ಕರಾವಳಿ

ಮಂಗಳೂರು: ಫೂಟ್ ಬೋರ್ಡ್ ನಿಂದ ಬಿದ್ದು ನಿರ್ವಾಹಕ ದುರ್ಮರಣ

ಸಮಗ್ರ ನ್ಯೂಸ್: ಖಾಸಗಿ ಬಸ್ಸಿನ ಮುಂಭಾಗದ ಫೂಟ್ ಬೋರ್ಡ್ ನಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದ ಘಟನೆ ನಗರದ ನಂತೂರು ವೃತ್ತದ ಬಳಿ ನಡೆದಿದೆ. ಕಂಡಕ್ಟರ್ ಹೀರಯ್ಯ (23)ಮೃತಪಟ್ಟ ಯುವಕ. ಕಾಟಿಪಳ್ಳದಿಂದ ನಂತೂರು ಸರ್ಕಲ್ ಆಗಿ ಮಂಗಳಾದೇವಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಮುಂಭಾಗದ ಫೂಟ್ ಬೋರ್ಡ್ ನಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಕೆಳಗೆ ಬಿದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣ ಹೀರಯ್ಯ ಅವರನ್ನು ಸಂಚಾರ ಗಸ್ತಿನಲ್ಲಿದ್ದ ಪೊಲೀಸ್‌ ಸಿಬ್ಬಂದಿ ಮತ್ತು […]

ಮಂಗಳೂರು: ಫೂಟ್ ಬೋರ್ಡ್ ನಿಂದ ಬಿದ್ದು ನಿರ್ವಾಹಕ ದುರ್ಮರಣ Read More »

ಸುಬ್ರಹ್ಮಣ್ಯ: ಲೂಡೋ ಬೆಟ್ಟಿಂಗ್ ವೇಳೆ ಪೊಲೀಸ್ ದಾಳಿ ಪ್ರಕರಣ| ಮಾಹಿತಿ‌ ನೀಡಿದನೆಂದು ಆರೋಪಿಸಿ ವ್ಯಕ್ತಿ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಲೂಡೋ ಆಡುವಾಗ ಪೊಲೀಸ್ ದಾಳಿ ನಡೆದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವರ ಮೇಲೆ “ಪೊಲೀಸ್ ನವರಿಗೆ ನೀನೇ ವಿಡಿಯೋ ಮಾಡಿ ಮಾಹಿತಿ ನೀಡಿರುವುದು” ಎಂದು ಆರೋಪಿಸಿ ಮೂವರು ಹಲ್ಲೆ ನಡೆಸಿದ ಘಟನೆ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲ್ಲಮೊಗ್ರ ಗ್ರಾಮದ ಎ.ಗೋಪಾಲ ಮಣಿಯಾಣಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ. ಆ.28ರ ಸಂಜೆ ವಾಹನದಲ್ಲಿ ಪೇಟೆಗೆ ಹೋಗಿ ಅಲ್ಲಿಂದ ವಾಪಸ್ಸು ತನ್ನ ಮನೆ ಕೊಲ್ಲಮೊಗ್ರು ಗ್ರಾಮದ ಮಿತ್ತೋಡಿ ಎಂಬಲ್ಲಿಗೆ ಹೋಗುವ ಸಂದರ್ಭ ಶಶಿ ತೋಟತ್ತಮಜಲು, ದೇವಿ

ಸುಬ್ರಹ್ಮಣ್ಯ: ಲೂಡೋ ಬೆಟ್ಟಿಂಗ್ ವೇಳೆ ಪೊಲೀಸ್ ದಾಳಿ ಪ್ರಕರಣ| ಮಾಹಿತಿ‌ ನೀಡಿದನೆಂದು ಆರೋಪಿಸಿ ವ್ಯಕ್ತಿ ಮೇಲೆ ಹಲ್ಲೆ Read More »

ಪುಂಚತ್ತಾರು : 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮಗ್ರ ನ್ಯೂಸ್: ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನ ಎಣ್ಮೂರು ಇದರ ವತಿಯಿಂದ ನಡೆಯುವ 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪುಂಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರ್ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ಶ್ರೀ ಸೀತಾರಾಮಚಂದ್ರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ರಘುನಾಥ ರೈ ಕಟ್ಟ ಬೀಡು ಶ್ರೀಮತಿ ಶೋಭ ರಘುನಾಥ ರೈ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ದಾಮೋದರ

ಪುಂಚತ್ತಾರು : 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬೆಳ್ತಂಗಡಿ: ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ, ಕುಸುಮಾವತಿ ವಿರುದ್ದ ಆಕ್ಷೇಪಾರ್ಹ ಪೋಸ್ಟಿಂಗ್| ಪ್ರತ್ಯೇಕ ದೂರು ದಾಖಲು

ಸಮಗ್ರ ನ್ಯೂಸ್: ವಾಟ್ಸಾಪ್ ಗ್ರೂಪ್ ಒಂದರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳೂ ಆಗಿರುವ ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಅಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸುರೇಶ್ ರಾಜ್ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 505(1)(ಬಿ),509 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ಧರ್ಮಸ್ಥಳದ ಮಣ್ಣಸಂಕದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾರವರ ತಾಯಿ ಕುಸುಮಾವತಿಯವರನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಅಕ್ಷೇಪಾರ್ಹ ಕಮೆಂಟ್

ಬೆಳ್ತಂಗಡಿ: ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ, ಕುಸುಮಾವತಿ ವಿರುದ್ದ ಆಕ್ಷೇಪಾರ್ಹ ಪೋಸ್ಟಿಂಗ್| ಪ್ರತ್ಯೇಕ ದೂರು ದಾಖಲು Read More »

ಕುಕ್ಕೆ ಸುಬ್ರಹ್ಮಣ್ಯ: ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾಳಿಗೆ ಯೋಗ ರತ್ನ ಡಾ.ರಾಜ್ ಕುಮಾರ್ ಪ್ರಶಸ್ತಿ

ಸಮಗ್ರ ನ್ಯೂಸ್: ಬೆಂಗಳೂರಿನ ಆತ್ಮ ಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆ.30 ರಂದು ನಡೆಯಿತು. ಕಾರ್ಯಕ್ರಮದಲ್ಲಿ ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾ.ಕೆ.ಜಿ ಳಿಗೆ “ಯೋಗ ರತ್ನ ಡಾ. ರಾಜ್ ಕುಮಾರ್ ಪ್ರಶಸ್ತಿ” ಯನ್ನು ಖ್ಯಾತ ಚಲನಚಿತ್ರ ನಿರ್ದೇಶಕ ರಾದ ಡಾ. ಟಿ. ಎಸ್. ನಾಗಾಭರಣ ರವರು ನೀಡಿದರು ಪ್ರಶಸ್ತಿ ಪ್ರದಾನವನ್ನು ಹೆಸರಾಂತ ಸ್ವಾಮೀಜಿ ಗಳು, ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರದ ಬಹುಮುಖ್ಯ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ

ಕುಕ್ಕೆ ಸುಬ್ರಹ್ಮಣ್ಯ: ವರ್ಲ್ಡ್ ರೆಕಾರ್ಡ್ ಹೋಲ್ಡರ್ ಗೌರಿತಾಳಿಗೆ ಯೋಗ ರತ್ನ ಡಾ.ರಾಜ್ ಕುಮಾರ್ ಪ್ರಶಸ್ತಿ Read More »

ಸುಳ್ಯ: ಜೀವಬಲಿಗಾಗಿ ಕಾಯುತ್ತಿದೆ ಕಾಲೇಜು ಕಾಂಪೌಂಡ್| ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಗ್ಯಾರಂಟಿ

ಸಮಗ್ರ ನ್ಯೂಸ್: ಒಂದೆಡೆ ರಸ್ತೆಗೆ ವಾಲಿದ ಕಾಲೇಜು ಕಾಂಪೌಂಡ್, ಅದರ ಪಕ್ಕದಲ್ಲೇ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನ ಓಡಾಡುವ ದೃಶ್ಯ. ಈ ಸನ್ನಿವೇಶ ಕಂಡುಬರುತ್ತಿರುವುದು ಸುಳ್ಯದ ಸ.ಪ.ಪೂ ಕಾಲೇಜು ಬಳಿ. ಇಲ್ಲಿನ ಕಾಲೇಜು ಕಾಂಪೌಂಡ್ ಕುಸಿಯುವ ಭೀತಿಯಲ್ಲಿದ್ದು, ದಿಢೀರ್ ಉರುಳುವ ಲಕ್ಷಣ ಕಂಡುಬರುತ್ತಿದೆ. ಇದರ ಸುತ್ತಮುತ್ತ ನೂರಾರು ಜನ, ವಾಹನಗಳು ಸಂಚರಿಸುತ್ತಿದ್ದು, ಒಂದು ವೇಳೆ ಗೋಡೆ ಕುಸಿದಲ್ಲಿ ಭಾರೀ ಅನಾಹುತ ಸಂಭವಿಸುವ ಲಕ್ಷಣಗಳಿದೆ. ಆದ್ದರಿಂದ ಸಂಬಂಧಪಟ್ಟವರು ಈ ಕುರಿತಂತೆ ಕ್ರಮ ಕೈಗೊಂಡು ಸಂಭಾವ್ಯ ಅಪಾಯವನ್ನು

ಸುಳ್ಯ: ಜೀವಬಲಿಗಾಗಿ ಕಾಯುತ್ತಿದೆ ಕಾಲೇಜು ಕಾಂಪೌಂಡ್| ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಗ್ಯಾರಂಟಿ Read More »

ಸುಳ್ಯ: ಉರುಳಿಗೆ ಬಿದ್ದ ಚಿರತೆ ಸಾವು; ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಸುಮಾರು ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿಂದ ವರದಿಯಾಗಿದೆ. ಬಂಧಿತರನ್ನು ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂದು ಗುರುತಿಸಲಾಗಿದೆ. ಮಂಗಳವಾರದಂದು ಮಧ್ಯಾಹ್ನದ ವೇಳೆಗೆ ಚಿರತೆ ಉರುಳಿಗೆ ಬಿದ್ದಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಚಿರತೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಸುಳ್ಯ: ಉರುಳಿಗೆ ಬಿದ್ದ ಚಿರತೆ ಸಾವು; ಇಬ್ಬರು ಅರೆಸ್ಟ್ Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಗೆ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023”

ಸಮಗ್ರ ನ್ಯೂಸ್: ವ್ಯಕ್ತಿತ್ವ ವಿಕಸನ ತರಬೇತುದಾರೆ, ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರುನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಅತ್ಯುತ್ತಮ ಶಿಕ್ಷಕರ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಸೆಪ್ಟೆಂಬರ್ 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ ‘ಗುರುವಂದನಾ’

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಗೆ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023” Read More »

ಸುಳ್ಯ:ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ| ಸ್ಥಳಕ್ಕೆ ಕಾಂಗ್ರೆಸ್ ಮುಖಂಡರಿಂದ ಭೇಟಿ ಪರಿಶೀಲನೆ

ಸಮಗ್ರ ನ್ಯೂಸ್:ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸರಕಾರದ ಮಹಾತ್ವಕಾಂಕ್ಷಿ ಮಹಿಳಾ ಸಬಳೀಕರಣ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಆ. 30ರಂದು ರಾಜ್ಯಾದ್ಯಂತ ನಡೆಯಲಿದೆ. ಎಐಸಿಸಿ ನಾಯಕರು, ಮುಖ್ಯಮಂತ್ರಿಗಳು, ಉಪ-ಮುಖ್ಯಮಂತ್ರಿ ಹಾಗೂ ಸಚಿವರುಗಳ ನೇತೃತ್ವದಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಕಾರ್ಯಕ್ರಮವು ರಾಜ್ಯದಾದ್ಯಂತ ಸುಮಾರು 11 ಸಾವಿರ ಕಡೆಗಳಲ್ಲಿ ಏಕ ಕಾಲದಲ್ಲಿ ನೇರಪ್ರಸಾರಗೊಳ್ಳಲಿದೆ. ಸುಳ್ಯ ನಗರಪಂಚಾಯತ್ ವ್ಯಾಪ್ತಿಯ ಮುಖ್ಯ ಕಾರ್ಯಕ್ರಮ ಸುಳ್ಯದ ಲಯನ್ಸ್ ಸಭಾಭವನದಲ್ಲಿ ನಡೆಯಲಿದೆ. ಸುಳ್ಯದ ನಗರ ಪಂಚಾಯತ್ ಕಚೇರಿಯಲ್ಲಿ ಆ. 29ರಂದು ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ

ಸುಳ್ಯ:ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ| ಸ್ಥಳಕ್ಕೆ ಕಾಂಗ್ರೆಸ್ ಮುಖಂಡರಿಂದ ಭೇಟಿ ಪರಿಶೀಲನೆ Read More »

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಪ್ರಕರಣ ಬಂಟ್ವಾಳದಲ್ಲಿ ವರದಿಯಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಜಕ್ರಿಬೆಟ್ಟು ಎಂಬಲ್ಲಿನ‌ ಮನೆಯಲ್ಲಿ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ವ್ಯಕ್ತಿಯೋರ್ವ ಗೋಡೆಯ ಸಂದಿ ಮಧ್ಯೆ ಮೊಬೈಲ್ ನಲ್ಲಿ ಚಿತ್ರಿಕರಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಕಂಡ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದಾಳೆ, ಈ ಸಂದರ್ಭ

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು Read More »