ಕರಾವಳಿ

ಉಜಿರೆ:ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 29 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಕಾಳಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ವಹಿಸಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿಸಚಿವ ಗಂಗಾಧರ

ಉಜಿರೆ:ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ Read More »

ಕರಾವಳಿ ಜಿಲ್ಲೆಗಳಲ್ಲಿ ಸೆ. 30ರಿಂದ ಮೂರು ದಿನಗಳ ಕಾಲ ಭಾರಿ ಮಳೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,

ಕರಾವಳಿ ಜಿಲ್ಲೆಗಳಲ್ಲಿ ಸೆ. 30ರಿಂದ ಮೂರು ದಿನಗಳ ಕಾಲ ಭಾರಿ ಮಳೆ Read More »

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ

ಸಮಗ್ರ ನ್ಯೂಸ್: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರನ್ನು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಗೌರವಿಸಲಾಯಿತು. ಕಾವೇರಿ ನಿಸರ್ಗಧಾಮದಲ್ಲಿ ನಡೆದ “ಸಿರಿ ಸಂಭ್ರಮ” ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅವರು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಜಯ ವಿಷ್ಣು ಭಟ್, ಉಷಾ, ಸಂತೋಷ ಕುಡೆಕಲ್ಲು, ರಂಗಸ್ವಾಮಿ, ಉರ

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ Read More »

ಪುತ್ತೂರು: ಮನೆಮಂದಿಯನ್ನು‌ ಕಟ್ಟಿಹಾಕಿ ದರೋಡೆಗೈದ ಪ್ರಕರಣ| 6 ಮಂದಿ ಅರೆಸ್ಟ್

ಸಮಗ್ರ ನ್ಯೂಸ್: ಪುತ್ತೂರು ತಾಲೂಕು ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್ ,ವಸಂತ ,ಫಸಲ್, ನಿಝಾರ್ ಎಂದು ಗುರುತಿಸಲಾಗಿದೆ. ಐವರು ದರೋಡೆಕೋರರ ತಂಡ ಸೆಪ್ಟೆಂಬರ್ 6ರಂದು ತಡರಾತ್ರಿ ಗುರುಪ್ರಸಾದ್ ರೈಯವರ ಮನೆಯ ಹಿಂಬದಿ ಬಾಗಿಲು ಮುರಿದು ಒಳನುಗ್ಗಿ ದರೋಡೆ ಮಾಡಿತ್ತು.ಗುರುಪ್ರಸಾದ್ ರೈ

ಪುತ್ತೂರು: ಮನೆಮಂದಿಯನ್ನು‌ ಕಟ್ಟಿಹಾಕಿ ದರೋಡೆಗೈದ ಪ್ರಕರಣ| 6 ಮಂದಿ ಅರೆಸ್ಟ್ Read More »

ಮಂಗಳೂರಲ್ಲಿ ಬಲೆಗೆ ಬಿದ್ದ ಬೃಹತ್ ಪಿಲಿತೊರಕೆ| ಕಾರವಾರದಲ್ಲಿ ಪತ್ತೆಯಾಯ್ತು ಭಾರತದಲ್ಲೇ ಅತಿದೊಡ್ಡ ಬಂಗುಡೆ!! ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಮಂಗಳೂರಿನ ಸೋಮೇಶ್ವರ ಉಚ್ಚಿಲ ಸಮುದ್ರ ತಟದ ಸಮೀಪ ನಿನ್ನೆ (ಸೆ. 27) ಸಂಜೆ ವೇಳೆ ಮೀನುಗಾರರು ಬೀಸಿದ ಬಲೆಗೆ 75 ಕೆ.ಜಿ. ತೂಕದ ದೈತ್ಯಗಾತ್ರದ ಪಿಲಿ ತೊರಕೆ ಮೀನೊಂದು ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬುವರು ಸಮುದ್ರ ತೀರದಲ್ಲಿ ಬಲೆ ಹಾಕಿದ್ದರು. ಆಗ ಈ ಪಿಲಿ ತೊರಕೆ ಮೀನು ಈ ವೇಳೆ ಬಲೆಗೆ ಬಿದ್ದಿದೆ. ಈ ಬಾರಿ

ಮಂಗಳೂರಲ್ಲಿ ಬಲೆಗೆ ಬಿದ್ದ ಬೃಹತ್ ಪಿಲಿತೊರಕೆ| ಕಾರವಾರದಲ್ಲಿ ಪತ್ತೆಯಾಯ್ತು ಭಾರತದಲ್ಲೇ ಅತಿದೊಡ್ಡ ಬಂಗುಡೆ!! ಇಲ್ಲಿದೆ ಡೀಟೈಲ್ಸ್ Read More »

ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ್| ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಬಣ್ಣದ ಮಾತಿನಿಂದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿ, ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ. ಮಹಿಳೆಯನ್ನು ಲೈಂಗಿಕವಾಗಿ ಬಳಸಿದ್ದಲ್ಲದೇ ಲಕ್ಷಗಟ್ಟಲೆ ಹಣಕ್ಕೆ ಬೇಡಿಕೆಯಿಟ್ಟು ಆರೋಪಿಯು ಬ್ಲ್ಯಾಕ್ ಮೇಲ್ ಮಾಡಿದ್ದ. ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿಯಿದ್ದು, ಕ್ಲಬ್ ಹೌಸ್ ಅ್ಯಪ್‌ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿ, ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದರು. 2023ರ ಜನವರಿ

ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್ ಮೇಲ್| ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್ Read More »

ಬಾಳುಗೋಡು: ಬಿಟ್ಟುಮಕ್ಕಿ-ಪುಣೇರಿ ವರೆಗೆ ಕೆಎಸ್ಆರ್ ಟಿಸಿ ವಿಸ್ತ್ರತ ಬಸ್ ರೂಟ್ ಗೆ ಚಾಲನೆ

ಸಮಗ್ರ ನ್ಯೂಸ್: ಪುತ್ತೂರಿನಿಂದ ಬಾಳುಗೋಡು ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ಸುಗಳು ಇನ್ನು ಮುಂದೆ ಬಾಳುಗೋಡಿನಿಂದ ಒಂದು ಕಿಮೀ ಮುಂದುವರೆದು ಬೆಟ್ಟುಮಕ್ಕಿ- ಪುಣೇರಿ ಎಸ್.ಸಿ ಕಾಲನಿಯವರೆಗೆ ಸಂಚರಿಸಲಿದ್ದು, ಬಾಳುಗೋಡು ಗ್ರಾಮದ ಬೆಟ್ಟುಮಕ್ಕಿಯಲ್ಲಿ ಇಂದು (ಸೆ. 28ರಂದು) ಚಾಲನೆ ನೀಡಲಾಯಿತು. ಬಾಳುಗೋಡು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ದಯಾನಂದ ಕಟ್ಟೆಮನೆ ರಿಬ್ಬನ್ ಕತ್ತರಿಸುವ ಮೂಲಕ ಸ್ವಾಗತಿಸಿದರು. ಸುಳ್ಯದ ಕಾಂಗ್ರೆಸ್ ಹಿರಿಯ ಮುಖಂಡ ಬೆಟ್ಟ ಜಯರಾಮ್ ಭಟ್ ನೇತೃತ್ವದಲ್ಲಿ ಬಸ್ ಮಾರ್ಗ ಮುಂದುವರೆಸುವಂತೆ ಸತತವಾಗಿ ಪ್ರಯತ್ನಿಸಿದ್ದ ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿ

ಬಾಳುಗೋಡು: ಬಿಟ್ಟುಮಕ್ಕಿ-ಪುಣೇರಿ ವರೆಗೆ ಕೆಎಸ್ಆರ್ ಟಿಸಿ ವಿಸ್ತ್ರತ ಬಸ್ ರೂಟ್ ಗೆ ಚಾಲನೆ Read More »

ಸುಳ್ಯ ಶಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಸೆ.28 ರಂದು ಉದ್ಘಾಟನೆ

ಸಮಗ್ರ ನ್ಯೂಸ್: ಭಾರತ ಸರಕಾರದ ಮಾನ್ಯತೆ ಪಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆಯಾಗಿರುವ, ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ “ವಿದ್ಯಾಮಾತಾ ಅಕಾಡೆಮಿ”ಯ ಶಾಖಾ ಕಛೇರಿ ಸುಳ್ಯದ ರಥಬೀದಿಯ ಟಿಎಪಿಸಿಎಂಎಸ್ ನಲ್ಲಿ ಸೆ.28 ರಂದು ಶುಭಾರಂಭಗೊಂಡಿದೆ. ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ. ಟಿ . ಶೆಟ್ಟಿ ಮತ್ತು ಇತರ ಅತಿಥಿಗಳು ಉದ್ಘಾಟಿಸಿದರು. ಹಾಗೆಯೇ ಆನೇಕ ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾಗ್ಯೇಶ್ ರವರು ಮಾತನಾಡಿ ಪುತ್ತೂರಿನಲ್ಲಿ ಉದ್ಯೋಗ ಮೇಳ ಮಾಡಿದ ನಂತರ ಸುಳ್ಯದಲ್ಲಿ

ಸುಳ್ಯ ಶಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಸೆ.28 ರಂದು ಉದ್ಘಾಟನೆ Read More »

ಕಡಬ: ವ್ಯಕ್ತಿ ಮೇಲೆ ಕಾಡಾನೆ ದಾಳಿ| ಗಂಭೀರವಾಗಿ ಗಾಯಗೊಂಡಾತ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರ (ಸೆ.28) ದಂದು ರಾತ್ರಿ ಸಂಭವಿಸಿದೆ. ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಡಬ: ವ್ಯಕ್ತಿ ಮೇಲೆ ಕಾಡಾನೆ ದಾಳಿ| ಗಂಭೀರವಾಗಿ ಗಾಯಗೊಂಡಾತ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ ಬಂದ್ ಹಿನ್ನೆಲೆ| ನಾಳೆ ದ.ಕ ದಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಇದೆಯಾ? ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕರಾವಳಿ ಭಾಗದಲ್ಲಿ ಇದರ ಬಂದ್ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ. ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಬಂದ್ ಹಿನ್ನೆಲೆ| ನಾಳೆ ದ.ಕ ದಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಇದೆಯಾ? ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಿಷ್ಟು… Read More »