ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ
ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳು ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಸೂಚಿಸಿದ್ದಾರೆ. ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳು ಕಿರು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಪ್ರಥಮ ಹಂತದಲ್ಲಿ 10,000ರೂ., ನಂತರ ನಿಗದಿತ […]










