನ್ನಡ ಉಪನ್ಯಾಸಕರು ನಾರಾಯಣಗುರು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ದೇವಳದ ಕಛೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿವಸುಬ್ರಹ್ಮಣ್ಯ ಭಟ್, ದೇವಳದ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ Read More »

ಕೆಎಸ್ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯು ಸೆ. 13ರಂದು ನಡೆಯಿತು. ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುಹಾಸ್ ಎಂ.ಜಿ. (ತೃತೀಯ ಬಿ ಕಾಂ) ಉಪಾಧ್ಯಕ್ಷರಾಗಿ ಪೂಜಾ ಎಂ.(ತೃತೀಯ ಬಿ ಕಾಂ) ಕಾರ್ಯದರ್ಶಿಯಾಗಿ ಕೌಶಿಕ್ ಕೆ.ವಿ. (ದ್ವಿತೀಯ ಬಿ ಕಾಂ) ಇವರು ಆಯ್ಕೆಯಾದರು. ವಿದ್ಯಾರ್ಥಿ ಸಂಘದ ಅಧಿಕಾರಿ ಪ್ರಸಾದ್ ಎನ್. ಸಹಾಯಕ ಅಧಿಕಾರಿ ರಾಮ್ ಪ್ರಸಾದ್ ಮತ್ತು ಪ್ರಮೀಳಾ ಅವರು ಚುನಾವಣೆಯನ್ನು ನಡೆಸಿದರು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಅಭಿನಂದಿಸಿದರು.

ಕೆಎಸ್ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ Read More »

ಪುತ್ತೂರು: ಚೈತ್ರಾ ಮಾದರಿಯ ಟಿಕೆಟ್ ವಂಚನೆ ಬಹಿರಂಗ| ಸುದ್ದಿ ವೈರಲ್ ಬೆನ್ನಲ್ಲೇ ಪುತ್ತಿಲ‌ ಪರಿವಾರದಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಚೈತ್ರಾ ಮಾದರಿಯ ಮತ್ತೊಂದು ಪ್ರಕರಣ ಬಹಿರಂಗವಾಗಿದ್ದು ಪುತ್ತೂರಿನ ಬಿಜೆಪಿ ಮುಖಂಡರ ಹೆಸರು ಉಲ್ಲೇಖ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟಿಕೆಟ್​ ವಿಚಾರದ ಸಂಬಂಧಿಸಿದಂತೆ ನೀಡಿರುವ ದೂರಿನ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟನೆಯನ್ನು ನೀಡಿ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇದು ಚುನಾವಣಾ ಪೂರ್ವ ಬಿಜೆಪಿ ಟಿಕೆಟ್​ ವಿಷಯವಾಗಿದ್ದು, ಪುತ್ತಿಲ ಪರಿವಾರಕ್ಕೂ ರಾಜಶೇಖರ್ ಕೋಟ್ಯಾನ್ ಅವರ ವೈಯುಕ್ತಿಕ ವ್ಯವಹಾರಕ್ಕೂ ಸಂಬಂಧವಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ. ಪತ್ರಿಕಾ ಹೇಳಿಕೆಯಲ್ಲಿ ಏನಿದೆ?

ಪುತ್ತೂರು: ಚೈತ್ರಾ ಮಾದರಿಯ ಟಿಕೆಟ್ ವಂಚನೆ ಬಹಿರಂಗ| ಸುದ್ದಿ ವೈರಲ್ ಬೆನ್ನಲ್ಲೇ ಪುತ್ತಿಲ‌ ಪರಿವಾರದಿಂದ ಸ್ಪಷ್ಟನೆ Read More »

ಕೆಎಸ್ಎಸ್ ಮಹಾವಿದ್ಯಾಲಯದ ‘ಯಕ್ಷತರಂಗ’ ಯಕ್ಷಗಾನ ತಂಡದ 2023-24ನೇ ಸಾಲಿನ ತರಬೇತಿ ಕಾರ್ಯಕ್ರಮದ ಉದ್ಘಾಟನೆ

ಸಮಗ್ರ ನ್ಯೂಸ್: ಸೆ. 29ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ “ಯಕ್ಷತರಂಗ” ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಯಕ್ಷಗಾನ ತಂಡದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಯಕ್ಷಗಾನ ಗುರುಗಳಾದ ರಾಧಾಕೃಷ್ಣ ಗೌಡ ಅಗೋಳಿಕಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕಿ ಪ್ರೊ. ಲತಾ ಬಿ. ಟಿ. ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದರು. ಯಕ್ಷತರಂಗದ ಸಂಯೋಜಕ ಪ್ರೊ.ಮನೋಹರ ಕೆ. ಪ್ರಾಸ್ತವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷತರಂಗದ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಓಂ ಪ್ರಕಾಶ್ ಸ್ವಾಗತಿ, ರಚನಾರವರು ಪ್ರಾರ್ಥಿಸಿ, ಯಕ್ಷತರಂಗದ

ಕೆಎಸ್ಎಸ್ ಮಹಾವಿದ್ಯಾಲಯದ ‘ಯಕ್ಷತರಂಗ’ ಯಕ್ಷಗಾನ ತಂಡದ 2023-24ನೇ ಸಾಲಿನ ತರಬೇತಿ ಕಾರ್ಯಕ್ರಮದ ಉದ್ಘಾಟನೆ Read More »

ಮುಲ್ಕಿ: ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಮುಲ್ಕಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಯುವಕನ ಶವ ಪತ್ತೆಯಾಗಿದೆ. ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಸುಮಾರು 19-20 ವರ್ಷದ ಒಳಗಿನ ಪ್ರಾಯದ ಯುವಕನ ಶವವಾಗಿದೆ. ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದ. ಈ ಶವ ಆತನದ್ದೇ ಇರಬೇಕು ಇರಬಹುದೆಂಬ ಶಂಕೆ

ಮುಲ್ಕಿ: ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ Read More »

ಕುಕ್ಕೆ ಸುಬ್ರಹ್ಮಣ್ಯನ ಹುಂಡಿಗೆ ಹಾಕಿದ ಹಣ ಏನಾಗುತ್ತೆ ಗೊತ್ತಾ? ಸೋಶಿಯಲ್ ಮೀಡಿಯಾದಲ್ಲಿ ತಪ್ಪುಸಂದೇಶ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕುಕ್ಕೆ ಪೇಸ್ ಬುಕ್ ಪೇಜ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಅದರ ಆದಾಯ ಕುರಿತಾದ ಸುದ್ದಿಗಳು ಆಗಾಗ್ಗೆ ವೈರಲ್ ಆಗ್ತಾ ಇರುತ್ತವೆ. ಅದರಲ್ಲೂ ಕೆಲವೊಂದು ವ್ಯಕ್ತಿಗಳು ಕ್ಷೇತ್ರದ ಕುರಿತಂತೆ ತಪ್ಪು ಸಂದೇಶಗಳನ್ನು ಹರಡುತ್ತಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ದೇವಸ್ಥಾನದ ಆಡಳಿತ ತನ್ನ ಸೋಶಿಯಲ್ ಪೇಜ್ ನಲ್ಲಿ ಕುಕ್ಕೆ ದೇಗುಲದ ಆದಾಯ ಮತ್ತು ಅದರ ನಿರ್ವಹಣೆ ಬಗ್ಗೆ ಭಕ್ತರಿಗೆ ಸ್ಪಷ್ಟವಾದ ಮಾಹಿತಿ ನೀಡಿದೆ. ಹಾಗಾದರೆ ದೇವಳದ ಮೀಡಿಯಾ ಪೇಜ್ ನಲ್ಲಿ ಏನಿದೆ? ‘ಅನೇಕ ದಿನಗಳಿಂದ ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ

ಕುಕ್ಕೆ ಸುಬ್ರಹ್ಮಣ್ಯನ ಹುಂಡಿಗೆ ಹಾಕಿದ ಹಣ ಏನಾಗುತ್ತೆ ಗೊತ್ತಾ? ಸೋಶಿಯಲ್ ಮೀಡಿಯಾದಲ್ಲಿ ತಪ್ಪುಸಂದೇಶ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕುಕ್ಕೆ ಪೇಸ್ ಬುಕ್ ಪೇಜ್ Read More »

ಸುಳ್ಯ: ಮಹಾತ್ಮ ಗಾಂಧೀಜಿ ಪ್ರತಿಮೆ ಸ್ಥಾಪನೆ ಮಾಡಲು ನಗರ ಪಂಚಾಯತ್ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ನ ನಗರೋತ್ಥಾನ ಯೋಜನೆಯಲ್ಲಿ ಸುಳ್ಯದ ಬೀರಮಂಗಲದಲ್ಲಿ ನಿರ್ಮಾಣವಾಗುತ್ತಿರುವ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಾಣ ಮಾಡುವಂತೆ ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಖ್ಯಧಿಕಾರಿಗೆ ಮನವಿ ನೀಡಿಲಾಯಿತು. ಸುಳ್ಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭ ಸುಳ್ಯದಲ್ಲಿ ಒಂದು ದಿನ ತಂಗಿದ್ದು, ಹಳೆಗೇಟಿನಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿರುವ ಇತಿಹಾಸ ಸುಳ್ಯಕ್ಕಿರುವುದರಿಂದ, ಮಹಾತ್ಮ ಗಾಂಧೀಜಿಯವರು ಸುಳ್ಯದಲ್ಲಿ ಓಡಾಡಿದ ಮತ್ತು ಸುಳ್ಯದವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಕಾರಣಕರ್ತರಾದ

ಸುಳ್ಯ: ಮಹಾತ್ಮ ಗಾಂಧೀಜಿ ಪ್ರತಿಮೆ ಸ್ಥಾಪನೆ ಮಾಡಲು ನಗರ ಪಂಚಾಯತ್ ಗೆ ಮನವಿ Read More »