ಕರಾವಳಿ

ಬೆಳ್ತಂಗಡಿ: ಮಹೇಶ್ ಶೆಟ್ಟಿ ಅರೆಸ್ಟ್ ಯಾಕಿಲ್ಲ? ದ.ಕ ಎಸ್ಪಿ ಗೆ ಕಾರಣ ಕೇಳಿದ ಹೈಕೋರ್ಟ್

ಸಮಗ್ರ ನ್ಯೂಸ್: ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಂಗಡಿಗರನ್ನು ಯಾಕೆ ಬಂಧಿಸಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಮಹೇಶ್ ಶೆಟ್ಟಿ ತಿಮರೋಡಿಯ ಮಾಜಿ ಆಪ್ತ ಬಾಸ್ಕರ್ ನಾಯ್ಕ್ ಸಪ್ಟೆಂಬರ್ ೩ ರಂದು ಸಂಜೆ ಮಂಗಳೂರಿನಲ್ಲಿ ಯೂಟ್ಯೂಬ್ ಚಾನಲ್ ಗೆ ಸಂದರ್ಶನ ನೀಡಿ ವಾಪಸ್ ಬರುವಾಗ ಮಹೇಶ್ ಶೆಟ್ಟಿ ತಿಮರೋಡಿ ,ಮೋಹನ್ ಶೆಟ್ಟಿ , ಮುಖೇಶ್ […]

ಬೆಳ್ತಂಗಡಿ: ಮಹೇಶ್ ಶೆಟ್ಟಿ ಅರೆಸ್ಟ್ ಯಾಕಿಲ್ಲ? ದ.ಕ ಎಸ್ಪಿ ಗೆ ಕಾರಣ ಕೇಳಿದ ಹೈಕೋರ್ಟ್ Read More »

ಸುಳ್ಯ: ಹಾಡುಹಗಲೇ ಮನೆ ದರೋಡೆ| ಚಿನ್ನಾಭರಣ, ನಗದು ಹೊತ್ತೊಯ್ದ ಕಳ್ಳರ‌ ಗ್ಯಾಂಗ್

ಸಮಗ್ರ ನ್ಯೂಸ್: ಹಾಡುಹಗಲೇ ಮನೆಯ ಹಿಂಬದಿಯ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳವುಗೈದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ಸೆ.12ರ ಮಧ್ಯಾಹ್ನ ವರದಿಯಾಗಿದೆ. ಕದಿಕಡ್ಕದ ವಸಂತ ರೈ ಎಂಬವರ ಮನೆಯಿಂದ ಚಿನ್ನಾಭರಣ ಹಾಗೂ ನಗದು ಕಳವಾಗಿದ್ದು, ವಸಂತ ಅವರ ಪತ್ನಿ ಹಾಗೂ ಮಕ್ಕಳು ಕೆಲಸದ ನಿಮಿತ್ತ ಬೆಳಿಗ್ಗೆ ಮನೆಗೆ ಬಾಗಿಲು ಹಾಕಿ ತೆರಳಿದ್ದರು. ಮಧ್ಯಾಹ್ನ 12.30ರ ವೇಳೆಗೆ ಮನೆಗೆ ಊಟಕ್ಕೆ ಬಂದ ಸಂದರ್ಭದಲ್ಲಿ ಮನೆಯ ಹಿಂಬದಿಯಿಂದ ಬಾಗಿಲು ಮುರಿದಿರುವುದು ಬೆಳಕಿಗೆ ಬಂದಿದೆ.

ಸುಳ್ಯ: ಹಾಡುಹಗಲೇ ಮನೆ ದರೋಡೆ| ಚಿನ್ನಾಭರಣ, ನಗದು ಹೊತ್ತೊಯ್ದ ಕಳ್ಳರ‌ ಗ್ಯಾಂಗ್ Read More »

ಸುಳ್ಯ: ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ

ಸಮಗ್ರ ನ್ಯೂಸ್: ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಸೆ. 10ರಂದು ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಸುಳ್ಯ ವಿಧಾನ ಸಭಾ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಮಾಜದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು. 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್

ಸುಳ್ಯ: ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ Read More »

ಮಂಗಳೂರು: ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ| ಸಪ್ತಮಿ‌ ಗೌಡ ಬ್ರಾಂಡ್ ಅಂಬಾಸಿಡರ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮೈತ್ರಿ ಮುಟ್ಟಿನ ಕಪ್ ಯೋಜನೆ ವಿತರಣಾ ಬೃಹತ್ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಚಾಲನೆ ನೀಡಿದರು. ರಾಜ್ಯ ಸರ್ಕಾರ ಆರಂಭಿಸಿರುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಕನ್ನಡ ಚಿತ್ರರಂಗದ ಕಾಂತಾರ ಚಿತ್ರ ಖ್ಯಾತಿಯ ನಟಿ ಸಪ್ತಮಿ ಗೌಡ ರಾಯಭಾರಿ ಆಗಿದ್ದಾರೆ. ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗಿಯಾದ ಸಪ್ತಮಿ ಗೌಡ ಮುಟ್ಟಿನ ಕಪ್ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ‘ತಾನು ಸ್ವಿಮ್ಮಿಂಗ್ ನಲ್ಲಿ

ಮಂಗಳೂರು: ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ| ಸಪ್ತಮಿ‌ ಗೌಡ ಬ್ರಾಂಡ್ ಅಂಬಾಸಿಡರ್ Read More »

ಸುಳ್ಯ: ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ಬಿಜೆಪಿ ರೈತ ಮೋರ್ಚಾ ಕರ್ನಾಟಕ, ಸುಳ್ಯ ಬಿಜೆಪಿ ಮಂಡಲದ ವತಿಯಿಂದ ರಾಜ್ಯ ಸರಕಾರ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಸರಕಾರದ ನಡೆ ಖಂಡಿಸಿ ಸುಳ್ಯ ತಾಲೂಕು ಕಛೇರಿ ಬಳಿ ಸೋಮವಾರ ಪ್ರತಿಭಟನಾ ಸಭೆ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಸರಕಾರದ ಜನ-ವಿರೋಧಿ ನೀತಿಯಿಂದ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ಬಂದಿದೆ. ಸರಕಾರ ರೈತ ಪರ ಎಂದು ಪ್ರಚಾರ ಮಾಡಿ ಇಂದು ರೈತ ವಿರೋಧಿ ನೀತಿ ಅನುಸರಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವ

ಸುಳ್ಯ: ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ Read More »

ಸೌಜನ್ಯ ಪ್ರಕರಣ| ಬೆಂಗಳೂರು ವಿ.ವಿ ವಿದ್ಯಾರ್ಥಿ ಒಕ್ಕೂಟದಿಂದ ಬಂದ್ ಗೆ ಚಿಂತನೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಮಣ್ಣಸಂಕ ಬಳಿ ಅತ್ಯಾಚಾರ ನಡೆಸಿ ಕೊಲೆಗೈಯಲಾದ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಬೆಂಗಳೂರಿನಲ್ಲಿ ಪ್ರತಿಭಟನೆಯ ಜ್ವಾಲೆ ಹತ್ತಿಕೊಂಡಿದೆ. ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಒಂದು ದಿನದ ಸಾಂಕೇತಿಕ ಪ್ರತಿಭಟನೆ ‌ನಡೆಸಿದ್ದು, ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ ಮಾಡಿದ್ದಾರೆ. ಸಂತ್ರಸ್ತೆ ಸೌಜನ್ಯ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸುವಂತೆ ವಿದ್ಯಾರ್ಥಿ ಸಂಘ ಒತ್ತಾಯ ಮಾಡಿದ್ದು ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಸೌಜನ್ಯಳ ನ್ಯಾಯಕ್ಕಾಗಿ ಮುಂದೆ ಬೃಹತ್

ಸೌಜನ್ಯ ಪ್ರಕರಣ| ಬೆಂಗಳೂರು ವಿ.ವಿ ವಿದ್ಯಾರ್ಥಿ ಒಕ್ಕೂಟದಿಂದ ಬಂದ್ ಗೆ ಚಿಂತನೆ Read More »

ಮಂಗಳೂರು: ಹೊಟೇಲ್ ನಲ್ಲಿ ತಂಗಿದ್ದ ಬ್ಯಾಂಕ್ ಅಧಿಕಾರಿ ನಿಗೂಢ ಸಾವು

ಸಮಗ್ರ ನ್ಯೂಸ್: ಹೋಟೆಲ್‍ನಲ್ಲಿ ತಂಗಿದ್ದ ಕೇರಳ ಮೂಲದ ಬ್ಯಾಂಕ್ ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಮೋತಿ ಮಹಲ್ ಹೋಟೆಲ್ ನ ಸ್ವಿಮ್ಮಿಂಗದ ಪೂಲ್‍ನಲ್ಲಿ ಕೇರಳದ ತಿರುವನಂತಪುರಂ ನಿವಾಸಿ ಯೂನಿಯನ್ ಬ್ಯಾಂಕ್‍ನ ಅಧಿಕಾರಿ ಗೋಪು ಆರ್ ನಾಯರ್ ಮೃತದೇಹ ಪತ್ತೆಯಾಗಿದೆ. ನಿನ್ನೆ ಮಂಗಳೂರಿಗೆ ಬಂದಿದ್ದ ಅವರು ಮೋತಿ ಮಹಲ್ ಹೊಟೇಲ್‍ನಲ್ಲಿ ಉಳಿದು ಕೊಂಡಿದ್ದರು ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಬಂದು ಸ್ವಿಮ್ಮಿಂಗ್ ಪೂಲ್ ಬಳಿ ವಿಹರಿಸಿದ್ದರು, ಆದರೆ

ಮಂಗಳೂರು: ಹೊಟೇಲ್ ನಲ್ಲಿ ತಂಗಿದ್ದ ಬ್ಯಾಂಕ್ ಅಧಿಕಾರಿ ನಿಗೂಢ ಸಾವು Read More »

ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ…!!

ಸಮಗ್ರ ನ್ಯೂಸ್: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ ನಿಸಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ನಿಸಾರ್ ರಸ್ತೆ ಬದಿ ನಡೆದುಕೊಂಡು ಮೈಂದಾಳ ಸೇತುವೆ ಬಳಿಯ ಗುರಿಮಜಲು ಎಂಬಲ್ಲಿ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ

ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ…!! Read More »

ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ!

ಸಮಗ್ರ ನ್ಯೂಸ್: ಈ ಬಾರಿ ಶ್ರೀ ಗಣೇಶ ಚತುರ್ಥಿ ಆಚರಿಸುವ ಸೆ.19ರಂದು ಸಾರ್ವತ್ರಿಕ ರಜೆ ಇಲ್ಲ; ಬದಲಾಗಿ ಒಂದು ದಿನ ಮೊದಲೇ ರಜೆ ಇರುತ್ತದೆ! ಸೆ. 19ರಂದು ಗಣೇಶ ಹಬ್ಬದ ದಿನಕ್ಕೆ ಇರಬೇಕಾದ ರಜೆ ಸೆ.18ರಂದು ಎಂದು ಸರಕಾರದ ಕ್ಯಾಲೆಂಡರ್‌ನಲ್ಲಿ ಉಲ್ಲೇಖವಾಗಿದೆ. ಹೀಗಾಗಿ, ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರಾವಳಿ ಭಾಗದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ರಾಜ್ಯ ಸರಕಾರ ಪ್ರಕಟಿಸಿದ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಸೆ.18ರಂದು ವರಸಿದ್ಧಿವಿನಾಯಕ ವೃತ ರಜೆ ಎಂದಿದೆ. ಪಂಚಾಂಗ ಪ್ರಕಾರ

ಸೆ.19ರಂದು ಗಣೇಶ ಚತುರ್ಥಿ ಸಾರ್ವತ್ರಿಕ ರಜೆ ಇಲ್ಲ! Read More »

ಸುಳ್ಯ: ಬೆಳ್ಳಾರೆಯ ಜುಮ್ಮಾ ಮಸೀದಿ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಝಕರಿಯ ಜುಮ್ಮಾ ಮಸೀದಿ ಆಡಳಿತ ಮಂಡಳಿಯ 11 ಮಂದಿ ನಿರ್ದೇಶಕ ಸ್ಥಾನಕ್ಕೆ ಸೆ.9ರಂದು ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟವಾಗಿದೆ. ಚುನಾವಣೆಗೆ 22 ಮಂದಿ ನಾಮಪತ್ರ ಸಲ್ಲಿಸಿದ್ದು ಒಂದು ತಂಡದಿಂದ ಅಬ್ದುಲ್ ಖಾದರ್ ಬಾಯಂಬಾಡಿ, ಅಬ್ದುಲ್ ನಾಸೀರ್ ಯು.ಎ, ಅಬ್ದುಲ್ ರಹಿಮಾನ್, ಕೆ,ಅಬ್ದುಲ್ ರಶೀದ್ ಟಿ,ಅಬೂಭಕ್ಕರ್ ಯು ಹೆಚ್(ಮಂಗಳ)ಅಜರುದ್ದೀನ್ ಯು,ಹಮೀದ್ ಹೆಚ್ ಎಂ,ಹನೀಫ್ ಎನ್,ಹಸೈನಾರ್ ಬಿ,ಹುಸೈನ್ ಸಾಹೇಬ್, ಇಸ್ಮಾಯಿಲ್ ಬಿ ಯವರು ಇನ್ನೊಂದು ತಂಡದಿಂದ ಅಬ್ದುಲ್ ಬಶೀರ್,

ಸುಳ್ಯ: ಬೆಳ್ಳಾರೆಯ ಜುಮ್ಮಾ ಮಸೀದಿ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟ Read More »