ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ
ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಯಿತು. ಅಧ್ಯಕ್ಷರಾಗಿ ದಯಾನಂದ ಕಲ್ನಾರ್, ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ್ ಕುಂದಲ್ಪಾಡಿ, ಮತ್ತು ಜತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್. ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ. ರೈ, ಕೃಷ್ಣ ಬೆಟ್ಟ, ಹಸೈನಾರ್ ಜಯನಗರ, ವಿಶ್ವನಾಥ ಮೊಟುಕಾನ, ಪದ್ಮನಾಭ ಮುಂಡೋಕಜೆ, ಗಣೇಶ್ ಮಾವಂಜಿ, ಸತೀಶ್ […]
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ Read More »









