ಕರಾವಳಿ

ಸೆ.6 ರಿಂದ 9ರವರೆಗೆ ದ.ಕ‌ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಸೆ.6 ರಿಂದ 9ರವರೆಗೆ ದ.ಕ‌ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ Read More »

ಸುಳ್ಯ:ಎನ್ಎಂಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೆ. 5ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ.ಮಮತಾ ಕೆ. ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ.ಅನುರಾಧಾ ಕುರುಂಜಿ ಅವರನ್ನು ಸನ್ಮಾನಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಶಿಕ್ಷಕರು ದಿನದಿಂದ ದಿನಕ್ಕೆ ಹೊಸತನಕ್ಕೆ ತೆರೆದುಕೊಳ್ಳಬೇಕು.

ಸುಳ್ಯ:ಎನ್ಎಂಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ Read More »

ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ| ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು-ಕೆ.ಆರ್.ಗೋಪಾಲಕೃಷ್ಣ

ಸಮಗ್ರ ನ್ಯೂಸ್: ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಾರೆ. ಶಿಕ್ಷಕ ಇಡೀ ಸಮಾಜದ ಪರಿವರ್ತಕ, ನಿರ್ಮಾತ್ರ. ಶಿಕ್ಷಕರು ಮಕ್ಕಳಲ್ಲಿ ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದೆಡೆ ಕರೆದುಕೊಂಡು ಹೋಗುವ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಎಂದು ಸೀತಾ ರಾಘವ ಪದವಿಪೂರ್ವ ಕಾಲೇಜು, ಪೆರ್ನಾಜೆ ಇಲ್ಲಿಯ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗೋಪಾಲಕೃಷ್ಣ ಅವರು ಹೇಳಿದರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ. 5ರಂದು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಮತ್ತು ಆಂತರಿಕ ಗುಣಮಟ್ಟ ಖಾತರಿ

ಎನ್ನೆಂಸಿಯಲ್ಲಿ ಶಿಕ್ಷಕರ ದಿನಾಚರಣೆ| ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು-ಕೆ.ಆರ್.ಗೋಪಾಲಕೃಷ್ಣ Read More »

ಧರ್ಮಸ್ಥಳ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೌಜನ್ಯ ಮನೆಗೆ ಭೇಟಿ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸೆ.5 ರಂದು ಸೌಜನ್ಯ ಮನೆಗೆ ಭೇಟಿ ನೀಡಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗನಗೌಡ ಅವರು ಇಂದು ಮಧ್ಯಾಹ್ನ 3.30-3.45 ರ ವೇಳೆಗೆ ಸೌಜನ್ಯ ಅವರ ಮನೆಗೆ ಹಾಗೂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಂತರ ಬೆಳ್ತಂಗಡಿ ಐಬಿ ಗೆ ತೆರಳಿದ್ದಾರೆ.

ಧರ್ಮಸ್ಥಳ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೌಜನ್ಯ ಮನೆಗೆ ಭೇಟಿ Read More »

ಸುಳ್ಯ: ಭಾರತ್ ಜೋಡೋ ಯಾತ್ರೆಯ ವರ್ಷದ ನೆನಪಿಗಾಗಿ ಕೆಪಿಸಿಸಿ ಜಿಲ್ಲಾ ಮಟ್ಟದ ಪಾದಯಾತ್ರೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಗೆ ಆಗ್ರಹ

ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗಿ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಸೆ.7ರಂದು ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಅದರ ನಂತರ ಸೆ.11ರ ಮುಂಚಿತವಾಗಿ ಪ್ರತಿ ಜಿಲ್ಲೆಯಲ್ಲಿ 1 ಗಂಟೆ ಪಾದಯಾತ್ರೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಬೇಕು. ಪ್ರತೀ ಬಾರಿ ಜಿಲ್ಲಾ ಕೇಂದ್ರದಲ್ಲಿ ನಡೆಸುವುದರಿಂದ ಸುಳ್ಯದಂತ ಹಿಂದುಳಿದ ಪ್ರದೇಶದಲ್ಲಿ ಪಕ್ಷ ಸಂಘಟನೆಗೆ ತೊಡಕಾಗುತ್ತದೆ. ಸುಳ್ಯದಲ್ಲಿ ಸುಳ್ಯ

ಸುಳ್ಯ: ಭಾರತ್ ಜೋಡೋ ಯಾತ್ರೆಯ ವರ್ಷದ ನೆನಪಿಗಾಗಿ ಕೆಪಿಸಿಸಿ ಜಿಲ್ಲಾ ಮಟ್ಟದ ಪಾದಯಾತ್ರೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಗೆ ಆಗ್ರಹ Read More »

ಕೃಷ್ಣಂ ವಂದೇ ಜಗದ್ಗುರುಂ| ಕೃಷ್ಣನ ಜೀವನ ದರ್ಶನವೇ ಪ್ರತಿದಿನದ ಹಬ್ಬ

ಸಮಗ್ರ ವಿಶೇಷ: ಜೀವನವನ್ನು ಪರಿಪೂರ್ಣವಾಗಿ ಕಾಣಿಸಿದವನು ಶ್ರೀಕೃಷ್ಣ. ಇದನ್ನು ನಾವು ಅವನು ಹಾಡಿನಲ್ಲಿ, ಎಂದರೆ ‘ಭಗವದ್ಗೀತೆ’ಯಲ್ಲಿ ಕಾಣಬಹುದು. ಜೀವನದ ಸಾಕ್ಷಾತ್ಕಾರದ ಹಾದಿಯಲ್ಲಿ ಎರಡು ಧರ್ಮಗಳು ಒದಗುತ್ತವೆ; ಒಂದು: ಪ್ರವೃತ್ತಿಧರ್ಮ; ಇನ್ನೊಂದು: ನಿವೃತ್ತಿಧರ್ಮ. ಪ್ರವೃತ್ತಿಧರ್ಮದ ಗತಿಯೇ ಕ್ರಿಯಾಶೀಲತೆ; ಕರ್ಮಮಾರ್ಗ. ನಿವೃತ್ತಿಧರ್ಮದ ಗತಿ ಎಂದರೆ ಕರ್ಮಸನ್ಯಾಸ; ಅದುವೇ ತ್ಯಾಗಮಾರ್ಗ. ಈ ಎರಡರ ಸಮನ್ವಯವನ್ನು ನಾವು ಭಗವದ್ಗೀತೆಯಲ್ಲಿ ಕಾಣುತ್ತೇವೆ. ಇದನ್ನು ಶಂಕರಾಚಾರ್ಯರು ಗೀತಾಭಾಷ್ಯದ ಆರಂಭದಲ್ಲಿಯೇ ಧ್ವನಿಸಿದ್ದಾರೆ ಕೂಡ. ಸಂಸಾರಿಯಾದವನು ಹೇಗಿರಬೇಕು ಎಂಬುದಕ್ಕೂ ಗೀತೆಯಲ್ಲಿ ಮಾರ್ಗದರ್ಶನ ಸಿಗುತ್ತದೆ; ಸನ್ಯಾಸಿಗಳಿಗೂ ಉಪದೇಶ ದೊರೆಯುತ್ತದೆ. ಹೀಗಾಗಿ

ಕೃಷ್ಣಂ ವಂದೇ ಜಗದ್ಗುರುಂ| ಕೃಷ್ಣನ ಜೀವನ ದರ್ಶನವೇ ಪ್ರತಿದಿನದ ಹಬ್ಬ Read More »

ಸುಳ್ಯ:ಕೊಲ್ಲಮೊಗ್ರದ ಸಚಿತ್ ಶಿವಾಲ ಅವರಿಗೆ ಸಹಾಯ ಹಸ್ತ ನೀಡಬೇಕಿದೆ

ಸಮಗ್ರ ನ್ಯೂಸ್: ಕೊಲ್ಲಮೊಗ್ರ ಗ್ರಾಮದ ಸಚಿತ್ ಶಿವಾಲ ಎಂಬ ಯುವಕ ಸುಮಾರು ಎರಡು ವರುಷಗಳಿಂದ IGA nephropathy ಎಂಬ chronic ಕಿಡ್ನಿ ವೈಫಲ್ಯದಿಂದ ಬಲಳುತಿದ್ದು ಅವರಿಗೆ ಸಹಾಯ ಹಸ್ತ ನೀಡಬೇಕಿದೆ. ಈಗಾಗಲೇ 2 ಕಿಡ್ನಿಗಳು ಸುಮಾರು 80% ಅಷ್ಟು ನಿಷ್ಕ್ರಿಯಗೊಂಡಿದ್ದು, ದೂರದ ಕೊಯಿಕ್ಕೋಡ್ ಆಸ್ಟೆರ್ ಮಿಮ್ಸ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಡಯಾಲಿಸಿಸ್ ಪಡೆಯುತ್ತಿದ್ದಾರೆ. ಅತೀ ಶೀಘ್ರದಲ್ಲಿ ಕಿಡ್ನಿ ಟ್ರಾನ್ಸಪ್ಲಾಂಟ್ ಮಾಡುವುದು ಅನಿವಾರ್ಯವಾಗಿದೆ. ಡಾಕ್ಟರ್ ಸಲಹೆಯಂತೆಯೇ ಅವರ ತಂದೆಯವರ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಮಾಡಲು ಸುಮಾರು 16ಲಕ್ಷ ಅಂದಾಜು

ಸುಳ್ಯ:ಕೊಲ್ಲಮೊಗ್ರದ ಸಚಿತ್ ಶಿವಾಲ ಅವರಿಗೆ ಸಹಾಯ ಹಸ್ತ ನೀಡಬೇಕಿದೆ Read More »

ಸುಳ್ಯ: ಅಸೌಖ್ಯದಿಂದ ಶಾಲಾ ಬಾಲಕ ಸಾವು

ಸಮಗ್ರ ನ್ಯೂಸ್: ಅಸೌಖ್ಯದಿಂದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಇಂದು ತಾಲೂಕಿನ ದೇವಚಳ್ಳ ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ತಳೂರು ನಿವಾಸಿ ಚಂದ್ರಶೇಖರ ಎಂಬವರ ಪುತ್ರ ಸ ಹಿ ಪ್ರಾ ಶಾಲೆ ದೇವಚಳ್ಳ ಶಾಲೆಯಲ್ಲಿ ೧ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿಲಾಸ್ ಟಿ. ಮೃತಪಟ್ಟ ಬಾಲಕ. ವಿಲಾಸ್ ಟಿ. ಇಂದು ಬೆಳಗ್ಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಂಗಳೂರಿನ ಎ. ಜೆ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಆತ ಮೃತಪಟ್ಟಿದ್ದಾನೆ. ಮೃತ ವಿಲಾಸ್ ತಂದೆ, ತಾಯಿ ಮೋಹಿನಿ ಚಂದ್ರಶೇಖರ ತಳೂರು,

ಸುಳ್ಯ: ಅಸೌಖ್ಯದಿಂದ ಶಾಲಾ ಬಾಲಕ ಸಾವು Read More »

ಸುಳ್ಯ: ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟನೆ

ಸಮಗ್ರ ನ್ಯೂಸ್: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಸುಳ್ಯ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಜನ್ಮದಿನೋತ್ಸವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಇಂದು ಬೆಳಗ್ಗೆ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಸುಳ್ಯ

ಸುಳ್ಯ: ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟನೆ Read More »

ಪೆರಾಜೆ: ಪತಿ ಮೃತಪಟ್ಟ 28 ದಿನದಲ್ಲಿ ಪತ್ನಿ ಆತ್ಮಹತ್ಯೆ

ಸಮಗ್ರ ನ್ಯೂಸ್:‌ ಪತಿ ಮೃತಪಟ್ಟ 28 ದಿನದಲ್ಲಿ ಪತ್ನಿ ಆತ್ಮಹತ್ಯೆ ಶರಣಾದ ಘಟನೆ ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಹೊದ್ದೆಟ್ಟಿಯಲ್ಲಿ ಸೆ.4ರಂದು ನಡೆದಿದೆ. ಮೃತ ಮಹಿಳೆಯನ್ನು ರೂಪಾ(30) ಎಂದು ಗುರುತಿಸಲಾಗಿದೆ. ಈಕೆ ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯವರಾಗಿದ್ದು ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕ ದಿನೇಶ ಎಂಬರಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಪತಿ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು. ಇದೀಗ ಈಕೆ ಗಂಡ ಮೃತಪಟ್ಟ ಕಾರಣ

ಪೆರಾಜೆ: ಪತಿ ಮೃತಪಟ್ಟ 28 ದಿನದಲ್ಲಿ ಪತ್ನಿ ಆತ್ಮಹತ್ಯೆ Read More »