ಬೆಳ್ತಂಗಡಿ: ಮಹೇಶ್ ಶೆಟ್ಟಿ ಅರೆಸ್ಟ್ ಯಾಕಿಲ್ಲ? ದ.ಕ ಎಸ್ಪಿ ಗೆ ಕಾರಣ ಕೇಳಿದ ಹೈಕೋರ್ಟ್
ಸಮಗ್ರ ನ್ಯೂಸ್: ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಂಗಡಿಗರನ್ನು ಯಾಕೆ ಬಂಧಿಸಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಮಹೇಶ್ ಶೆಟ್ಟಿ ತಿಮರೋಡಿಯ ಮಾಜಿ ಆಪ್ತ ಬಾಸ್ಕರ್ ನಾಯ್ಕ್ ಸಪ್ಟೆಂಬರ್ ೩ ರಂದು ಸಂಜೆ ಮಂಗಳೂರಿನಲ್ಲಿ ಯೂಟ್ಯೂಬ್ ಚಾನಲ್ ಗೆ ಸಂದರ್ಶನ ನೀಡಿ ವಾಪಸ್ ಬರುವಾಗ ಮಹೇಶ್ ಶೆಟ್ಟಿ ತಿಮರೋಡಿ ,ಮೋಹನ್ ಶೆಟ್ಟಿ , ಮುಖೇಶ್ […]
ಬೆಳ್ತಂಗಡಿ: ಮಹೇಶ್ ಶೆಟ್ಟಿ ಅರೆಸ್ಟ್ ಯಾಕಿಲ್ಲ? ದ.ಕ ಎಸ್ಪಿ ಗೆ ಕಾರಣ ಕೇಳಿದ ಹೈಕೋರ್ಟ್ Read More »










