ಕರಾವಳಿ

ಮಂಗಳೂರು:‌ ಯುವಕನಿಗೆ ಚೂರಿ ಇರಿತ| ಮೂವರು ಪೊಲೀಸ್ ವಶಕ್ಕೆ| ಏನಿದು ಪ್ರಕರಣ..!

ಸಮಗ್ರ ನ್ಯೂಸ್: ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಕಳವಾರು ಬೆಂಕಿನಾಥೇಶ್ವರ ದೇವಸ್ಥಾನ ಬಳಿಯ ನಿವಾಸಿ ಪ್ರಶಾಂತ್‌ ಯಾನೆ ಪಚ್ಚು(28), ಕಳವಾರು ಆಶ್ರಯಕಾಲನಿ ನಿವಾಸಿ ಧನರಾಜ್(23) ಮತ್ತು ಕಳವಾರು ಚರ್ಚ್‌ ಗುಡ್ಡೆ ಸೈಟ್‌ ನಿವಾಸಿ ಯಜ್ಞೇಶ್‌(22) ಎಂದು ಗುರುತಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಆರೋಪಿಗಳಿದ್ದು, ಉಳಿದವರಿಗಾಗಿ ಸುರತ್ಕಲ್‌ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದು

ಮಂಗಳೂರು:‌ ಯುವಕನಿಗೆ ಚೂರಿ ಇರಿತ| ಮೂವರು ಪೊಲೀಸ್ ವಶಕ್ಕೆ| ಏನಿದು ಪ್ರಕರಣ..! Read More »

ಕುಕ್ಕೆ ಸುಬ್ರಹ್ಮಣ್ಯ: ಯಾತ್ರಿಕರ ಕರಿಮಣಿ ಸರಕ್ಕೆ ಕನ್ನ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹಿಂದಿರುಗುವಾಗ ಬಸ್‌ ಹತ್ತುವ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಯಾತ್ರಿಕರೊಬ್ಬರ ಕರಿಮಣಿ ಸರ ಕಳ್ಳತನವಾದ ಘಟನೆ ನಡೆದಿದೆ. ಸೋಮವಾರಪೇಟೆ ನಿವಾಸಿ ಲೀಲಾ (55) ಸೆ. 3ರಂದು ಬೆಳಗ್ಗೆ ಕುಕ್ಕೆ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಮಾಡಿಕೊಂಡು, ಊರಿಗೆ ಹೋಗಲು ಮಧ್ಯಾಹ್ನ ಹಾಸನ-ಬೆಂಗಳೂರು ಬಸ್‌ಗೆ ಹತ್ತುವಾಗ ನೂಕು ನುಗ್ಗಲಿದ್ದು, ಸೀಟಿನಲ್ಲಿ ಕೂತು ನೋಡಿದಾಗ 25 ಗ್ರಾಂ ತೂಕದ 87,000 ರೂ. ಮೌಲ್ಯದ ಸರವನ್ನು ಕಳ್ಳತನ ಮಾಡಿರುವುದಾಗಿ ಸುಬ್ರಹ್ಮಣ್ಯ ಠಾಣೆಗೆ ದೂರಿನಲ್ಲಿ

ಕುಕ್ಕೆ ಸುಬ್ರಹ್ಮಣ್ಯ: ಯಾತ್ರಿಕರ ಕರಿಮಣಿ ಸರಕ್ಕೆ ಕನ್ನ Read More »

ಸುಳ್ಯ: ಸೆ. 5ರಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ| ದ.ಕ ಜಿಲ್ಲೆಯ 21 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ 21 ಮಂದಿ ಶಿಕ್ಷಕರು 2023-24ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ. 5ರಂದು ಬೆಳಗ್ಗೆ 10ಕ್ಕೆ ಸುಳ್ಯ ಪರಿವಾರಕಾನದ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಜರಗುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ಕಿರಿಯ ಪ್ರಾಥಮಿಕ ವಿಭಾಗ

ಸುಳ್ಯ: ಸೆ. 5ರಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ| ದ.ಕ ಜಿಲ್ಲೆಯ 21 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ Read More »

ಮಂಗಳೂರು: ಬಜ್ಪೆಯಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ಅನ್ಯಕೋಮಿನ ಯುವಕರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕರಂಬಾರು ಎಂಬಲ್ಲಿ ನಡೆದಿದೆ. ಕರಂಬಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಮಾರಣಾಂತಿಕ ಹಲ್ಲೆಗೊಳಗಾದ ಯುವಕ. ರವಿವಾರ ರಾತ್ರಿ ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮುಹಮ್ಮದ್ ಸಫ್ವಾನ್‌ನೊಂದಿಗೆ ಕರಂಬಾರಿನಿಂದ ಬಜ್ಜೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ

ಮಂಗಳೂರು: ಬಜ್ಪೆಯಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು Read More »

ಬೆಳ್ತಂಗಡಿ: ‘ಪ್ರಕರಣವನ್ನು ಮರುತನಿಖೆ ನಡೆಸದಿದ್ದರೆ ಮುಂದೆ ವಿಧಾನಸೌಧಕ್ಕೂ ಮುತ್ತಿಗೆ’| ಅಬ್ಬರಿಸಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ಸೌಜನ್ಯಾ ಕುಟುಂಬದ ಹೋರಾಟಕ್ಕೆ ಬೆಂಬಲವಾಗಿ ನಿಂತಿರುವ ಮಹೇಶ ಶೆಟ್ಟಿ ತಿಮರೋಡಿ, ‘ಸೌಜನ್ಯಾಗೆ ನ್ಯಾಯ ಕೊಡಿಸಲು ಶುರುವಾದ ಹೋರಾಟ ಸಂಗ್ರಾಮದ ರೂಪವನ್ನು ಪಡೆದಿದೆ. ಈ ಹೋರಾಟವನ್ನು ಹತ್ತಿಕ್ಕಲು ಮುಂದಾದರೆ ಸರ್ಕಾರಕ್ಕೆ ಶಾಪ ತಟ್ಟುತ್ತದೆ. ಜನರು ದಂಗೆ ಎದ್ದರೆ ಅದಕ್ಕೆ ಆಡಳಿತ ಮತ್ತು ರಾಜಕೀಯ ವ್ಯಕ್ತಿಗಳೇ ನೇರ ಹೊಣೆ. ಮರು ತನಿಖೆ ಆಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೂ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಸಿದರು. ಬೆಳ್ತಂಗಡಿಯಲ್ಲಿ ಸೆ.3ರಂದು ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಅಧ್ಯಕ್ಷ ಸ್ಥಾನ

ಬೆಳ್ತಂಗಡಿ: ‘ಪ್ರಕರಣವನ್ನು ಮರುತನಿಖೆ ನಡೆಸದಿದ್ದರೆ ಮುಂದೆ ವಿಧಾನಸೌಧಕ್ಕೂ ಮುತ್ತಿಗೆ’| ಅಬ್ಬರಿಸಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ Read More »

HEALTH TIPS:ತುಂಬೆ ಗಿಡದ ಹಲವು ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ?!| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್:ಹೆಚ್ಚಾಗಿ ಹಳ್ಳಿಗಳಲ್ಲಿ ಕಾಣಸಿಗುವ ತುಂಬೆ ಗಿಡ(Leucas) ನಗರ ಪ್ರದೇಶದಲ್ಲೂ ಕಾಣಬಹುದು. ಈ ತುಂಬೆ ಗಿಡದಲ್ಲಿ ಹಲವಾರು ಔಷಧಿಯ ಗುಣಗಳು ಇವೆ. ತುಂಬೆ ಗಿಡ ಉತ್ತಮ ಗಿಡಮೂಲಿಕೆಯಾಗಿದ್ದರಿಂದ ಇದಕ್ಕೆ ಬೇಡಿಕೆ ಕೂಡ ಹೆಚ್ಚು. ಮನೆಯ ಹಿತ್ತಲಿನಲ್ಲಿ ತನ್ನ ಪಾಡಿಗೆ ಬೆಳೆದು ಹೂ ಬಿಟ್ಟು ಬೀಜವಾಗಿ ಮತ್ತೆ ಗಿಡವಾಗುವ ಈ ತುಂಬೆ ಗಿಡ ಅಜೀರ್ಣ, ಕೆಮ್ಮು, ನೆಗಡಿ, ಕಣ್ಣಿನ ಕಾಯಿಲೆಗಳು, ತಲೆನೋವು, ಜ್ವರ ಹೀಗೆ ನಾನಾ ಕಾಯಿಲೆಗಳಿಗೆ ಮನೆಮದ್ದಾಗಿ ಬಳಕೆ ಮಾಡಲಾಗುತ್ತದೆ. ಆಯುರ್ವೇದದಲ್ಲಿ ದ್ರೋಣಪುಷ್ಪಿದ ಗುಣಲಕ್ಷಣಗಳ ಬಗ್ಗೆ ಅನೇಕ

HEALTH TIPS:ತುಂಬೆ ಗಿಡದ ಹಲವು ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ?!| ಇಲ್ಲಿದೆ ಸಂಪೂರ್ಣ ವಿವರ Read More »

ಪುತ್ತೂರು:ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023 ಪಡೆದುಕೊಂಡ ಐ.ಆರ್.ಸಿ.ಎಂ.ಡಿ. ಸಂಸ್ಥೆ

ಸಮಗ್ರ ನ್ಯೂಸ್: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಮಾಡುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು. 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ IRCMD ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಶಿಕ್ಷಣ ಕ್ಷೇತ್ರದಲ್ಲಿ ಮಗದೊಂದು ಅದ್ವಿತೀಯ ಸಾಧನೆಯನ್ನು ಮಾಡಿದೆ. ವಿದ್ಯಾರ್ಥಿಗಳನ್ನು ಎಲ್ಲಾ

ಪುತ್ತೂರು:ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023 ಪಡೆದುಕೊಂಡ ಐ.ಆರ್.ಸಿ.ಎಂ.ಡಿ. ಸಂಸ್ಥೆ Read More »

ಲಕ್ಷಕ್ಕೂ ಮಿಕ್ಕಿ‌ ಹರಿದು ಬಂದ ಜನಸಾಗರ| ಬೆಳ್ತಂಗಡಿಯಲ್ಲಿ ನಡೆಯಿತು ಸೌಜನ್ಯ ಪರ ಹೋರಾಟದ ಮಿಂಚು| ಇಡೀ ದಿನ ನಡೆದ ಪ್ರತಿಭಟನಾ ಸಭೆ ಹೇಗಿತ್ತು ಗೊತ್ತಾ?

ಸಮಗ್ರ ನ್ಯೂಸ್: ಪ್ರಜಾಪ್ರಭುತ್ವ ವೇದಿಕೆ ಮತ್ತು ರಾಷ್ಟ್ರೀಯ ಹಿಂ.ಜಾ ವೇದಿಕೆ ವತಿಯಿಂದ ನಡೆದ ಸೌಜನ್ಯಳ ನ್ಯಾಯಕ್ಕಾಗಿ ಹೋರಾಟದ ಪ್ರತಿಭಟನಾ ಸಭೆಯಲ್ಲಿ ಲಕ್ಷಕ್ಕೂ ಮಿಕ್ಕಿ ಜನಸಾಗರ ಬೆಳ್ತಂಗಡಿಯತ್ತ ಹರಿದು ಬಂದಿದ್ದು ಅತ್ಯಾಚಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ. ರಾಷ್ಟ್ರೀಯ ಹಿಂ.ಜಾ.ವೇ ಸಂಚಾಲಕ ಹಾಗೂ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆಯ ವಿರುದ್ಧದ ನ್ಯಾಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕರೆನೀಡಿದ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ತಾಲೂಕಿನ ನಾಲ್ಕೂ ಪ್ರಮುಖ ಹೆದ್ದಾರಿಗಳಲ್ಲಿ ಜನಸಾಗರವೇ ಹರಿದುಬಂದಿತ್ತು. ಸಭೆಗೆ ದ.ಕ ಹಾಗೂ ಉಡುಪಿ ಜಿಲ್ಲೆ‌ ಸೇರಿದಂತೆ

ಲಕ್ಷಕ್ಕೂ ಮಿಕ್ಕಿ‌ ಹರಿದು ಬಂದ ಜನಸಾಗರ| ಬೆಳ್ತಂಗಡಿಯಲ್ಲಿ ನಡೆಯಿತು ಸೌಜನ್ಯ ಪರ ಹೋರಾಟದ ಮಿಂಚು| ಇಡೀ ದಿನ ನಡೆದ ಪ್ರತಿಭಟನಾ ಸಭೆ ಹೇಗಿತ್ತು ಗೊತ್ತಾ? Read More »

ಉಡುಪಿ: ಸಮುದ್ರಕ್ಕೆ ಬಿದ್ದು ಜಾರ್ಕಂಡ್ ಮೂಲದ ಮೀನುಗಾರ ಸಾವು

ಸಮಗ್ರ ನ್ಯೂಸ್: ಮಲ್ಪೆ ಮೀನುಗಾರಿಕಾ ಬಂದರಿನಿಂದ ಎರಡು ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯಿಂದ ಜಾರಿ ಬಿದ್ದು ಓರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಜಾರ್ಕಂಡ್ ಮೂಲದ ಮನೋಜ್ ಸಾನ್ (32) ಮೀನು ಹಿಡಿಯುತ್ತಿದ್ದಾಗ ಸಮುದ್ರಕ್ಕೆ ಬಿದ್ದಿದ್ದಾರೆ. ಜೊತೆಗೆ ಬೋಟ್ ನಲ್ಲಿದ್ದ ಕೀರ್ತನ್ ತಕ್ಷಣ ಸಮುದ್ರಕ್ಕೆ ಧುಮುಕಿ ಆತನನ್ನು ಮೇಲಕ್ಕೆ ಕರೆತಂದರೂ ಬಿದ್ದ ರಭಸಕ್ಕೆ ಮನೋಜ್ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಉಡುಪಿ: ಸಮುದ್ರಕ್ಕೆ ಬಿದ್ದು ಜಾರ್ಕಂಡ್ ಮೂಲದ ಮೀನುಗಾರ ಸಾವು Read More »

ಸೌಜನ್ಯ ಪ್ರಕರಣದ ತನಿಖಾಧಿಕಾರಿಯನ್ನು ಒಂದು ದಿನ ನಮಗೆ ಕೊಡಿ; ಸತ್ಯವನ್ನು ನಾವು ಕಕ್ಕಿಸುತ್ತೇವೆ| ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕಿಡಿ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ವ್ಯಕ್ತಿಗಳನ್ನು ಒಂದು ದಿನ ನಮಗೆ ಕೊಡಿ, ಅವರ ಕುಂಡಿಗೆ ಬಡಿಗೆ ಹಾಕಿ ಸತ್ಯವನ್ನು ಕಕ್ಕಿಸುತ್ತೇವೆ ಎಂದು ಶ್ರೀರಾಮ ಸೇನೆ ಸಂಚಾಲಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಬೆಳ್ತಂಗಡಿಯಲ್ಲಿ ಪ್ರಜಾಪ್ರಭುಥವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಿದ್ದ ಸೌಜನ್ಯಳ ನ್ಯಾಯಕ್ಕಾಗಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತಿನ ಪ್ರಹಾರ ಹರಿಸಿದರು. ‘ಸೌಜನ್ಯ ಕೇವಲ ಹೆಣ್ಣಲ್ಲ. ಆಕೆ ಒಂದು ಶಕ್ತಿಯಾಗಿದ್ದಾಳೆ. ಯಾರೋ ಮಾಡಿದ ಖಚಡಾ ಕೆಲಸಕ್ಕೆ ನಾವೆಲ್ಲ ಇಂದು

ಸೌಜನ್ಯ ಪ್ರಕರಣದ ತನಿಖಾಧಿಕಾರಿಯನ್ನು ಒಂದು ದಿನ ನಮಗೆ ಕೊಡಿ; ಸತ್ಯವನ್ನು ನಾವು ಕಕ್ಕಿಸುತ್ತೇವೆ| ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕಿಡಿ Read More »