ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ
ಸಮಗ್ರ ನ್ಯೂಸ್: ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ಬಂದಿದ್ದ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಬಿಜಾಪುರ ಮೂಲದ ಸತೀಶ್ ತನ್ನ ಊರಿನ ರಸ್ತೆ ದುರಸ್ತಿಗಾಗಿ ಮುಲ್ಕಿಯ ಕೊಲ್ನಾಡಿನ ಕೈಗಾರಿಕಾ ಪ್ರದೇಶದಲ್ಲಿರುವ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಬೆಳಿಗ್ಗೆ 10 ಗಂಟೆಗೆ ಸತಿಶ್ ಮೊಬೈಲ್ ಟವರ್ ಏರಿದ್ದು, ಸುಮಾರು ನಾಲ್ಕು ಘಂಟೆಗಳ ಕಾಲ ಟವರ್ ನಲ್ಲಿ ಕುಳಿತಿದ್ದಾನೆ. ಆದರೆ, ಇದು ಸಾರ್ವಜನಿಕರ ಗಮನಕ್ಕೆ ಬಂದಿರಲಿಲ್ಲ. ಈ ನಡುವೆ ಸತೀಶ್ ನನ್ನು ಟವರ್ ನಲ್ಲಿ ನೋಡಿದ
ಮುಲ್ಕಿ: ಮೊಬೈಲ್ ಟವರ್ ಏರಿ ಕುಳಿತ ಭೂಪ Read More »










