ಕರಾವಳಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಇಂದು (ಮೇ.9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯಂತೆ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರವೇ ಮದುವೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ಗೋಲ್ಡ್ ಸುರೇಶ್ ಮದುವೆಯಲ್ಲಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದರು. ಕಾಲೇಜಿನಲ್ಲಿ […]

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ Read More »

ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಮೇ 1 ರಂದು ನಡೆದಿದೆ. ಇದೀಗ ತನಿಖೆಯು ನಡೆಯುತ್ತಿದ್ದು ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ

ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ Read More »

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2 ರಿಂದ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಶುಕ್ರವಾರ ಆದೇಶ ಮಾಡಿದ್ದಾರೆ. ‘ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ Read More »

ಸುಹಾಸ್ ಶೆಟ್ಟಿ ಹತ್ಯೆ ಖಂಡನೆ| ಇಂದು(ಮೇ.2) ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳ ಕರೆ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು(ಮೇ.2) ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್

ಸುಹಾಸ್ ಶೆಟ್ಟಿ ಹತ್ಯೆ ಖಂಡನೆ| ಇಂದು(ಮೇ.2) ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳ ಕರೆ Read More »

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಗಳೂರಿನ ಬಜ್ಪೆ ಬಳಿಯಲ್ಲಿ ಜುಲೈ 22, 2022ರಂದು ಸುರತ್ಕಲ್ ಫಾಜಿಲ್ ಕೊಲೆಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಆಗಿದ್ದರು. ಪ್ರವೀಣ್ ನೆಟ್ಟಾರು ಕೊಲೆಯ ಪ್ರತೀಕಾರವಾಗಿ ನಡೆದಿದ್ದಂತ ಕೊಲೆ ಫಾಜಿಲ್ ಆಗಿತ್ತು. ಇಂದು ಈ ಪ್ರಕರಣ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಲವು, ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಸುಹಾಸ್ ಶೆಟ್ಟಿ

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ Read More »

ಮಂಗಳೂರಿನ ಯುವತಿಯಿಂದ ಜಾಲತಾಣದಲ್ಲಿ ದೇಶದ್ರೋಹಿ ಪೋಸ್ಟ್| ವೈದ್ಯೆ ವಿರುದ್ಧ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಮಂಗಳೂರಿನ ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್ ಹಂಚಿಕೊಳ್ಳಲಾಗಿದ್ದು, ಹೈಲ್ಯಾಂಡ್ ಆಸ್ಪತ್ರೆಯ ವೈದ್ಯ ಅಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದೀಗ ಆಸ್ಪತ್ರೆಯ ಎಚ್ ಆರ್ ಅವರ ದೂರು ಆಧರಿಸಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವೈದ್ಯೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೋಸ್ಟ್ ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ.ಹೌದು ನಾನು ಭಾರತೀಯಳು ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ

ಮಂಗಳೂರಿನ ಯುವತಿಯಿಂದ ಜಾಲತಾಣದಲ್ಲಿ ದೇಶದ್ರೋಹಿ ಪೋಸ್ಟ್| ವೈದ್ಯೆ ವಿರುದ್ಧ ಎಫ್ಐಆರ್ ದಾಖಲು Read More »

ಹವಾಮಾನ ವರದಿ| ಕರಾವಳಿಯಲ್ಲಿ ಭಾರೀ ಮಳೆ| ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣವಿತ್ತು. ಬಿಸಿಲು ಮತ್ತು ಸೆಕೆಯಿಂದ ಕೂಡಿದ್ದ ವಾತಾವರಣ ಸಂಜೆ ಮಳೆ ಸುರಿದ ಬಳಿಕ ತುಸು ತಂಪು ಕಂಡಿತ್ತು. ಪುತ್ತೂರು, ಬಂಟ್ವಾಳ, ಸಂಪ್ಯ, ಉಪ್ಪಿನಂಗಡಿ, ಹಿರೇಬಂಡಾಡಿ, ಸುಳ್ಯ, ಕರಿಕ್ಕಳ, ಪೆರ್ಲಂಪಾಡಿ, ಬೆಳ್ಳಾರೆ, ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ನಾಲ್ಕು ದಿನಗಳ ಕಾಲ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದ್ದು, ಎ.28

ಹವಾಮಾನ ವರದಿ| ಕರಾವಳಿಯಲ್ಲಿ ಭಾರೀ ಮಳೆ| ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ Read More »

ಮೂಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಕುಸಿದ ರಥದ ಮೇಲ್ಭಾಗ

ಸಮಗ್ರ ನ್ಯೂಸ್: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಕುಸಿದು ಬಿದ್ದಿದೆ ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ದೊರೆತಿದೆ. ಈ ಘಟನೆಯು ಭಕ್ತ ಸಮೂಹದಲ್ಲಿ ಭಾರೀ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ

ಮೂಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಕುಸಿದ ರಥದ ಮೇಲ್ಭಾಗ Read More »

ಕಡಬ: ರಂಗಸ್ಥಳಕ್ಕೆ ನುಗ್ಗಿ ವಿದ್ಯುನ್ಮಾಲಿಯ ಕೊರಳಪಟ್ಟಿ ಹಿಡಿದ ವ್ಯಕ್ತಿ

ಸಮಗ್ರ ನ್ಯೂಸ್: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಸಭೆಯಲ್ಲಿ ಕುಳಿತು ಯಕ್ಷಗಾನ ವೀಕ್ಷಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ರಂಗಸ್ಥಳಕ್ಕೆ ನುಗ್ಗಿ ಬಂದು ವೇಷಧಾರಿಯ ಕುತ್ತಿಗೆ ಹಿಡಿದು ಗೊಂದಲ ಸೃಷ್ಟಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಂದುಗುರಿಯಲ್ಲಿ ನಡೆದಿದೆ. ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನಂದುಗುರಿ ಅವರ ಮನೆಯಲ್ಲಿ ರಾತ್ರಿ ವೇಳೆ ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ರಂಗಸ್ಥಳದ ಮೇಲೆ ವಿದ್ಯುನ್ಮಾಲಿ

ಕಡಬ: ರಂಗಸ್ಥಳಕ್ಕೆ ನುಗ್ಗಿ ವಿದ್ಯುನ್ಮಾಲಿಯ ಕೊರಳಪಟ್ಟಿ ಹಿಡಿದ ವ್ಯಕ್ತಿ Read More »

500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ|ಧಾರಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಲ ದಿನಗಳ ಹಿಂದೆ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 500 ರೂ. ದಾಟಿದ ಬೆನ್ನಲ್ಲೇ ಇದೀಗ ಸಿಂಗಲ್‌ ಚೋಲ್‌ ಧಾರಣೆಯು ಕೆ.ಜಿ.ಗೆ 500 ರೂ.ದಾಟಿ ದಾಖಲೆ ನಿರ್ಮಿಸಿದೆ. ಹೊಸ ಅಡಿಕೆ ಧಾರಣೆಯು ಶೀಘ್ರವೇ 500 ರೂ. ತಲುಪುವ ನಿರೀಕ್ಷೆಯಿದೆ. ಮಾರುಕಟ್ಟೆಯಲ್ಲಿ ಅಡಿಕೆ ಕೊರತೆ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು ಇದರ ಪರಿಣಾಮ ಧಾರಣೆ ಏರಿಕೆಯಾಗಿದೆ. ಧಾರಣೆ ಇನ್ನಷ್ಟು ಏರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಡಬ್ಬಲ್‌ ಚೋಲ್‌ ಧಾರಣೆ ಹತ್ತು ದಿನಗಳ

500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ|ಧಾರಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ Read More »