ಸುಬ್ರಹ್ಮಣ್ಯ:ಆತ್ಮಹತ್ಯೆಯಿಂದ ಹೊರಬರಲು ಒತ್ತಡ ರಹಿತ ಜೀವನವನ್ನು ರೂಡಿಸಿಕೊಳ್ಳಿ: ಡಾ.ಅವಿನ್.ಡಿ.ಪಿ.
ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶ, ಆಂಗ್ಲ ಭಾಷಾ ವಿಭಾಗ ಮತ್ತು ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಸೆ. 11 ರಂದು ಹಮ್ಮಿಕೊಳ್ಳಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಬಾತ್ರಾ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ದೆಹಲಿ ಇಲ್ಲಿನ ಸರ್ಜನ್ ಡಾ. ಅವಿನ್ ಡಿ.ಪಿ.ಅವರು ಆಧುನಿಕ ಜಂಜಾಟದ ಬದುಕಿನಲ್ಲಿ ಪ್ರತಿಯೊಬ್ಬರು ಒತ್ತಡ ರಹಿತವಾದ ಜೀವನವನ್ನು ರೂಢಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಪ್ರಭಾರ ಪ್ರಾಂಶುಪಾಲರಾದ ದಿನೇಶ್.ಕೆ
ಸುಬ್ರಹ್ಮಣ್ಯ:ಆತ್ಮಹತ್ಯೆಯಿಂದ ಹೊರಬರಲು ಒತ್ತಡ ರಹಿತ ಜೀವನವನ್ನು ರೂಡಿಸಿಕೊಳ್ಳಿ: ಡಾ.ಅವಿನ್.ಡಿ.ಪಿ. Read More »










