ಉಡುಪಿ: 22 ಮಂದಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಕಟ
ಸಮಗ್ರ ನ್ಯೂಸ್: ಯಕ್ಷಗಾನ ಕಲಾರಂಗವು ಈ ಬಾರಿ ತೆಂಕು ಹಾಗೂ ಬಡಗುತಿಟ್ಟಿನ 22 ಯಕ್ಷಗಾನ ಕಲಾವಿದರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಎಚ್. ನಾರಾಯಣ ಶೆಟ್ಟಿ (ಉಡುಪಿ), ಪ್ರೊ. ಬಿ. ವಿ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿಗೆ ದೇವದಾಸ್ ರಾವ್ (ಉಡುಪಿ), ನಿಟ್ಟೂರು ಸುಂದರ ಶೆಟ್ಟಿ-ಮಹೇಶ ಡಿ.ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಸುರೇಶ್ ಕುಪ್ಪೆಪದವು (ದಕ್ಷಿಣ ಕನ್ನಡ), ಬಿ. ಜಗಜ್ಜೀವನದಾಸ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಪುರಂದರ ಹೆಗಡೆ (ಶಿವಮೊಗ್ಗ), ಕೆ. ವಿಶ್ವಜ್ಞ ಶೆಟ್ಟಿ […]
ಉಡುಪಿ: 22 ಮಂದಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಕಟ Read More »









