ಕರಾವಳಿ

ಸುರತ್ಕಲ್: ದೇಗುಲ ಪ್ರದಕ್ಷಿಣೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಭಕ್ತ ಸಾವು

ಸಮಗ್ರ ನ್ಯೂಸ್: ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಬರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುರತ್ಕಲ್ ನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ನಡೆದಿದೆ. 52 ವರ್ಷದ ಕೃಷ್ಣ ಭಟ್​ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಮುಲ್ಕಿಯ ನಿವಾಸಿಯಾಗಿದ್ದರು. ಇಂದು ಬೆಳಗ್ಗೆ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಕೃಷ್ಣಭಟ್ ಅವರು ನಡೆದುಕೊಂಡು ಬರುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ. ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಕೃಷ್ಣ ಭಟ್ ಕುಸಿದು ಬಿದ್ದ ದೃಶ್ಯ ಸೆರೆಯಾಗಿದ್ದು, ದೇವಸ್ಥಾನ ಆವರಣದಲ್ಲಿ ಪ್ರಾದಕ್ಷಿಣೆ ಹಾಕುತ್ತಿದ್ದ ಅವರಿಗೆ ಏಕಾಏಕಿ ಹೃದಯಾಘಾತ […]

ಸುರತ್ಕಲ್: ದೇಗುಲ ಪ್ರದಕ್ಷಿಣೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಭಕ್ತ ಸಾವು Read More »

ಸುಳ್ಯ: ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಅವರಿಗೆ ಗೌರವ ಸನ್ಮಾನ

ಸಮಗ್ರ ನ್ಯೂಸ್: ಮಂಗಳೂರು ಹವ್ಯಕ ಮಂಡಲ, ದ.ಕ. ಕಾಸರಗೋಡು ಹವ್ಯಕ ಮಹಾಜನ ಸಭಾ, ಮಂಗಳೂರು ಹವ್ಯಕ ಸಭಾ, ಶ್ರೀ ಭಾರತೀ ಸೌಹಾರ್ದ ಸಹಕಾರಿ ನಿಯಮಿತ ಮತ್ತು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸೇವಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಶಂಕರಶ್ರೀ ಸಭಾಭವನದಲ್ಲಿ ಶತರುದ್ರಾಭಿಷೇಕ, ಮಾತೆಯರಿಂದ ಕುಂಕುಮಾರ್ಚನೆ ಮತ್ತು ದ.ಕ.ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಮತ್ತು ಕವಿತಾ ದಂಪತಿಯನ್ನು ಗೌರವಿಸಿ, ಸಮ್ಮಾನಿಸಲಾಯಿತು. ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ

ಸುಳ್ಯ: ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀಕೃಷ್ಣ ಎನ್. ನೀರಮೂಲೆ ಅವರಿಗೆ ಗೌರವ ಸನ್ಮಾನ Read More »

ಸುಳ್ಯ:ನವೋದಯ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ

ಸಮಗ್ರ ನ್ಯೂಸ್: ಸೆ 8ರಂದು ಸುಳ್ಯದ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸುಳ್ಯ ತಾಲೂಕು ನವೋದಯ ಸ್ವ-ಸಹಾಯ ಸಂಘಗಳ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ಪರಿಶೀಲನಾ ಸಭೆಯನ್ನು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್, ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ನಡೆಸಿ ನವೋದಯ ಗುಂಪುಗಳ ಗುಣಮಟ್ಟ ಕಾಯ್ದುಕೊಂಡು ಗುಂಪುಗಳನ್ನು ಪರಿಣಾಮಕಾರಿಯಾಗಿ ಪ್ರೇರಕರು ಉತ್ತಮ ಸೇವೆಯ ಮೂಲಕ ನಿರ್ವಹಣೆ ಮಾಡುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನ ಸ್ವ-ಸಹಾಯ ಸಂಘಗಳ

ಸುಳ್ಯ:ನವೋದಯ ಪ್ರೇರಕರ ಪ್ರಗತಿ ಪರಿಶೀಲನಾ ಸಭೆ Read More »

ಉಳ್ಳಾಲ: ಸರಣಿ ಅಪಘಾತ| ಮೂರು ವಾಹನಗಳು ಜಖಂ

ಸಮಗ್ರ ನ್ಯೂಸ್: ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಸರಣಿ ಅಪಘಾತವಾದ ಸಂಭವಿಸಿದ ಘಟನೆ ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ನಡೆದಿದೆ. ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಹಠಾತ್ ಬ್ರೇಕ್ ಹಾಕಿದ ಕಾರಿಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಮುಂದೆ ಇದ್ದ ಮಿನಿ ಲಾರಿ ನಡುವೆ ಕಾರು ಅಪ್ಪಚ್ಚಿಯಾಗಿದೆ. ಇನ್ನು ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಕಾರಿನಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಲಾರಿ ಹಾಗೂ ಬಸ್

ಉಳ್ಳಾಲ: ಸರಣಿ ಅಪಘಾತ| ಮೂರು ವಾಹನಗಳು ಜಖಂ Read More »

ಮಂಗಳೂರು ವಿ‌ ವಿ ಯಲ್ಲಿ ಡಾ. ಸಂಶುಲ್ ಇಸ್ಲಾಂ ಉಪನ್ಯಾಸಕ್ಕೆ ವಿರೋಧ| ಎಬಿವಿಪಿ ಯಿಂದ ಭಾರೀ ಪ್ರತಿಭಟನೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ, ಲೇಖಕ ಹಾಗೂ ಜನಕಲಾ ಸಂಘಟಕ ಡಾ.ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರ್ಯ ಸಂಗ್ರಾಮ, 1857 – ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ್ದು, ಎಬಿವಿಪಿ ಕಾರ್ಯಕರ್ತರು ‘ಗೋಬ್ಯಾಕ್ ಶಂಸುಲ್’ ಎಂದು‌ ವಿರೋಧ ವ್ಯಕ್ತಪಡಿಸಿದ್ದಾರೆ. ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಲು

ಮಂಗಳೂರು ವಿ‌ ವಿ ಯಲ್ಲಿ ಡಾ. ಸಂಶುಲ್ ಇಸ್ಲಾಂ ಉಪನ್ಯಾಸಕ್ಕೆ ವಿರೋಧ| ಎಬಿವಿಪಿ ಯಿಂದ ಭಾರೀ ಪ್ರತಿಭಟನೆ Read More »

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ

ಸಮಗ್ರ ನ್ಯೂಸ್: ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾದ ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರನ್ನು ಯುವಕ ಮಂಡಲ ಕೊಳ್ತಿಗೆ ಪೆರ್ಲಂಪಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಯುವಕ ಮಂಡಲದ ಅಧ್ಯಕ್ಷ ಭರತ್ ರಾಜ್

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ Read More »

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ “ಹಿಂದಿ” ಸಂಘ ಉದ್ಘಾಟನೆ

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದ ಹಿಂದಿ ವಿಭಾಗದ ವತಿಯಿಂದ “ಹಿಂದಿ” ಸಂಘದ ಉದ್ಘಾಟನಾ ಸಮಾರಂಭ ಸೆ.8 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಕೆ ವಹಿಸಿದ್ದು ಉದ್ಘಾಟನೆಯನ್ನು ಪ್ರೊ. ರಾಮಕೃಷ್ಣ ಕೆ. ಎಸ್. ವಿಭಾಗಾಧ್ಯಾಕ್ಷರು, ಹಿಂದಿ ವಿಭಾಗ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಇವರು ನೆರವೇರಿಸಿ ಬಳಿಕ ಹಿಂದಿ ಭಾಷೆಯ ಮಹತ್ವ ಹಾಗೂ ಭಾಷೆಯನ್ನು ಬೆಳೆಸುವಲ್ಲಿ ನಮ್ಮ ಪಾತ್ರ ಏನೂ ಎಂಬುದನ್ನು ತಮ್ಮ ಮಾತಿನ ಮೂಲಕ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ “ಹಿಂದಿ” ಸಂಘ ಉದ್ಘಾಟನೆ Read More »

ಕಡಬ: ನಾಲ್ಕು ಗ್ರಾ.ಪಂ. ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್, ಮಾನಿಟರ್ ಹಸ್ತಾಂತರ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಗ್ರಾಮ ಪಂಚಾಯತ್ ನ ನಾಲ್ಕು ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್ ಹಾಗೂ ಮಾನಿಟರ್ ಗಳನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಯಿತು. ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಸಾಧನಗಳನ್ನು ಕಡಬ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್. ಹಾಗೂ ಚೆನ್ನಪ್ಪ ಗೌಡ ಅವರ ಸಮ್ಮುಕದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಸಲಾಯಿತು. ಕಾರ್ಯ ನಿರ್ವಹಣಾಧಿಕಾರಿ ಅವರು ಡಿಜಿಟಲ್

ಕಡಬ: ನಾಲ್ಕು ಗ್ರಾ.ಪಂ. ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್, ಮಾನಿಟರ್ ಹಸ್ತಾಂತರ Read More »

ಜನ್ಮಾಷ್ಟಮಿಗೆ ಬರೋಬ್ಬರಿ 88 ಖಾದ್ಯ ತಯಾರಿಸಿ ದಾಖಲೆ ಬರೆದ ಮಂಗಳೂರು ಮಹಿಳೆ

ಸಮಗ್ರ ನ್ಯೂಸ್: ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪಿ ಕಾಮತ್​​ ಜನ್ಮಾಷ್ಟಮಿ ಪ್ರಯುಕ್ತ ತಮ್ಮ ರೋಗಿಯು ಮಾಡಿದ ಸಾಧನೆಯ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ. ಜನ್ಮಾಷ್ಟಮಿಯ ದಿನದಂದು ಡಾ. ಕಾಮತ್​​ರ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಬರೋಬ್ಬರಿ 88 ಖಾದ್ಯಗಳನ್ನು ತಯಾರಿಸುವ ಮೂಲಕ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ. ಇವರು ಮತ್ತು ಶ್ರೀಕೃಷ್ಣನ ಮೇಲೆ ಇವರಿಗಿರುವ ಭಕ್ತಿಯ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ. ಇವರು ನನ್ನ ಪೇಷೆಂಟ್​. ತಮ್ಮ ಹಿಂದಿನ ದಾಖಲೆಯನ್ನು ಈ ಮಹಿಳೆ ಇಂದು ಮುರಿದಿದ್ದಾರೆ. ಗೋಕುಲಾಷ್ಟಮಿ

ಜನ್ಮಾಷ್ಟಮಿಗೆ ಬರೋಬ್ಬರಿ 88 ಖಾದ್ಯ ತಯಾರಿಸಿ ದಾಖಲೆ ಬರೆದ ಮಂಗಳೂರು ಮಹಿಳೆ Read More »

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು

ಸಮಗ್ರ ನ್ಯೂಸ್: ಕಳೆದ ವರ್ಷ ಸುಳ್ಯದ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು‌. ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು Read More »