ಕರಾವಳಿ

ಸುಳ್ಯ: ತಿಂಗಳ ಕರುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಡಾ. ನಿತಿನ್‌ ಪ್ರಭು

ಸಮಗ್ರ ನ್ಯೂಸ್:‌ ಬಾಯಿ ಬಳಿ ಮೂಳೆ ಮುರಿತಕ್ಕೊಳಗಾದ ಒಂದು ತಿಂಗಳ ಕರುವಿಗೆ ಸುಳ್ಯ ಪಶುವೈದ್ಯಾಧಿಕಾರಿಯಾದ ಡಾ. ನಿತಿನ್‌ ಪ್ರಭು ಮತ್ತು ಡಾ. ನಾಗರಾಜ್ Rtd ಕೇರಳ ವೆಟ್ನರಿ ಕೌನ್ಸಿಲ್‌ ಪಶು ವೈದ್ಯಕೀಯ ಪರಿಷತ್ ನ ಕನ್ಸಲ್ಟೆಂಟ್ ಆಗಿದ್ದವರು ಶಸ್ತ್ರಚಿಕಿತ್ಸೆ ಮಾಡಿಸಿ ಯಶಸ್ವಿಯಾಗಿದ್ದಾರೆ. https://m.facebook.com/story.php?story_fbid=pfbid034ZJTy4JRKJz5mnHWff4zmmKyLRfFi68AVQLcLkiJbcWmbuewj82G4QkMXPSRyANCl&id=100067962716650&mibextid=Nif5oz ಸುಳ್ಯದ, ಐವರ್ನಾಡು ಗ್ರಾಮದ ಕೃಷ್ಣಪ್ಪ ಕುಕ್ಕುಡೇಲು ಎಂಬವವರ ಒಂದು ತಿಂಗಳ ಕರು ಕಮರಿಗೆ ಬಿದ್ದು ಬಾಯಿ ಭಾಗದ ದವಡೆ ಮೂಳೆ ಮುರಿತಕ್ಕೊಳಕ್ಕಾಗಿತ್ತು. ಇದನ್ನು ಪರೀಕ್ಷಿಸಿದ ಸುಳ್ಯದ ಪಶುವೈದ್ಯಾಧಿಕಾರಿಯಾದ ಡಾ. ನಿತಿನ್‌ ಪ್ರಭು‌ ಮತ್ತು

ಸುಳ್ಯ: ತಿಂಗಳ ಕರುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಡಾ. ನಿತಿನ್‌ ಪ್ರಭು Read More »

ಉಜಿರೆ: ಸೆ. 29ರಂದು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ ಸೆ. 29ರಂದು ನಡೆಯಲಿದೆ. ಆದಿ ಚುಂಚನಗಿರಿ ಮಹಾಸಂಸ್ಥಾನ, ಶಾಖಾ ಮಠ, ಕಾವೂರು, ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರಿಂದ ಸುಸಜ್ಜಿತ ಅರಸಿನಮಕ್ಕಿ ಶಾಖೆಯ ಉದ್ಘಾಟನೆಗೊಳ್ಳಲಿದೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆ.ಸೌ.ಸ. ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ

ಉಜಿರೆ: ಸೆ. 29ರಂದು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆ ಉದ್ಘಾಟನೆ Read More »

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಬ್ಲೂ ಡೇ ಆಚರಣೆ

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಸೆ. 27ರಂದು ನೀಲಿ ಬಣ್ಣದ ಆಚರಣೆಯನ್ನು ಆಚರಿಸಲಾಯಿತು. ನೀಲಿ ಬಣ್ಣವು ನಂಬಿಕೆ, ನಿಷ್ಠೆ, ಬುದ್ದಿವಂತಿಕೆ, ವಿಶ್ವಾಸ, ಸತ್ಯ ಮತ್ತು ಸ್ವರ್ಗವನ್ನು ಸೂಚಿಸುತ್ತದೆ. ಅದೇ ರೀತಿ ನೀಲಿ ಬಣ್ಣವನ್ನು ಶಾಂತಿಯುತ ಎಂದು ಪರಿಗಣಿಸಲಾಗಿದೆ. ನೀಲಿ ಬಣ್ಣದ ಆಚರಣೆಯ ಜೊತೆಗೆ ನೀಲಿ ಬಣ್ಣದ ಆಕಾಶ, ನೀಲಿ ಬಣ್ಣದ ಮೋಡ, ನೀಲಿ ಬಣ್ಣದ ಗ್ಲೋಬ್ ಬಗ್ಗೆ ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಅವರು ವಿವರಿಸಿದರು. ಪುಟಾಣಿ ವಿದ್ಯಾರ್ಥಿಗಳು ನೀಲಿ ಬಣ್ಣದ ಬಟ್ಟೆ ಧರಿಸಿ ರಾಂಪ್

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಬ್ಲೂ ಡೇ ಆಚರಣೆ Read More »

AS Ramakrishna murder case, ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಎ.ಎಸ್ ರಾಮಕೃಷ್ಣ ಕೊಲೆ‌ ಪ್ರಕರಣ| ಡಾ.ರೇಣುಕಾಪ್ರಸಾದ್ ಸೇರಿ‌ 6 ಮಂದಿ ದೋಷಿ ಎಂದ ಹೈಕೋರ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕೆವಿಜಿ ಮೆಡಿಕಲ್‌ ಕಾಲೇಜು‌ ಆಡಳಿತಾಧಿಕಾರಿಯಾಗಿದ್ದ ಎ ಎಸ್‌ ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್‌ ಸೇರಿದಂತೆ ಆರು ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಕರ್ನಾಟಕ ಹೈಕೋರ್ಟ್‌ ಬುಧವಾರ(ಸೆ. 27) ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ರೇಣುಕಾ ಪ್ರಸಾದ್‌ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ (ಪುತ್ತೂರು ಉಪ ವಿಭಾಗದ ಸಹಾಯಕ ಪೊಲೀಸ್‌

AS Ramakrishna murder case, ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಎ.ಎಸ್ ರಾಮಕೃಷ್ಣ ಕೊಲೆ‌ ಪ್ರಕರಣ| ಡಾ.ರೇಣುಕಾಪ್ರಸಾದ್ ಸೇರಿ‌ 6 ಮಂದಿ ದೋಷಿ ಎಂದ ಹೈಕೋರ್ಟ್ Read More »

ಕಡಬ: ಬಿಳಿನೆಲೆ ಪ್ರಾ.ಕೃ.ಪ ಸಂಘದಲ್ಲಿ ಸಿಇಒ‌ ಅಕ್ರಮ ನೇಮಕಾತಿಯಲ್ಲಿ ಭ್ರಷ್ಟಾಚಾರ ಆರೋಪ| ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಿಗೆ ಧಿಕ್ಕಾರ ಕೂಗಿದ ಸದಸ್ಯರು

ಸಮಗ್ರ ನ್ಯೂಸ್:‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಕಾತಿಯಲ್ಲಿ‌ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಅಧ್ಯಕ್ಷರ‌ ವಿರುದ್ಧ ಸದಸ್ಯರು ಧಿಕ್ಕಾರ ಕೂಗಿದ ಘಟನೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ‌ ಸೆ.26ರಂದು ನಡೆದಿದೆ. ಇಲ್ಲಿನ ಬಿಳಿನೆಲೆಯ ಪ್ರಾ.ಕೃ.ಪ ಸಂಘದ ವಾರ್ಷಿಕ ಮಹಾಸಭೆಯು ಅಧ್ಯಕ್ಷ ದಾಮೋದರ ಗುಂಡ್ಯರವರ ಅಧ್ಯಕ್ಷತೆಯಲ್ಲಿ ಪ್ರಾರಂಭವಾಗಿತ್ತು. ಆದರೆ ಸಭೆಯಲ್ಲಿ ಪ್ರಶ್ನಾವಳಿಗಳು ಮತ್ತು ಮುಂದಿನ ನಿರ್ಣಯಗಳು ಮಂಡನೆಯಾಗಬೇಕಾದ ಬದಲು ಆಲ್ಲಿ ನಡೆದದ್ದು ಪ್ರತಿಭಟನೆ. ಒಂದು ಕಡೆಯಿಂದ ಭ್ರಷ್ಟಾಚಾರದ ಕೂಗು ಕೇಳಿದರೆ ಇನ್ನೊಂದು ಕಡೆಯಿಂದ ಮುಖ್ಯಕಾರ್ಯನಿರ್ವಹಣಾಧಿಕರಿ ಆಯ್ಕೆಯಲ್ಲಿ ತಮ್ಮೂರಿನವರನ್ನು ಬಿಟ್ಟು ಪರ ಊರಿನವರಿಗೆ

ಕಡಬ: ಬಿಳಿನೆಲೆ ಪ್ರಾ.ಕೃ.ಪ ಸಂಘದಲ್ಲಿ ಸಿಇಒ‌ ಅಕ್ರಮ ನೇಮಕಾತಿಯಲ್ಲಿ ಭ್ರಷ್ಟಾಚಾರ ಆರೋಪ| ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಿಗೆ ಧಿಕ್ಕಾರ ಕೂಗಿದ ಸದಸ್ಯರು Read More »

ಸುಳ್ಯ:ಐವರ್ನಾಡಿನಲ್ಲಿ ಉಗ್ರ ಪ್ರತಿಭಟನಾ ಎಚ್ಚರಿಕೆಯ, ಬ್ಯಾನರ್ ಅಳವಡಿಕೆ|ಹೊಂಡ ಗುಂಡಿಗಳಿಂದ ಮುಕ್ತಿಯಾಗದ ರಸ್ತೆ|ಮಗು ಕೂಗಿದರೆ ಮಾತ್ರ ತಾಯಿ ಹಾಲು ಕೊಡುವುದು!!

ಸಮಗ್ರ ನ್ಯೂಸ್: ಪ್ರತಿದಿನ ನೂರಾರು ಮಂದಿ ಓಡಾಡುವ ರಸ್ತೆ ಹೊಂಡ ಗುಂಡಿಗಳಿಂದ ಮುಕ್ತಿಯಾಗದೆ ಇರುವುದರಿಂದ ಕೊನೆಗೆ ದಾರಿತೋಚದೆ ಐವರ್ನಾಡಿನಲ್ಲಿ ಉಗ್ರ ಪ್ರತಿಭಟನಾ ಎಚ್ಚರಿಕೆ ಬ್ಯಾನರ್ ಅಳವಡಿಕೆ ಮಾಡಿದ್ದಾರೆ. ದಿನ ಬೆಳಗಾದರೆ ಇಲ್ಲಿ ನೂರಾರು ಮಂದಿ ಸೇರಿದಂತೆ ಶಾಲಾ ಮಕ್ಕಳು,ಐವರ್ನಾಡು ಪಂಚಲಿಂಗೇಶ್ವರ ಸನ್ನಿಧಾನಕ್ಕೆ ಭಕ್ತರು ಓಡಾಡುತ್ತಾರೆ, ಕೆಲವರು ನಡೆದುಕೊಂಡು ಹೋದರೆ ಇನ್ನೂ ಕೆಲವರು ತಮ್ಮ ತಮ್ಮ ವಾಹನಗಳಲ್ಲಿ ಓಡಾಡುತ್ತಾರೆ. ಆದರೆ ಈ ರಸ್ತೆಯಲ್ಲಿ ಓಡಾಡಿದ ಬಳಿಕ ಮನೆಗೆ ಬಂದು ಮೈ-ಕೈ ನೋವಿನಿಂದ ಏನು ಕೆಲಸ ಮಾಡದ ಪರಿಸ್ಥಿತಿ ಇಲ್ಲಿನ

ಸುಳ್ಯ:ಐವರ್ನಾಡಿನಲ್ಲಿ ಉಗ್ರ ಪ್ರತಿಭಟನಾ ಎಚ್ಚರಿಕೆಯ, ಬ್ಯಾನರ್ ಅಳವಡಿಕೆ|ಹೊಂಡ ಗುಂಡಿಗಳಿಂದ ಮುಕ್ತಿಯಾಗದ ರಸ್ತೆ|ಮಗು ಕೂಗಿದರೆ ಮಾತ್ರ ತಾಯಿ ಹಾಲು ಕೊಡುವುದು!! Read More »

ಕೆಎಸ್ಎಸ್ ಕಾಲೇಜಿನಲ್ಲಿ ಲೋಗೋ ರಂಗ್ ಪ್ರದರ್ಶನ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ಆಶ್ರಯದಲ್ಲಿ ಪ್ರಥಮ ಬಿಕಾಂ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಲೋಗೋ ರಂಗ್ ಪ್ರದರ್ಶನವು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು. ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಒಟ್ಟು 34 ವಿವಿಧ ಆಪ್(app)ಗಳನ್ನು ರಂಗೋಲಿಯಲ್ಲಿ ಮೂಡಿಸಿದರು. ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ. ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿ ಪ್ರದರ್ಶನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಂತರಿಕ ಗುಣಮಟ್ಟ

ಕೆಎಸ್ಎಸ್ ಕಾಲೇಜಿನಲ್ಲಿ ಲೋಗೋ ರಂಗ್ ಪ್ರದರ್ಶನ Read More »

ಉಳ್ಳಾಲ: ಗೂಡ್ಸ್ ಆಟೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಗೂಡ್ಸ್ ರಿಕ್ಷಾ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ನಡೆದಿದೆ. ಮೃತರನ್ನು ತೊಕ್ಕೊಟ್ಟು ಕೃಷ್ಣ ನಗರದ ಲಚ್ಚಿಲ್ ನಿವಾಸಿ ನಾಗೇಶ್ (62) ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಿಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಗಣೇಶ್ ಭವನ ಮಾಲಕರ

ಉಳ್ಳಾಲ: ಗೂಡ್ಸ್ ಆಟೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ Read More »

ಛಾಯಾಗ್ರಾಹಕರ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೊಸಿಯೇಷನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಜಂಟಿ ಕಾರ್ಯಕಾರಿ ಸಭೆ ಮಂಗಳೂರಿನ ಸೈಂಟ್ ಸೆಬಾಸ್ಟಿಯನ್ ಹಾಲ್ ನಲ್ಲಿ ಸೆ. 26ರಂದು ನಡೆಯಿತು. ಜಿಲ್ಲಾಧ್ಯಕ್ಷ ಆನಂದ ಎನ್. ಬಂಟ್ವಾಳ್ ಹಾಗೂ ಎಲ್ಲಾ ಜಿಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ 2024-25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಸುಳ್ಯ ವಲಯದ ನಿಕಟ ಪೂರ್ವ ಅಧ್ಯಕ್ಷ ಹರೀಶ್ ಪಿ. ರಾವ್ ಇವರನ್ನು ಜಿಲ್ಲಾ ಛಾಯಾ ಗ್ರಾಹಕ ಮಾಧ್ಯಮ

ಛಾಯಾಗ್ರಾಹಕರ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ Read More »

ಸುಳ್ಯ:ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಸಮಗ್ರ ನ್ಯೂಸ್: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2023- 24ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆ. 26ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಶಿಕ್ಷಕಿ ಪ್ರಣವಿ ಎಂ. ವೈಜ್ಞಾನಿಕವಾಗಿ ವಿಕ್ರಂ ಲ್ಯಾಂಡರ್ ರೋವರ್ ಚಲನೆಯ ಮಾದರಿ ಮೂಲಕ ವಿಜ್ಞಾನ ಸಂಘದ ಪರದೆಯನ್ನು ಸರಿಸಿ ವಿನೂತನ ರೀತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿಜ್ಞಾನ ಎಂಬುದು ಜ್ಞಾನದ ಒಂದು ಶಾಖೆ. ಇಂದು ಹಲವಾರು ವೈಜ್ಞಾನಿಕ

ಸುಳ್ಯ:ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ Read More »