ಸುರತ್ಕಲ್: ದೇಗುಲ ಪ್ರದಕ್ಷಿಣೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಭಕ್ತ ಸಾವು
ಸಮಗ್ರ ನ್ಯೂಸ್: ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಬರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುರತ್ಕಲ್ ನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ನಡೆದಿದೆ. 52 ವರ್ಷದ ಕೃಷ್ಣ ಭಟ್ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಮುಲ್ಕಿಯ ನಿವಾಸಿಯಾಗಿದ್ದರು. ಇಂದು ಬೆಳಗ್ಗೆ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಕೃಷ್ಣಭಟ್ ಅವರು ನಡೆದುಕೊಂಡು ಬರುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ. ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಕೃಷ್ಣ ಭಟ್ ಕುಸಿದು ಬಿದ್ದ ದೃಶ್ಯ ಸೆರೆಯಾಗಿದ್ದು, ದೇವಸ್ಥಾನ ಆವರಣದಲ್ಲಿ ಪ್ರಾದಕ್ಷಿಣೆ ಹಾಕುತ್ತಿದ್ದ ಅವರಿಗೆ ಏಕಾಏಕಿ ಹೃದಯಾಘಾತ […]
ಸುರತ್ಕಲ್: ದೇಗುಲ ಪ್ರದಕ್ಷಿಣೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಭಕ್ತ ಸಾವು Read More »










