ಕರಾವಳಿ

ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಸುಳ್ಯದ ಯುವಕ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸಿಸಿಬಿ ಪೊಲೀಸರ ಸೆರೆಯಾಗಿದ್ದಾನೆ. ಮಂಗಳೂರಿನ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯದ ಹಳಗೇಟಿನಲ್ಲಿರುವ ಆಲ್ಫಮ್ ಕಾರ್ನರ್ ಹೊಟೇಲ್ ನ ಮಾಲೀಕ ಡೆಲ್ಮಾ ಮುಸ್ತಫಾ ಎಂಬವರ ಮಗ ಲುಕುಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದು. ಈತನಿಂದ 1

ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಸುಳ್ಯದ ಯುವಕ ಪೊಲೀಸ್ ವಶಕ್ಕೆ Read More »

ಮಂಗಳೂರು: ರಿಕ್ಷಾಕ್ಕೆ ಡಿಕ್ಕಿ ಹೊಡೆದ ಆಂಬುಲೆನ್ಸ್

ಸಮಗ್ರ ನ್ಯೂಸ್: ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ 108 ಆಂಬ್ಯುಲೆನ್ಸ್ ಟೈಲ್ಸ್ ಸಾಗಿಸುತ್ತಿದ್ದ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರಿನ ಪಡೀಲ್ ನಲ್ಲಿ ನಡೆದಿದೆ. ಆಟೋ ರಿಕ್ಷಾದಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಆಟೋ ರಿಕ್ಷಾ ಚಾಲಕ ಹಾಗೂ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಬ್ಯುಲೆನ್ಸ್ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಆಟೋ ರಿಕ್ಷಾದಲ್ಲಿದ್ದ ಟೈಲ್ಸ್ ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಮಂಗಳೂರು: ರಿಕ್ಷಾಕ್ಕೆ ಡಿಕ್ಕಿ ಹೊಡೆದ ಆಂಬುಲೆನ್ಸ್ Read More »

ಸೌಜನ್ಯ ಪ್ರಕರಣ ಪರ ದನಿ ಎತ್ತದ ತುಳು ಚಿತ್ರನಟರ ವಿರುದ್ಧ ಪೋಸ್ಟರ್ ಅಭಿಯಾನ

ಸಮಗ್ರ ನ್ಯೂಸ್: ಹನ್ನೆರಡು ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ‌ ಕೊಲೆಯಾಗಿ‌ ಹೋದ ಧರ್ಮಸ್ಥಳ ಸಮೀಪದ ಪಾಂಗಾಳ ನಿವಾಸಿ ಕುಮಾರಿ ಸೌಜನ್ಯ ಪ್ರಕರಣದ ಕುರಿತಂತೆ ಮೌನಕ್ಕೆ ಶರಣಾಗಿರುವ ತುಳು ಚಿತ್ರರಂಗದ ನಟರ ವಿರುದ್ದ ಪೋಸ್ಟರ್ ಅಭಿಯಾನ ಆರಂಭಿಸಲಾಗಿದೆ. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಸೌಜನ್ಯ ಪರ ಪ್ರತಿಭಟನೆಗಳು ನಡೆಯುತ್ತಿದ್ದು, ಕನ್ನಡ ಚಿತ್ರರಂಗದ ಹಲವಾರು ನಟರು ಸೌಜನ್ಯಳ ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಾರೆ. ಆದರೆ ಕರಾವಳಿಯಲ್ಲೇ ನಡೆದ ಈ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ ತುಳು ಚಿತ್ರರಂಗದ ದಿಗ್ಗಜರು ಮೌನಕ್ಕೆ ಶರಣಾಗಿದ್ದಾರೆ. ಇದೀಗ ಈ

ಸೌಜನ್ಯ ಪ್ರಕರಣ ಪರ ದನಿ ಎತ್ತದ ತುಳು ಚಿತ್ರನಟರ ವಿರುದ್ಧ ಪೋಸ್ಟರ್ ಅಭಿಯಾನ Read More »

ಸುಳ್ಯ:ಫ್ರೆಂಡ್ಸ್ ಕ್ಲಬ್ ಜಯನಗರ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಜಯನಗರದಲ್ಲಿ ಫ್ರೆಂಡ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ. ನೂತನ ಅಧ್ಯಕ್ಷರಾಗಿ ಸುರೇಶ್ ಕಾಮತ್ ಜಯನಗರ, ಉಪಾಧ್ಯಕ್ಷರಾಗಿ ರೋಪಿ ಜಯನಗರ, ಶರೀಫ್ ಜಯನಗರ, ಕಾರ್ಯದರ್ಶಿಯಾಗಿ ಜನಾರ್ಧನ ಜಿ. ಜಯನಗರ, ಜತೆ ಕಾರ್ಯದರ್ಶಿಯಾಗಿ ಸುಂದರ ಕುದ್ಪಾಜೆ, ಖಜಾಂಜಿಯಾಗಿ ಪ್ರಸನ್ನ ಕುದ್ಪಾಜೆ, ಸಂಘಟನಾ ಕಾರ್ಯದರ್ಶಿಯಾಗಿ ರಮೇಶ್ ಕುದ್ಪಾಜೆ, ಕ್ರೀಡಾ ಕಾರ್ಯದರ್ಶಿಯಾಗಿ ಲೋಕೇಶ್ ಕೊಡೆಂಕಿರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೋಜ್ ಜಯನಗರ, ನಿರ್ದೇಶಕರುಗಳಾಗಿ ನಿತಿನ್ ಕೊಯಿಂಗೋಡಿ, ಪ್ರಶಾಂತ್ ಜಯನಗರ, ಚೇತನ್ ಜಯನಗರ, ಪ್ರಕಾಶ್ ನಾರಾಜೆ,ಗಣೇಶ್ ಕುದ್ಪಾಜೆ, ಶಶಿಕುಮಾರ್ ಕುದ್ಪಾಜೆ,ಪ್ರವೀಣ್ ಕುದ್ಪಾಜೆ, ಗೌರವ ಸಲಹೆಗಾರರಾಗಿ

ಸುಳ್ಯ:ಫ್ರೆಂಡ್ಸ್ ಕ್ಲಬ್ ಜಯನಗರ ಇದರ ನೂತನ ಪದಾಧಿಕಾರಿಗಳ ಆಯ್ಕೆ Read More »

ಸಂತ್ರಸ್ತನಿಗಾಗಿ ಮಿಡಿದ ಯುವ ಮನಸ್ಸುಗಳು

ಸಮಗ್ರ ನ್ಯೂಸ್: ಸುಳ್ಯ ತಾಲ್ಲೂಕಿನ ಕೊಲ್ಲಮೊಗ್ರು ಗ್ರಾಮದ ಶಿವಾಲ ಎಂಬಲ್ಲಿ ನೆಲೆಸಿರುವ ಸಚಿತ್ ಶಿವಾಲ ಎಂಬುವವರಿಗೆ ಕಿಡ್ನಿ ವೈಫಲ್ಯನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ಕಲ್ಮಕಾರಿನ ಯುವಕರು ಧನ ಸಂಗ್ರಹ ಮಾಡಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸಚಿತ್ ಶಿವಾಲ ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು, ಈಗಾಗಲೇ ಎರಡು ಕಿಡ್ನಿಗಳು ಶೇ 80 ರಷ್ಟು ನಿಷ್ಕ್ರಿಯಗೊಂಡಿದ್ದು, ಅತೀ ಶೀಘ್ರದಲ್ಲೇ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಮಾಡುವುದು ಅನಿವಾರ್ಯವಾಗಿದೆ. ಇದಕ್ಕಾಗಿ 16 ಲಕ್ಷದಷ್ಟು ಹಣದ ಅವಶ್ಯಕತೆ ಇದೆ.

ಸಂತ್ರಸ್ತನಿಗಾಗಿ ಮಿಡಿದ ಯುವ ಮನಸ್ಸುಗಳು Read More »

ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ್ಯು

ಸಮಗ್ರ ನ್ಯೂಸ್:‌ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಓರ್ವ ಸಾವನ್ನಪ್ಪಿ ಮತ್ತೋರ್ವರಿಗೆ ಗಾಯವಾದ ಘಟನೆ ಭಾನುವಾರ ಸಂಜೆ ಕಡಬದಲ್ಲಿ ಸಂಭವಿಸಿದೆ. ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಮೃತ ದುರ್ದೈವಿ. ಮೃತರು ಭಾನುವಾರ ಸಂಜೆ ಹಾಲು ಡಿಪೋ ಗೆ ಬಂದು ಕಡಬ ಮುಖ್ಯ ಪೇಟೆಯಿಂದ ಕಾಲೇಜು ರಸ್ತೆಯ ಸಮೀಪ ತಲುಪುವ ವೇಳೆ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಚ್ಚುತ ಗೌಡ ಹಾಗೂ ಬಲ್ಯ

ಕಡಬ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಮೃತ್ಯು Read More »

ನೆರೆಯ ಗ್ರಾಮದ ಯುವಕನ ಚಿಕಿತ್ಸೆಗಾಗಿ ಮಿಡಿದ ಯುವಕರ ತಂಡಕ್ಕೆ ಕೈ ಜೋಡಿಸಿದ ಮಡಪ್ಪಾಡಿ ಗ್ರಾಮಸ್ಥರು

ಸಮಗ್ರ ನ್ಯೂಸ್:‌ ಕೊಲ್ಲಮೊಗ್ರ ಗ್ರಾಮದ ಸಚಿತ್ ಶಿವಾಲ‌ ಎಂಬ ಯುವಕ‌ ಕಳೆದ ಎರಡು ವರುಷಗಳಿಂದ IGA Nephropathy ಎಂಬ Chronic Kidney Disease ಎಂಬ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ಖಾಯಿಲೆ ಉಲ್ಬಣಗೊಂಡು ಸುಮಾರು 80% ಕಿಡ್ನಿ ನಿಷ್ಕ್ರಿಯಗೊಂಡಿತ್ತು, ತನ್ನ‌ ತಂದೆಯ ಕಿಡ್ನಿ ಕಸಿ ಮಾಡಲು ಸುಮಾರು 15 ಲಕ್ಷಗಳಷ್ಟು ಹಣದ ಅವಶ್ಯಕತೆ ಇರುವುದನ್ನು ಗಮನಿಸಿದ ಚೈತನ್ಯ ಗೆಳೆಯರ ಬಳಗ ತಂಡದ ಸದಸ್ಯರು ಬದುಕು ನಾಲ್ಕು ದಿನ ಅದರ ಮದ್ಯದಲ್ಲಿ ಇನ್ನೊಬ್ಬರ ಜೀವನದಲ್ಲೂ

ನೆರೆಯ ಗ್ರಾಮದ ಯುವಕನ ಚಿಕಿತ್ಸೆಗಾಗಿ ಮಿಡಿದ ಯುವಕರ ತಂಡಕ್ಕೆ ಕೈ ಜೋಡಿಸಿದ ಮಡಪ್ಪಾಡಿ ಗ್ರಾಮಸ್ಥರು Read More »

ಸುಳ್ಯದ 6 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ್ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ವತಿಯಿಂದ ನಡೆದ ಗುರುವಂದನಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ, ಸಾವಿತ್ರಿ ಬಾಯಿ ಪುಲೆ ರಾಷ್ಟೀಯ ಪ್ರಶಸ್ತಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಾಧಕ ರತ್ನ ರಾಷ್ಟೀಯ ಪ್ರಶಸ್ತಿ ಸಮಾರಂಭವು ಸೆ.24 ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯಿತು. ಶಿಕ್ಷಕ ದಿನಾಚರಣೆಯ ನಿಮಿತ್ಯ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಿ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಸುಳ್ಯದ 6 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ Read More »

ಲೋಕಸಭಾ ಚುನಾವಣೆ| ದ. ಕನ್ನಡ ಕ್ಷೇತ್ರದಿಂದ ಒಕ್ಕಲಿಗ ಯುವಕನಿಗೆ ಕಾಂಗ್ರೆಸ್ ಮಣೆ!? ಸುಳ್ಯ ಮೂಲದ ಯುವಕನಾಗ್ತಾರಾ ಕಾಂಗ್ರೆಸ್ ಅಭ್ಯರ್ಥಿ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ , ಬಿಜೆಪಿ ನಡುವೆ ಕದನ ಕುತೂಹಲ ಮೂಡಿಸುತ್ತಿದೆ. ದ.ಕನ್ನಡ ಕ್ಷೇತ್ರಕ್ಕೆ ಬಿಜೆಪಿಯಿಂದ ಮತ್ತೆ ನಳಿನ್ ಕುಮಾರ್ ಗೆ ಟಿಕೆಟ್ ನೀಡುವ ಸಾಧ್ಯತೆ ಇದ್ದು, ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಗೊಂದಲ ಇನ್ನು ಬಗೆಹರಿದಿಲ್ಲ. ಈ ನಡುವೆ ಕಾಂಗ್ರೆಸ್ ನ ಒಂದು ಮೂಲಗಳ ಪ್ರಕಾರ ಸುಳ್ಯ ಮೂಲದ ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆ ಇರುವ ಪ್ರಬಲವಾಗಿರುವ ಒಕ್ಕಲಿಗ ಯುವ ಅಭ್ಯರ್ಥಿಯನ್ನು ಪಕ್ಷದಿಂದ ಅಭ್ಯರ್ಥಿಯಾಗಲು ಕಾಂಗ್ರೆಸ್ ರಣತಂತ್ರ ರೂಪಿಸಲು

ಲೋಕಸಭಾ ಚುನಾವಣೆ| ದ. ಕನ್ನಡ ಕ್ಷೇತ್ರದಿಂದ ಒಕ್ಕಲಿಗ ಯುವಕನಿಗೆ ಕಾಂಗ್ರೆಸ್ ಮಣೆ!? ಸುಳ್ಯ ಮೂಲದ ಯುವಕನಾಗ್ತಾರಾ ಕಾಂಗ್ರೆಸ್ ಅಭ್ಯರ್ಥಿ? Read More »

ಸುಳ್ಯ: ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ಅವರಿಗೆ ಪ್ರತಿಷ್ಠಿತ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023 ಪ್ರದಾನ

ಸಮಗ್ರ ನ್ಯೂಸ್: ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.ಅನುರಾಧಾ ಕುರುಂಜಿ ಅವರಿಗೆನಾಡಿನ ಸಮಾಚಾರ ಸೇವಾ ಸಂಘ, ಗೋಕಾಕ, ಬೆಳಗಾವಿ ಇವರಿಂದ ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಪ್ರದಾನ ಮಾಡಲಾಯಿತು. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಸೆ. 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ

ಸುಳ್ಯ: ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ಅವರಿಗೆ ಪ್ರತಿಷ್ಠಿತ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023 ಪ್ರದಾನ Read More »