ಕರಾವಳಿ

ಸುಳ್ಯ: ಅ.8 ರಂದು ಸೌಜನ್ಯಳ ನ್ಯಾಯಕ್ಕಾಗಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ

ಸಮಗ್ರನ್ಯೂಸ್: ಸೌಜನ್ಯಳ ನ್ಯಾಯಕ್ಕಾಗಿ ಐವರ್ನಾಡಿನಲ್ಲಿ ಸೌಜನ್ಯ ಪರ ಹೋರಾಟ ಸಮಿತಿ ಐವರ್ನಾಡು ಇದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.8 ರಂದು ಸಂಜೆ 3ಗಂಟೆಗೆ ಐವರ್ನಾಡು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆಯಲಿದೆ. 11 ವರ್ಷಗಳ ಹಿಂದೆ ಅತ್ಯಾಚಾರಗೊಂಡು ಹತ್ಯೆಯಾದ ಕು.ಸೌಜನ್ಯಳಿಗೆ ನ್ಯಾಯ ದೊರಕದೆ ಇದ್ದ ಕಾರಣ ರಾಜ್ಯದ ಮೂಲೆ ಮೂಲೆಗಳಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆಗಳು ನಡೆಯುತ್ತಿದೆ. ಅದೇ ರೀತಿ ಐವರ್ನಾಡು ಸೌಜನ್ಯ ಪರ ಹೋರಾಟ ಸಮಿತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಸಭೆ ನಡೆಯಲಿದೆ. ಕಾರ್ಯಕ್ರಮದ

ಸುಳ್ಯ: ಅ.8 ರಂದು ಸೌಜನ್ಯಳ ನ್ಯಾಯಕ್ಕಾಗಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ Read More »

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಸಮಗ್ರ ನ್ಯೂಸ್: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರ ಮತ್ತೊಂದು ಕಾರ್ಯಾಚರಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಉಳ್ಳಾಲದ ಸುಭಾಷ್‌ನಗರ ಮನೆ ಜಾಕೀರ್‌ (29), ಬಂಟ್ವಾಳ ತಾಲೂಕು ಫರಂಗಿಪೇಟೆ, ಅರ್ಕುಳ ಗ್ರಾಮ ಕಾರ್ತಿಕ್ ಸುವರ್ಣ(27) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್,

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

ಸುಳ್ಯ: ಲಾಟರಿಯಲ್ಲಿ 25 ಕೋಟಿ ಗೆದ್ದರೆಂದು ಸುಳ್ಳು ಸುದ್ದಿ ಪ್ರಚಾರ| ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಯುವಕ

ಸಮಗ್ರ ನ್ಯೂಸ್: ಕೇರಳ ಓಣಂ ಬಂಪರ್‌ ಲಾಟರಿ 25 ಕೋಟಿ ರೂ. ಭಾರಿ ಮೊತ್ತವನ್ನು ಸುಳ್ಯ ತಾಲೂಕಿನ ಯುವಕನೊಬ್ಬ ಗೆದ್ದಿದ್ದಾನೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸುಳ್ಳು ಸುದ್ದಿ ಹರಡಿದವರ ವಿರುದ್ಧ ಯುವಕನ ಮನೆಯವರು ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ನಿವಾಸಿ ಗೌತಮ್‌ ಕುಲ್ಸಿ ಮನೆ (27) ಸ್ವಂತ ಪಿಕಪ್‌ ಇರಿಸಿಕೊಂಡು ಅದರಲ್ಲಿ ಚಾಲಕರಾಗಿ ದುಡಿಯುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಅವರಿಗೆ ಕೇರಳ ಓಣಂ ಬಂಪರ್‌ ಲಾಟರಿ 25

ಸುಳ್ಯ: ಲಾಟರಿಯಲ್ಲಿ 25 ಕೋಟಿ ಗೆದ್ದರೆಂದು ಸುಳ್ಳು ಸುದ್ದಿ ಪ್ರಚಾರ| ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಯುವಕ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

ಸಮಗ್ರ ನ್ಯೂಸ್: ಇತ್ತೀಚಿಗೆ ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಜರುಗಿತು. 2022-23ನೆಯ ಸಾಲಿನ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಆನಂದ ಹೆಚ್. ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆಯನ್ನು ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ. ಮಂಡಿಸಿದರು. ಸಂಘದ ಕಾರ್ಯಕಾರಿ ಸಮಿತಿಗೆ ತೆರವಾದ ನಾಲ್ಕು ಸ್ಥಾನಗಳಿಗೆ ಹೊಸದಾಗಿ ಸತೀಶ್ ಕೂಜುಗೂಡು, ಶಿವರಾಮ ರೈ, ನೀಲಪ್ಪ ಗೌಡ ಮತ್ತು ಸಾಯಿ ಗೀತ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ Read More »

ವಸಂತ ಗಿಳಿಯಾರ್ ಬಂಧನ

ಸಮಗ್ರ ನ್ಯೂಸ್:ಮಾನನಷ್ಟ ಕೇಸೊಂದರಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ನನ್ನು ಬಂಧಿಸಿದ ಘಟನೆ ನಡೆದಿದೆ. ಕಟೀಲು ದೇವಸ್ಥಾನದ ಅನುವಂಶೀಯ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ ಡಾ. ರಾಜೇಶ್ ಅವರನ್ನು ನಿಂದಿಸಲಾಗಿತ್ತು. ಹಾಗೂ ಹಿಂದೂ ಧರ್ಮನಿಂದನೆ ಮಾಡಿದ ಮತ್ತು ಮಾನಹಾನಿಕರವಾಗಿ ನಡೆದುಕೊಂಡ ವಸಂತ್ ಗಿಳಿಯಾರ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಆದರೆ ಕೋರ್ಟು ಕೊಟ್ಟ ವಾರಂಟಿಗೆ ಕ್ಯಾರೆ ಅನ್ನದೆ ಇದ್ದ ವಸಂತ ಗಿಳಿಯಾರ್ ನನ್ನು ಇದೀಗ ಅರೆಸ್ಟ್ ಮಾಡಿ ತದನಂತರ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ.

ವಸಂತ ಗಿಳಿಯಾರ್ ಬಂಧನ Read More »

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳು ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಸೂಚಿಸಿದ್ದಾರೆ. ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳು ಕಿರು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಪ್ರಥಮ ಹಂತದಲ್ಲಿ 10,000ರೂ., ನಂತರ ನಿಗದಿತ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ, ಪಿ.ಎಮ್. ಸ್ವ-ನಿಧಿ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಪ್ರಕಟಣೆ Read More »

ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ

ಸಮಗ್ರ ನ್ಯೂಸ್: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿ ಮೋನಿಷ್ ಟಿ. ಅವರ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ ದಾಖಲು. ಪೂರ್ಣ ಉಷ್ಟ್ರಸನಾದಲ್ಲಿ ಇಪ್ಪತೈದು ನಿಮಿಷ ಹದಿನೇಳು ಸೆಕುಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವುದರ ಮೂಲಕ ತನ್ನ ಹೆಸರನ್ನು ದಾಖಲೆ ಬರೆಸಿಕೊಂಡಿದ್ದಾರೆ. ಮೋನಿಷ್ ಟಿ. ಅವರು ವಿಶ್ವನಾಥ ತಂಟೆಪ್ಪಾಡಿ ಮತ್ತು ದಯಾಮಣಿ ದಂಪತಿಗಳ ಪುತ್ರ. ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಇಂಡಿಯಾ ಬುಕ್ ಆಫ್ ರೆಕಾರ್ಡ್, ಮತ್ತು ನೊಬೆಲ್

ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಯ ಹೆಸರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಪುಟದಲ್ಲಿ Read More »

ವಿಟ್ಲ: 52 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ|ಧಾರ್ಮಿಕ ಸಭೆಯಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭಾಷಣ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯಿಂದ ಕಳೆದ 51 ವರ್ಷಗಳಿಂದ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿ ಈ ಬಾರಿ 52 ನೇ ವರ್ಷದ ಶ್ರೀ ಮಹಾಗಣೇಶೋತ್ಸವ ಬಹಳ ಅದ್ದೂರಿಯಾಗಿ ಜರಗುತ್ತಿದೆ. 52ನೇ ವರ್ಷದ ಶ್ರೀ ಮಹಾ ಗಣೇಶೋತ್ಸವದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾರತ ಎನ್ನುವ ಕಲ್ಪನೆಯನ್ನು ಕಣ್ಣ ಮುಂದೆ ಇಟ್ಟುಕೊಂಡಿರುವ ಬೆಂಗಳೂರಿನ ಯುವವಾಗ್ಮಿ ಹಾರಿಕಾ ಮಂಜುನಾಥ್ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು

ವಿಟ್ಲ: 52 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ|ಧಾರ್ಮಿಕ ಸಭೆಯಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭಾಷಣ Read More »

“ನನ್ನ ಮಗಳ ಅತ್ಯಾಚಾರ ಪ್ರಕರಣ ಮರುತನಿಖೆ ನಡೆಸಿ ನ್ಯಾಯ ಕೊಡಿಸಿ”| ಸೌಜನ್ಯ ತಾಯಿಯಿಂದ ಉಸ್ತುವಾರಿ ಸಚಿವರಿಗೆ ಮನವಿ

ಸಮಗ್ರ ನ್ಯೂಸ್: ‘ನನ್ನ ಮಗಳು ಸೌಜನ್ಯಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ನಡೆಸಿದ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ಮರು ತನಿಖೆ ನಡೆಸಬೇಕು. ನೈಜ ಆರೋಪಿಗಳ ಪತ್ತೆಗೆ ಅಗತ್ಯ ಕಾನೂನುಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಸೌಜನ್ಯಾಳ ತಾಯಿ ಕುಸುಮಾವತಿ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು. ‘ಈ ಪ್ರಕರಣದ ಸಾಕ್ಷ್ಯಗಳನ್ನು ನಾಶ ಮಾಡುವ ಮೂಲಕ ನೈಜ ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಪೊಲೀಸ್‌ ಅಧಿಕಾರಿಗಳು ಹಾಗೂ ವೈದ್ಯರು ಸಹಕರಿಸಿದ್ದಾರೆ. ಅವರ ವಿರುದ್ಧವೂ

“ನನ್ನ ಮಗಳ ಅತ್ಯಾಚಾರ ಪ್ರಕರಣ ಮರುತನಿಖೆ ನಡೆಸಿ ನ್ಯಾಯ ಕೊಡಿಸಿ”| ಸೌಜನ್ಯ ತಾಯಿಯಿಂದ ಉಸ್ತುವಾರಿ ಸಚಿವರಿಗೆ ಮನವಿ Read More »

ಕಾರ್ಕಳ: ಸೌಜನ್ಯ ಪರ ಹೋರಾಟಕ್ಕೆ ಅನುಮತಿ ನೀಡದಂತೆ ಮನವಿ ಕೊಟ್ಟ ಜೈನ ಸಂಘಟನಾ‌ ಮುಖಂಡರು| ಉಡುಪಿ ಎಸ್.ಪಿ ಖಡಕ್ ವಾರ್ನಿಂಗ್

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು‌ ಹತ್ಯೆ ಪ್ರಕರಣದ ನೈಜ‌ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಡೆಯಲಿರುವ ಪ್ರತಿಭಟನಾ ಸಭೆಗೆ ಅನುಮತಿ ನೀಡದಂತೆ ಕೆಲವು ಜೈನ ಸಂಘಟನೆಗಳ ಮುಖಂಡರಿಗೆ ಉಡುಪಿ ಎಸ್.ಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸೆ.20ರಂದು ಎಸ್.ಪಿ ಕಚೇರಿಗೆ ಆಗಮಿಸಿದ ಮುಖಂಡರ ಜೊತೆಗೆ ಮಾತನಾಡಿದ ಎಸ್.ಪಿ ಡಾ. ಅರುಣ್ ಕೆ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ. ಅದನ್ನು ನಿರಾಕರಿಸಲಾಗದು. ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗದಂತೆ ಸಭೆ ನಡೆಸಲು ಅನುಮತಿ ನೀಡಿದ್ದೇವೆ.

ಕಾರ್ಕಳ: ಸೌಜನ್ಯ ಪರ ಹೋರಾಟಕ್ಕೆ ಅನುಮತಿ ನೀಡದಂತೆ ಮನವಿ ಕೊಟ್ಟ ಜೈನ ಸಂಘಟನಾ‌ ಮುಖಂಡರು| ಉಡುಪಿ ಎಸ್.ಪಿ ಖಡಕ್ ವಾರ್ನಿಂಗ್ Read More »