ಗೆಳೆಯರ ಬಳಗ ಸುರತ್ಕಲ್ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ
ಸಮಗ್ರನ್ಯೂಸ್: ಹಿಂದುತ್ವಕ್ಕಾಗಿ ಜೀವನವನ್ನು ಮುಡಿಪಾಗಿಟ್ಟ ಹಿಂದೂ ಕಣ್ಮಣಿ ದಿವಂಗತ ಮಂಜುನಾಥ್ ಮಂಗಳೂರು ಇವರ ಸವಿನೆನಪಿಗಾಗಿ, ಗೆಳೆಯರ ಬಳಗ ಸುರತ್ಕಲ್ ವತಿಯಿಂದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ದಸರಾ ಮಹೋತ್ಸವಕ್ಕೆ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆ ಮುಖಾಂತರ ಪೆರ್ಮುದೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಎಂ.ಎಸ್.ಇ.ಝಡ್ ಕಾಲೋನಿ ಕೋಡಿಕೆರೆ ಕುಳಾಯಿ ಇಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ
ಗೆಳೆಯರ ಬಳಗ ಸುರತ್ಕಲ್ 14ನೇ ವರ್ಷದ ಶಾರದಾ ಹುಲಿವೇಷದ ಆಮಂತ್ರಣ ಪತ್ರಿಕೆ ಬಿಡುಗಡೆ Read More »










