ಕರಾವಳಿ

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ

ಸಮಗ್ರ ನ್ಯೂಸ್: ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾದ ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರನ್ನು ಯುವಕ ಮಂಡಲ ಕೊಳ್ತಿಗೆ ಪೆರ್ಲಂಪಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಯುವಕ ಮಂಡಲದ ಅಧ್ಯಕ್ಷ ಭರತ್ ರಾಜ್

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ Read More »

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ “ಹಿಂದಿ” ಸಂಘ ಉದ್ಘಾಟನೆ

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯದ ಹಿಂದಿ ವಿಭಾಗದ ವತಿಯಿಂದ “ಹಿಂದಿ” ಸಂಘದ ಉದ್ಘಾಟನಾ ಸಮಾರಂಭ ಸೆ.8 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಕೆ ವಹಿಸಿದ್ದು ಉದ್ಘಾಟನೆಯನ್ನು ಪ್ರೊ. ರಾಮಕೃಷ್ಣ ಕೆ. ಎಸ್. ವಿಭಾಗಾಧ್ಯಾಕ್ಷರು, ಹಿಂದಿ ವಿಭಾಗ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಇವರು ನೆರವೇರಿಸಿ ಬಳಿಕ ಹಿಂದಿ ಭಾಷೆಯ ಮಹತ್ವ ಹಾಗೂ ಭಾಷೆಯನ್ನು ಬೆಳೆಸುವಲ್ಲಿ ನಮ್ಮ ಪಾತ್ರ ಏನೂ ಎಂಬುದನ್ನು ತಮ್ಮ ಮಾತಿನ ಮೂಲಕ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ “ಹಿಂದಿ” ಸಂಘ ಉದ್ಘಾಟನೆ Read More »

ಕಡಬ: ನಾಲ್ಕು ಗ್ರಾ.ಪಂ. ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್, ಮಾನಿಟರ್ ಹಸ್ತಾಂತರ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಗ್ರಾಮ ಪಂಚಾಯತ್ ನ ನಾಲ್ಕು ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್ ಹಾಗೂ ಮಾನಿಟರ್ ಗಳನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಯಿತು. ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಸಾಧನಗಳನ್ನು ಕಡಬ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್. ಹಾಗೂ ಚೆನ್ನಪ್ಪ ಗೌಡ ಅವರ ಸಮ್ಮುಕದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಸಲಾಯಿತು. ಕಾರ್ಯ ನಿರ್ವಹಣಾಧಿಕಾರಿ ಅವರು ಡಿಜಿಟಲ್

ಕಡಬ: ನಾಲ್ಕು ಗ್ರಾ.ಪಂ. ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್, ಮಾನಿಟರ್ ಹಸ್ತಾಂತರ Read More »

ಜನ್ಮಾಷ್ಟಮಿಗೆ ಬರೋಬ್ಬರಿ 88 ಖಾದ್ಯ ತಯಾರಿಸಿ ದಾಖಲೆ ಬರೆದ ಮಂಗಳೂರು ಮಹಿಳೆ

ಸಮಗ್ರ ನ್ಯೂಸ್: ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪಿ ಕಾಮತ್​​ ಜನ್ಮಾಷ್ಟಮಿ ಪ್ರಯುಕ್ತ ತಮ್ಮ ರೋಗಿಯು ಮಾಡಿದ ಸಾಧನೆಯ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿದ್ದಾರೆ. ಜನ್ಮಾಷ್ಟಮಿಯ ದಿನದಂದು ಡಾ. ಕಾಮತ್​​ರ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಬರೋಬ್ಬರಿ 88 ಖಾದ್ಯಗಳನ್ನು ತಯಾರಿಸುವ ಮೂಲಕ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ. ಇವರು ಮತ್ತು ಶ್ರೀಕೃಷ್ಣನ ಮೇಲೆ ಇವರಿಗಿರುವ ಭಕ್ತಿಯ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ. ಇವರು ನನ್ನ ಪೇಷೆಂಟ್​. ತಮ್ಮ ಹಿಂದಿನ ದಾಖಲೆಯನ್ನು ಈ ಮಹಿಳೆ ಇಂದು ಮುರಿದಿದ್ದಾರೆ. ಗೋಕುಲಾಷ್ಟಮಿ

ಜನ್ಮಾಷ್ಟಮಿಗೆ ಬರೋಬ್ಬರಿ 88 ಖಾದ್ಯ ತಯಾರಿಸಿ ದಾಖಲೆ ಬರೆದ ಮಂಗಳೂರು ಮಹಿಳೆ Read More »

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು

ಸಮಗ್ರ ನ್ಯೂಸ್: ಕಳೆದ ವರ್ಷ ಸುಳ್ಯದ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು‌. ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು Read More »

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು

ಸಮಗ್ರ ನ್ಯೂಸ್: ಕಳೆದ ವರ್ಷ ಸುಳ್ಯದ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು‌. ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್

ಸುಳ್ಯ: ಮಸೂದ್ ಕೊಲೆ ಪ್ರಕರಣ; ಮತ್ತೆ ಮೂವರಿಗೆ ಜಾಮೀನು Read More »

ಪುತ್ತೂರು:ಗ್ರಾ.ಪಂನ ಮಾಜಿ ಸದಸ್ಯನ ಮನೆಗೆ ನುಗ್ಗಿದ ದರೋಡೆಕೋರರ ಗುಂಪು

ಸಮಗ್ರ ನ್ಯೂಸ್:‌ ದರೋಡೆಕೋರರ ಗುಂಪು ಬಡಗನ್ನೂರು ಗ್ರಾ.ಪಂ ನ ಮಾಜಿ ಸದಸ್ಯ ಗುರುಪ್ರಸಾದ್‌ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿ ಚಿನ್ನ ಮತ್ತು ನಗದು ಹಣ ದೋಚಿ ಪರಾರಿಯಾದ ಘಟನೆ ಸೆ.5ರ ತಡರಾತ್ರಿ ನಡೆದಿದೆ. ತೋಟದ ನಡುವೆ ಒಂಟಿಯಾಗಿರುವ ಮನೆಯಲ್ಲಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈ ಮಾತ್ರವಿದ್ದು 7 ರಿಂದ 8 ಜನರಿದ್ದ ದರೋಡೆಕೋರರ ಗುಂಪು ಕೈಯಲ್ಲಿ ತಲವಾರು ಮತ್ತು ರಾಡ್ ನಂತಹ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿ, ಜೀವಬೆದರಿಕೆಯೊಡ್ಡಿ ತಾಯಿ ಮಗನನ್ನು

ಪುತ್ತೂರು:ಗ್ರಾ.ಪಂನ ಮಾಜಿ ಸದಸ್ಯನ ಮನೆಗೆ ನುಗ್ಗಿದ ದರೋಡೆಕೋರರ ಗುಂಪು Read More »

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು

ಸಮಗ್ರ ನ್ಯೂಸ್: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ತುಳಸಿ (15) ನಿವೇದಿತ (14) ಎಂಬ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಕ್ಷಣವೇ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರವಾನಿಸಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಓವರ್ ಸ್ಪೀಡ್ ನಿಂದ

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು Read More »

ಸುಳ್ಯ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ

ಸಮಗ್ರ ನ್ಯೂಸ್: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಳ್ಯ ಸಂಪಾಜೆ ವಲಯ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಸೆ.6 ಬುಧವಾರದಂದು ಶ್ರೀ ಮೂಕಾಂಬಿಕಾ ಸಭಾ ಭವನದಲ್ಲಿ ನಡೆಯಿತು. ರತ್ನಕರ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ, ಪಿ.ಆರ್.ಒ.ಸಯ್ಯದ್, ಚಂದ್ರಶೇಖರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಆರಂಬೂರ್ ಒಕ್ಕೂಟ, ಘಟಕ ಸಮಿತಿ ಅಧ್ಯಕ್ಷರು

ಸುಳ್ಯ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಆರಂಬೂರು ಘಟಕ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ Read More »

ಅಪಘಾತದಲ್ಲಿ ಪಾದಾಚಾರಿ‌ ಸಾವನ್ನಪ್ಪಿದ ಪ್ರಕರಣ| ಸುಳ್ಯದಲ್ಲೇ ನಡೆಯಿತು ಉ.ಕರ್ನಾಟಕ ಕಾರ್ಮಿಕನ ಅಂತ್ಯಸಂಸ್ಕಾರ

ಸಮಗ್ರ ನ್ಯೂಸ್: ಅಡ್ಕಾರಿನಲ್ಲಿ ಪಾದಾಚಾರಿಗೆ ಕಾರು ಗುದ್ದಿದ ಪ್ರಕರಣದಲ್ಲಿ ಸಾವಿಗೀಡಾಗಿದ್ದ ಕೂಲಿ ಕಾರ್ಮಿಕನ ಮೃತದೇಹವನ್ನು ಸುಳ್ಯದಲ್ಲಿಯೇ ಅಂತಿಮ ಸಂಸ್ಕಾರ ನಡೆಸಲಾಯಿತು. ಮಂಗಳವಾರ ರಾತ್ರಿ 37 ವರ್ಷದ ಅಣ್ಣಪ್ಪ ಅನ್ನುವ ವ್ಯಕ್ತಿ ಊಟ ಮುಗಿಸಿಕೊಂಡು ಹಿಂತಿರುಗಿ ಹೋಗುತ್ತಿದ್ದ ವೇಳೆ ಸ್ಕಾರ್ಫಿಯೋ ಕಾರೊಂದು ರಭಸದಿಂದ ಬಂದು ಡಿಕ್ಕಿಯಾಯಿತು. ಡಿಕ್ಕಿಯಾದ ರಭಸಕ್ಕೆ ಅಣ್ಣಪ್ಪ ಸ್ಥಳದಲ್ಲೇ ಧಾರವಾಡದ ಹೊನ್ನೇನಹಳ್ಳಿ ಮೂಲದ ಕಾರ್ಮಿಕ ಸಾವನ್ನಪ್ಪಿದರು. ಮೃತದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ತಂದು ಶವ ಪರೀಕ್ಷೆ ನಡೆಸಲಾಗಿತ್ತು. ಮೃತ ಕಾರ್ಮಿಕನ ಕುಟುಂಬಸ್ಥರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಅಪಘಾತದಲ್ಲಿ ಪಾದಾಚಾರಿ‌ ಸಾವನ್ನಪ್ಪಿದ ಪ್ರಕರಣ| ಸುಳ್ಯದಲ್ಲೇ ನಡೆಯಿತು ಉ.ಕರ್ನಾಟಕ ಕಾರ್ಮಿಕನ ಅಂತ್ಯಸಂಸ್ಕಾರ Read More »