ಕರಾವಳಿ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಯಿತು. ಅಧ್ಯಕ್ಷರಾಗಿ ದಯಾನಂದ ಕಲ್ನಾರ್, ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ್ ಕುಂದಲ್ಪಾಡಿ, ಮತ್ತು ಜತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್. ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ. ರೈ, ಕೃಷ್ಣ ಬೆಟ್ಟ, ಹಸೈನಾರ್ ಜಯನಗರ, ವಿಶ್ವನಾಥ ಮೊಟುಕಾನ, ಪದ್ಮನಾಭ ಮುಂಡೋಕಜೆ, ಗಣೇಶ್ ಮಾವಂಜಿ, ಸತೀಶ್ […]

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ Read More »

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಸ್ಮರಣ ಸಂಚಿಕೆ “ಬೆಳ್ಳಿ ಬರಹ” ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಹೊರ ತಂದ “ಬೆಳ್ಳಿ ಬರಹ” ಸ್ಮರಣ ಸಂಚಿಕೆಯನ್ನು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಆ. 31ರಂದು ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಸ್ಮರಣ ಸಂಚಿಕೆ “ಬೆಳ್ಳಿ ಬರಹ” ಬಿಡುಗಡೆ Read More »

ಮಲೆನಾಡಿಗೆ ಬರುವ ಪ್ರವಾಸಿಗರೇ ಎಚ್ಚರ…! | ಹೋಟೆಲ್ ಗಳಲ್ಲಿ ಕುರಿ ಮಾಂಸ ಎಂದು ಬೀಫ್ ಬಿರಿಯಾನಿ ನೀಡ್ತಾರೆ ಜೋಕೆ..!!

ಸಮಗ್ರ ನ್ಯೂಸ್: ಕಾಫಿನಾಡಿನ ನಗರದ ಎವರೆಸ್ಟ್ ಹಾಗೂ ಬೆಂಗಳೂರು ಹೋಟೆಲ್ ಮೇಲೆ ಚಿಕ್ಕಮಗಳೂರು ಪೊಲೀಸರು ದಾಳಿ ಮಾಡಿದ ಸಂಧರ್ಬದಲ್ಲಿ ದನದ ಮಾಂಸ ರೆಡ್ ಹ್ಯಾಂಡ್ ಆಗಿ ಸೀಜ್ ಮಾಡಲಾಗಿದೆ. ಕುರಿ ಮಾಂಸದ ಬದಲು ದನದ ಮಾಂಸದಲ್ಲಿ ಬಿರಿಯಾನಿ. ಐದು ಕೆ.ಜಿ. ದನದ ಮಾಂಸ, ಗೋ ಮಾಂಸದ ಬಿರಿಯಾನಿ ಮತ್ತು ಇಬ್ಬರನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಪ್ರವಾಸಿಗರ ಪಾಲಿಗೆ ಭೂಲೋಕದ ಸ್ವರ್ಗವೆಂದೆ ಪ್ರಸಿದ್ಧವಾಗಿರುವ ಮಲೆನಾಡಿನಲ್ಲಿ ಕಣ್ಣಿನ ದೃಷ್ಠಿ ಮುಗಿದರೂ ಮುಗಿಯದ ಬೆಟ್ಟಗುಡ್ಡಗಳ ಸಾಲುಗಳಿವೆ. ಇಲ್ಲಿನ ಸೌಂದರ್ಯದ ರಾಶಿಗೆ ಪ್ರವಾಸಿಗರು ಕೂಡ

ಮಲೆನಾಡಿಗೆ ಬರುವ ಪ್ರವಾಸಿಗರೇ ಎಚ್ಚರ…! | ಹೋಟೆಲ್ ಗಳಲ್ಲಿ ಕುರಿ ಮಾಂಸ ಎಂದು ಬೀಫ್ ಬಿರಿಯಾನಿ ನೀಡ್ತಾರೆ ಜೋಕೆ..!! Read More »

ಬಂಟ್ವಾಳ: ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ 19ರ ಯುವತಿ

ಸಮಗ್ರ ನ್ಯೂಸ್: ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಬಂಟ್ವಾಳದ ಕಾವಳಪಡೂರು ಗ್ರಾಮದಲ್ಲಿ ಸಂಭವಿಸಿದೆ. ಇಲ್ಲಿನ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟ ದುರ್ದೈವಿ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು. ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು

ಬಂಟ್ವಾಳ: ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ 19ರ ಯುವತಿ Read More »

ಸೌಜನ್ಯ ಪ್ರಕರಣ| ಧರ್ಮಸ್ಥಳದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೆಗ್ಗಡೆ ಕುಟುಂಬಸ್ಥರು ಹೈಕೋರ್ಟ್ ಮೊರೆ ಹೋದ ಬೆನ್ನಲ್ಲೇ ಇದೀಗ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಖಡಕ್ ಎಚ್ಚರಿಕೆ ನೀಡಿದೆ. ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಹೇಳಿದೆ. ಅಲ್ಲದೇ ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ

ಸೌಜನ್ಯ ಪ್ರಕರಣ| ಧರ್ಮಸ್ಥಳದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆ Read More »

ಸುಳ್ಯ: ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪ್ರಕರಣ| ಗಂಭೀರ ಗಾಯಗೊಂಡ ಮೂವರೂ ಸಾವು

ಸಮಗ್ರ ನ್ಯೂಸ್: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರು ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರೂ ಸಾವನ್ನಪ್ಪಿದ್ದಾಗಿ‌ ತಿಳಿದುಬಂದಿದೆ. ಪ್ರಕರಣದ ವಿವರ: ಅಡ್ಕಾರಿನ ಹೊಟೇಲ್ ಕರಾವಳಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಇಂದು

ಸುಳ್ಯ: ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪ್ರಕರಣ| ಗಂಭೀರ ಗಾಯಗೊಂಡ ಮೂವರೂ ಸಾವು Read More »

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಓರ್ವ ಮೃತ್ಯು,ಮೂವರು ಗಂಭೀರ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರ್ ಅಡ್ಕಾರಿನ ಕರಾವಳಿ ಹೊಟೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೂಡ ಡಿಕ್ಕಿ ಹೊಡೆದಿದೆ. ಘಟನೆಯಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕಾರ್ಮಿಕರಲ್ಲಿ

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಓರ್ವ ಮೃತ್ಯು,ಮೂವರು ಗಂಭೀರ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ವೀರೇಂದ್ರ ಹೆಗ್ಗಡೆ ವಿರುದ್ಧವೇ ಬಿಜೆಪಿಯೊಳಗೆ ಮುನಿಸು

ಸಮಗ್ರ ನ್ಯೂಸ್: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಈ ಬಗ್ಗೆ ಕನ್ನಡದ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ. ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವುದರ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗಡೆ ವಿರುದ್ಧವೂ ಪಕ್ಷದಲ್ಲಿ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸಂತೋಷ್ ರಾವ್ ಖುಲಾಸೆಗೊಳಿಸಿರುವುದರ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ವೀರೇಂದ್ರ ಹೆಗ್ಗಡೆ ವಿರುದ್ಧವೇ ಬಿಜೆಪಿಯೊಳಗೆ ಮುನಿಸು Read More »

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಮೂವರು ಗಂಭೀರ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರ್ ಅಡ್ಕಾರಿನ ಕರಾವಳಿ ಹೊಟೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೂಡ ಡಿಕ್ಕಿ ಹೊಡೆದಿದೆ. ಘಟನೆಯಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕಾರ್ಮಿಕರು ಗಂಭೀರ ಗಾಯಗೊಂಡಿದ್ದು ಇವರನ್ನು

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಮೂವರು ಗಂಭೀರ Read More »

ಸೌಜನ್ಯ ಪ್ರಕರಣ|ಸೆ.11 ರಿಂದ 3 ದಿನ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಸೆ.11 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನೈಜ ಆರೋಪಿ ಸಿಕ್ಕಿಲ್ಲವೆಂದು ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದರೂ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಜನರ ಹಕ್ಕೊತ್ತಾಯವನ್ನು ಪರಿಗಣಿಸಿ ಸರಕಾರವೇ ಸ್ವತಃ ಮುತುವರ್ಜಿ ವಹಿಸಿ ಪ್ರಕರಣವನ್ನು ತನಿಖೆಗೆ

ಸೌಜನ್ಯ ಪ್ರಕರಣ|ಸೆ.11 ರಿಂದ 3 ದಿನ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ Read More »